ನ್ಯೂಸ್ ಕಡಬ

ಶ್ರೀಗಂಧ ಕದಿಯಲು ಬಂದ ಕಳ್ಳರ ಯತ್ನ ವಿಫಲ – ಇಬ್ಬರ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.12. ರಾಜಾಜಿನಗರ 1ನೇ ಎನ್ ಬ್ಲಾಕ್‌ ನಲ್ಲಿರುವ ಬಿಡಬ್ಲ್ಯೂ ಎಸ್‌ಎಸ್‌ಬಿ ಕ್ವಾರ್ಟರ್ಸ್‌ ನ ಆವರಣದಿಂದ ಬೆಲೆ ಬಾಳುವ ಶ್ರೀಗಂಧದ ಮರ ಕದಿಯಲು ಕೆಲವು ಕಳ್ಳರು ಮಾಡಿದ ಪ್ರಯತ್ನವನ್ನು ಬೀದಿ ನಾಯಿಗಳು ವಿಫಲಗೊಳಿಸಿವೆ. ನಾಯಿಗಳು ನಿರಂತರವಾಗಿ ಬೊಗಳುತ್ತಿದ್ದರಿಂದ ನಿವಾಸಿಗಳು ಎಚ್ಚೆತ್ತಿದ್ದಾರೆ. ಬೊಗಳುವ ಸದ್ದು ಕೇಳಿದ ನಿವಾಸಿಗಳು ಮರಗಳತ್ತ ತೆರಳಿ ಐವರಲ್ಲಿ ಇಬ್ಬರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ BWSSB ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ದೂರು ದಾಖಲಿಸಿದ್ದಾರೆ. ಪೊಲೀಸರು ಕರ್ನಾಟಕ ಅರಣ್ಯ ಕಾಯ್ದೆಯಡಿ ಐಪಿಸಿಯ ಇತರ […]

ಶ್ರೀಗಂಧ ಕದಿಯಲು ಬಂದ ಕಳ್ಳರ ಯತ್ನ ವಿಫಲ – ಇಬ್ಬರ ಬಂಧನ Read More »

ಕರ್ನಾಟಕ

ಹೊಸ ಪಠ್ಯಪುಸ್ತಕದ ಪಾಠದಲ್ಲಿ ಬ್ರಾಹ್ಮಣರ ಅವಹೇಳನ ವಿವಾದ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಆ.12. ಕರ್ನಾಟಕ ಸರ್ಕಾರ ಇತ್ತೀಚೆಗೆ ಪಠ್ಯ ಪುಸ್ತಕಗಳನ್ನು ಈ ವರ್ಷದ ಮಟ್ಟಿಗೆ ತಾತ್ಕಾಲಿಕವಾಗಿ ಪರಿಷ್ಕರಿಸಿದ್ದು, ಹಿಂದಿನ ಸರ್ಕಾರದ ಅವಧಿಯಲ್ಲಿ ಸೇರಿಸಿದ್ದ ಕೆಲವು ಪಾಠಗಳನ್ನು ತೆಗೆದು ಅದರ ಬದಲು ಬೇರೆ ಪಾಠಗಳನ್ನು ಸೇರ್ಪಡೆ ಮಾಡಿದೆ. ಆದರೆ, ಇದೀಗ ಸೇರ್ಪಡೆಯಾದ ಪಾಠಗಳೂ ಸಮಾಜದ ಸಾಮರಸ್ಯಕ್ಕೆ ಧಕ್ಕೆ ತರುವಂತಿದೆ ಎಂಬ ಆರೋಪ ಕೇಳಿ ಬಂದಿದೆ. 8ನೇ ತರಗತಿಯ ಕನ್ನಡ ದ್ವಿತೀಯ ಭಾಷೆಯ ಪಠ್ಯದಲ್ಲಿ ವಿಜಯಮಾಲಾ ರಂಗನಾಥ ಬರೆದ ‘ಬ್ಲಡ್‌ ಗ್ರೂಪ್‌’ ಎಂಬ ಪಾಠದಲ್ಲಿ ಜಾತಿ ವ್ಯವಸ್ಥೆಗೆ ಬ್ರಾಹ್ಮಣ

ಹೊಸ ಪಠ್ಯಪುಸ್ತಕದ ಪಾಠದಲ್ಲಿ ಬ್ರಾಹ್ಮಣರ ಅವಹೇಳನ ವಿವಾದ Read More »

ಕರಾವಳಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾಗಿ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ನೇಮಕ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.12. ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ಅವರು ಕರ್ನಾಟಕ ವಿಧಾನಸಭೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾಗಿ ನಾಮ ನಿರ್ದೇಶನಗೊಂಡಿದ್ದಾರೆ. ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರು ಭಾಗೀರಥಿ ಅವರ ನೇಮಕದ ಆದೇಶಕ್ಕೆ ಸಹಿ ಹಾಕಿದ್ದಾರೆ. ರೂಪಕಲಾ ಎಂ ಅವರು ಸಮಿತಿಯ ನೇತೃತ್ವ ವಹಿಸಲಿದ್ದಾರೆ. ಸಮಿತಿಗೆ 15 ವಿಧಾನಸಭಾ ಸದಸ್ಯರು ಮತ್ತು 5 ವಿಧಾನ ಪರಿಷತ್ ಸದಸ್ಯರನ್ನು ನಾಮನಿರ್ದೇಶನ ಮಾಡಲಾಗಿದೆ. ಸುಳ್ಯ ಕ್ಷೇತ್ರದ ಶಾಸಕರಾಗಿರುವ ಭಾಗೀರಥಿ ಅವರು ಮೊದಲ ಬಾರಿಗೆ ವಿಧಾನಸಭೆ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾಗಿ ಸುಳ್ಯದ ಶಾಸಕಿ ಭಾಗೀರಥಿ ಮುರುಳ್ಯ ನೇಮಕ Read More »

ಕರ್ನಾಟಕ

ನಾಳೆಯಿಂದ ಮೂರು ದಿನ ‘ಹರ್ ಘರ್ ತಿರಂಗಾ’ ಅಭಿಯಾನ – ದೇಶದ ಜನತೆ ಪಾಲ್ಗೊಳ್ಳುವಂತೆ ಪ್ರಧಾನಿ ಮೋದಿ ಕರೆ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.12. ಆ.13 ರಿಂದ 15 ರವರೆಗೆ ನಡೆಯಲಿರುವ ‘ಹರ್ ಘರ್ ತಿರಂಗಾ’ ಆಂದೋಲನದಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಕ್ಕೆ ಮನವಿ ಮಾಡಿದ್ದಾರೆ. ಭಾರತೀಯ ಧ್ವಜವು ಸ್ವಾತಂತ್ರ್ಯ ಮತ್ತು ರಾಷ್ಟ್ರೀಯ ಏಕತೆಯ ಸ್ಫೂರ್ತಿಯನ್ನು ಸಂಕೇತಿಸುತ್ತದೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಭಾರತೀಯರು ತಮ್ಮ ಛಾಯಾ ಚಿತ್ರಗಳನ್ನು ‘ಹರ್ ಘರ್ ತಿರಂಗಾ’ ವೆಬ್ಸೈಟ್ ನಲ್ಲಿ ಅಪ್ಲೋಡ್ ಮಾಡಬೇಕೆಂದು ಅವರು ಒತ್ತಾಯಿಸಿದರು. “ತಿರಂಗಾ ಸ್ವಾತಂತ್ರ್ಯ ಮತ್ತು ರಾಷ್ಟ್ರೀಯ ಏಕತೆಯ ಸ್ಫೂರ್ತಿಯನ್ನು ಸಂಕೇತಿಸುತ್ತದೆ. ಪ್ರತಿಯೊಬ್ಬ ಭಾರತೀಯನು

ನಾಳೆಯಿಂದ ಮೂರು ದಿನ ‘ಹರ್ ಘರ್ ತಿರಂಗಾ’ ಅಭಿಯಾನ – ದೇಶದ ಜನತೆ ಪಾಲ್ಗೊಳ್ಳುವಂತೆ ಪ್ರಧಾನಿ ಮೋದಿ ಕರೆ Read More »

ರಾಷ್ಟ್ರೀಯ ನ್ಯೂಸ್

ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ – 500 ರೂ. ಹೆಚ್ಚಿನ ಪ್ರೋತ್ಸಾಹಧನ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.12. ಕೇಂದ್ರ ಸರ್ಕಾರವು ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿಸುದ್ದಿ ನೀಡಿದ್ದು, ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚಿನ 500 ರೂ, ಪ್ರೋತ್ಸಾಹಧನ ನೀಡಲಾಗುವುದು ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಮಿಷನ್ ಪೋಷಣ್ 2.0 ಅಡಿಯಲ್ಲಿ 2 ಲಕ್ಷ ಅಂಗನವಾಡಿ ಕೇಂದ್ರಗಳನ್ನು ಸಕ್ಷಮ್ ಅಂಗನವಾಡಿಗಳಾಗಿ ಮೇಲ್ದರ್ಜೆಗೇರಿಸಲಾಗುವುದು ಪೌಷ್ಠಿಕಾಂಶ ಮತ್ತು ಆರಂಭಿಕ ಮಕ್ಕಳ ಆರೈಕೆ ಮತ್ತು ಶಿಕ್ಷಣ ಸೇವೆಗಳ ಸುಧಾರಿತ ವಿತರಣೆಗಾಗಿ ಮಿಷನ್ ಪೋಷಣ್

ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್ – 500 ರೂ. ಹೆಚ್ಚಿನ ಪ್ರೋತ್ಸಾಹಧನ Read More »

ರಾಷ್ಟ್ರೀಯ ನ್ಯೂಸ್

ಖಾಸಗಿ ಕಾಲೇಜು ವಿದ್ಯಾರ್ಥಿನಿಯರ ಫೋಟೋ ವೈರಲ್ ಪ್ರಕರಣ..! – ಇಬ್ಬರು ವಿದ್ಯಾರ್ಥಿಗಳ ಬಂಧನ

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, ಆ.12. ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯ ಫೋಟೋ ಗಳನ್ನು ಅಸಭ್ಯವಾಗಿ ಇನ್ಸ್ಟ್ರಾಗ್ರಾಂನಲ್ಲಿ ಫೋಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಈ ಇಬ್ಬರು ಸೇರಿ ‌ಬಂಧಿತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಅದೇ ಕಾಲೇಜಿನ ದ್ವಿತೀಯ ಬಿಕಾಂ ಓದುತ್ತಿರುವ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಇದೇ ಕಾಲೇಜಿನ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು ಬಂಧಿಸಿದ್ದು, ಪರೀಕ್ಷೆ ಮಾಡಿದಾಗ ಇವರಿಬ್ಬರ ಹೆಸರನ್ನು ಬಾಯಿಬಿಟ್ಟಿದ್ದ. ಪೊಲೀಸರು ಈ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಖಾಸಗಿ ಕಾಲೇಜು ವಿದ್ಯಾರ್ಥಿನಿಯರ ಫೋಟೋ ವೈರಲ್ ಪ್ರಕರಣ..! – ಇಬ್ಬರು ವಿದ್ಯಾರ್ಥಿಗಳ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮನೆಗೆ ಬೆಂಕಿ ಹಚ್ಚಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಆ.12. 30 ವರ್ಷಗಳ ಹಿಂದೆ ಮನೆಗೆ ಬೆಂಕಿ ಹಚ್ಚಿ ತಲೆಮರೆಸಿಕೊಂಡಿದ್ದ ಹಳೇ ಪ್ರಕರಣದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಆರೋಪಿಯನ್ನು ಮೊಹಮ್ಮದ್ ಮುಸ್ತಫಾ(63) ಗುರುತಿಸಲಾಗಿದೆ. ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ 1993 ನೇ ಇಸವಿಯಲ್ಲಿ ಮನೆಯೊಂದಕ್ಕೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಭಾಗಿಯಾಗಿ ನಂತರ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಆರೋಪಿಯನ್ನು  ಫಲಿಮಾರು ಪರಿಸರದಲ್ಲಿ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ. ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಮನೆಗೆ ಬೆಂಕಿ ಹಚ್ಚಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಖ್ಯಾತ ಚಿತ್ರ ನಟಿ ಮಾಲಾಶ್ರೀ ಆನೆಗುಡ್ಡೆ ದೇವಳಕ್ಕೆ ಭೇಟಿ..!

(ನ್ಯೂಸ್ ಕಡಬ)newskadaba.com ಕುಂದಾಪುರ, ಆ.12. ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಖ್ಯಾತ ಚಿತ್ರ ನಟಿ ಮಾಲಾಶ್ರೀ ಹಾಗೂ ಪುತ್ರಿ ಶ್ರೀ ದೇವರ ದರ್ಶನ ಪಡೆದರು ಎಂದು ವರದಿ ತಿಳಿಸಿದೆ. ಶ್ರೀ ದೇವಸ್ಥಾನದ ವತಿಯಿಂದ ಅವರನ್ನು ಪ್ರಸಾದ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಾಲಯದ ಆಡಳಿತ ಮೊಕ್ತೇಸರ ಶ್ರೀರಮಣ ಉಪಾಧ್ಯಾಯ, ಹಿರಿಯ ಅರ್ಚಕ ಹಾಗೂ ಮಾಜಿ ಮೊಕ್ತೇಸರರಾದ ಕೆ ಸೂರ್ಯನಾರಾಯಣ ಉಪಾಧ್ಯಾಯ, ಪರ್ಯಾಯ ಅರ್ಚಕ ಶ್ರೀಶ ಉಪಾಧ್ಯಾಯ, ಅರ್ಚಕ ಮಂಡಳಿ ಸದಸ್ಯರು, ದೇವಳದ ವ್ಯವಸ್ಥಾಪಕರು ಹಾಗು ಸಿಬ್ಬಂದಿ ಉಪಸ್ಥಿತರಿದ್ದರು ಎನ್ನಲಾಗಿದೆ.

ಖ್ಯಾತ ಚಿತ್ರ ನಟಿ ಮಾಲಾಶ್ರೀ ಆನೆಗುಡ್ಡೆ ದೇವಳಕ್ಕೆ ಭೇಟಿ..! Read More »

ಕರ್ನಾಟಕ

ತಿರುಮಲ ಬೆಟ್ಟದಲ್ಲಿ ಚಿರತೆ ದಾಳಿ..! – ಬಾಲಕಿ ಮೃತ್ಯು

(ನ್ಯೂಸ್ ಕಡಬ)newskadaba.com ಆಂದ್ರಪ್ರದೇಶ, ಆ.12. ತಿರುಮಲ ಬೆಟ್ಟದ ಪಾದಾಚಾರಿ ಮಾರ್ಗದಲ್ಲಿ ಚಿರತೆ ದಾಳಿಗೆ ಆರು ವರ್ಷದ ಬಾಲಕಿ ಬಲಿಯಾಗಿದ್ದಾಳೆ ಎಂದು ತಿಳಿದುಬಂದಿದೆ. ಕುಟುಂಬವೊಂದು ದೇವರ ದರ್ಶನ ಪಡೆಯಲು ತಿರುಮಲಕ್ಕೆ ತೆರಳಿತ್ತು. ತಿರುಪತಿ ತಲುಪಿ ಬಳಿಕ ಅಲಿಪಿರಿ ಕಾಲುದಾರಿ ಮೂಲಕ ರಾತ್ರಿ 11 ಗಂಟೆ ವೇಳೆಗೆ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನಕ್ಕೆ ತೆರಳುತ್ತಿದ್ದರು. ಕಾಲ್ನಡಿಗೆ ಮೂಲಕ ಬೆಟ್ಟ ಹತ್ತಿ ಹೋಗುತ್ತಿದ್ದ ಕುಟುಂಬಸ್ಥರ ಮೇಲೆ ಚಿರತೆ ದಾಳಿ ಮಾಡಿದೆ ಎನ್ನಲಾಗಿದೆ. ಮುಂದೆ ನಡೆದುಕೊಂಡು ಹೋಗುತ್ತಿದ್ದ 6 ವರ್ಷದ ಲಕ್ಷಿತಾ ಎಂಬ ಬಾಲಕಿಯ ಮೇಲೆ

ತಿರುಮಲ ಬೆಟ್ಟದಲ್ಲಿ ಚಿರತೆ ದಾಳಿ..! – ಬಾಲಕಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಂದು ರಾಹುಲ್ ಗಾಂಧಿ ವಯನಾಡ್ ಗೆ ಭೇಟಿ..!

(ನ್ಯೂಸ್ ಕಡಬ)newskadaba.com ನವದೆಹಲಿ, ಆ.12. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಲೋಕಸಭಾ ಕ್ಷೇತ್ರವಾದ ಕೇರಳದ ವಯನಾಡ್‌ ಗೆ ಇಂದಿನಿಂದ ಎರಡು ದಿನಗಳ ಭೇಟಿ ನೀಡಲಿದ್ದಾರೆ ಎಂದು ವರದಿ ತಿಳಿಸಿದೆ. ‘ಮೋದಿ ಉಪನಾಮ’ ಮಾನನಷ್ಟ ಪ್ರಕರಣದಲ್ಲಿ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ ನಂತರ ಲೋಕಸಭೆಯಲ್ಲಿ ಸಂಸತ್ತಿನ ಸದಸ್ಯರಾಗಿ ಮರು ಸೇರ್ಪಡೆಯಾದ ನಂತರ ತಮ್ಮ ಸಂಸದೀಯ ಕ್ಷೇತ್ರ ಇದು ಅವರ ಮೊದಲ ಭೇಟಿಯಾಗಿದೆ. ರಾಹುಲ್ ಗಾಂಧಿಗೆ ಅದ್ದೂರಿ ಸ್ವಾಗತ ಕೋರಲು ಕೇರಳ ಕಾಂಗ್ರೆಸ್ ಸಿದ್ಧತೆ ನಡೆಸಿದ್ದು,

ಇಂದು ರಾಹುಲ್ ಗಾಂಧಿ ವಯನಾಡ್ ಗೆ ಭೇಟಿ..! Read More »

ರಾಷ್ಟ್ರೀಯ ನ್ಯೂಸ್
Scroll to Top