ನ್ಯೂಸ್ ಕಡಬ

ಉಪ್ಪಿನಂಗಡಿ: ಅಪರಿಚಿತ ವ್ಯಕ್ತಿಯಿಂದ ಹಣ ವಂಚನೆ..! – ದೂರು ದಾಖಲು

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಆ.12. ಅಡಿಕೆ ಅಂಗಡಿಯಲ್ಲಿ ಅಡಿಕೆ ಮಾರಾಟ ಮಾಡಿ ಹಣದೊಂದಿಗೆ ಹಿಂತಿರುತ್ತಿದ್ದ ವ್ಯಕ್ತಿಯೊಬ್ಬರಿಗೆ ವೇಳೆ ಬೈಕ್ ನಲ್ಲಿ ಬಂದ ಯುವಕ ಯಾಮಾರಿಸಿದ ಹಣ ದೋಚಿದ ಘಟನೆ ಉಪ್ಪಿನಂಗಡಿಯಲ್ಲಿ ವರದಿಯಾಗಿದೆ. ಬೆಳ್ತಂಗಡಿ ತಾಲೂಕು ಪದ್ಮುಂಜದ ಸಮೀಪದ ಉಳಿಯ ನಿವಾಸಿ 65 ವರ್ಷ ಪ್ರಾಯದ ದೇವಪ್ಪ ಗೌಡ ಅವರು ವಂಚನೆಗೆ ಒಳಗಾದವರು ಎಂದು ತಿಳಿದುಬಂದಿದೆ. ನಾನು ನಿಮ್ಮ ಮಗಳ ಸಹಪಾಠಿ ಮೋಹನ್‌, ಕೆನರಾ ಬ್ಯಾಂಕ್‌ ಉದ್ಯೋಗಿ ಎಂದು ಹೇಳಿ ಮೋದಿಯವರು ಕೊರೊನಾ ಸಮಯದಲ್ಲಿ ಕಳಿಸಿಕೊಟ್ಟ ಹಣ ಬ್ಯಾಂಕಿನಲ್ಲಿ […]

ಉಪ್ಪಿನಂಗಡಿ: ಅಪರಿಚಿತ ವ್ಯಕ್ತಿಯಿಂದ ಹಣ ವಂಚನೆ..! – ದೂರು ದಾಖಲು Read More »

ಕರಾವಳಿ

Twitter ಲೋಗೊ; ನೇಮ್ ಬೋರ್ಡ್ ಹರಾಜಿಗಿಟ್ಟ ಮಸ್ಕ್

(ನ್ಯೂಸ್ ಕಡಬ)newskadaba.com ಸ್ಯಾನ್ ಫ್ರಾನ್ಸಿಸ್ಕೋ, ಆ.11. ಟ್ವಿಟರ್ ಕಂಪನಿಯ ಹೆಸರನ್ನು ಎಕ್ಸ್ ಎಂದು ಬದಲಾಯಿಸಿದ ನಂತರ ಎಲೋನ್ ಮಸ್ಕ್ ಟ್ವಿಟರ್ ಕಚೇರಿಯಲ್ಲಿನ ಹಳೆಯ ಲೋಗೊಗಳು ಮತ್ತು ವಸ್ತುಗಳನ್ನು ಹರಾಜಿಗಿಟ್ಟಿದ್ದು, ತಂತ್ರಜ್ಞಾನ ಉದ್ಯಮದ ಬಿಲಿಯನೇರ್ ಎಲೋನ್ ಮಸ್ಕ್ ಟ್ವಿಟರ್ ಕಟ್ಟಡದಲ್ಲಿನ ಲೋಗೊಗಳು ಮತ್ತು ವಸ್ತುಗಳನ್ನು ಹರಾಜಿಗೆ ಇಟ್ಟಿದ್ದಾರೆ ಎನ್ನಲಾಗಿದೆ. ಟ್ವಿಟರ್ಗೆ ಎಕ್ಸ್ ಎಂದು ಮರುನಾಮಕರಣ ಮಾಡಿದ ಕೆಲವೇ ವಾರಗಳ ನಂತರ ಮಸ್ಕ್ ಟ್ವಿಟರ್ ಹೆಸರು ಲೋಗೊ ಇರುವ ಎಲ್ಲ ವಸ್ತುಗಳನ್ನು ಕಚೇರಿಯಿಂದ ಆಚೆ ದಬ್ಬುತ್ತಿದ್ದಾರೆ. ಸ್ಮರಣಿಕೆಗಳು, ಕಲಾತ್ಮಕ ವಸ್ತುಗಳು,

Twitter ಲೋಗೊ; ನೇಮ್ ಬೋರ್ಡ್ ಹರಾಜಿಗಿಟ್ಟ ಮಸ್ಕ್ Read More »

ರಾಷ್ಟ್ರೀಯ ನ್ಯೂಸ್

ಶಕ್ತಿ ಯೋಜನೆ ಬೆನ್ನಲ್ಲೇ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.11. ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಶಕ್ತಿ ಯೋಜನೆ ಅಡಿಯಲ್ಲಿ ಉಚಿತ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಈ ಬೆನ್ನಲ್ಲೇ ಮತ್ತೊಂದು ಗುಡ್ ನ್ಯೂಸ್ ನೀಡಿದೆ ಎನ್ನಲಾಗಿದೆ. ಅದೇ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ಬಸ್ಸುಗಳಲ್ಲಿ ಪ್ಯಾನಿಕ್ ಬಟನ್ ಹಾಗೂ ವಾಹನದ ಟ್ರ್ಯಾಕಿಂಗ್ ವ್ಯವಸ್ಥೆ ಅಳವಡಿಸೋದಕ್ಕೆ ಒಪ್ಪಿಗೆ ಸೂಚಿಸಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ KSRTC ಬಸ್ಸುಗಳ ಸಂಚಾರ ನಿಗಾ ವ್ಯವಸ್ಥೆ ಹಾಗೂ ಪ್ಯಾನಿಕ್ ಬಟನ್ ವ್ಯವಸ್ಥೆಯೊಂದಿಗೆ

ಶಕ್ತಿ ಯೋಜನೆ ಬೆನ್ನಲ್ಲೇ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ Read More »

ಕರ್ನಾಟಕ

ಹೊಸ ಪಡಿತರ’ ಚೀಟಿ ಮಂಜೂರು ಮಾಡದಂತೆ ಆದೇಶ – ‘ರಾಜ್ಯ ಸರ್ಕಾರ’

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.11. ಹೊಸ ರೇಷನ್​ ಕಾರ್ಡ್‌ಗೆ ಅರ್ಜಿ ಕರೆಯಲಾಗುವುದು ಎಂದು ಕೆಲ ದಿನಗಳ ಹಿಂದೆ ತಿಳಿಸಿದ್ದ ಆರೋಗ್ಯ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಈಗ ಯುಟರ್ನ್‌ ಹೊಡೆದಿದ್ದು, ಇದೀಗ ಸರ್ಕಾರದ ಮುಂದಿನ ಆದೇಶದವರೆಗೂ ಯಾವುದೇ ಹೊಸ ಪಡಿತರ ಚೀಟಿಗಳನ್ನ ಮಂಜೂರು ಮಾಡದಂತೆ ಆದೇಶ ನೀಡಿದ್ದು, ಈ ಮೂಲಕ ಹೊಸದಾಗಿ ಅರ್ಜಿ ಸಲ್ಲಿಸಲು ಮುಂದಾಗಿದ್ದ ರಾಜ್ಯದ ಜನತೆಗೆ ಬಿಗ್‌ ಶಾಕ್‌ ನೀಡಿದ್ದಾರೆ ಎಂದು ವರದಿ ತಿಳಿಸಿದೆ. ಪಡಿತರ ಚೀಟಿಯಲ್ಲಿನ ತಿದ್ದಪಡಿ ಹಾಗೂ ಹೆಚ್ಚುವರಿ ಫಲಾನುಭವಿಗಳನ್ನ ಸೇರ್ಪಡಿಸಲು

ಹೊಸ ಪಡಿತರ’ ಚೀಟಿ ಮಂಜೂರು ಮಾಡದಂತೆ ಆದೇಶ – ‘ರಾಜ್ಯ ಸರ್ಕಾರ’ Read More »

ಕರ್ನಾಟಕ

Google, ಫೋನ್ ಪೇ ಮತ್ತು ಪೇಟಿಎಂ ಬಳಕೆದಾರರಿಗೆ ಗುಡ್ ನ್ಯೂಸ್ – ವಹಿವಾಟಿನ ಮಿತಿ ಹೆಚ್ಚಿಸಿದ RBI

(ನ್ಯೂಸ್ ಕಡಬ)newskadaba.com ನವದೆಹಲಿ, ಆ.11. ಆಫ್ಲೈನ್ ಪಾವತಿ ವಿಧಾನವನ್ನು ವ್ಯಾಪಕವಾಗಿ ಅಳವಡಿಸಿಕೊಳ್ಳಲು ಮತ್ತು ಹೆಚ್ಚಿನ ಬಳಕೆಯ ಪ್ರಕರಣಗಳನ್ನು ತರಲು, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಈಗ ಯುಪಿಐ ಲೈಟ್ ನಲ್ಲಿ ಪ್ರತಿ ವಹಿವಾಟಿನ ಮಿತಿಯನ್ನು ಪ್ರಸ್ತುತ 200 ರೂ.ಗಳಿಂದ 500 ರೂ.ಗೆ ಹೆಚ್ಚಿಸಲು ಪ್ರಸ್ತಾಪಿಸಿದೆ. ಯುಪಿಐ ಲೈಟ್ ಬಳಕೆದಾರರಿಗೆ ಬ್ಯಾಂಕುಗಳ ಸಾಂದರ್ಭಿಕ ಸಂಸ್ಕರಣಾ ವೈಫಲ್ಯಗಳನ್ನು ಎದುರಿಸದೆ ಸಣ್ಣ ಮೌಲ್ಯದ ವಹಿವಾಟುಗಳನ್ನು ತಡೆರಹಿತವಾಗಿ ನಡೆಸಲು ಅನುವು ಮಾಡಿಕೊಡುತ್ತದೆ. ಇದನ್ನು ಸೆಪ್ಟೆಂಬರ್ 2022 ರಲ್ಲಿ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್

Google, ಫೋನ್ ಪೇ ಮತ್ತು ಪೇಟಿಎಂ ಬಳಕೆದಾರರಿಗೆ ಗುಡ್ ನ್ಯೂಸ್ – ವಹಿವಾಟಿನ ಮಿತಿ ಹೆಚ್ಚಿಸಿದ RBI Read More »

ರಾಷ್ಟ್ರೀಯ ನ್ಯೂಸ್

ರಾಜ್ಯದಲ್ಲಿ ‘ಸೈಬರ್ ಅಪರಾಧ ತಡೆ’ಗೆ ಮಹತ್ವದ ನಿರ್ಧಾರ..! – ‘ಪ್ರತ್ಯೇಕ ಸೈಬರ್ ನೀತಿ’ ರೂಪಿಸಲು ಸಚಿವ ಸಂಪುಟ ಅಸ್ತು

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ. 11. ತಪ್ಪಿತಸ್ಥ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ್ದು, ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಅಲ್ಲದೇ ರಾಜ್ಯದಲ್ಲಿ ಸೈಬರ್ ಅಪರಾಧಗಳನ್ನು ತಡೆಯುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಎನ್ನುವಂತೆ ಪ್ರತ್ಯೇಕ ಸೈಬರ್ ನೀತಿ ರೂಪಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಸಚಿವ ಸಂಪುಟ ಸಭೆಯಲ್ಲಿ ಪ್ರಮುಖವಾಗಿ ಹದಿನಾರು 16 ವಿಷಯಗಳ ಮೇಲೆ ಚರ್ಚೆ ನಡೆದಿದೆ. ಅದರಂತೆ, ಲೋಕಾಯುಕ್ತ ಪ್ರಕರಣದಲ್ಲಿ ತಪ್ಪಿತಸ್ಥ ಅಧಿಕಾರಿಗಳಿಗೆ ಕಡ್ಡಾಯ ನಿವೃತ್ತಿ

ರಾಜ್ಯದಲ್ಲಿ ‘ಸೈಬರ್ ಅಪರಾಧ ತಡೆ’ಗೆ ಮಹತ್ವದ ನಿರ್ಧಾರ..! – ‘ಪ್ರತ್ಯೇಕ ಸೈಬರ್ ನೀತಿ’ ರೂಪಿಸಲು ಸಚಿವ ಸಂಪುಟ ಅಸ್ತು Read More »

ಕರ್ನಾಟಕ

IPS ಅಧಿಕಾರಿ ವಿರುದ್ಧ ಯುವತಿಗೆ ಕಿರುಕುಳ ಆರೋಪ..! – ವಿಡಿಯೋ ವೈರಲ್

(ನ್ಯೂಸ್ ಕಡಬ)newskadaba.com ಗೋವಾ, ಆ.11. ಪಬ್‌ ನಲ್ಲಿ ಯುವತಿಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ, ಗೋವಾಕ್ಕೆ ನಿಯೋಜಿಸಲಾದ ಐಪಿಎಸ್ ಅಧಿಕಾರಿ ಕೋನ್ ಅವರನ್ನು ಡೆಪ್ಯುಟಿ ಇನ್ಸ್ ಪೆಕ್ಟರ್ ಜನರಲ್ ಹುದ್ದೆಯಿಂದ ವಜಾಗೊಳಿಸಲಾಗಿದೆ. ಐಪಿಎಸ್ ಅಧಿಕಾರಿ ಕೋನ್ ಗೋವಾದ ಬಾರ್‌ ನಲ್ಲಿ ಮಹಿಳೆಯೊಬ್ಬರನ್ನು ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಆರೋಪಿತ ಅಧಿಕಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭರವಸೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ, ಡಿಐಜಿ ಮಹಿಳೆಯೊಂದಿಗೆ ಜಗಳವಾಡುತ್ತಿರುವುದು ಸೆರೆಯಾಗಿದೆ.

IPS ಅಧಿಕಾರಿ ವಿರುದ್ಧ ಯುವತಿಗೆ ಕಿರುಕುಳ ಆರೋಪ..! – ವಿಡಿಯೋ ವೈರಲ್ Read More »

ರಾಷ್ಟ್ರೀಯ ನ್ಯೂಸ್

ಮಗುಚಿ ಬಿದ್ದ ಬೋರ್‌ ವೆಲ್ ಯಂತ್ರ ಸಾಗಾಟದ ಲಾರಿ – ಮೂವರಿಗೆ ಗಾಯ

(ನ್ಯೂಸ್ ಕಡಬ)newskadaba.com ಕಾಸರಗೋಡು, ಆ.11. ಬೋರ್ ವೆಲ್ ಯಂತ್ರ ಸಾಗಾಟದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ನಡೆದಿದೆ. ಚಾಲಕ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಇವರನ್ನು ಸಮೀಪದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪಾಣತ್ತೂರು ಕಡೆಗೆ ತೆರಳುತ್ತಿದ್ದ ಲಾರಿ ಇಳಿಜಾರು ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಈ ಅವಘಡ ನಡೆದಿದೆ. ತಕ್ಷಣ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ತಲುಪಿಸಿದರು.

ಮಗುಚಿ ಬಿದ್ದ ಬೋರ್‌ ವೆಲ್ ಯಂತ್ರ ಸಾಗಾಟದ ಲಾರಿ – ಮೂವರಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ಬಾಕಿ ವಿದ್ಯುತ್ ಬಿಲ್​​ ಕಟ್ಟುವಂತೆ ಮೊಬೈಲ್‌ ಗೆ ಲಿಂಕ್‌ ! – 5.48 ಲಕ್ಷ ರೂ. ಡ್ರಾ ಮಾಡಿದ ವಂಚಕರು

(ನ್ಯೂಸ್ ಕಡಬ)newskadaba.com ಮೈಸೂರು, ಆ.11. ದೂರವಾಣಿ ಕರೆ ಮಾಡಿ ಬಾಕಿ ವಿದ್ಯುತ್ ಬಿಲ್ ಕಟ್ಟುವಂತೆ ಹೇಳಿ ವ್ಯಕ್ತಿಯೊಬ್ಬರ ಖಾತೆಯಿಂದ​ ಬರೋಬ್ಬರಿ 5.48 ಲಕ್ಷ ರೂ. ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಕಣ್ಣನ್ ಎಂಬುವರಿಗೆ ವಂಚಕರು ದೂರವಾಣಿ ಕರೆ ವಿದ್ಯುತ್ ಬಿಲ್ ಬಾಕಿ ಇದ್ದು, ಲಿಂಕ್​ ಮೂಲಕ ಪಾವತಿಸುವಂತೆ ಸೂಚಿಸಿದ್ದಾರೆ. ಇನ್ನು ಕರೆ ಕಡಿತಗೊಳಿಸಿದ ಬಳಿಕ ಕಣ್ಣನ್ ಅವರ ಫೋನ್ ​ಗೆ ಲಿಂಕ್ ಕಳುಹಿಸಿ ಹಣ ಪಾವತಿಸುವಂತೆ ಹೇಳಿದ್ದು, ಅದರಂತೆ ಕಣ್ಣನ್ ಅವರು ಸಹ ವಂಚಕರು ಕಳುಹಿಸಿದ್ದ ಲಿಂಕ್​

ಬಾಕಿ ವಿದ್ಯುತ್ ಬಿಲ್​​ ಕಟ್ಟುವಂತೆ ಮೊಬೈಲ್‌ ಗೆ ಲಿಂಕ್‌ ! – 5.48 ಲಕ್ಷ ರೂ. ಡ್ರಾ ಮಾಡಿದ ವಂಚಕರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ದೆಹಲಿಯ ಕೆಂಪು ಕೋಟೆ, ರಾಜ್‍ಘಾಟ್‍ನಲ್ಲಿ ಸೆಕ್ಷನ್ 144 ಜಾರಿ – ಪೊಲೀಸರಿಂದ ಕಟ್ಟೆಚ್ಚರ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.11. ಆಗಸ್ಟ್ 15 ಸ್ವಾತಂತ್ರ್ಯ ದಿನವನ್ನು ಆಚರಿಸಲಾಗುತ್ತಿರುವ ಹಿನ್ನಲೆಯಲ್ಲಿ ಕೆಂಪು ಕೋಟೆ, ರಾಜ್‍ಘಾಟ್ ಹಾಗೂ ಐಟಿಒನಲ್ಲಿ ದೆಹಲಿ ಪೊಲೀಸರು ಸೆಕ್ಷನ್ 144 ಜಾರಿ ಮಾಡಿದ್ದಾರೆ ಎನ್ನಲಾಗಿದೆ. ಈ ವರ್ಷ ಕೂಡ ಸ್ವಾತಂತ್ರ್ಯ ದಿನದ ಹಿನ್ನೆಲೆಯಲ್ಲಿ ಸಾಕಷ್ಟು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುತ್ತಿದ್ದು, ದೇಶಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸುತ್ತಿದ್ದಾರೆ. ಇನ್ನು ಕೆಂಪು ಕೋಟೆ ಹಾಗೂ ರಾಜ್‍ಘಾಟ್ ಪ್ರದೇಶಗಳಲ್ಲಿ ಯಾವುದೇ ರೀತಿಯ ಸಭೆ, ಸಮಾರಂಭಗಳನ್ನು ಮಾಡಲು ಅನುಮತಿ ನೀಡಲ್ಲ ಎಂದು ಉಪ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.  

ದೆಹಲಿಯ ಕೆಂಪು ಕೋಟೆ, ರಾಜ್‍ಘಾಟ್‍ನಲ್ಲಿ ಸೆಕ್ಷನ್ 144 ಜಾರಿ – ಪೊಲೀಸರಿಂದ ಕಟ್ಟೆಚ್ಚರ Read More »

ರಾಷ್ಟ್ರೀಯ ನ್ಯೂಸ್
Scroll to Top