ನ್ಯೂಸ್ ಕಡಬ

ಕಾರುಗಳ ನಡುವೆ ಡಿಕ್ಕಿ

 (ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.25  ಧರ್ಮಸ್ಥಳ ಲಕ್ಷ ದೀಪೋತ್ಸವ ಕ್ಕೆ ಹೋಗಿ ವಾಪಾಸು ಬರುವಾಗ ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಸೌತಡ್ಕ ಮಹಾಗಣಪತಿ ದ್ವಾರದ ಬಳಿ ಶನಿವಾರದಂದು ನಡೆದಿದೆ. ಇ ಪಿ ಚಾಕೋ ತನ್ನ ಕುಟುಂಬದೊಂದಿಗೆ ಧರ್ಮಸ್ಥಳ ಲಕ್ಷ ದೀಪೋತ್ಸವಕ್ಕೆ ಹೋಗಿ ವಾಪಾಸು ಕಾರಿನಲ್ಲಿ ಹಿಂತಿರುಗುತ್ತಿದ್ದ ವೇಳೆ ಎದುರುಗಡೆಯಿಂದ ಬಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಕಾರು ಜಖಂ ಗೊಂಡು ಚಾಕೋರವರ ತಲೆಗೆ ತರಚಿದ ಗಾಯ ಹಾಗೂ ಮೈ […]

ಕಾರುಗಳ ನಡುವೆ ಡಿಕ್ಕಿ Read More »

ಕರಾವಳಿ

ಕಳವು

 (ನ್ಯೂಸ್ ಕಡಬ) newskadaba.com ಪುತ್ತೂರು,  ನ.18  ಸಹೋದರನ ಮನೆಗೆಂದು ಹೋದವರು ಕೆಲವು ದಿನಗಳು ಕಳೆದು ತಮ್ಮ ಮನೆಗೆ ಬಂದಾಗ ಸುಮಾರು 60,000/- ಮೌಲ್ಯದ ಚಿನ್ನ ಕಳವಾಗಿದೆ. ಶಾಹಿದಾ ಬಿ.ಎಂ ರವರು 30.10.2019 ರಂದು ಸಹೋದರನ ಮನೆಗೆ ಹೋಗಿದ್ದು, 17.11.2019 ರಂದು ಮನೆಗೆ ಬಂದು ನೋಡಿದಾಗ ಹಿಂದಿನ ಬಾಗಿಲು ತೆರೆದುಕೊಂಡಿದ್ದು, ಕಪಾಟಿನಲ್ಲಿದ್ದ ಸುಮಾರು 60,000/- ಮೌಲ್ಯದ ಚಿನ್ನ ಕಳವಾಗಿದೆ ಎಂದು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕಳವು Read More »

ಕರಾವಳಿ

ಶಕ್ತಿ ಪಿ.ಯು ಕಾಲೇಜಿನಲ್ಲಿ ಕನಕದಾಸ ಜಯಂತಿ

 (ನ್ಯೂಸ್ ಕಡಬ) newskadaba.com ಮಂಗಳೂರು, ನ.15  ಶಕ್ತಿನಗರದ ಶಕ್ತಿ ಪಿ.ಯುಕಾಲೇಜು ಹಾಗೂ ಶಕ್ತಿ ವಸತಿ ಶಾಲೆಯಲ್ಲಿ ಕನಕದಾಸ ಜಯಂತಿಯನ್ನು ಆಚರಿಸಲಾಯಿತು. ಕುದ್ರೋಳಿ ಶ್ರೀ ನಾರಾಯಣಗುರು ಪದವಿ ಪೂರ್ವಕಾಲೇಜಿನ ಕನ್ನಡ ಪ್ರಾಧ್ಯಾಪಕ ಶ್ರೀ ಕೇಶವ ಬಂಗೇರ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಕನಕದಾಸರ ಕೀರ್ತನೆಗಳು ಮತ್ತು ಇತರ ಸಾಹಿತ್ಯ ರಚನೆಗಳು ಲೋಕದ ಡೊಂಕನ್ನು ತಿದ್ದಲು ಪೂರ್ಣ ಸಹಕಾರಿಯಾಗಿದ್ದವು. ಶತಮಾನಗಳ ಹಿಂದೆಯೇ ಕನಕದಾಸರು ಮಾನವ ತನ್ನ ಸಂಕುಚಿತ ಮನೋಭಾವಗಳನ್ನು ಕಿತ್ತೆಸೆದು ಮಾನವ ಜಾತಿ ಒಂದೇ ಎಂಬ ಖಚಿತ

ಶಕ್ತಿ ಪಿ.ಯು ಕಾಲೇಜಿನಲ್ಲಿ ಕನಕದಾಸ ಜಯಂತಿ Read More »

ಕರಾವಳಿ

ಸರಸ್ವತಿ ಕ್ರೆ.ಸೌ.ಸ.ನಿ. ವತಯಿಂದ ಆಫೀಸ್ ಚಯರ್ ಕೊಡುಗೆ

(ನ್ಯೂಸ್ ಕಡಬ) newskadaba.com ಕಡಬ, ಅ.25. ಸರಸ್ವತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕಡಬ ಠಾಣೆಗೆ ಕುರ್ಚಿಯೊಂದನ್ನು ಕೊಡುಗೆ ನೀಡಲಾಯಿತು. ಈ ಸಂದರ್ಭದಲ್ಲಿ ಕಡಬ ಠಾಣಾ ಎಎಸ್ಐ ಚಂದ್ರಶೇಖರ, ಹೆಡ್ ಕಾನ್ಸ್‌ಟೇಬಲ್ ನೇತ್ರ ಕುಮಾರ್, ಪೊಲೀಸ್ ಕಾನ್ ಸ್ಟೇಬಲ್ ಭವಿತ್ ಕುಮಾರ್, ಕಡಬ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತ ಇದರ ಶಾಖಾ ವ್ಯವಸ್ಥಾಪಕ ಸುಪ್ರೀತ್ ರೈ ಉಪಸ್ಥಿತರಿದ್ದರು.

ಸರಸ್ವತಿ ಕ್ರೆ.ಸೌ.ಸ.ನಿ. ವತಯಿಂದ ಆಫೀಸ್ ಚಯರ್ ಕೊಡುಗೆ Read More »

ಕರಾವಳಿ

ಮಹಿಳೆಯರಿಗೆ ಇಂಡಸ್ಟ್ರಿಯಲ್ ಟೈಲರಿಂಗ್ ಮೆಷಿನ್ ಖರೀದಿಗೆ ಸಹಾಯಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.21. ಕೈಮಗ್ಗ ಮತ್ತು ಜವಳಿ ಇಲಾಖೆಯ ನೂತನ ಜವಳಿ ನೀತಿ ಯೋಜನೆಯಡಿ ಇಂಡಸ್ಟ್ರಿಯಲ್ ಸೀವಿಂಗ್ ಮೆಷಿನ್ ಅಪರೇಟರ್ ತರಬೇತಿ ಪಡೆದ ಸಾಮಾನ್ಯ/ಪರಿಶಿಷ್ಟಜಾತಿ/ಪರಿಶಿಷ್ಟಪಂಗಡ ಮಹಿಳಾ ಫಲಾನುಭವಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಇಂಡಸ್ಟ್ರಿಯಲ್ ಸೀವಿಂಗ್ ಮೆಷಿನ್ ಖರೀದಿಸಲು ಶೇ. 50 ರಷ್ಟು ಸಹಾಯಧನದೊಂದಿಗೆ 2019-20ನೇ ಸಾಲಿನ ಆಯವ್ಯಯದಲ್ಲಿ ನಿಧಿ ಯೋಜನೆ ಜಾರಿಗೊಳಿಸಲಾಗಿದೆ. ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಕೆಲಸ ಮಾಡಲಾಗದ ಗ್ರಾಮೀಣ ಮಹಿಳೆಯರಿಗೆ ಸ್ವಯಂ ಉದ್ಯೋಗ ಕಲ್ಪಿಸಲು ರೂ. 30,000/- ಘಟಕ ವೆಚ್ಚದಲ್ಲಿ ಒಂದು ಇಂಡಸ್ಟ್ರಿಯಲ್ ಹೊಲಿಗೆ ಯಂತ್ರ

ಮಹಿಳೆಯರಿಗೆ ಇಂಡಸ್ಟ್ರಿಯಲ್ ಟೈಲರಿಂಗ್ ಮೆಷಿನ್ ಖರೀದಿಗೆ ಸಹಾಯಧನ Read More »

ಕರಾವಳಿ

ವ್ಯಕ್ತಿ ಕಾಣೆಯಾಗಿದ್ದಾರೆ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.11.ಯುವಕ ನಾಪತ್ತೆಯಾಗಿರುವ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಮ್ಮರ್ ಫಾರೂಕ್ (24) ಎಂಬ ಯುವಕ ಮಂಗಳೂರು ತಾಲೂಕು, ಹರೇಕಳ ಗ್ರಾಮದಲ್ಲಿರುವ ಮನೆಯಿಂದ ಕಾಣೆಯಾಗಿದ್ದಾರೆ. ಕಾಣೆಯಾದ ವ್ಯಕ್ತಿಯ ಎತ್ತರ 5 ಅಡಿ 6 ಇಂಚು, ಕೋಲು ಮುಖ, ಸಪೂರ ಶರೀರ, ಎಣ್ಣೆಗಪ್ಪು ಮೈಬಣ್ಣ, ಕುರುಚಲು ಗಡ್ಡ, ಧರಿಸಿದ ಬಟ್ಟೆ ಬಿಳಿ ಬಣ್ಣದ ತುಂಬು ತೋಳಿನ ಅಂಗಿ, ಖಾಕಿ ಬಣ್ಣದ ಕಾಟನ್ ಪ್ಯಾಂಟ್, ಮಾತಾನಾಡುವ ಭಾಷೆ- ತುಳು, ಕನ್ನಡ, ಬ್ಯಾರಿ. ಕಾಣೆಯಾದ ಯುವಕನ

ವ್ಯಕ್ತಿ ಕಾಣೆಯಾಗಿದ್ದಾರೆ Read More »

ಕರಾವಳಿ

ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ ➤ ಉಚಿತ ಟ್ಯಾಲಿ ಮತ್ತು ಜಿಎಸ್ಟಿ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.11.ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ ನಿಯಮಿತ ಇವರ ವತಿಯಿಂದ ಕೌಶಲ್ಯ ಕರ್ನಾಟಕ 3 ತಿಂಗಳ ಉಚಿತ ಟ್ಯಾಲಿ ಮತ್ತು ಜಿಎಸ್‍ಟಿ ತರಬೇತಿ ನಡೆಯಲಿದೆ. ಕರ್ನಾಟಕ ಸರ್ಕಾರವು ಅಲ್ಪಸಂಖ್ಯಾತರ ಅಭಿವೃದ್ಧಿಗೋಸ್ಕರ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಮತ್ತು ಮಹಿಳೆಯರಿಗೆ ಮುಖ್ಯ ಮಂತ್ರಿಗಳ ಕೌಶಲ್ಯ ಯೋಜನೆ ಅಡಿಯಲ್ಲಿ ಸಂಪೂರ್ಣ ಉಚಿತ ತರಬೇತಿ ನೀಡಿ, ಉದ್ಯೋಗ ನೀಡಲಾಗುವುದು. ತರಬೇತಿ ಪ್ರವೇಶಕ್ಕೆ ಬೇಕಾಗುವ ದಾಖಲಾತಿಗಳು : ಎಸ್.ಎಸ್.ಎಲ್.ಸಿ/ ಪಿ.ಯು.ಸಿ/ ಡಿಗ್ರಿ ಮಾಕ್ರ್ಸ್ ಕಾರ್ಡ್, ಜಾತಿ ಮತ್ತು

ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ ➤ ಉಚಿತ ಟ್ಯಾಲಿ ಮತ್ತು ಜಿಎಸ್ಟಿ ತರಬೇತಿ Read More »

ಕರಾವಳಿ

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ನಿಧಿಯಡಿಯಲ್ಲಿ ಅನುದಾನ ಬಿಡುಗಡೆ

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.11.ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ನಿಧಿಯಡಿಯಲ್ಲಿ   ಅನುದಾನ ಬಿಡುಗಡೆಯಾಗಿದೆ. ಮೂಡಬಿದ್ರೆ ಶಾಸಕ ಉಮಾನಾಥ ಎ ಕೋಟ್ಯಾನ್ ಇವರ 2018-19ನೇ ಸಾಲಿನ ಅನುದಾನದಲ್ಲಿ ಮುಲ್ಕಿ ನಗರ ಪಂಚಾಯತ್ ವ್ಯಾಪ್ತಿಯ ಕೆ.ಎಸ್ ರಾವ್ ನಗರದ ಮುಲ್ಕಿ ರೈಲ್ವೇ ನಿಲ್ದಾಣದ ರಸ್ತೆ ಬಳಿ ಕೊಳವೆ ಬಾವಿ ನಿರ್ಮಾಣ ಮತ್ತು ಪಂಪ್ ಅಳವಡಿಕೆ, ಪೈಪ್ ಲೈನ್ ಕಾಮಗಾರಿಗೆ ರೂ.3,54,500/- ಅನುದಾನ ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ನಿಧಿಯಡಿಯಲ್ಲಿ ಅನುದಾನ ಬಿಡುಗಡೆ Read More »

ಕರಾವಳಿ

ಮಹಿಳೆಯೋರ್ವರು ರಸ್ತೆಬದಿಯಲ್ಲಿ ಹೋಗುತ್ತದ್ದ ವೇಳೆ ಮೋಟಾರ್ ಸೈಕಲ್ ಡಿಕ್ಕಿ

(ನ್ಯೂಸ್ ಕಡಬ) newskadaba.com ಬಂಟ್ವಾಳ,ಅಕ್ಟೋಬರ್.10. ಮಹಿಳೆಯೋರ್ವರು ರಸ್ತೆ ಬದಿಯಲ್ಲಿ  ನಡೆದುಕೊಂಡು ಹೋಗುತ್ತದ್ದ ವೇಳೆ ಮೋಟಾರ್ ಸೈಕಲೊಂದು ಡಿಕ್ಕಿ ಹೊಡೆದು ಘಾಯಗೊಂಡ ಘಟನೆ ನಡೆದಿದೆ. ಶ್ರೀಮತಿ ರಮಾ, ಎಂಬರು ಪುಂಚಮೆ ಎಂಬಲ್ಲಿ ಬಿ.ಸಿ.ರೋಡ್ ಕಡೆಯಿಂದ ಮೋಟಾರ್ ಸೈಕಲೊಂದನ್ನು ಅದರ ಸವಾರ ಅತೀ ವೇಗ ಅಜಾಗರೂಕತೆ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಹೋಗಿ ರಮಾರವರಿಗೆ ಡಿಕ್ಕಿ ಹೊಡೆದು ಅಪಘಾತಪಡಿಸಿದ ಪರಿಣಾಮ ದೂರುದಾರರು ಎಸೆಯಲ್ಪಟ್ಟು ರಸ್ತೆಗೆ ಬಿದ್ದು, ಬಲಕಾಲಿಗೆ ಹಾಗೂ ಬಲಕೈಯ ಮಣಿಗಂಟಿಗೆ ಗುದ್ದಿದ ಗಾಯಗಳಾಗಿವೆ. ಅಪಘಾತದ ಬಳಿಕ ಅಪಘಾತ ಪಡಿಸಿದ ಮೋಟಾರ್ ಸೈಕಲ್

ಮಹಿಳೆಯೋರ್ವರು ರಸ್ತೆಬದಿಯಲ್ಲಿ ಹೋಗುತ್ತದ್ದ ವೇಳೆ ಮೋಟಾರ್ ಸೈಕಲ್ ಡಿಕ್ಕಿ Read More »

ಕರಾವಳಿ

ಹರೀಶ್ ಶೇರಿಗಾರ್ ಅವರ English” ತುಳು ಚಿತ್ರದ ಹಾಡಿನ ಧ್ವನಿ ಸುರುಳಿ ಬಿಡುಗಡೆಗೊಳಿಸಿದ ಮೇರು ನಟ ಅನಂತ್‌ನಾಗ್‌  

(ನ್ಯೂಸ್ ಕಡಬ) newskadaba.com ಮಂಗಳೂರು,ಅಕ್ಟೋಬರ್.10.ಹರೀಶ್ ಶೇರಿಗಾರ್ ಅವರ English” ತುಳು ಚಿತ್ರದ ಹಾಡಿನ ಧ್ವನಿ ಸುರುಳಿಯನ್ನು ಮೇರು ನಟ ಅನಂತ್‌ನಾಗ್‌  ಬಿಡುಗಡೆಗೊಳಿಸಿದರು. ಅಕ್ಮೆ ಮೂವೀಸ್ ಇಂಟರ್‌ನ್ಯಾಷನಲ್ ಲಾಂಛನದಲ್ಲಿ ದುಬೈಯ ಖ್ಯಾತ ಉದ್ಯಮಿ, ಮಾರ್ಚ್ – 22, ಹೊಟ್ಟೆಗಾಗಿ ಗೇಣು ಬಟ್ಟೆಗಾಗಿ, ಯಾನ ಮೊದಲಾದ ಕನ್ನಡ ಸಿನಿಮಾಗಳನ್ನು ನಿರ್ಮಿಸಿರುವ ಹರೀಶ್ ಶೇರಿಗಾರ್ ಮತ್ತು ಶ್ರೀಮತಿ ಶರ್ಮಿಳಾ ಶೇರಿಗಾರ್ ಅವರು ಮೊದಲ ಬಾರಿಗೆ ತುಳುವಿನಲ್ಲಿ ನಿರ್ಮಿಸುತ್ತಿರುವ ಎಕ್ಕಸಕ ಹಾಗೂ ಪಿಲಿಬೈಲ್ ಯಮುನಕ್ಕ ಖ್ಯಾತಿಯ ಸೂರಜ್ ಶೆಟ್ಟಿ ನಿರ್ದೇಶನದ “ಇಂಗ್ಲೀಷ್” ಸಿನಿಮಾದ

ಹರೀಶ್ ಶೇರಿಗಾರ್ ಅವರ English” ತುಳು ಚಿತ್ರದ ಹಾಡಿನ ಧ್ವನಿ ಸುರುಳಿ ಬಿಡುಗಡೆಗೊಳಿಸಿದ ಮೇರು ನಟ ಅನಂತ್‌ನಾಗ್‌   Read More »

ಕರಾವಳಿ
Scroll to Top