ನ್ಯೂಸ್ ಕಡಬ

ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು..!

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 07. ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕರವರು ಕಾಲು ಜಾರಿ ಬಿದ್ದು ಬೆನ್ನು ಮೂಳೆಗೆ ಪೆಟ್ಟಾಗಿದ್ದು, ಅವರನ್ನು ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಮೂಲತಃ ತುಮಕೂರಿನ ಗುಬ್ಬಿಯವರಾದ ತಿಮ್ಮಕ್ಕ ಅವರು ಮಕ್ಕಳಿಲ್ಲದ ಕಾರಣ ಪತಿಯೊಂದಿಗೆ ಸೇರಿ ಮರಗಳನ್ನು ನೆಟ್ಟು ಬೆಳೆಸಿದ್ದು, ದಂಪತಿಗಳು ಮೊದಲ ವರ್ಷದಲ್ಲಿ 4 ಕಿ.ಮೀ ರಸ್ತೆಯ ಎರಡು ಬದಿಗಳಲ್ಲಿ 10 ಆಲದ ಸಸಿಗಳನ್ನು ನೆಟ್ಟು ಬೆಳೆಸಲು ಆರಂಭಿಸಿದ್ದರು. ಇಲ್ಲಿಯವರೆಗೂ ತಿಮ್ಮಕ್ಕರವರು 8 ಸಾವಿರಕ್ಕೂ […]

ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು..! Read More »

ಕರ್ನಾಟಕ

ಕೊಂಬೆ ಕಡಿಯುವಾಗ ವಿದ್ಯುತ್ ಸ್ಪರ್ಶವಾಗಿ ವ್ಯಕ್ತಿ ಮರದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಆ.07. ಮರದ ಕೊಂಬೆ ಕಡಿಯಲು ಹೋಗಿದ್ದ ವ್ಯಕ್ತಿ ವಿದ್ಯುತ್ ತಂತಿ ಸ್ಪರ್ಶವಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹುಯಿಲುಮನೆ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಲೋಕಪ್ಪ ಗೌಡ (56) ಎಂದು ಗುರುತಿಸಲಾಗಿದೆ. ವಿದ್ಯುತ್ ತಂತಿ ತಗುಲಿ ಮರದ ಮೇಲೆಯೇ ಪ್ರಾಣ ಬಿಟ್ಟಿದ್ದು, ವಿದ್ಯುತ್ ತಂತಿಗೆ ಮರದ ಕೊಂಬೆಗಳು ತಗಲುತ್ತಿದೆ ಎಂದು ಮರ ಕಡಿಯಲು ಹೋಗಿದ್ದ ವೇಳೆ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಬಾಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ

ಕೊಂಬೆ ಕಡಿಯುವಾಗ ವಿದ್ಯುತ್ ಸ್ಪರ್ಶವಾಗಿ ವ್ಯಕ್ತಿ ಮರದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮರದಿಂದ ಬಿದ್ದು ಪೊಲೀಸ್ ಪೇದೆ ಮೃತ್ಯು

(ನ್ಯೂಸ್ ಕಡಬ) newskadaba.com ಕೊಡಗು, ಆ. 07. ಮರದಿಂದ ಬಿದ್ದು ಪೊಲೀಸ್​ ಸಿಬ್ಬಂದಿಯೋರ್ವರು ಮೃತಪಟ್ಟ ಘಟನೆ ಕುಶಾಲನಗರ ತಾಲೂಕಿನ ಕಾನ್​ ಬೈಲ್​ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಸಿಬ್ಬಂದಿಯನ್ನು ಲೋಕೇಶ್ (40)  ಎಂದು ಗುರುತಿಸಲಾಗಿದೆ. ಲೋಕೇಶ್​ ಅವರು ಮಾವಿನ ಮರ ಕಸಿ ಮಾಡಲು ಮರ ಏರಿದ್ದ ಸಮಯದಲ್ಲಿ ಬಿಪಿ ಕಡಿಮೆಯಾಗಿ, ತಲೆ ತಿರುಗಿ ಮರದಿಂದ ಕಾಂಕ್ರೀಟ್ ರೋಡ್​ಗೆ ಬಿದ್ದ ಪರಿಣಾಮ​ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಲೋಕೇಶ್​ ಅವರು ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರಿಗೆ 10 ವಷ೯ಗಳಿಂದ

ಮರದಿಂದ ಬಿದ್ದು ಪೊಲೀಸ್ ಪೇದೆ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕರ್ನಾಟಕದ ನೂತನ DG ಹಾಗೂ IGP ಯಾಗಿ ಡಾ| ಅಲೋಕ್ ಕುಮಾರ್ ನೇಮಕ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.06. ಪ್ರವೀಣ್ ಸೂದ್ ಅವರು ಸಿಬಿಐಗೆ ನೇಮಕಗೊಂಡ ನಂತರ, ಅವರ ಸ್ಥಾನಕ್ಕೆ ರಾಜ್ಯ ಸರ್ಕಾರದಿಂದ ಡಾ.ಅಲೋಕ್ ಮೋಹನ್ ಅವರನ್ನು ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿತ್ತು. ತಾತ್ಕಾಲಿಕ ನೇಮಕಾತಿಯನ್ನು, ಈಗ ಅಧಿಕೃತಗೊಳಿಸಿ ಆದೇಶಿಸಿದೆ ಎನ್ನಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಡಾ.ಅಲೋಕ್ ಮೋಹನ್, ಐಪಿಎಸ್ (ಕೆಎನ್: 1987) ಪೊಲೀಸ್ ಮಹಾನಿರ್ದೇಶಕರು ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾನಿರ್ದೇಶಕರು, ಗೃಹರಕ್ಷಕ ದಳದ ಕಮಾಂಡೆಂಟ್ ಜನರಲ್, ರಾಜ್ಯ ವಿಪತ್ತು

ಕರ್ನಾಟಕದ ನೂತನ DG ಹಾಗೂ IGP ಯಾಗಿ ಡಾ| ಅಲೋಕ್ ಕುಮಾರ್ ನೇಮಕ Read More »

ಕರ್ನಾಟಕ

ಬೆಳ್ತಂಗಡಿ: ಅನೈತಿಕ ಪೊಲೀಸ್ ಗಿರಿ ಪ್ರಕರಣ – ಮೂವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ.05. ಧರ್ಮಸ್ಥಳ ಬಸ್ ನಿಲ್ದಾಣದ ಬಳಿ ನಡೆದ ಅನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳನ್ನು ಅವಿನಾಶ್ ಧರ್ಮಸ್ಥಳ, ನಂದೀಪ್ ಧರ್ಮಸ್ಥಳ ಹಾಗೂ ಅಕ್ಷತ್ ಉಪ್ಪಿನಂಗಡಿ ಎಂದು ಗುರುತಿಸಲಾಗಿದೆ. ಧರ್ಮಸ್ಥಳ ಬಸ್ ನಿಲ್ದಾಣ ಬಳಿ, ರಿಕ್ಷಾ ಚಾಲಕ ಮಹಮ್ಮದ್ ಆಸೀಕ್ ಎಂಬವರ ಮೇಲೆ ಹಲ್ಲೆಯಾಗಿದ್ದು, ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ

ಬೆಳ್ತಂಗಡಿ: ಅನೈತಿಕ ಪೊಲೀಸ್ ಗಿರಿ ಪ್ರಕರಣ – ಮೂವರು ಆರೋಪಿಗಳ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಬ್ರಿಟನ್‌ ನಲ್ಲಿ ಆತಂಕ ಸೃಷ್ಟಿಸಿದ ಕೊರೊನಾ ರೂಪಾಂತರಿ..!

(ನ್ಯೂಸ್ ಕಡಬ)newskadaba.com ಬ್ರಿಟನ್, ಆ.05. ಬ್ರಿಟನ್‌ ನಲ್ಲಿ ಕೊರೊನಾ ಹೊಸ ರೂಪಾಂತರ ಜನರಲ್ಲಿ ಮತ್ತೊಮ್ಮೆ ಆತಂಕ ಸೃಷ್ಟಿಸಿದ್ದು, ಯುಕೆ ಹೆಲ್ತ್ ಸೆಕ್ಯುರಿಟಿ ಏಜೆನ್ಸಿ (ಯುಕೆಎಚ್‌ಎಸ್‌ಎ) ಪ್ರಕಾರ, ಇಲ್ಲಿ ಪ್ರತಿ 7 ರೋಗಿಗಳಲ್ಲಿ ಒಬ್ಬರು ಈ ಹೊಸ ರೂಪಾಂತರಿ ಸೋಂಕಿಗೆ ಒಳಗಾಗಿದ್ದಾರೆ. ಇದು EG.5.1 ಎಂದು ಹೆಸರಿಸಲಾದ ಒಮಿಕ್ರಾನ್ ನಿಂದ ಪಡೆದ ರೂಪಾಂತರಿಯಾಗಿದೆ. ಏಜೆನ್ಸಿಯ ಪ್ರಕಾರ, ಈ ಹೊಸ ರೂಪಾಂತರದ ಹೆಚ್ಚಿನ ಪ್ರಕರಣಗಳು ಏಷ್ಯಾದಲ್ಲಿ ಕಂಡುಬರುತ್ತಿವೆ. ಇದು ಇಲ್ಲಿವರೆಗೆ ಕಾಣಿಸಿರುವ ಕೊರೊನಾದ 2ನೇ ಅತ್ಯಂತ ಅಪಾಯಕಾರಿ ರೂಪಾಂತರಿಯಾಗಿದೆ ಎಂದು

ಬ್ರಿಟನ್‌ ನಲ್ಲಿ ಆತಂಕ ಸೃಷ್ಟಿಸಿದ ಕೊರೊನಾ ರೂಪಾಂತರಿ..! Read More »

ರಾಷ್ಟ್ರೀಯ ನ್ಯೂಸ್

‘ರಾಜ್ಯದಲ್ಲಿ ಯಾರು ಏನು ಮಾಡಿದ್ದಾರೆ ? ಎಲ್ಲವೂ ನನಗೆ ಗೊತ್ತಿದೆ’..! ➤ ಡಿ.ಕೆ ಶಿವಕುಮಾರ್‌ ತಿರುಗೇಟು

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.05. ರಾಜ್ಯದಲ್ಲಿ ಯಾರು ಏನಿದ್ದಾರೆ. ?ಅವರು ಏನು ಮಾಡಿದ್ದಾರೆ ? ಎಲ್ಲವೂ ನನಗೆ ಗೊತ್ತಿದೆ. ಆದರೆ, ನಾನು ಬಾಯಿ ಬಿಟ್ಟು ಏನು ಹೇಳುವುದಿಲ್ಲ ಎಂದರು. ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ನಾನು ಯಾರೊಂದಿಗೂ ಒಪ್ಪಂದ ಮಾಡಿಕೊಂಡಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮಾಜಿ ಸಿಎಂ ಕುಮಾರಸ್ವಾಮಿ ಅವರ ಆರೋಪಕ್ಕೆ ಉತ್ತರಿಸಿದ ಅವರು,  ಹಿಂದೆ ನಾನು ಕುಮಾರಣ್ಣನ ಕೈ ಕೆಳಗೆ ಕೆಲಸ ಮಾಡಿದ್ದೇನೆ. ಅಣ್ಣನ ಕುರಿತು ನನಗೂ

‘ರಾಜ್ಯದಲ್ಲಿ ಯಾರು ಏನು ಮಾಡಿದ್ದಾರೆ ? ಎಲ್ಲವೂ ನನಗೆ ಗೊತ್ತಿದೆ’..! ➤ ಡಿ.ಕೆ ಶಿವಕುಮಾರ್‌ ತಿರುಗೇಟು Read More »

ಕರ್ನಾಟಕ

ಗೃಹಜ್ಯೋತಿ ಯೋಜನೆ..! – 4 ದಿನಗಳಲ್ಲಿ 12 ಲಕ್ಷಕ್ಕೂ ಹೆಚ್ಚು ಮಂದಿ ನೋಂದಣಿ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.05. ಗೃಹಜ್ಯೋತಿ ನೋಂದಣಿ ಪ್ರಕ್ರಿಯೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಸರ್ವರ್ ಸಮಸ್ಯೆಯ ಮಧ್ಯೆಯೂ (ಜೂನ್​ 21) ಸಂಜೆ ವೇಳೆಗೆ ಒಟ್ಟು 12.51 ಲಕ್ಷ ಗ್ರಾಹಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ. ಗೃಹಜ್ಯೋತಿ ಯೋಜನೆಗೆ ನೋಂದಣಿ ಪ್ರಕ್ರಿಯೆಯು ಆರಂಭಗೊಂಡಿತ್ತು. ಮೊದಲ ದಿನ – 96,305, ಎರಡನೆಯ ದಿನ- 3,34,845 ಮೂರನೇ ದಿನ 4,64,225 ಹಾಗೂ ನಾಲ್ಕನೇ ದಿನ (ಬುಧವಾರ) 3.56 ಲಕ್ಷ ಗ್ರಾಹಕರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇಂದಿನಿಂದ ರಾಜ್ಯದ ಎಲ್ಲಾ ವಿದ್ಯುತ್

ಗೃಹಜ್ಯೋತಿ ಯೋಜನೆ..! – 4 ದಿನಗಳಲ್ಲಿ 12 ಲಕ್ಷಕ್ಕೂ ಹೆಚ್ಚು ಮಂದಿ ನೋಂದಣಿ Read More »

ಕರ್ನಾಟಕ

ಆ. 05 ರಂದು ಕಲಬುರಗಿಯಲ್ಲಿ ಗೃಹ ಜ್ಯೋತಿ ಯೋಜನೆಗೆ ಚಾಲನೆ..! – ಇಂಧನ ಸಚಿವ ಕೆ.ಜೆ. ಚಾರ್ಜ್

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಆ.05. ಪ್ರತಿಯೊಂದು ಮನೆಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಕಲಬುರಗಿಯಲ್ಲಿ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ. ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಯೋಜನೆಯಡಿ ಬಳಕೆಯಾಗುವ ವಿದ್ಯುತ್‌ಗೆ ಫಲಾನುಭವಿಗಳು ಶುಲ್ಕ ಪಾವತಿಸಬೇಕಾಗಿಲ್ಲ ಎಂದರು. ಗೃಹ ಜ್ಯೋತಿ ಯೋಜನೆ 2023 ರ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್ ಭರವಸೆ ನೀಡಿದ ಐದು ಭರವಸೆಗಳಲ್ಲಿ ಒಂದಾಗಿದೆ. 1.4 ಕೋಟಿಗೂ ಹೆಚ್ಚು ಗ್ರಾಹಕರು ಈಗಾಗಲೇ ಪ್ರಯೋಜನಕ್ಕಾಗಿ ಅರ್ಜಿ ಸಲ್ಲಿಸಿದ್ದು,

ಆ. 05 ರಂದು ಕಲಬುರಗಿಯಲ್ಲಿ ಗೃಹ ಜ್ಯೋತಿ ಯೋಜನೆಗೆ ಚಾಲನೆ..! – ಇಂಧನ ಸಚಿವ ಕೆ.ಜೆ. ಚಾರ್ಜ್ Read More »

ಕರ್ನಾಟಕ

ಕೈಗಾರಿಕೆಗಳು ಶಿಕ್ಷಣ ಕ್ಷೇತ್ರಕ್ಕೆ ನೆರವು ನೀಡಬೇಕು..! – ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.05. ಉದ್ಯಮ‌ ಕ್ಷೇತ್ರದ ಬೆಳವಣಿಗೆಗೆ ಮತ್ತು ಪ್ರಗತಿಗೆ ಅಗತ್ಯವಾದ ಎಲ್ಲಾ ಸಹಕಾರ ಮತ್ತು ನೆರವನ್ನು ನೀಡುತ್ತದೆ. ಕಾರ್ಪೋರೇಟ್ ಸಂಸ್ಥೆಗಳು ಮತ್ತು ಉದ್ಯಮ ಕ್ಷೇತ್ರ ಸರ್ಕಾರದ ಜತೆಗೆ ಸಮಾಜದ ಪ್ರಗತಿಗೆ ಕೈ ಜೋಡಿಸಬೇಕು. ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ಸಮಾಜದ ಮತ್ತು ಉದ್ಯಮ ಕ್ಷೇತ್ರದ ಆರೋಗ್ಯಕರ ಪ್ರಗತಿಗೆ ಮುಂದಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ, ಬೃಹತ್

ಕೈಗಾರಿಕೆಗಳು ಶಿಕ್ಷಣ ಕ್ಷೇತ್ರಕ್ಕೆ ನೆರವು ನೀಡಬೇಕು..! – ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ
Scroll to Top