ನ್ಯೂಸ್ ಕಡಬ

ಕೆಎಸ್ ಆರ್ ಟಿಸಿಯಲ್ಲಿ ತರಬೇತಿ : ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.15    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಮಂಗಳೂರು ವಿಭಾಗದಲ್ಲಿ ಶಿಶಿಕ್ಷು ತರಬೇತಿ ಪಡೆಯಲು ಇಚ್ಚಿಸುವ ಎಸ್.ಎಸ್.ಎಲ್.ಸಿ. ಅಥವಾ ಐ.ಟಿ.ಐ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಹಾಗೂ ಪಾಸಾ ವೃತ್ತಿಗೆ ಕಂಪ್ಯೂಟರ್ ಆಪರೇಟರ್ ಪ್ರೋಗ್ರಾಮಿಂಗ್ ಅಸಿಸ್ಟೆಂಟ್‍ನಲ್ಲಿ ಐ.ಟಿ.ಐ. ತೇರ್ಗಡೆಯಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೂಲ ದಾಖಲಾತಿಗಳೊಂದಿಗೆ ಜನವರಿ 27 ರೊಳಗೆ ವಿಭಾಗೀಯ ನಿಯಂತ್ರಣಾಧಿಕಾರಿ(ನೇಮಕ), ಕ.ರಾ.ರ.ಸಾ.ನಿಗಮ, ಮಂಗಳೂರು ವಿಭಾಗ, ವಿಭಾಗೀಯ ಕಚೇರಿ, ಬಿಜೈ, ಮಂಗಳೂರು ಇಲ್ಲಿ ಅರ್ಜಿ ಸಲ್ಲಿಸಬಹುದು. ಐ.ಟಿ.ಐ  ವಿದ್ಯಾರ್ಹತೆ ಹೊಂದಿದ ಸ್ಥಾನಗಳ […]

ಕೆಎಸ್ ಆರ್ ಟಿಸಿಯಲ್ಲಿ ತರಬೇತಿ : ಅರ್ಜಿ ಆಹ್ವಾನ Read More »

ಕರಾವಳಿ

ಪೌರತ್ವ ಪ್ರತಿಭಟನೆ : ಜಿಲ್ಲಾಧಿಕಾರಿಗಳಿಂದ ಪರಿಶೀಲನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.15    ಇಂದು ವಿವಿಧ ಸಂಘಟನೆಗಳಿಂದ ಸಿಎಎ / ಎನ್‍ಆರ್ ಸಿ ವಿರೋಧಿಸಿ ಪ್ರತಿಭಟನೆ ಮಂಗಳೂರು ಹೊರವಲಯದ ಅಡ್ಯಾರ್ ನಲ್ಲಿ ಆಯೋಜನೆಗೊಂಡಿರುವುದರಿಂದ ಜಿಲ್ಲೆಯ ಕಾನೂನು ಮತ್ತು ಶಿಸ್ತು ಸಿದ್ಧತೆಗಳ ಪರಿಶೀಲಿಸಲು ಮಂಗಳವಾರ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಜಿಲ್ಲಾಧಿಕಾರಿಗಳು  ಮಾತನಾಡಿ, ಅಗತ್ಯ ಭದ್ರತೆ ಹಾಗೂ ಸಂಚಾರ ಮಾರ್ಪಾಡು ವ್ಯವಸ್ಥೆಗೆ ಈಗಾಗಲೇ ಸಿದ್ಧತೆ ಮಾಡಲಾಗಿದೆ. ಬುಧವಾರ ಬೆಳಿಗ್ಗೆಯಿಂದ ಸಮಾರಂಭ ಮುಗಿಯುವವರೆಗೆ ಯಾವುದೇ ಲೋಪವಿಲ್ಲದೇ ಸಿದ್ಧತೆಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು

ಪೌರತ್ವ ಪ್ರತಿಭಟನೆ : ಜಿಲ್ಲಾಧಿಕಾರಿಗಳಿಂದ ಪರಿಶೀಲನೆ Read More »

ಕರಾವಳಿ

ಹೊಸ ಮಲ್ಟಿಆಕ್ಸ್‍ಲ್ ವೋಲ್ವೋ ಸಾರಿಗೆ ಕಾರ್ಯಚರಣೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.14    ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಂಗಳೂರು ವಿಭಾಗದಿಂದ ಮಂಗಳೂರು – ಮೈಸೂರು-ಮಂಗಳೂರು ಮಾರ್ಗದಲ್ಲಿ ಹೊಸ ವೋಲ್ವೋ ಸಾರಿಗೆಯನ್ನು ಹಾಗೂ ಮಂಗಳೂರು-ಬೆಂಗಳೂರು-ಮಂಗಳೂರು ಮಾರ್ಗದಲ್ಲಿ ಹೊಸ ಮಲ್ಟಿಆಕ್ಸ್‍ಲ್ ವೋಲ್ವೋ ಸಾರಿಗೆಯನ್ನು ಜನವರಿ 11 ರಿಂದ ಪ್ರಾರಂಭಿಸಲಾಗಿದೆ. ಈ ಬಸ್‍ಗಳ  ಕಾರ್ಯಾಚರಣೆ ಸಮಯದ ವಿವರ ಹೀಗಿವೆ, ಮಂಗಳೂರು-ಮೈಸೂರು-ಮಂಗಳೂರು ವೋಲ್ವೋ ಬಸ್ ಮಂಗಳೂರು ಬಸ್ಸು ನಿಲ್ದಾಣದಿಂದ ಬೆಳಿಗ್ಗೆ 5.30 ಗಂಟೆಗೆ ಹೊರಟು  ಪುತ್ತೂರು 6.30, ಸುಳ್ಯ 7.20, ಮಡಿಕೇರಿ

ಹೊಸ ಮಲ್ಟಿಆಕ್ಸ್‍ಲ್ ವೋಲ್ವೋ ಸಾರಿಗೆ ಕಾರ್ಯಚರಣೆ Read More »

ಕರಾವಳಿ

ರಸ್ತೆ ಸುರಕ್ಷತಾ ಸಪ್ತಾಹ -2020 ಮತ್ತು ಹೆದ್ದಾರಿ ಗಸ್ತು ವಾಹನಗಳ ಉದ್ಘಾಟನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಪುತ್ತೂರು, ಜ.11   ಪುತ್ತೂರು ಸಂಚಾರ ಠಾಣಾ ವತಿಯಿಂದ 31 ನೇ ರಸ್ತೆ ಸುರಕ್ಷತಾ ಸಪ್ತಾಹ -2020 ನೇದರ ಜಾಥಾ ಕಾರ್ಯಕ್ರಮಕ್ಕೆ ಹಾಗೂ ಹೊಸ ಹೆದ್ದಾರಿ ಗಸ್ತು ವಾಹನಗಳ ಉದ್ಘಾಟನಾ ಕಾರ್ಯಕ್ರಮ ಪುತ್ತೂರಿನ ದರ್ಬೆ ಜಂಕ್ಷನ್ ನಲ್ಲಿ ಇಂದು ನಡೆಯಿತು. ಮಾನ್ಯ ಶಾಸಕರಾದ ಶ್ರೀ ಸಂಜೀವ ಮಠಂದೂರು , ಪುತ್ತೂರು ಇವರು ಹಸಿರು ನಿಶಾನೆ ನೀಡುವ ಮೂಲಕ ಚಾಲನೆ ನೀಡಿದ್ದು, ಕಾರ್ಯಕ್ರಮದಲ್ಲಿ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶ್ರೀ ದಿನಕರ ಶೆಟ್ಟಿ ಹಾಗೂ

ರಸ್ತೆ ಸುರಕ್ಷತಾ ಸಪ್ತಾಹ -2020 ಮತ್ತು ಹೆದ್ದಾರಿ ಗಸ್ತು ವಾಹನಗಳ ಉದ್ಘಾಟನಾ ಕಾರ್ಯಕ್ರಮ Read More »

ಕರಾವಳಿ

ನಾಗ ಜಾಗದಲ್ಲಿ ಬನ ಬೇಕೇ; ಗುಡಿ ಏಕೆ? ✍ ಪೇರೂರು ಜಾರು

(ನ್ಯೂಸ್ ಕಡಬ) newskadaba.com, ವಿಶೇಷ ಲೇಖನ, ಜ.11    ಇದು ಕುಪ್ಪೆಪದವು ಎಂಬ ಊರು; ಇಲ್ಲೊಂದು ವಿಚಿತ್ರವಿದೆ. ಒಂದು ಜಾಗವನ್ನು ನಾಗನ ಜಾಗ ಎಂದು ವೈದಿಕರು ಮತ್ತು ಆಸಕ್ತ ಪಡೆ ಘೋಷಿಸಿದೆ. ಆದರೆ ಅಲ್ಲಿ ನಾಗ ಬನ ಬೇಕೆಂದು ಅವರು ಕೇಳುತ್ತಿಲ್ಲ. ಆಲಯ ಜೀರ್ಣೋದ್ಧಾರ ಅವರ ಮಹತ್ಕಾರ್ಯ. ಈ ಊರ ವಿಶೇಷ ಗುಪ್ಪೆಯಂತೆ ಒಂದು ಪದವು ಇರುವುದರಿಂದ ಇದು ಕುಪ್ಪೆಪದವು. ಕೆಳಕ್ಕೆ ಹೋದರೆ ಬೊಳಿಯ ಅಂದರೆ ಪಲ್ಗುಣಿ ನದಿಯಿಂದಾಗಿ ಬೊಳ್ಳ (ಪ್ರವಾಹ) ಬರುವ ಆಯಕಟ್ಟಿನ ಜಾಗ. ತುಳುನಾಡಿನ ಎಲ್ಲ

ನಾಗ ಜಾಗದಲ್ಲಿ ಬನ ಬೇಕೇ; ಗುಡಿ ಏಕೆ? ✍ ಪೇರೂರು ಜಾರು Read More »

ವಿಶೇಷ ಲೇಖನಗಳು

ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು ಮನೆಭೇಟಿ- ಸಾರ್ವಜನಿಕರ ಸಹಕಾರ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.10  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯಕ್ರಮದಡಿಯಲ್ಲಿ ಸಾರ್ವಜನಿಕರ ಆರೋಗ್ಯ ಹಿತದೃಷ್ಠಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಇಲಾಖೆಯು ಹತ್ತು-ಹಲವಾರು ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ಹಮ್ಮಿಕೊಂಡಿದೆ. ಅವುಗಳಲ್ಲಿ ಶಿಶುವಿನಿಂದ ಆರಂಭವಾಗಿ, ಶಾಲಾ ಮಕ್ಕಳಿಗೆ, ಗರ್ಭಿಣಿಯರಿಗೆ ಚುಚ್ಚು ಮದ್ದು ಲಸಿಕಾ ಕಾರ್ಯಕ್ರಮಗಳು, ಇಲಾಖೆಯ ಇತರ ಯೋಜನೆ/ ಕಾರ್ಯಕ್ರಮಗಳನ್ನು ಫಲಾನುಭವಿಗಳಿಗೆ/ ಸಾರ್ವಜನಿಕರಿಗೆ ತಲುಪಿಸುವಲ್ಲಿ ಆರೋಗ್ಯ ಮಾಹಿತಿ ಶಿಕ್ಷಣ ನೀಡುವಲ್ಲಿ, ಫಲಾನುಭವಿಗಳನ್ನು ಗುರುತಿಸುವಲ್ಲಿ, ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ಕಿರಿಯ ಮಹಿಳಾ ಆರೋಗ್ಯ ಸಹಾಯಕರು/ಸಹಾಯಕಿಯರು ಹಾಗೂ ಆಶಾ

ಆಶಾ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು ಮನೆಭೇಟಿ- ಸಾರ್ವಜನಿಕರ ಸಹಕಾರ Read More »

ಕರಾವಳಿ

ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಸೌಲಭ್ಯ ಯೋಜನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.9   ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದಿಂದ ಹಿಂದುಳಿದ ವರ್ಗಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ 2019-20ನೇ ಸಾಲಿನಲ್ಲಿ  ರಾಷ್ಟ್ರೀಯ ಹಿಂದುಳಿದ ವರ್ಗಗಳ ಹಣಕಾಸು ಮತ್ತು ಅಭಿವೃದ್ಧಿ ನಿಗಮದ ಸಹಯೋಗದೊಂದಿಗೆ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳಲ್ಲಿ ಸೌಲಭ್ಯ ಪಡೆಯ ಬಯಸುವವರಿಂದ ಅರ್ಜಿ ಆಹ್ವಾನಿಸಲಾಗಿದೆ. ಒಂದು ಭಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ. ಅರ್ಜಿದಾರರು ಹಿಂದುಳಿದ ವರ್ಗಗಳ

ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಸೌಲಭ್ಯ ಯೋಜನೆ Read More »

ಕರಾವಳಿ

ಜ.10 ರಂದು ಕಾನೂನು ಅರಿವು ಕಾರ್ಯಗಾರ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.9  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಹಾಗೂ ಪರಿಶಿಷ್ಟ  ಜಾತಿ ಮತ್ತು ಪಂಗಡಗಳ ಸಂಘ. ದ.ಕ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ & ನಿಯಂತ್ರಣ) ಕಾಯ್ದೆ-1986ರಡಿ ಕಾನೂನು ಅರಿವು ಕಾರ್ಯಗಾರ ಜನವರಿ 10 ರಂದು ಬೆಳಿಗ್ಗೆ 9.30 ಗಂಟೆಗೆ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು

ಜ.10 ರಂದು ಕಾನೂನು ಅರಿವು ಕಾರ್ಯಗಾರ Read More »

ಕರಾವಳಿ

ನಾರಿಶಕ್ತಿ ಪುರಸ್ಕಾರ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.2   ಕೇಂದ್ರ ಸರ್ಕಾರದಿಂದ 2019-20ನೇ ಸಾಲಿನ ನಾರಿಶಕ್ತಿ ಪುರಸ್ಕಾರಕ್ಕೆ ವ್ಯಕ್ತಿ ಮತ್ತು ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಪುರಸ್ಕಾರವನ್ನು ಮಹಿಳಾ ಸಬಲೀಕರಣ ಕ್ಷೇತ್ರದಲ್ಲಿ ಕನಿಷ್ಟ 5 ವರ್ಷ ಸೇವೆ ಸಲ್ಲಿಸಿದ ಸಂಸ್ಥೆ ಮತ್ತು 25 ವರ್ಷ ಮೇಲ್ಪಟ್ಟ ವ್ಯಕ್ತಿಗಳಿಂದ ಮುಕ್ತ ನಾಮಪತ್ರಗಳನ್ನು ವೆಬ್‍ಸೈಟ್‍ನಿಂದ ಪಡೆದು  ಜನವರಿ 7 ರೊಳಗೆ ಸಲ್ಲಿಸಬೇಕು. ಭಾರತ ಸರ್ಕಾರದ ಅಧಿಕೃತ ಜಾಲತಾಣದಲ್ಲಿ ಅರ್ಹ ನಾಮ ನಿರ್ದೇಶಿತರು ಪ್ರಸ್ತಾವನೆಗಳನ್ನು ಭಾರತ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಉಪನಿರ್ದೇಶಕರು, ಮಹಿಳಾ ಮತ್ತು

ನಾರಿಶಕ್ತಿ ಪುರಸ್ಕಾರ – ಅರ್ಜಿ ಆಹ್ವಾನ Read More »

ಕರಾವಳಿ

ಕಡ್ಯ ಕೊಣಾಜೆ: ಪಡಿತರ ವಿತರಣಾ ವಿಭಾಗ ಉದ್ಘಾಟನೆ

(ನ್ಯೂಸ್ ಕಡಬ) newskadaba.com, ಕಡಬ, ಡಿ.17    ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕೊಣಾಜೆ ಶಾಖೆಯಲ್ಲಿ ಪಡಿತರ ವಿತರಣಾ ವಿಭಾಗದ ಉದ್ಘಾಟನಾ ಸಮಾರಂಭ ಸೋಮವಾರ ನಡೆಯಿತು. ಪ್ರಗತಿಪರ ಕೃಷಿಕ ವಾಸುದೇವ ಭಟ್ ಕಡ್ಯ ಉದ್ಘಾಟಿಸಿ ಮಾತನಾಡಿ, ಸಿಎ ಬ್ಯಾಂಕ್ ಇಲ್ಲಿ ಪ್ರಾರಂಭಗೊಂಡು ಇಲ್ಲಿಯವರೆಗೆ ಇಲ್ಲಿನ ಸಿಬ್ಬಂದಿಗಳು ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ, ಇನ್ನು ಪಡಿತರ ವಿತರಣೆಯಲ್ಲೂ ಇದೇ ರೀತಿ ಕೆಲಸ ನಿರ್ವಹಿಸಿ ಗ್ರಾಮಸ್ಥರು ಕೂಡ ಸಹಕರಿಸಿ ಎಂದರು. ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್ ಕಚೇರಿಯನ್ನು ರಿಬ್ಬನ್

ಕಡ್ಯ ಕೊಣಾಜೆ: ಪಡಿತರ ವಿತರಣಾ ವಿಭಾಗ ಉದ್ಘಾಟನೆ Read More »

ಕರಾವಳಿ
Scroll to Top