ನ್ಯೂಸ್ ಕಡಬ

ಟೊಮೆಟೊ ಬೆಲೆಯಲ್ಲಿ ಭಾರಿ ಕುಸಿತ; ರೈತರಲ್ಲಿ ಆತಂಕ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ಟೊಮೆಟೊ ಬೆಲೆಯಲ್ಲಿ ಭಾರಿ ಏರಿಕೆಯಾಗಿದ್ದು, ರೈತರಿಗೆ ಖುಷಿ ಕೊಟ್ಟಿತ್ತು. ಕಳೆದ ಕೆಲವು ವಾರಗಳಿಂದ ನಿರಂತರವಾಗಿ ಮುಗಿಲು ಮುಟ್ಟಿದ್ದ ಟೊಮೆಟೊ ಬೆಲೆ ಈಗ ದಿಢೀರ್ ಕುಸಿತ ಕಾಣುತ್ತಿದೆ. ಬೆಲೆ ಏರಿಕೆ ಬಳಿಕ ಖುಷಿಯಾಗಿದ್ದ ರೈತರಲ್ಲಿ ದಿಢೀರ್ ಬೆಲೆ ಕುಸಿತವು ಆತಂಕ ಸೃಷ್ಟಿ ಮಾಡಿದೆ. ಹಳ್ಳಿಯಿಂದ ದಿಲ್ಲಿವರೆಗೂ ಒಂದೇ ಮಾತು, ಅದು ಟೊಮೆಟೊ ಬೆಲೆ ಏರಿಕೆಯದ್ದು, ಪೆಟ್ರೋಲ್‌ಗಿಂತ ಡಬಲ್ ಬೆಲೆಗೆ ಮಾರಾಟ ಆಗಿದ್ದ ಟೊಮೆಟೊ ಈಗ ಮತ್ತೆ ಕುಸಿಯಲು ಆರಂಭಿಸಿದೆ. 15 ಕೆಜಿ ತೂಕದ […]

ಟೊಮೆಟೊ ಬೆಲೆಯಲ್ಲಿ ಭಾರಿ ಕುಸಿತ; ರೈತರಲ್ಲಿ ಆತಂಕ Read More »

ಕರ್ನಾಟಕ

ರಸ್ತೆಯಲ್ಲಿ ಕಾರು ಅಡ್ಡಗಟ್ಟಿ ಹಲ್ಲೆಗೆ ಯತ್ನ – ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ರಸ್ತೆಯಲ್ಲಿ ಕಾರು ಅಡ್ಡಗಟ್ಟಿ ಹಲ್ಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಘು ಮತ್ತು ಮುರುಳಿ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ರಘು ಮತ್ತು ಮುರುಳಿ ಬೈಕ್ ನಲ್ಲಿ ಕಾರೊಂದನ್ನು ಹಿಂಬಾಲಿಸಿಕೊಂಡು ಬಂದಿದ್ದು, ವೈಟ್ ಫಿಲ್ಡ್ ನ ಸಿದ್ದಾಪುರ ಬಳಿ ಕಾರನ್ನು ಅಡ್ಡಗಟ್ಟಿ ಕಾರಿನ ಬಳಿ ಬಂದು ಚಾಲಕನಿಗೆ ಕಾರಿನಿಂದ ಕೆಳಗೆ ಇಳಿಯಲು ಹೇಳಿದ್ದರು. ಚಾಲಕ ಕೆಳಗೆ ಇಳಿಯದಿದ್ದಾಗ ಕಲ್ಲಿನಿಂದ ಕಾರಿನ ಗಾಜನ್ನು ಒಡೆಯಲು ಯತ್ನಿಸಿದ್ದರು ಎಂದು ತಿಳಿದುಬಂದಿದೆ.

ರಸ್ತೆಯಲ್ಲಿ ಕಾರು ಅಡ್ಡಗಟ್ಟಿ ಹಲ್ಲೆಗೆ ಯತ್ನ – ಇಬ್ಬರು ಆರೋಪಿಗಳು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಡಿಯೋ ಚಿತ್ರೀಕರಣ ಪ್ರಕರಣ..! – ಉಡುಪಿಗೆ ಆಗಮಿಸಿದ ಸಿಐಡಿ ತಂಡ

(ನ್ಯೂಸ್ ಕಡಬ)newskadaba.com ಉಡುಪಿ, ಆ.09. ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ತನಿಖೆಗೆ ಸಿಐಡಿ ಪೊಲೀಸರು ಉಡುಪಿಗೆ ಆಗಮಿಸಿದ್ದಾರೆ ಎಂದು ವರದಿ ತಿಳಿಸಿದೆ. ಸಿಐಡಿ ವಿಭಾಗದ ಡಿವೈಎಸ್ಪಿ ಅಂಜುಮಾಲಾ ನಾಯಕ್ ನೇತೃತ್ವದ ತಂಡ ಉಡುಪಿಯಲ್ಲಿ ಬೀಡುಬಿಟ್ಟಿದ್ದು, ಎಸ್ಪಿ ಕಚೇರಿಗೆ ಭೇಟಿ ನೀಡಿ ಎಸ್ಪಿ ಅಕ್ಷಯ್ ಹಾಗೂ ಪ್ರಕರಣದ ಈ ಹಿಂದಿನ ತನಿಖಾಧಿಕಾರಿ ಬೆಳ್ಳಿಯಪ್ಪ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಕಾಲೇಜಿಗೆ ಭೇಟಿ ನೀಡಲಿರುವ ತಂಡ, ಸಂತ್ರಸ್ತೆ ಹಾಗೂ ಆರೋಪಿ ವಿದ್ಯಾರ್ಥಿನಿಯರನ್ನು ಮತ್ತು ಆಡಳಿತ

ವಿಡಿಯೋ ಚಿತ್ರೀಕರಣ ಪ್ರಕರಣ..! – ಉಡುಪಿಗೆ ಆಗಮಿಸಿದ ಸಿಐಡಿ ತಂಡ Read More »

ಕರಾವಳಿ

ಉಪ್ಪಿನಂಗಡಿ: ಶಾಂತಿ ಭಂಗ ಪ್ರಕರಣ – ಐವರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಆ.09. ವಾಹನಕ್ಕೆ ಸೈಡ್ ಕೊಡುವ ವಿಚಾರದಲ್ಲಿ ಜಗಳಕ್ಕಿಳಿದಿದ್ದ ಐವರ ವಿರುದ್ಧ ಉಪ್ಪಿನಂಗಡಿ ಪೊಲೀಸರು ಸಾರ್ವಜನಿಕ ಶಾಂತಿ ಭಂಗ ಪ್ರಕರಣದಡಿ ಕೇಸ್ ದಾಖಲಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ನೆಲ್ಯಾಡಿಯ ಬೆಥನಿ ಕಾಲೇಜು ಬಳಿಯ ರಸ್ತೆಯಲ್ಲಿ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಮಹೇಶ್ ಕೆ (30), ಅಶ್ವಥ್ (26), ಸ್ವರೂಪ್ ಪಟ್ಟೆ (25), ಅಖಿಲೇಶ್ (21) ಲಕ್ಷ್ಮಣ ಗೌಡ (45) ಎಂಬವರನ್ನು ವಶಕ್ಕೆ ಪಡೆದುಕೊಂಡು ಪೊಲೀಸರು 2 ಬೈಕ್ ಗಳನ್ನು 5 ಮೊಬೈಲ್ ಗಳನ್ನು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

ಉಪ್ಪಿನಂಗಡಿ: ಶಾಂತಿ ಭಂಗ ಪ್ರಕರಣ – ಐವರು ಪೊಲೀಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ

ಕೊರಗಜ್ಜನ ಆದಿಸ್ಥಳ ವರ್ಷದ 365 ದಿನವೂ ತೆರೆದಿರುತ್ತದೆ – ಆಡಳಿತ ಮಂಡಳಿ ಸ್ಪಷ್ಟನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.09. ಕುತ್ತಾರಿನಲ್ಲಿರುವ ಕೊರಗಜ್ಜನ ಏಳೂ ಆದಿಸ್ಥಳಗಳು ವರ್ಷದ 365 ದಿನವೂ ದಿನದ 24 ಗಂಟೆಯೂ ತೆರೆದಿರುತ್ತದೆ ಎಂದು ಕುತ್ತಾರು ಶ್ರೀ ಪಂಜಂದಾಯ ಬಂಟ ವೈದ್ಯನಾಥ ದೈವಸ್ಥಾನ ಮತ್ತು ಕೊರಗ ತನಿಯ ದೈವದ ಆದಿಸ್ಥಳಗಳ ಆಡಳಿತ ಮಂಡಳಿಯು ತಿಳಿಸಿದೆ. ಏಳು ಆದಿಸ್ಥಳಗಳು ದಿನದ 24 ಗಂಟೆಯೂ ತೆರೆದಿದ್ದರೂ, ಮಹಿಳೆಯರಿಗೆ ಮಾತ್ರ ಬೆಳಗ್ಗೆ 6.30ರಿಂದ ಸಂಜೆ 6.30ರ ವರೆಗೆ ಮಾತ್ರ ಪ್ರವೇಶ ಇರುತ್ತದೆ. ಈ ಏಳು ಆದಿ ಸ್ಥಳಗಳಲ್ಲಿ ಕೊರಗಜ್ಜನ ಕೋಲಗಳು ಕತ್ತಲೆಯಲ್ಲಿಯೇ ನಡೆಯುತ್ತದೆ ಮತ್ತು

ಕೊರಗಜ್ಜನ ಆದಿಸ್ಥಳ ವರ್ಷದ 365 ದಿನವೂ ತೆರೆದಿರುತ್ತದೆ – ಆಡಳಿತ ಮಂಡಳಿ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಇನ್ಮುಂದೆ ಕನ್ನಡದಲ್ಲೂ ಫೋನ್​ ಪೇ ಪೇಮೆಂಟ್​ ನೋಟಿಫಿಕೇಶನ್​

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ಡಿಜಿಟಲ್​ ಪೇಮೆಂಟ್​ ಪ್ಲಾಟ್​​ ಫಾರ್ಮ್​​ನಲ್ಲಿ ಜನಸಾಮಾನ್ಯರ ಜನಪ್ರಿಯ ತಾಣವಾಗಿರುವ ಫೋನ್​ಪೇ ಇದೀಗ ಮತ್ತಷ್ಟು ವ್ಯಾಪಾರಿ ಸ್ನೇಹಿಯಾಗುವತ್ತ ಹೆಜ್ಜೆ ಇಟ್ಟಿದ್ದು, ಈ ಹಿಂದೆ ವ್ಯಾಪಾರಿಗಳಿಗೆ ಗ್ರಾಹಕರ ಪೇಮೆಂಟ್​ ಇತಿಹಾಸವನ್ನು ಸುಲಭವಾಗಿ ತಿಳಿಯುವ ಉದ್ದೇಶದಿಂದ ಪಾವತಿ ಕುರಿತು ಸ್ಮಾರ್ಟ್​ ಸ್ಪೀಕರ್​ ನೋಟಿಫಿಕೇಶನ್​ ಅನ್ನು ಪರಿಚಯಿಸಿತು. ಇಷ್ಟು ದಿನ ಇಂಗ್ಲಿಷ್​ನಲ್ಲಿ ಈ ನೋಟಿಫಿಕೇಶನ್​ ಧ್ವನಿ ಕೇಳಿ ಬರುತ್ತಿತ್ತು. ಆದರೆ, ಇದೀಗ ಪ್ರಾದೇಶಿಕ ಭಾಷೆಗಳಲ್ಲೂ ಪರಿಚಯಿಸಿದೆ. ಈ ಸ್ಮಾರ್ಟ್​ ಸ್ಪೀಕರ್​ ಇನ್ಮುಂದೆ ಹಣದ ವಾಹಿವಾಟಿನ ಮಾಹಿತಿಯನ್ನು ಕನ್ನಡ,

ಇನ್ಮುಂದೆ ಕನ್ನಡದಲ್ಲೂ ಫೋನ್​ ಪೇ ಪೇಮೆಂಟ್​ ನೋಟಿಫಿಕೇಶನ್​ Read More »

ಕರ್ನಾಟಕ

 KSRTC ಮತ್ತು ಆಟೋ ನಡುವೆ ಮುಖಾಮುಖಿ ಢಿಕ್ಕಿ – ಓರ್ವ ಮಹಿಳೆ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ತುಮಕೂರು, ಆ.09. ಕೆಎಸ್‌ಆರ್​ಟಿಸಿ ಬಸ್ ಹಾಗೂ ಆಟೋ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಆಟೋದಲ್ಲಿದ್ದ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟು, 9 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ಜೋಗೇನಹಳ್ಳಿ ಗ್ರಾಮದ ಲಕ್ಷ್ಮೀದೇವಿ (33) ಎಂದು ಗುರುತಿಸಲಾಗಿದೆ. ಕೆಎಸ್​ಆರ್​ಟಿಸಿ ಬಸ್​ ಮತ್ತು ಆಟೋ ನಡುವೆ ಅಪಘಾತ ಸಂಭವಿಸಿದೆ. ಆಟೋದಲ್ಲಿ ಗೌರಿಬಿದನೂರುನಲ್ಲಿರುವ ಗಾರ್ಮೆಂಟ್ಸ್ ಫ್ಯಾಕ್ಟರಿಗೆ ಮಹಿಳೆಯರು ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಬಸ್ ಡಿಕ್ಕಿ ಹೊಡೆದಿದ್ದು, 9 ಮಂದಿ ಮಹಿಳೆಯರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು

 KSRTC ಮತ್ತು ಆಟೋ ನಡುವೆ ಮುಖಾಮುಖಿ ಢಿಕ್ಕಿ – ಓರ್ವ ಮಹಿಳೆ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ..!! – ಇಬ್ಬರು ಯುವಕರ ವಿರುದ್ಧ ದೂರು ದಾಖಲು

(ನ್ಯೂಸ್ ಕಡಬ)newskadaba.com ಕಡಬ, ಆ.09. ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ ಮಾಡುತ್ತಿದ್ದ  ಕುಂತೂರಿನ ಇಬ್ಬರು ಯುವಕರ ವಿರುದ್ಧ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಯುವಕರನ್ನು ಜುನೈದ್(23ವ.) ಹಾಗೂ ನಿತಿನ್(24ವ.) ಎಂದು ಗುರುತಿಸಲಾಗಿದೆ. ಯುವಕರ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರಿಬ್ಬರು ಕುಂತೂರು ಮಸೀದಿಯ ಬಳಿ ಸಾರ್ವಜನಿಕ ರಸ್ತೆ ಬದಿಯಲ್ಲಿ ಒಬ್ಬರಿಗೊಬ್ಬರು ಕೈ ಮಿಲಾಯಿಸಿಕೊಂಡು ಸಾರ್ವಜನಿಕರಿಗೆ ಭಯ ಉಂಟು ಮಾಡುವ ರೀತಿಯಲ್ಲಿ ವರ್ತಿಸುತ್ತಿರುವುದನ್ನು ರೌಂಡ್ಸ್ ಕರ್ತವ್ಯದಲ್ಲಿದ್ದ ಕಡಬ ಠಾಣೆ ಎಸ್.ಐ.ಅವರು ಗಮನಿಸಿದ್ದು, ಜೀಪು ನಿಲ್ಲಿಸಿ

ಕಡಬ: ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ..!! – ಇಬ್ಬರು ಯುವಕರ ವಿರುದ್ಧ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ನಿರ್ಜನ ಪ್ರದೇಶದಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ..!!

(ನ್ಯೂಸ್ ಕಡಬ)newskadaba.com ರಾಯಚೂರು, ಆ.09. ನಿರ್ಜನ ಪ್ರದೇಶದಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾದ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮದ ಬಳಿ ಸಂಭವಿಸಿದೆ. ಹೊಲದಲ್ಲಿ ಈ ಮಹಿಳೆಯ ಮೃತದೇಹ ಕಂಡುಬಂದಿದ್ದು, ಕೊಲೆಗೀಡಾದ ಮಹಿಳೆ 30 ರಿಂದ 35 ವಯಸ್ಸಿನವಳು ಎಂದು ಅಂದಾಜಿಸಲಾಗಿದೆ. ಮೃತದೇಹವನ್ನು ಎಸೆದು ಹೋಗಿದ್ದಾರೆ. ಬೆಳಗಿನ ಜಾವ ಈ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ ಎನ್ನಲಾಗಿದೆ. ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಬೆರಳಚ್ಚು ತಜ್ಞರು,

ನಿರ್ಜನ ಪ್ರದೇಶದಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

10 ಮಂದಿ IAS ಅಧಿಕಾರಿಗಳ ವರ್ಗಾವಣೆ..!! – ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.09. ರಾಜ್ಯ ಸರ್ಕಾರ ಹತ್ತು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಇಂದು ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ ಅಧಿಕಾರಿಗಳ ವಿವರ ಹೀಗಿವೆ. ಮಹಮ್ಮದ್ ಮೊಹ್ಸಿನ್- ಪ್ರಧಾನ ಕಾರ್ಯದರ್ಶಿ, ಕಾರ್ಮಿಕ ಇಲಾಖೆ. ಟಿ.ಎಚ್.ಎಂ.ಕುಮಾರ್ – ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ. ಆರ್.ಸ್ನೇಹಲ್ – ನಿರ್ದೇಶಕಿ(ಐಟಿ), ಬಿಎಂಟಿಸಿ. ಪ್ರಭುಲಿಂಗ ಕವಲಿಕಟ್ಟಿ- ಆಯುಕ್ತರು, ಪಶುಸಂಗೋಪನಾ ಮತ್ತು ಪಶುವೈದ್ಯಕೀಯ ಸೇವೆ. ಜಿ.ಲಕ್ಷ್ಮೀಕಾಂತ್ ರೆಡ್ಡಿ- ಜಂಟಿ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು

10 ಮಂದಿ IAS ಅಧಿಕಾರಿಗಳ ವರ್ಗಾವಣೆ..!! – ರಾಜ್ಯ ಸರ್ಕಾರ ಆದೇಶ Read More »

ಕರ್ನಾಟಕ
Scroll to Top