ಉಪ್ಪಿನಂಗಡಿ: ಅಪರಿಚಿತ ವ್ಯಕ್ತಿಯಿಂದ ಹಣ ವಂಚನೆ..! – ದೂರು ದಾಖಲು
(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಆ.12. ಅಡಿಕೆ ಅಂಗಡಿಯಲ್ಲಿ ಅಡಿಕೆ ಮಾರಾಟ ಮಾಡಿ ಹಣದೊಂದಿಗೆ ಹಿಂತಿರುತ್ತಿದ್ದ ವ್ಯಕ್ತಿಯೊಬ್ಬರಿಗೆ ವೇಳೆ ಬೈಕ್ ನಲ್ಲಿ ಬಂದ ಯುವಕ ಯಾಮಾರಿಸಿದ ಹಣ ದೋಚಿದ ಘಟನೆ ಉಪ್ಪಿನಂಗಡಿಯಲ್ಲಿ ವರದಿಯಾಗಿದೆ. ಬೆಳ್ತಂಗಡಿ ತಾಲೂಕು ಪದ್ಮುಂಜದ ಸಮೀಪದ ಉಳಿಯ ನಿವಾಸಿ 65 ವರ್ಷ ಪ್ರಾಯದ ದೇವಪ್ಪ ಗೌಡ ಅವರು ವಂಚನೆಗೆ ಒಳಗಾದವರು ಎಂದು ತಿಳಿದುಬಂದಿದೆ. ನಾನು ನಿಮ್ಮ ಮಗಳ ಸಹಪಾಠಿ ಮೋಹನ್, ಕೆನರಾ ಬ್ಯಾಂಕ್ ಉದ್ಯೋಗಿ ಎಂದು ಹೇಳಿ ಮೋದಿಯವರು ಕೊರೊನಾ ಸಮಯದಲ್ಲಿ ಕಳಿಸಿಕೊಟ್ಟ ಹಣ ಬ್ಯಾಂಕಿನಲ್ಲಿ […]
ಉಪ್ಪಿನಂಗಡಿ: ಅಪರಿಚಿತ ವ್ಯಕ್ತಿಯಿಂದ ಹಣ ವಂಚನೆ..! – ದೂರು ದಾಖಲು Read More »
ಕರಾವಳಿ
