ನ್ಯೂಸ್ ಕಡಬ

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಪ್ರತಿನಿಧಿ  ನೋಂದಣಿ ಆರಂಭ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.14   85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಫೆಬ್ರವರಿ 5, 6 ಮತ್ತು 7 ರಂದು ಕಲಬುರಗಿಯಲ್ಲಿ ನಡೆಯಲಿದೆ. ಈ ನುಡಿ ಜಾತ್ರೆಯಲ್ಲಿ ಭಾಗವಹಿಸಲು ಇಚ್ಛಿಸುವ ಅಭಿಮಾನಿಗಳು ಪ್ರತಿನಿಧಿಯಾಗಿ ತಮ್ಮ ಹೆಸರುಗಳನ್ನು ಆಯಾಯಾ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಲ್ಲಿ ಅಥವಾ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ರೂ.250 ಪ್ರತಿನಿಧಿ ಶುಲ್ಕ ನೀಡಿ ಡಿಸೆಂಬರ್ 12 ರಿಂದ ಜನವರಿ 14 ರೊಳಗೆ ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಿದೆ. ಅಖಿಲ […]

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಪ್ರತಿನಿಧಿ  ನೋಂದಣಿ ಆರಂಭ Read More »

ಕರಾವಳಿ

ಹಿಂದಿ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.12  ಮಂಗಳೂರು ಪ್ರಾದೇಶಿಕ ಹಿಂದಿ ಪ್ರಚಾರ ಸಮಿತಿ, ಲಾಲ್‍ಭಾಗ್‍ ಇಲ್ಲಿ  ಬುಧವಾರದಂದು ಪ್ರಾಥಮಿಕ ಶಾಲಾ ಹಿಂದಿ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಮಂಗಳೂರು ಕಾರ್ಪೊರೇಶನ್ ಬ್ಯಾಂಕಿನ ಉಪಮಹಾ ಪ್ರಬಂಧಕ ಶ್ರೀ ಜಗನ್ನಾಥ ಶೆಟ್ಟಿ ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. “ಭಾಷಾಕಲಿಕೆಯಲ್ಲಿ ಪ್ರಾಥಮಿಕ ಶಾಲೆಯ ಶಿಕ್ಷಕರು ಮಹತ್ತರ ಪಾತ್ರವಹಿಸುತ್ತಾರೆ. ಶಿಕ್ಷಕರು ತಪ್ಪು ವ್ಯಾಕರಣ ಕಲಿಸಿದರೆ ಮುಂದೆ ಅದೇ ತಪ್ಪು ವಿದ್ಯಾರ್ಥಿಗಳಲ್ಲಿ ಮುಂದುವರಿಯುತ್ತದೆ. ಆದ್ದರಿಂದ ಪ್ರತೀಯೊಬ್ಬ ಶಿಕ್ಷಕನೂ ಭಾಷೆಯ ಮೇಲೆ ಪೂರ್ಣ ಒಡೆತನ ಸಾಧಿಸುವ

ಹಿಂದಿ ಶಿಕ್ಷಕರಿಗೆ ಒಂದು ದಿನದ ಕಾರ್ಯಾಗಾರ Read More »

ಕರಾವಳಿ

ವಿಶೇಷ ಶಿಕ್ಷಕ ನೇಮಕಾತಿ-ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.10  2019-20ನೇ ಸಾಲಿಗೆ ಸಮನ್ವಯ ಶಿಕ್ಷಣದ ಕಾರ್ಯತಂತ್ರದಡಿಯಲ್ಲಿ ಜಿಲ್ಲೆಯಲ್ಲಿ ಖಾಲಿ ಇರುವ ಬಿ.ಐ.ಇ.ಆರ್.ಟಿ. ಪ್ರೌಢ ಹಾಗೂ ಪ್ರಾಥಮಿಕ ಹುದ್ದೆಗೆ ವಿಶೇಷ ಡಿ.ಇಡಿ/ವಿಶೇಷ ಬಿ.ಇಡಿ ವಿದ್ಯಾರ್ಹತೆ ಹಾಗೂ ಆರ್.ಸಿ.ಐ. ಪ್ರಮಾಣ ಪತ್ರ ಹೊಂದಿರುವ ಅರ್ಹ ವಿಶೇಷ ಶಿಕ್ಷಕರನ್ನು ನೇರ ಗುತ್ತಿಗೆ ಮೂಲಕ ನೇಮಿಸಲು ಅರ್ಜಿ ಆಹ್ವಾನಿಸಲಾಗಿದೆ. ಸೂಕ್ತ ದಾಖಲೆಯೊಂದಿಗೆ ಸಮಗ್ರ ಶಿಕ್ಷಣ ಕರ್ನಾಟಕ, ದ.ಕ. ಜಿಲ್ಲಾ ಪಂಚಾಯತ್ ಕಟ್ಟಡ, ಕೊಟ್ಟಾರ, ಮಂಗಳೂರು, ಜಿಲ್ಲಾ ಕಚೇರಿಗೆ ಡಿಸೆಂಬರ್ 12ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ

ವಿಶೇಷ ಶಿಕ್ಷಕ ನೇಮಕಾತಿ-ಅರ್ಜಿ ಆಹ್ವಾನ Read More »

ಕರಾವಳಿ

ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.9    2019-20ನೇ ಸಾಲಿನಲ್ಲಿ ಅಕಾಡೆಮಿಯಿಂದ ಗುರುಶಿಷ್ಯ ಪರಂಪರೆಯಡಿ ಕಲಿಕೆಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ನವೆಂಬರ್ 4 ರಂದು ಸರ್ವ ಸದಸ್ಯರ ಸಭೆ ತೀರ್ಮಾನದಂತೆ, ಈ ಯೋಜನೆಯನ್ನು ಕೈಬಿಡಲಾಗಿದೆ. ಇದೀಗ ಪ್ರಸಕ್ತ ಸಾಲಿನಲ್ಲಿ ಎಂದಿನಂತೆ ಶಿಷ್ಯವೇತನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ- ಈ ಆರು ಕಲಾಕ್ಷೇತ್ರದಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24 ವರ್ಷ ವಯೋಮಾನದ ಒಳಗಿರುವ ಅಭ್ಯರ್ಥಿಗಳು ಮಾತ್ರ

ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ Read More »

ಕರಾವಳಿ

ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್ ನಿರ್ಮೂಲನ ಜಾಗೃತಿ ➤ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶಿಷ್ಟ ಶೈಲಿಯ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಕಡಬ, ಡಿ.9  ಮನೆಯಿಂದ ಒಂದು ಕೆ.ಜಿ ಪ್ಲಾಸ್ಟಿಕ್ ತೆಗೆದುಕೊಂಡು ಬಂದರೆ ಒಂದು ಕೆ.ಜಿ ಕುಚ್ಚಲು ಅಕ್ಕಿ ಉಚಿತ ವಿತರಣೆ ಇಂತಹ ವಿಷಯಾಧರಿಸಿದ ಕಾರ್ಯಕ್ರಮವೊಂದು ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಭಾನುವಾರ ಕಾರ್ಯರೂಪಕ್ಕೆ ತಂದು ವಿದ್ಯಾರ್ಥಿಗಳಲ್ಲಿ ಪ್ಲಾಸ್ಟಿಕ್ ನಿರ್ಮೂಲನ ಜಾಗೃತಿ ಮೂಡಿಸಲಾಯಿತು. ಪ್ಲಾಸ್ಟಿಕ್ ಪರಿಸರಕ್ಕೆ ಮಾರಕ ಎನ್ನುವ ವಿಚಾರದಲ್ಲಿ ಜನರಿಗೆ ಸಂಘ ಸಂಸ್ಥೆಗಳು ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ. ಇಂತಹ ಜಾಗೃತಿ ಕಾರ್ಯಕ್ರಮಕ್ಕೆ ಭಿನ್ನವಾಗಿ ಪ್ರೌಢಶಾಲೆ, ಅಮರ ಸಂಘಟನಾ ಸಮಿತಿ ಸುಳ್ಯ ,

ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್ ನಿರ್ಮೂಲನ ಜಾಗೃತಿ ➤ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶಿಷ್ಟ ಶೈಲಿಯ ಕಾರ್ಯಕ್ರಮ Read More »

ಕರಾವಳಿ

ಆಲಂಕಾರು ಸಿ.ಎ ಬ್ಯಾಂಕಿನ ದೀನ ದಯಾಳು ರೈತ ಸಭಾಭವನ ಉದ್ಘಾಟನೆ ➤ಸಹಕಾರಿ ರಂಗದಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ: ಸಹಕಾರ ಭಾರತಿ ರಾಷ್ಟ್ರೀಯ ಅಧ್ಯಕ್ಷ ರಮೇಶ್ ವೈದ್ಯ ಅಭಿಮತ

(ನ್ಯೂಸ್ ಕಡಬ) newskadaba.com, ಆಲಂಕಾರು, ಡಿ.9  ಗ್ರಾಮೀಣ ಭಾಗದ ಶಸಸ್ತೀಕರಣದ ರುವಾರಿಗಳಾಗಿರುವ ಸಹಕಾರಿ ಸಂಘಗಳಲ್ಲಿ ಇತ್ತೀಚೆಗೆ ರಾಜಕೀಯ ಹಸ್ತಕ್ಷೇಪಗಳು ನಡೆಯುವುದರಿಂದ ಸಹಕಾರಿ ರಂಗಕ್ಕೆ ಹಿನ್ನೆಡೆಯಾಗುತ್ತಿದೆ ಇದು ಸರಿಯಲ್ಲ ಎಂದು ಸಹಕಾರ ಭಾರತಿಯ ರಾಷ್ಟ್ರೀಯ ಅಧ್ಯಕ್ಷ ರಮೇಶ್ ವೈದ್ಯ ಹೇಳಿದರು. ಅವರು ಶನಿವಾರ ಆಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರಧಾನ ಕಛೇರಿ ಪ್ರಾಂಗಣದಲ್ಲಿ ಸುಮಾರು 1.5 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾದ ದೀನ ದಯಾಳು ರೈತ ಸಭಾಭವನದ ಉದ್ಘಾಟನೆ ಹಾಗೂ ಸಭಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ

ಆಲಂಕಾರು ಸಿ.ಎ ಬ್ಯಾಂಕಿನ ದೀನ ದಯಾಳು ರೈತ ಸಭಾಭವನ ಉದ್ಘಾಟನೆ ➤ಸಹಕಾರಿ ರಂಗದಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ: ಸಹಕಾರ ಭಾರತಿ ರಾಷ್ಟ್ರೀಯ ಅಧ್ಯಕ್ಷ ರಮೇಶ್ ವೈದ್ಯ ಅಭಿಮತ Read More »

ಕರಾವಳಿ

ಉಪ್ಪಿನಂಗಡಿ: ಬೃಹತ್ ಕಂಟೇನರ್ ನಲ್ಲಿ ಅಕ್ರಮ ಗೋ ಸಾಗಾಟ ಪತ್ತೆ ➤ 800 ಕೆಜಿ ಮಾಂಸ ವಶಕ್ಕೆ, ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ.08. ಅಕ್ರಮವಾಗಿ ಗೋವನ್ನು ವಧಿಸಿ ಕಂಟೈನರ್ ನಲ್ಲಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಉಪ್ಪಿನಂಗಡಿ ಪೊಲೀಸರು ಓರ್ವನನ್ನು ಬಂಧಿಸಿ, ಕಂಟೈನರ್ ಸಹಿತ 800 ಕೆಜಿ ಗೋ ಮಾಂಸವನ್ನು ವಶಪಡಿಸಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಶಿರಾಡಿ ಗ್ರಾಮದ ಗುಂಡ್ಯ ಬಳಿ ಉಪ್ಪಿನಂಗಡಿ ಪೊಲೀಸರು ತಪಾಸಣೆ ನಿರತರಾಗಿದ್ದ ವೇಳೆ ಕಂಟೈನರ್ ಲಾರಿಯೊಂದರಲ್ಲಿ ಯಾರಿಗೂ ಅನುಮಾನ ಬಾರದಂತೆ ಭಾರೀ ಪ್ರಮಾಣದ ದನದ ಮಾಂಸ ಸಾಗಾಟ ಮಾಡಲಾಗುತ್ತಿರುವುದು ಕಂಡು ಬಂದಿದೆ. ಕಂಟೈನರ್

ಉಪ್ಪಿನಂಗಡಿ: ಬೃಹತ್ ಕಂಟೇನರ್ ನಲ್ಲಿ ಅಕ್ರಮ ಗೋ ಸಾಗಾಟ ಪತ್ತೆ ➤ 800 ಕೆಜಿ ಮಾಂಸ ವಶಕ್ಕೆ, ಓರ್ವನ ಬಂಧನ Read More »

ಕರಾವಳಿ

ದಕ್ಷಿಣ ಭಾರತೀಯ ಹಿಂದಿ ಪ್ರಚಾರ ಸಭೆಯ ವಿವಿಧ ಹಿಂದಿ ಪರೀಕ್ಷೆಯಲ್ಲಿ ಶಕ್ತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.7  ವಿದ್ಯಾರ್ಥಿಗಳ ಓದು ಕೇವಲ ತಮ್ಮ ತರಗತಿಯ ಪಾಠಗಳಿಗೆ ಮಾತ್ರ ಸೀಮಿತವಾಗಿರದೆ ಇತರ ಪುಸ್ತಕಗಳು, ದಿನ ಪತ್ರಿಕೆಯ ಓದಿನ ಮೂಲಕ ಪ್ರತಿಯೊಂದು ವಿಷಯದ ಬಗ್ಗೆ ಸಾಮಾನ್ಯ ಜ್ಞಾನವನ್ನು ತಿಳಿಯುವಂತಾಗಬೇಕು ಎಂದು ಶಕ್ತಿ ವಸತಿ ಶಾಲೆಯಲ್ಲಿ ನಡೆದ ಹಿಂದಿ ಪ್ರಾಥಮಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಸಂದರ್ಭದಲ್ಲಿ ಅತಿಥಿಗಳಾಗಿ ಭಾಗವಹಿಸಿದ ಸ.ಪ್ರ.ದ.ಕಾ ಸುಳ್ಯದ ಸಹಾಯಕ ಪ್ರಾಧ್ಯಾಪಕರಾದ ರಾಮಕೃಷ್ಣ ಕೆ.ಎಸ್ ಹೇಳಿದರು. ಭಾರತವು ಹಲವು ರಾಜ್ಯ, ಭಾಷೆ, ಜಾತಿ, ಧರ್ಮ, ಪಂಗಡಗಳನ್ನು ಹೊಂದಿದ

ದಕ್ಷಿಣ ಭಾರತೀಯ ಹಿಂದಿ ಪ್ರಚಾರ ಸಭೆಯ ವಿವಿಧ ಹಿಂದಿ ಪರೀಕ್ಷೆಯಲ್ಲಿ ಶಕ್ತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ Read More »

ಕರಾವಳಿ

ಬಜಪೆ- ಆಟೋರಿಕ್ಷಾ ನಿಲ್ದಾಣ ಇಂದು ಉದ್ಘಾಟನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.6   ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮಂಗಳೂರು, ಬಜಪೆ ಗ್ರಾಮ ಪಂಚಾಯತ್ ಇವರ ಸಹಯೋಗದಲ್ಲಿ ದ.ಕ ಜಿಲ್ಲೆ ಮಂಗಳೂರು ತಾಲೂಕಿನ ಬಜಪೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಜಪೆ ಪೇಟೆಯಲ್ಲಿ ಆಟೋರಿಕ್ಷಾ ನಿಲ್ದಾಣ ನಿರ್ಮಾಣ ಕಾಮಗಾರಿಯ ಉದ್ಘಾಟನಾ ಸಮಾರಂಭ ಡಿಸೆಂಬರ್ 6 ರಂದು ಬೆಳಿಗ್ಗೆ 10 ಗಂಟೆಗೆ ಆಟೋರಿಕ್ಷಾ ನಿಲ್ದಾಣ, ಬಜಪೆ ಬಸ್ ನಿಲ್ದಾಣದ ಬಳಿ ನಡೆಯಲಿದೆ. ಮುಜರಾಯಿ ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಲಿದ್ದಾರೆ.

ಬಜಪೆ- ಆಟೋರಿಕ್ಷಾ ನಿಲ್ದಾಣ ಇಂದು ಉದ್ಘಾಟನೆ Read More »

ಕರಾವಳಿ

ನೂಜಿಬಾಳ್ತಿಲ ಶಾಲಾ ದುರಸ್ತಿಗೆ 32 ಲಕ್ಷ ಅನುದಾನ ➤ ಸುಸಜ್ಜಿತ ಕೊಠಡಿಗಳೊಂದಿಗೆ ಅಭಿವೃದ್ಧಿ – ಪಿ.ಪಿ. ವರ್ಗೀಸ್

(ನ್ಯೂಸ್ ಕಡಬ) newskadaba.com, ಕಲ್ಲುಗುಡ್ಡೆ , ಡಿ.6   ಜಿಲ್ಲಾಧಿಕಾರಿಗಳ ಪ್ರಾಕೃತಿಕ ವಿಕೋಪ ನಿಧಿಯಿಂದ ನೂಜಿಬಾಳ್ತಿಲ ಸರಕಾರಿ ಉ.ಹಿ.ಪ್ರಾ. ಶಾಲೆಗೆ ರೂ. 32 ಲಕ್ಷ ಅನುದಾನ ಬಿಡುಗಡೆಗೊಂಡಿದ್ದು, ಕೂಡಲೇ ಶಾಲಾ ಸುಸಜ್ಜಿತ ಕೊಠಡಿಗಳೊಂದಿಗೆ ಅಭಿವೃದ್ಧಿ ಪಡಿಸಲಾಗುವುದೆಂದು ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್ ತಿಳಿಸಿದ್ದಾರೆ. 2019ನೇ ಸಾಲಿನ ಮುಂಗಾರು ಮಳೆಯಿಂದ ಹಾನಿಯಾದ ಸರಕಾರಿ ಶಾಲೆಗಳ ಕಟ್ಟಡ ದುರಸ್ತಿಗೆ ತನ್ನ ಜಿ.ಪಂ. ವ್ಯಾಪ್ತಿಯ 8 ಶಾಲೆಗಳಿಗೆ ಅನುದಾನ ಬಿಡುಗಡೆಗೊಂಡಿದ್ದು, ಎಲ್ಲಾ ಶಾಲೆಗಳ ದುರಸ್ತಿ ಮಾಡಿಸಲಾಗುವುದು ಎಂದ ಅವರು ಶಾಲೆಯಲ್ಲಿ ಅಡುಗೆ ಕೊಠಡಿ, ಸುಸಜ್ಜಿತ

ನೂಜಿಬಾಳ್ತಿಲ ಶಾಲಾ ದುರಸ್ತಿಗೆ 32 ಲಕ್ಷ ಅನುದಾನ ➤ ಸುಸಜ್ಜಿತ ಕೊಠಡಿಗಳೊಂದಿಗೆ ಅಭಿವೃದ್ಧಿ – ಪಿ.ಪಿ. ವರ್ಗೀಸ್ Read More »

ಕರಾವಳಿ
Scroll to Top