ನ್ಯೂಸ್ ಕಡಬ

ಶಾಸಕರ ವಿರುದ್ಧ ಸ್ಟೇಟಸ್….! – ಮಹಿಳಾ ಕಾನ್ಸ್ ಟೇಬಲ್ ಸಸ್ಪೆಂಡ್

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಆ.12. ಮಹಿಳಾ ಪೊಲೀಸ್ ಕಾನ್ಸ್ ಟೇಬಲ್ ಕಾಂಗ್ರೆಸ್ ಶಾಸಕರ ವಿರುದ್ಧ ದೌರ್ಜನ್ಯ ಆರೋಪ ಮಾಡಿ ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹಿಳಾ ಕಾನ್ಸ್ ಟೇಬಲ್ ಅವರನ್ನೇ ಸಸ್ಪೆಂಡ್ ಮಾಡಿರುವ ಘಟನೆ ನಡೆದಿದೆ. ಲತಾ ಅಮಾನತುಗೊಂಡಿರುವ ಮಹಿಳಾ ಕಾನ್ಸ್ ಟೇಬಲ್ ಎಂದು ಗುರುತಿಸಲಾಗಿದೆ. ಕಡೂರು ಕಾಂಗ್ರೆಸ್ ಶಾಸಕ ಕೆ.ಎಸ್.ಆನಂದ್ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಶಾಸಕರ ವಿರುದ್ಧ ಲತಾ, ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ನನಗೆ ಏನಾದರೂ […]

ಶಾಸಕರ ವಿರುದ್ಧ ಸ್ಟೇಟಸ್….! – ಮಹಿಳಾ ಕಾನ್ಸ್ ಟೇಬಲ್ ಸಸ್ಪೆಂಡ್ Read More »

ಕರ್ನಾಟಕ

 ನಿರುದ್ಯೋಗಿ ಡಿಪ್ಲೋಮಾ, ಪದವೀಧರರಿಗೆ ಗುಡ್ ನ್ಯೂಸ್ – `ಯುವನಿಧಿ’ ಜಾರಿ ಬಗ್ಗೆ ಸಿಎಂ ಸ್ಪಷ್ಟನೆ

(ನ್ಯೂಸ್ ಕಡಬ)newskadaba.com ಮೈಸೂರು, ಆ.12. ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಯನ್ನು ಡಿಸೆಂಬರ್ ಅಥವಾ ಜನವರಿಯಲ್ಲಿ ಚಾಲನೆ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿರುದ್ಯೋಗಿ ಡಿಪ್ಲೋಮಾ, ಪದವೀಧರರಿಗೆ 2 ವರ್ಷಗಳವರೆಗೆ ಅಂದರೆ 24 ತಿಂಗಳು ಡಿಪ್ಲೋಮಾ ಮಾಡಿದವರಿಗೆ 1,500 ರೂ. ಹಾಗೂ ಪದವೀಧರರಿಗೆ 3000 ರೂ. ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಯನ್ನು ಡಿಸೆಂಬರ್ ಅಥವಾ ಜನರಿಯಲ್ಲಿ ಜಾರಿಗೆ ತರುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಇನ್ನು ಆಗಸ್ಟ್ 29

 ನಿರುದ್ಯೋಗಿ ಡಿಪ್ಲೋಮಾ, ಪದವೀಧರರಿಗೆ ಗುಡ್ ನ್ಯೂಸ್ – `ಯುವನಿಧಿ’ ಜಾರಿ ಬಗ್ಗೆ ಸಿಎಂ ಸ್ಪಷ್ಟನೆ Read More »

ಕರ್ನಾಟಕ

ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ – ಹೊಸ ಸದಸ್ಯರ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.12. ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿ ಮಾಡಲು ಅನುಮೋದನೆ ನೀಡಿದೆ. ಈ ಕುರಿತು ಆದೇಶ ಹೊರಡಿಸಿರುವ ರಾಜ್ಯ ಸರ್ಕಾರವು, ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಮಾಹಿತಿಯ ತಿದ್ದುಪಡಿ ಹಾಗೂ ಹೆಚ್ಚುವರಿಗೆ ಫಲಾನುಭವಿಗಳ ಹೆಸರನ್ನು ಸೇರ್ಪಡೆ ಮಾಡಲು ಅನುಮೋದನೆಯನ್ನು ನೀಡಲಾಗಿದೆ. ಮುಂದುವರೆದು ಮುಂದಿನ ಆದೇಶದವರೆಗೆ ಯಾವುದೇ ಹೊಸ ಪಡಿತರ ಚೀಟಿಯನ್ನು ಮಂಜೂರು ಮಾಡದಂತೆ ನಿರ್ದೇಶಿಸಿದೆ.

ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ – ಹೊಸ ಸದಸ್ಯರ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ Read More »

ಕರ್ನಾಟಕ

ರುಚಿ ರುಚಿಯಾದ ಬ್ರೆಡ್ ರವಾ ರೋಸ್ಟ್..!! – ಮಾಡುವ ವಿಧಾನ

(ನ್ಯೂಸ್ ಕಡಬ)newskadaba.com ಆ.12. ರವೆ ಬೆಳಗಿನ ಉಪಹಾರ ಹಾಗೂ ಕುರುಕಲು ತಿಂಡಿಯನ್ನು ತಯಾರಿಸುವಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತದೆ. ರವೆಯಲ್ಲಿ ವಿಟಮಿನ್ ಎ, ಬಿ, ಸಿ, ಕ್ಯಾಲ್ಸಿಯಂ, ಕಬ್ಬಿಣ ಮತ್ತು ಸೋಡಿಯಂ ಗುಣಗಳಿವೆ. ರುಚಿಕರ ಹಾಗೂ ಗರಿಗರಿಯಾದ ಬ್ರೆಡ್ ರವಾ ರೋಸ್ಟ್ ತಯಾರಿಸುವುದು. ಬೇಕಾಗುವ ಸಾಮಗ್ರಿಗಳು : ಬ್ರೆಡ್ ಸ್ಲೈಸ್ – 8-10, ರವೆ – 150 ಗ್ರಾಂ, ಮೊಸರು – 100 ಗ್ರಾಂ, ನೀರು – ಅಗತ್ಯಕ್ಕೆ ತಕ್ಕಷ್ಟು, ಕಪ್ಪು ಕಾಳಮೆಣಸು – 1/2 ಟೇಬಲ್

ರುಚಿ ರುಚಿಯಾದ ಬ್ರೆಡ್ ರವಾ ರೋಸ್ಟ್..!! – ಮಾಡುವ ವಿಧಾನ Read More »

ಅಡುಗೆ, ಕರ್ನಾಟಕ

ಸಿದ್ದರಾಮಯ್ಯ ತಿಥಿ ಪತ್ರಿಕೆ ಪೋಸ್ಟ್..!! – ಬಿಜೆಪಿ ಕಾರ್ಯಕರ್ತನ ವಿರುದ್ಧ ಪ್ರಕರಣ

(ನ್ಯೂಸ್ ಕಡಬ)newskadaba.com ಮೂಡಿಗೆರೆ, ಆ.12. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತಿಥಿ ಪತ್ರಿಕೆಯನ್ನು ರಚಿಸಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಸಂಬಂಧ ಬಿಜೆಪಿ ಕಾರ್ಯಕರ್ತನ ವಿರುದ್ಧ ಕಾಂಗ್ರೆಸ್ ದೂರು ನೀಡಿದ್ದು, ಸಿದ್ದರಾಮಯ್ಯ ಅವರ ಅಭಿಮಾನಿಗಳು ನೀಡಿದ ದೂರಿನ ಅನ್ವಯ ಪ್ರಜ್ವಲ್ ವಿರುದ್ಧ ಚಿಕ್ಕಮಗಳೂರು ಸೆನ್ ಪೊಲೀಸ್ ಠಾಣೆ ಹಾಗೂ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಡಿಗೆರೆ ಪಟ್ಟಣದ ಪ್ರಜ್ವಲ್ ಎಂಬಾತ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಪೋಸ್ಟ್ ರಚಿಸಿ ಮೂಡಿಗೆರೆ

ಸಿದ್ದರಾಮಯ್ಯ ತಿಥಿ ಪತ್ರಿಕೆ ಪೋಸ್ಟ್..!! – ಬಿಜೆಪಿ ಕಾರ್ಯಕರ್ತನ ವಿರುದ್ಧ ಪ್ರಕರಣ Read More »

ಕರ್ನಾಟಕ

‘ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬಕ್ಕೂ ತಿಂಗಳಿಗೆ 5 ಸಾವಿರ ರೂ.ಸೌಲಭ್ಯ’ – ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ಅಥಣಿ, ಆ.12. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ರೈತರು, ಬಡವರು, ಮಹಿಳೆಯರು, ಕಾರ್ಮಿಕರು, ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿ ಕುಟುಂಬಕ್ಕೆ ಮಾಸಿಕ ಐದು ಸಾವಿರ ರೂ. ಲಭಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಶಕ್ತಿ ಯೋಜನೆಯಡಿ ಇದುವರೆಗೆ 35 ಕೋಟಿ ಮಹಿಳೆಯರು ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಇದರಿಂದ ಸರ್ಕಾರದ ಆದಾಯ ಕೂಡ ಹೆಚ್ಚಾಗಲಿದೆ ಎಂದರು. ಇನ್ನು ರಾಜ್ಯದ 1.30 ಕೋಟಿಗೂ ಅಧಿಕ ಕುಟುಂಬಗಳಿಗೆ

‘ಗ್ಯಾರಂಟಿ ಯೋಜನೆಗಳಿಂದ ಪ್ರತಿ ಕುಟುಂಬಕ್ಕೂ ತಿಂಗಳಿಗೆ 5 ಸಾವಿರ ರೂ.ಸೌಲಭ್ಯ’ – ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಉಡುಪಿಯ ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿಎಸ್ ನೇಮಕ

(ನ್ಯೂಸ್ ಕಡಬ)newskadaba.com ಉಡುಪಿ, ಆ.12. ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ವರ್ಗಾವಣೆಗೊಂಡಿದ್ದು, ನೂತನ ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿ.ಎಸ್ ನೇಮಕಗೊಂಡಿದ್ದಾರೆ. ನೂತನ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಬೆಂಗಳೂರು ನೃಪತುಂಗ ವಿಶ್ವವಿದ್ಯಾನಿಲಯದ ಕುಲ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಉಡುಪಿಯ ಅಪರ ಜಿಲ್ಲಾಧಿಕಾರಿಯಾಗಿ ಮಮತಾ ದೇವಿ ಜಿಎಸ್ ನೇಮಕ Read More »

ಕರಾವಳಿ

ಮಂಗಳೂರು ವಿವಿಯ ಹಿರಿಯ ಪ್ರಾಧ್ಯಾಪಕ ಪ್ರೊ.ಉದಯ ಬಾರ್ಕೂರು ವಿಧಿವಶ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.12. ಮಂಗಳೂರು ವಿವಿ ಇತಿಹಾಸ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಉದಯ ಬಾರ್ಕೂರು ಅವರು ನಿಧನರಾಗಿದ್ದಾರೆ ಎಂದು ವರದಿ ತಿಳಿಸಿದೆ. ಮಂಗಳೂರು ವಿಶ್ವವಿದ್ಯಾಲಯದಲ್ಲಿ 1989ರಿಂದ ಇತಿಹಾಸ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಅವರು ವಿಭಾಗದ ಅಧ್ಯಕ್ಷರಾಗಿ,ವಿವಿಯ ಸಿಂಡಿಕೇಟ್ ಸದಸ್ಯರಾಗಿ, ಕಲಾ ವಿಭಾಗದ ಡೀನ್,ಮಂಗಳೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಕ್ಷೇಮಪಾಲನಾ ವಿಭಾಗದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು. 2017ರಲ್ಲಿ ಮಂಗಳೂರು ವಿವಿಯಿಂದ ಉತ್ತಮ ಪ್ರಾಧ್ಯಾಪಕ ಪ್ರಶಸ್ತಿಯನ್ನು ಪಡೆದುಕೊಂಡಿದ್ದ ಉದಯ್ ಅವರು ಇಂಡಿಯನ್ ಹಿಸ್ಟರಿ ಕಾಂಗ್ರೆಸ್,ಸೌತ್ ಇಂಡಿಯನ್ ಕಾಂಗ್ರೆಸ್,ಕರ್ನಾಟಕ ಹಿಸ್ಟರಿ ಕಾಂಗ್ರೆಸ್ ನ

ಮಂಗಳೂರು ವಿವಿಯ ಹಿರಿಯ ಪ್ರಾಧ್ಯಾಪಕ ಪ್ರೊ.ಉದಯ ಬಾರ್ಕೂರು ವಿಧಿವಶ Read More »

ಕರಾವಳಿ

ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ !

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.12. ನಾಪತ್ತೆಯಾಗಿದ್ದ ಯುವತಿಯೊಬ್ಬಳು ಮನೆಯ ಹೊರ ಆವರಣದಲ್ಲೇ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. ಮೃತಪಟ್ಟವರನ್ನು ಮಹಾನಂದಾ (21) ಎಂದು ಗುರುತಿಸಲಾಗಿದೆ. ಮೃತ ಯುವತಿ ಹಾಗೂ ಆಕೆಯ ಅಕ್ಕ ಕಳೆದ 3 ಮೂರು ವರ್ಷಗಳಿಂದ ಮಹದೇವಪುರದ ಮಹೇಶ್ವರಿ ನಗರದ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಇಲ್ಲಿನ ಖಾಸಗಿ ಪೆಟ್ರೋಲ್ ಬಂಕ್ ನಲ್ಲಿ ಇಬ್ಬರು ಕೆಲಸ ಮಾಡುತ್ತಿದ್ದರು. ಈ ಕುರಿತು ಯುವತಿಯ ಸಹೋದರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮನೆಯ ಹೊರ ಆವರಣದಲ್ಲಿ ಮಹಾನಂದಾ ಮೃತದೇಹ ಪತ್ತೆಯಾಗಿದೆ.

ನಾಪತ್ತೆಯಾಗಿದ್ದ ಯುವತಿ ಶವವಾಗಿ ಪತ್ತೆ ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದ 1,695 ಅನಧಿಕೃತ ಶಾಲೆಗಳನ್ನು ಬಂದ್ ಮಾಡಲಾಗುವುದು – ಶಿಕ್ಷಣ ಸಚಿವ ಮಧು ಬಂಗಾರಪ್ಪ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.12. ರಾಜ್ಯಾದ್ಯಂತ ಒಟ್ಟು 1,695 ಅನಧಿಕೃತ ಶಾಲೆಗಳಿದ್ದು, ಈ ಶಾಲೆಗಳಿಗೆ ತಮ್ಮ ಲೋಪವನ್ನು ಸರಿಪಡಿಸಲು ಸಮಯವನ್ನು ನೀಡಬೇಕಿದೆ. ಸಮಯ ಅವಕಾಶ ನೀಡಿ ಹಂತ ಹಂತವಾಗಿ ಈ ಶಾಲೆಗಳನ್ನು ಮುಚ್ಚಲಾಗುತ್ತದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಎಸ್.ಮಧು ಬಂಗಾರಪ್ಪ ಅವರು ಹೇಳಿದರು. ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನಧಿಕೃತ ಶಾಲೆಗಳನ್ನು ಮುಚ್ಚಿಸುವುದು ದೊಡ್ಡ ವಿಷಯವಲ್ಲ. ಆ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಹಿತ ಕಾಯುವುದು ಸರಕಾರದ

ರಾಜ್ಯದ 1,695 ಅನಧಿಕೃತ ಶಾಲೆಗಳನ್ನು ಬಂದ್ ಮಾಡಲಾಗುವುದು – ಶಿಕ್ಷಣ ಸಚಿವ ಮಧು ಬಂಗಾರಪ್ಪ Read More »

ಕರ್ನಾಟಕ
Scroll to Top