ನ್ಯೂಸ್ ಕಡಬ

ʼಮೊಬೈಲ್ʼ ಚಾರ್ಜ್ ಮಾಡುವಾಗ‌ ಎಚ್ಚರ – ಈ ತಪ್ಪು ಮಾಡಿದರೆ ಆಗಬಹುದು ಸ್ಪೋಟ.!

(ನ್ಯೂಸ್ ಕಡಬ)newskadaba.com ಆ.10. ಸ್ಮಾರ್ಟ್‌ ಫೋನ್‌ ಈಗ ಎಲ್ಲರ ಅನಿವಾರ್ಯತೆಯಾಗಿಬಿಟ್ಟಿದ್ದು, ಸಂಪೂರ್ಣ ಸೇಫ್‌ ಎಂದರ್ಥವಲ್ಲ. ಸ್ಮಾರ್ಟ್‌ ಫೋನ್‌ ಬಳಕೆ ಅನೇಕ ರೀತಿಯಲ್ಲಿ ನಮ್ಮ ಆರೋಗ್ಯಕ್ಕೆ ಹಾನಿ ಮಾಡುತ್ತದೆ. ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್‌ ಫೋನ್‌ಗಳ ಬ್ಯಾಟರಿ ಸ್ಫೋಟದಿಂದ ಅನಾಹುತಗಳು ಸಂಭವಿಸುತ್ತಿವೆ. ಕಾಲಾನಂತರದಲ್ಲಿ ಫೋನ್‌ ಗಳ ಬ್ಯಾಟರಿ ಕೆಟ್ಟು ಹೋಗುತ್ತದೆ. ಅದನ್ನು ಬದಲಾಯಿಸಲು ಸಾವಿರಾರು ರೂಪಾಯಿ ಖರ್ಚು ಮಾಡಬೇಕು. ಫೋನ್‌ ನ ಬ್ಯಾಟರಿ ಕೆಡದಂತೆ ಸ್ಮಾರ್ಟ್ ಆಗಿ ಚಾರ್ಜ್ ಮಾಡುವುದು ಬಹಳ ಮುಖ್ಯ. ಈ ರೀತಿ ಮಾಡುವುದರಿಂದ ಫೋನಿನ ಬ್ಯಾಟರಿ […]

ʼಮೊಬೈಲ್ʼ ಚಾರ್ಜ್ ಮಾಡುವಾಗ‌ ಎಚ್ಚರ – ಈ ತಪ್ಪು ಮಾಡಿದರೆ ಆಗಬಹುದು ಸ್ಪೋಟ.! Read More »

ತಂತ್ರಜ್ಞಾನ

ಸರ್ಕಾರಿ ನೌಕರರ ‘ನಿವೃತ್ತಿ ವಯಸ್ಸು’ ಬದಲಿಸುವ ಪ್ರಸ್ತಾಪವಿಲ್ಲ – ಕೇಂದ್ರ ಸರ್ಕಾರ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.10. ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಬದಲಾಯಿಸುವ ಯಾವುದೇ ಪ್ರಸ್ತಾಪವು ಪರಿಗಣನೆಯಲ್ಲಿಲ್ಲ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ತಿಳಿಸಿದೆ. ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನ ಬದಲಾಯಿಸುವ ಯಾವುದೇ ಪ್ರಸ್ತಾಪವಿದೆಯೇ ಮತ್ತು ಹಾಗಿದ್ದರೆ ಅದರ ವಿವರಗಳನ್ನ ಸದಸ್ಯ ಶರ್ಮಿಷ್ಠ ಸೇಥಿ ಸರ್ಕಾರವನ್ನ ಕೇಳಿದರು ಎನ್ನಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ಮತ್ತು ಪ್ರಸಕ್ತ ವರ್ಷದಲ್ಲಿ ನಿಯಮ 56 (ಜೆ) ಅಡಿಯಲ್ಲಿ ಕಡ್ಡಾಯ ನಿವೃತ್ತಿ ಪಡೆದ ನೌಕರರ ಸಂಖ್ಯೆಯನ್ನು ಸಹ ಸರ್ಕಾರವನ್ನು ಕೇಳಲಾಯಿತು. ಸಚಿವರು, ಕೇಂದ್ರ

ಸರ್ಕಾರಿ ನೌಕರರ ‘ನಿವೃತ್ತಿ ವಯಸ್ಸು’ ಬದಲಿಸುವ ಪ್ರಸ್ತಾಪವಿಲ್ಲ – ಕೇಂದ್ರ ಸರ್ಕಾರ Read More »

ರಾಷ್ಟ್ರೀಯ ನ್ಯೂಸ್

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.10. ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ವಿಖ್ಯಾತ್ ವಿಕ್ಕಿ ಬಪ್ಪಲ್ (29) ಎಂಬಾತನನ್ನು ಉರ್ವಾ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎನ್ನಲಾಗಿದೆ. ಪ್ರಕರಣವೊಂದಕ್ಕೆ ಜಾಮೀನು ಸಿಕ್ಕಿದ್ದು, ಈತನ ವಿರುದ್ಧ ಮಂಗಳೂರು ನಗರ, ಇತರ ಠಾಣೆಗಳಲ್ಲಿ ಸುಮಾರು 11 ಪ್ರಕರಣಗಳು ಇದ್ದು, ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದಕ್ಕೆ 14 ದಿವಸಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು ಎಂದು ತಿಳಿದುಬಂದಿದೆ.

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೈಂದೂರಿನಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಬೇಡಿಕೆ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಆ.10. ಲೋಕಸಭಾ ಕ್ಷೇತ್ರದ ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಕೇಂದ್ರ ಸರಕಾರದ ಕೇಂದ್ರೀಯ ವಿದ್ಯಾಲಯ ಮಂಜೂರು ಮಾಡುವಂತೆ ಸಂಸದ ಬಿ.ವೈ ರಾಘವೇಂದ್ರ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಸಚಿವ ಪ್ರಧಾನ್ ಅವರನ್ನು ಭೇಟಿ ಮಾಡಿದ ಸಂಸದ ರಾಘವೇಂದ್ರ, ವಿದ್ಯಾಲಯದ ಅಗತ್ಯತೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದು, ಸಚಿವರು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿರುವುದಾಗಿ ತಿಳಿಸಿದೆ.

ಬೈಂದೂರಿನಲ್ಲಿ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಬೇಡಿಕೆ Read More »

ಕರ್ನಾಟಕ

ಜೀನ್ಸ್ ಪಾರ್ಕ್ ಸ್ಥಾಪನೆಗೆ ಜಮೀನು ಗುರುತಿಸಿ – ಅಧಿಕಾರಿಗಳಿಗೆ ಸಿಎಂ ಸೂಚನೆ

(ನ್ಯೂಸ್ ಕಡಬ)newskadaba.com ಬಳ್ಳಾರಿ, ಆ.09. ಬಿಸಿಲ ನಾಡು ಗಣಿ ಜಿಲ್ಲೆ ಬಳ್ಳಾರಿಯನ್ನು ಭಾರತದ ಜೀನ್ಸ್ ರಾಜಧಾನಿಯನ್ನಾಗಿ ಮಾಡುವುದಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಚುನಾವಣಾ ಪೂರ್ವ ನೀಡಿದ ಭರವಸೆ ನನಸಾಗುವತ್ತ ಒಂದು ಹೆಜ್ಜೆ ಮುಂದಿಟ್ಟಿದ್ದು, ಜಿಲ್ಲೆಯಲ್ಲಿ ಜೀನ್ಸ್ ಜವಳಿ ಪಾರ್ಕ್ ಸ್ಥಾಪಿಸಲು ಭೂಮಿಯನ್ನು ಆಯ್ಕೆ ಮಾಡುವಂತೆ ಕರ್ನಾಟಕ ಸರ್ಕಾರವು ಬಳ್ಳಾರಿಯಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳ್ಳಾರಿ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಜೀನ್ಸ್ ಜವಳಿ ಪಾರ್ಕ್ ನಿರ್ಮಿಸಲು ಜಾಗವನ್ನು ಪತ್ತೆ ಹಚ್ಚಿ

ಜೀನ್ಸ್ ಪಾರ್ಕ್ ಸ್ಥಾಪನೆಗೆ ಜಮೀನು ಗುರುತಿಸಿ – ಅಧಿಕಾರಿಗಳಿಗೆ ಸಿಎಂ ಸೂಚನೆ Read More »

ಕರ್ನಾಟಕ

ಅರಣ್ಯ ಉಳಿಸಬೇಕೆಂದು ತೋಟಗಳನ್ನು ನಾಶ ಮಾಡಿದ ಅರಣ್ಯಾಧಿಕಾರಿಗಳು

(ನ್ಯೂಸ್ ಕಡಬ)newskadaba.com ಕಾರವಾರ, ಆ.09. ರಾಜ್ಯದಲ್ಲಿಯೇ ಅತಿ ಹೆಚ್ಚು ಅರಣ್ಯ ಪ್ರದೇಶವಿರುವ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಜನರಿಗೆ ಪರಿಹಾರ ನೀಡಿ ಸ್ಥಳಾಂತರ ಮಾಡುವ ಕಾರ್ಯ ಒಂದೆಡೆ ನಡೆಯುತ್ತಲೇ ಇದೆ. ಇನ್ನೊಂದೆಡೆ ಸ್ಥಳಾಂತರ ಮಾಡಿದ ಕುಟುಂಬಗಳು ಬೆಳೆದ ತೋಟಗಾರಿಕಾ ಬೆಳೆಗಳನ್ನು ಅರಣ್ಯ ಇಲಾಖೆಯವರೇ ನಾಶ ಮಾಡುತ್ತಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ ಎಂಬಂತೆ ಸ್ಥಳಾಂತರಗೊಂಡ ಕುಟುಂಬಗಳು ತಿಂಗಳುಗಟ್ಟಲೆ, ವರ್ಷಗಟ್ಟಲೆ ಜೋಪಾನ ಮಾಡಿರುವ ಅಡಕೆ ಹಾಗೂ ಇತ್ಯಾದಿ

ಅರಣ್ಯ ಉಳಿಸಬೇಕೆಂದು ತೋಟಗಳನ್ನು ನಾಶ ಮಾಡಿದ ಅರಣ್ಯಾಧಿಕಾರಿಗಳು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Death, deadbody, Waterfall

ವಿದ್ಯುತ್ ಸ್ಪರ್ಶಗೊಂಡು ತಾಯಿ-ಮಗ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಲಕ್ನೋ, ಆ.09. ಮೊಬೈಲ್ ಚಾರ್ಜ್ ಹಾಕುವ ವೇಳೆ ವಿದ್ಯುತ್ ಶಾಕ್ ತಗುಲಿ 15 ವರ್ಷದ ಬಾಲಕ ಮೃತಪಟ್ಟಿದ್ದು, ಬಾಲಕನನ್ನು ರಕ್ಷಿಸಲು ಯತ್ನಿಸಿದಾಗ ಆತನ ತಾಯಿಗೂ ವಿದ್ಯುತ್ ಸ್ಪರ್ಶವಾಗಿ ಕೊನೆಯುಸಿರೆಳೆದ ಘಟನೆ ವರದಿಯಾಗಿದೆ. ಈ ಬಗ್ಗೆ ಪೊಲೀಸ್ ಅಧಿಕಾರಿ ಮಹೇಶ್ ಪಾಂಡೆ ಮಾತನಾಡಿ ” ವಿದ್ಯುತ್ ಸ್ಪರ್ಶದಿಂದ ತಾಯಿ-ಮಗ ಮೃತಪಟ್ಟಿದ್ದಾರೆ” ಎಂದು ತಿಳಿಸಿದ್ದಾರೆ. ರೋಹಿತ್ ಜೈಸ್ವಾಲ್ (15) ಬಾಲಕ ರಾತ್ರಿ ತನ್ನ ತಾಯಿ ರಾಮ್ ಸಹೇಲಿಯೊಂದಿಗೆ ತಮ್ಮ ಮನೆಯೊಳಗೆ ಮಲಗಿದ್ದರು. ರಾತ್ರಿ ಎಚ್ಚರಗೊಂಡು ಮೊಬೈಲ್ ಚಾರ್ಜ್

ವಿದ್ಯುತ್ ಸ್ಪರ್ಶಗೊಂಡು ತಾಯಿ-ಮಗ ಸ್ಥಳದಲ್ಲೇ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಗುವಿಗೆ ಜನ್ಮ ನೀಡಿದ ಬೆನ್ನಲ್ಲೇ ಮತ್ತೆ ಅಪ್ತಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

(ನ್ಯೂಸ್ ಕಡಬ)newskadaba.com ಜೈಪುರ, ಆ.09. ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳಿಗೆ ಕಡಿವಾಣ ಬೀಳುತ್ತಿಲ್ಲ. ಇದೀಗ ಮತ್ತೊಂದು ಘನ ಘೋರ ಘಟನೆ ವರದಿಯಾಗಿದೆ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಕಾಮುಕರು ವಿಚಾರ ಬಾಯ್ಬಿಟ್ಟರೆ ಇಡೀ ಕುಟುಂಬವನ್ನೇ ಹತ್ಯೆ ಮಾಡೋದಾಗಿ ಬೆದರಿಸಿದ್ದಾರೆ. ಹೀಗಾಗಿ ರೇಪ್ ವಿಚಾರ ರಹಸ್ಯವಾಗಿಟ್ಟ ಬಾಲಕಿ ಗರ್ಭಿಣಿಯಾಗಿದ್ದಾಳೆ. ತೀವ್ರ ಹೊಟ್ಟೆ ನೋವಿನ ಕಾರಣ ಪೋಷಕರು ಆಸ್ಪತ್ರೆ ದಾಖಲಿಸಿದ ಬೆನ್ನಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ ಎನ್ನಲಾಗಿದೆ. ಮಗುವಿಗೆ ಜನ್ಮ

ಮಗುವಿಗೆ ಜನ್ಮ ನೀಡಿದ ಬೆನ್ನಲ್ಲೇ ಮತ್ತೆ ಅಪ್ತಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಂದ್ರಯಾನ-3; ಇತಿಹಾಸ ನಿರ್ಮಿಸಲಿದೆ ʻಭಾರತʼ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.09. ಭಾರತದ ಬಾಹ್ಯಾಕಾಶ ನೌಕೆ ಚಂದ್ರಯಾನ-3(Chandrayaan-3) ಈ ತಿಂಗಳು ಚಂದ್ರನ ಅಂಗಳದಲ್ಲಿ ಲ್ಯಾಂಡ್‌ ಆಗಲಿದ್ದು, ತನ್ನ ಕಾರ್ಯಾಚರಣೆಯನ್ನು ಪೂರ್ಣಗೊಳಿಸಲಿದೆ. ಚಂದ್ರಯಾನ-3 ರ ಯಶಸ್ಸಿಗೆ, 10 ನಿಮಿಷಗಳ ಸಮಯವು ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಲಾಗುತ್ತದೆ. ಈ 10 ನಿಮಿಷಗಳಲ್ಲಿ ಯಾವುದೇ ಅಡಚಣೆ ಉಂಟಾದರೆ ಇಡೀ ಕಾರ್ಯಾಚರಣೆ ವಿಫಲವಾಗಬಹುದು. ಚಂದ್ರಯಾನ-3 ಸುರಕ್ಷಿತ ಲ್ಯಾಂಡಿಂಗ್‌ಗೆ ಸಿದ್ಧತೆ ಅಂತಿಮ ಹಂತದಲ್ಲಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ವಾಸ್ತವವಾಗಿ, ಚಂದ್ರಯಾನ-2 ರ ಅಡಚಣೆ ಮತ್ತು ಮಿಷನ್ ವಿಫಲವಾದ ನಂತರ, ಎಲ್ಲರ ಕಣ್ಣುಗಳು

ಚಂದ್ರಯಾನ-3; ಇತಿಹಾಸ ನಿರ್ಮಿಸಲಿದೆ ʻಭಾರತʼ Read More »

ರಾಷ್ಟ್ರೀಯ ನ್ಯೂಸ್

ಮಹಿಳೆಯರ ಸೌಂದರ್ಯ ಹೆಚ್ಚಿಸಲು ನೆರವಾಗುತ್ತೆ ದಾಸವಾಸ ಹೂ – ಇಲ್ಲಿದೆ ಮಾಹಿತಿ

(ನ್ಯೂಸ್ ಕಡಬ)newskadaba.com ಆ.09. ಬಣ್ಣ ಬಣ್ಣದಲ್ಲಿ ಅರಳಿ ನಿಲ್ಲುವ ದಾಸವಾಳ ಅನೇಕ ಔಷಧೀಯ ಗುಣಗಳನ್ನು ಹೊಂದಿದ್ದು, ದಾಸವಾಳ ಪ್ರಯೋಜನಗಳ ಬಗ್ಗೆ ತಿಳಿದವರು ಕಡಿಮೆ. ನಮ್ಮ ದೇಹದಲ್ಲಿರುವ ಬೇಡದ ಕಲ್ಮಶಗಳನ್ನು ಹೊರ ಹಾಕುತ್ತವೆ. ಶಕ್ತಿವರ್ಧಕವಾಗಿ ಕೆಲಸ ಮಾಡುತ್ತದೆ. ಮಹಿಳೆಯರಿಗೆ ಮೋನೋಪಾಸ್ ಸಮಯದಲ್ಲಿ ಆಟಪ್ಲ್ಯಾಸ್ ಸಮಸ್ಯೆ ಕಂಡುಬರುತ್ತದೆ. ತುಂಬಾ ಸೆಕೆಯಾದಂತೆ ಅನಿಸುವುದು, ಮೈಯೆಲ್ಲ ಬೆವರುವುದು ಇತ್ಯಾದಿ. ಇದರಿಂದ ಹೊರಬರಲು ಕೆಂಪು ಅಥವಾ ಬಿಳಿ ದಾಸವಾಳದ ಹೂವನ್ನು ತಿನ್ನುವುದು ಅಥವಾ ಚಹಾ ಮಾಡಿಕೊಂಡು ಕುಡಿಯುವುದೇ ಉತ್ತಮ ಮಾರ್ಗ. ಈ ಹೂವನ್ನು ಚಹಾದ

ಮಹಿಳೆಯರ ಸೌಂದರ್ಯ ಹೆಚ್ಚಿಸಲು ನೆರವಾಗುತ್ತೆ ದಾಸವಾಸ ಹೂ – ಇಲ್ಲಿದೆ ಮಾಹಿತಿ Read More »

ಆರೋಗ್ಯ ಮಾಹಿತಿ
Scroll to Top