ನ್ಯೂಸ್ ಕಡಬ

‘ರೆಪೊ ದರ’ದಲ್ಲಿ ಬದಲಾವಣೆ ಇಲ್ಲ RBI ಗವರ್ನರ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10. ರೆಪೊ ದರವನ್ನು 6.5% ಕ್ಕೆ ಬದಲಾಯಿಸದೆ ಬಿಡಲು ಎಂಪಿಸಿ ಸರ್ವಾನು ಮತದಿಂದ ಮತ ಚಲಾಯಿಸಿತು ಆರ್‌ಬಿಐ ಗರ್ವವನರ್‌ ಶಕ್ತಿದಾಸ್‌ ಕಾಂತ್‌ ಅವರು ತಿಳಿಸಿದ್ದಾರೆ. ಅವರು ಇಂದು ಸಭೆ ಬಳಿಕ ಮಾಧ್ಯಮಗಳಿಗೆ ಈ ಮಾಹಿತಿ ನೀಡಿದರು ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ತನ್ನ ಹಣಕಾಸು ನೀತಿ ಸಮಿತಿಯ ಬಡ್ಡಿದರ ನಿರ್ಧಾರವನ್ನು ಪ್ರಕಟ ಮಾಡಿದ್ದಾರೆ. ಸತತ ಎರಡನೇ ಬಾರಿಗೆ ರೆಪೊ ದರವನ್ನು ಶೇಕಡಾ 6.50 ಕ್ಕೆ ಬದಲಾಯಿಸಲಾಗಿಲ್ಲ. ಹಣದುಬ್ಬರವನ್ನು ನಿಭಾಯಿಸುವ ಉದ್ದೇಶದಿಂದ ಕೇಂದ್ರ ಬ್ಯಾಂಕ್ […]

‘ರೆಪೊ ದರ’ದಲ್ಲಿ ಬದಲಾವಣೆ ಇಲ್ಲ RBI ಗವರ್ನರ್ Read More »

ಕರ್ನಾಟಕ

ರಾಜ್ಯ ಸರ್ಕಾರಿ ನೌಕರ’ರಿಗೆ ಶುಭಸುದ್ದಿ – ಶೀಘ್ರವೇ ‘NPS’ ರದ್ದು, ‘OPS’ ಜಾರಿ ?

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10. ರಾಜ್ಯ ಸರ್ಕಾರಿ ನೌಕರರ ಮಹತ್ವದ ಬೇಡಿಕೆಯಲ್ಲಿ ಹೊಸ ಪಿಂಚಣಿ ವ್ಯವಸ್ಥೆ ರದ್ದುಗೊಳಿಸಿ, ಹಳೆ ಪಿಂಚಣಿ ವ್ಯಸ್ಥೆಯನ್ನು ಜಾರಿಗೊಳಿಸುವುದು ಆಗಿದ್ದು, ಇಂತಹ ನೌಕರರಿಗೆ ಈಗ ಶುಭ ಸುದ್ದಿಯೊಂದು ಹೊರಬಿದ್ದಿದೆ. ಶೀಘ್ರವೇ NPS ರದ್ದುಗೊಳಿಸಿ, OPS ಜಾರಿಗೊಳಿಸೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ರಾಜ್ಯ ವಿಧಾನಸಭೆಯ ಕಲಾಪದ ಸಂದರ್ಭದಲ್ಲಿ ಹಲವು ಸದಸ್ಯರು ರಾಜ್ಯ ಸರ್ಕಾರಕ್ಕೆ ಕೇಳಿದಂತ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ, ಸರ್ಕಾರದ ಮುಂದೆ ಹೊಸ ಪಿಂಚಣಿ ವ್ಯವಸ್ಥೆ ರದ್ದುಗೊಳಿಸಿ, ಹಳೆ ಪಿಂಚಣಿ ವ್ಯವಸ್ಥೆ ಜಾರಿಗೊಳಿಸೋ

ರಾಜ್ಯ ಸರ್ಕಾರಿ ನೌಕರ’ರಿಗೆ ಶುಭಸುದ್ದಿ – ಶೀಘ್ರವೇ ‘NPS’ ರದ್ದು, ‘OPS’ ಜಾರಿ ? Read More »

ಕರ್ನಾಟಕ

ಸಂತ್ರಸ್ಥೆ ವಿದ್ಯಾರ್ಥಿನಿ ಹೇಳಿಕೆ ದಾಖಲಿಸಿಕೊಂಡ ಸಿಐಡಿ    

(ನ್ಯೂಸ್ ಕಡಬ)newskadaba.com ಉಡುಪಿ, ಆ.10. ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದ ವಿಡಿಯೋ ಪ್ರಕರಣದ ಸಂತ್ರಸ್ಥೆ ವಿದ್ಯಾರ್ಥಿನಿಯಿಂದ ಸಿಐಡಿ ಪೊಲೀಸರು ಹೇಳಿಕೆಯನ್ನು ಪಡೆದುಕೊಂಡಿದ್ದಾರೆ. ಉಡುಪಿ ಪೊಲೀಸರು ತನಿಖೆ ನಡೆಸುತ್ತಿದ್ದ ಈ ಪ್ರಕರಣವನ್ನು ರಾಜ್ಯ ಸರ್ಕಾರ ಹಠಾತ್ ಸಿಐಡಿಗೆ ಒಪ್ಪಿಸಿದೆ. ಸಿಐಡಿ ಡಿವೈಎಸ್ಪಿ ಮಅಂಜುಮಾಲ ನಾಯಕ್ ನೇತೃತ್ವದಲ್ಲಿ ಸಿಐಡಿ ತಂಡ ಉಡುಪಿಗೆ ಆಗಮಿಸಿ ತನಿಖೆ ಆರಂಭಿಸಿದೆ. ಸಿಐಡಿ ಎಡಿಜಿಪಿ ಮನೀಶ್ ಕರ್ಬೀಕರ್ ಉಡುಪಿಗೆ ಆಗಮಿಸಲಿದ್ದು, ಉಡುಪಿ ಎಸ್ಪಿ ಕಚೇರಿಯಲ್ಲಿ ಸಭೆ ನಡೆಸಲಿದ್ದಾರೆ. ಸಿಐಡಿ ಎಸ್ಪಿ ರಾಘವೇಂದ್ರ ಹೆಗಡೆ ಅವರು ಕಾಲೇಜಿಗ

ಸಂತ್ರಸ್ಥೆ ವಿದ್ಯಾರ್ಥಿನಿ ಹೇಳಿಕೆ ದಾಖಲಿಸಿಕೊಂಡ ಸಿಐಡಿ     Read More »

ಕರಾವಳಿ

ಯುವತಿಯ ಮಾತಿಗೆ ಮರುಳಾಗಿ 23,000ರೂ.ಕಳೆದುಕೊಂಡ ಚಾಲಕ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10. ಫೋನ್‌ ಪೇ ಮಾಡುವುದಾಗಿ ನಂಬಿಸಿ ಅಂಗವಿಕಲ ಆಟೋ ಚಾಲಕನಿಂದ 23,500 ರೂ. ಪಡೆದು ಮಹಿಳಾ ಪ್ರಯಾಣಿಕರೊಬ್ಬರು ವಂಚಿಸಿರುವ ಘಟನೆ ವರದಿಯಾಗಿದೆ. ನಾಗರಭಾವಿ ಸಮೀಪದ ಮಹದೇಶ್ವರ ಲೇಔಟ್‌ ನಿವಾಸಿ ಶಿವಕುಮಾರ್‌ ಮೋಸ ಹೋಗಿದ್ದು, ಶಿವಕುಮಾರ್‌ ಅವರ ಆಟೋದಲ್ಲಿ ಚಂದ್ರಾಲೇಔಟ್‌ ನಿಂದ ಬನಶಂಕರಿಗೆ ತೆರಳುತ್ತಿದ್ದ ಯುವತಿ ವಂಚಿಸಿದ್ದಾಳೆ ಎನ್ನಲಾಗಿದೆ. ಈ ಬಗ್ಗೆ ಸಂತ್ರಸ್ತ ಚಾಲಕ ನೀಡಿದ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಿಸಿ ಆರೋಪಿ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಆಟೋ ಚಾಲಕ ಶಿವಕುಮಾರ್‌ ಎಂದಿನಂತೆ

ಯುವತಿಯ ಮಾತಿಗೆ ಮರುಳಾಗಿ 23,000ರೂ.ಕಳೆದುಕೊಂಡ ಚಾಲಕ Read More »

ಕರ್ನಾಟಕ, ಕ್ರೈಮ್ ನ್ಯೂಸ್

SSLC ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ)newskadaba.com ಚಾಮರಾಜನಗರ, ಆ.10. SSLC ವಿದ್ಯಾರ್ಥಿನಿ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ವಿದ್ಯಾರ್ಥಿನಿ ಫಿಲಿಶ್(15) ಎಂದು ಗುರುತಿಸಲಾಗಿದೆ. ಪಟ್ಟಣದ ನಿರ್ಮಲ ಕಾನ್ವೆಂಟ್ ಶಾಲೆಯಲ್ಲಿ ರಾಷ್ಟ್ರಗೀತೆ ಹಾಡುವಾಗ ಫಿಲಿಸಾ ಏಕಾಏಕಿ ಕುಸಿದು ಬಿದ್ದಿದ್ದಾಳೆ. ಕೂಡಲೇ ಶಾಲಾ ಸಿಬ್ಬಂದಿ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಫಿಲಿಶ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಫಿಲಿಶ್ ಬೆಂಗಳೂರಿನ ನಿವಾಸಿಯಾಗಿದ್ದು, ಹೆತ್ತವರ ನಿಧನದ ಬಳಿಕ ಐದು ವರ್ಷಗಳ ಹಿಂದೆ ಅನಾಥಾಲಯಕ್ಕೆ ಇವರು ಸೇರ್ಪಡೆಗೊಂಡಿದ್ದರು ಎಂದು ನಿಲಯ ಪಾಲಕರಾದ ಸೆಲ್ವರಾಜ್

SSLC ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ಕೂಟರ್ ನಿಂದ ಬಿದ್ದ ವ್ಯಕ್ತಿಯ ಸಹಾಯಕ್ಕೆ ತೆರಳಿದ ರಾಹುಲ್ ಗಾಂಧಿ – ವಿಡಿಯೋ ವೈರಲ್..!

(ನ್ಯೂಸ್ ಕಡಬ)newskadaba.com ನವದೆಹಲಿ, ಆ.10. ಸ್ಕೂಟರ್‌ ನಿಂದ ಬಿದ್ದ ವ್ಯಕ್ತಿಯನ್ನು ಕಂಡು ಕಾರು ನಿಲ್ಲಿಸಿ ರಾಹುಲ್ ಗಾಂಧಿ ಆತನ ನೆರವಿಗೆ ಧಾವಿಸಿ ಸುದ್ದಿಯಾಗಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಸಂಸತ್ತಿಗೆ ತೆರಳುತ್ತಿದ್ದಾಗ ರಸ್ತೆಯಲ್ಲಿ ಸ್ಕೂಟರ್‌ ನಿಂದ ಬಿದ್ದ ವ್ಯಕ್ತಿಯನ್ನು ಕಂಡು ಕಾರು ನಿಲ್ಲಿಸಲು ಸೂಚಿಸಿದ್ದಾರೆ. ಕಾರಿನಿಂದ ಇಳಿದು ನೆರವಿಗೆ ಬಂದಿದ್ದಾರೆ. ಬಳಿಕ ಸವಾರನ ಯೋಗ ಕ್ಷೇಮವನ್ನು ವಿಚಾರಿಸಿದ್ದಾರೆ. ಈ ಘಟನೆಯ ವಿಡಿಯೋವನ್ನು “ಜನನಾಯಕ್ ” ಎಂಬ ಶೀರ್ಷಿಕೆಯೊಂದಿಗೆ ಕಾಂಗ್ರೆಸ್ ತನ್ನ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿದ್ದು, ಈ

ಸ್ಕೂಟರ್ ನಿಂದ ಬಿದ್ದ ವ್ಯಕ್ತಿಯ ಸಹಾಯಕ್ಕೆ ತೆರಳಿದ ರಾಹುಲ್ ಗಾಂಧಿ – ವಿಡಿಯೋ ವೈರಲ್..! Read More »

ರಾಷ್ಟ್ರೀಯ ನ್ಯೂಸ್

ಲಕ್ಷಾಂತರ ಮೌಲ್ಯದ ಸೆಂಟ್ರಿಂಗ್‌ ಶೀಟ್‌ಗಳ ಕಳವು..!

(ನ್ಯೂಸ್ ಕಡಬ)newskadaba.com ಉಳ್ಳಾಲ, ಆ.10. ಲಕ್ಷಾಂತರ ಮೌಲ್ಯದ ಸೆಂಟ್ರಿಂಗ್‌ ಶೀಟ್‌ ಗಳನ್ನು ಕಳವು ನಡೆಸಿರುವ ಘಟನೆ ನೂತನ ಮಂದಿರದ ವಠಾರದಿಂದ ಇಂದು ಸಂಭವಿಸಿದ್ದು, ಗುತ್ತಿಗೆದಾರ ತೊಕ್ಕೊಟ್ಟು ನಿವಾಸಿ ಸುಂದರ ಗಟ್ಟಿ ಎಂಬವರು ಬಾಡಿಗೆಗೆ ತಂದಿದ್ದ 2.5 ಲಕ್ಷ ರೂ.ಗಳ 119 ತಗಡು ಶೀಟುಗಳನ್ನು ಕಳವು ನಡೆಸಲಾಗಿದೆ. ನಸುಕಿನ 2 ಗಂಟೆಯಿಂದ 3 ಗಂಟೆಯೊಳಗೆ ಕೃತ್ಯ ನಡೆದಿರುವುದಾಗಿ ತಿಳಿದುಬಂದಿದೆ. ಸ್ಥಳೀಯ ಸಿಸಿಟಿವಿ ಆಧಾರದಲ್ಲಿ ಪಿಕಪ್‌ ವಾಹನವನ್ನು ಬಳಸಿಕೊಂಡು ಕೃತ್ಯ ಎಸಗಿರುವುದಾಗಿಯೂ ಗೊತ್ತಾಗಿದೆ. ಕೊಲ್ಯ ಶ್ರೀ ಶಾರದ ಉತ್ಸವ ಸಮಿತಿಯವರ

ಲಕ್ಷಾಂತರ ಮೌಲ್ಯದ ಸೆಂಟ್ರಿಂಗ್‌ ಶೀಟ್‌ಗಳ ಕಳವು..! Read More »

ಕರಾವಳಿ, ಕ್ರೈಮ್ ನ್ಯೂಸ್

ಟೊಮೆಟೋ ಹಾರ ಹಾಕಿ ಸದನಕ್ಕೆ ಬಂದ ಎಎಪಿ ಸಂಸದ..!

(ನ್ಯೂಸ್ ಕಡಬ)newskadaba.com ನವದೆಹಲಿ, ಆ.10. ಆಮ್ ಆದ್ಮಿ ಪಕ್ಷದ ಸಂಸದ ಸುಶೀಲ್ ಕುಮಾರ್ ಗುಪ್ತಾ ಅವರು ಸದನದೊಳಗೆ ಟೊಮೆಟೊ ಹಾರ ಧರಿಸಿ ಪ್ರವೇಶಿಸಿದ್ದಾರೆ. ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಕರ್ ಅವರು ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ದಿನದ ಅಧಿವೇಶನದ ಪ್ರಾರಂಭ ಮತ್ತು ಪಟ್ಟಿ ಮಾಡಲಾದ ಕಾರ್ಯ ಸೂಚಿಯ ಪ್ರಾರಂಭದ ನಂತರ, ಟೊಮೆಟೊ ಹಾರ ಹಾಕಿದ್ದ ಸುಶೀಲ್‌ ಕುಮಾರ್‌ ಗುಪ್ತಾ ಅವರ ಈ ನಡವಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದರು. ರಾಜ್ಯಸಭೆಯ ಅಧ್ಯಕ್ಷನಾಗಿ, ಗೌರವಾನ್ವಿತ ಸದಸ್ಯರಾದ ಸುಶೀಲ್ ಗುಪ್ತಾ ಅವರು ಬಂದ

ಟೊಮೆಟೋ ಹಾರ ಹಾಕಿ ಸದನಕ್ಕೆ ಬಂದ ಎಎಪಿ ಸಂಸದ..! Read More »

ರಾಷ್ಟ್ರೀಯ ನ್ಯೂಸ್

ಪಬ್, ಡ್ರಗ್ಸ್ ಹಾವಳಿಯನ್ನು ಗಂಭೀರವಾಗಿ ಪರಿಗಣಿಸುವಂತೆ ಮನವಿ

(ನ್ಯೂಸ್ ಕಡಬ)newskadaba.com ಮಣಿಪಾಲ, ಆ.10. ಕರ್ನಾಟಕ ರಾಜ್ಯದ ಮುಖ್ಯ ಮಂತ್ರಿಗಳು ಇತ್ತೀಚೆಗೆ ಉಡುಪಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಣಿಪಾಲದಲ್ಲಿ ನಡೆಯುವ ಅಕ್ರಮ ಪಬ್ ಮತ್ತು ಗಾಂಜಾ ವ್ಯವಹಾರದ ಬಗ್ಗೆ ಗಮನ ಸೆಳೆಯುವ ಒಂದು ಮನವಿಯನ್ನು ಉಡುಪಿ ಕಾಂಗ್ರೆಸ್ ಪಕ್ಷದ ನಿಯೋಗದಿಂದ ನೀಡಲಾಯಿತು. ಮುಂದುದರಿದ ಹಂತವಾಗಿ ಮಣಿಪಾಲ ಪೊಲೀಸ್ ಸ್ಟೇಶನ್ ನ ಇನ್ಸ್ಪೆಕ್ಟರ್ ಶ್ರೀ ದೇವರಾಜ್ ಮತ್ತು ಸಬ್ ಇನ್ಸ್ಪೆಕ್ಟರ್ ಶ್ರೀ ಅಬ್ದುಲ್ ಖಾದರ್ ಅವರನ್ನು ಕಾಂಗ್ರೆಸ್ ಪಕ್ಷದ ನಿಯೋಗ ಭೇಟಿಯಾಗಿ ಮಣಿಪಾಲದಲ್ಲಿ ಪಬ್ ಮತ್ತು ಗಾಂಜಾ ವಿಚಾರದಲ್ಲಿ

ಪಬ್, ಡ್ರಗ್ಸ್ ಹಾವಳಿಯನ್ನು ಗಂಭೀರವಾಗಿ ಪರಿಗಣಿಸುವಂತೆ ಮನವಿ Read More »

ಕರಾವಳಿ

ಯುವತಿಯ ಮಾನಹಾನಿಯಾಗುವಂತೆ ವರ್ತಿಸಿದ ಆರೋಪಿಗೆ ಶಿಕ್ಷೆ

(ನ್ಯೂಸ್ ಕಡಬ)newskadaba.com ಉಡುಪಿ, ಆ.10. ಯುವತಿಯ ಮಾನ ಹಾನಿಯಾಗುವಂತೆ ವರ್ತಿಸಿದ್ದ ಆರೋಪಿಗೆ 3 ವರ್ಷ ಕಾರಾಗೃಹ ವಾಸ ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿ, 1ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಆದೇಶಿಸಿದ್ದಾರೆ ಎನ್ನಲಾಗಿದೆ. ಉಡುಪಿಯ ಬೈಕಾಡಿ ಗ್ರಾಮದ ಗೋಪಾಲ ಹಾಗೂ ಪುತ್ತೂರು ಗ್ರಾಮದ ಬಾಲಕೃಷ್ಣ ಇವರುಗಳ ಪೈಕಿ ಆರೋಪಿ ಬಾಲಕೃಷ್ಣ ಮಣಿಪಾಲದ ದೂರದರ್ಶನ ಕಛೇರಿಯಲ್ಲಿ ನೌಕರನಾಗಿದ್ದು, ಅದೇ ಕಛೇರಿಯಲ್ಲಿರುವ ಪುರುಷ ಸಿಬ್ಬಂದಿಯೊಂದಿಗೆ, ಮಹಿಳಾ ಸಹೋದ್ಯೋಗಿ ಸಲುಗೆಯಿಂದ ಒಟ್ಟಿಗೆ ಇರುವ

ಯುವತಿಯ ಮಾನಹಾನಿಯಾಗುವಂತೆ ವರ್ತಿಸಿದ ಆರೋಪಿಗೆ ಶಿಕ್ಷೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top