ನ್ಯೂಸ್ ಕಡಬ

ಮಂಗಳೂರು: ದೋಣಿ ಮುಳುಗಡೆ; 9 ಮೀನುಗಾರರ ರಕ್ಷಣೆ..!

(ನ್ಯೂಸ್ ಕಡಬ)newskadaba.com ಮಂಗಳೂರು, ಆ.05. ಮೀನುಗಾರಿಕೆಗೆ ತೆರಳಿದ್ದ ದೋಣಿಯು ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಪಲ್ಟಿಯಾಗಿದ್ದು, ಈ ವೇಳೆ ಸ್ಥಳೀಯ ಮೀನುಗಾರರು ನೆರವಿಗೆ ಧಾವಿಸಿ 9 ಮಂದಿ ಮೀನುಗಾರರನ್ನು ರಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ. ತೀರ ಪ್ರದೇಶದಿಂದ 5 ನಾಟಿಕಲ್ ಮೈಲುಗಳ ದೂರಕ್ಕೆ ಹೋದಾಗ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಪಲ್ಟಿಯಾಗಿದೆ.  ಶ್ರೀ ದುರ್ಗಾಪರಮೇಶ್ವರಿ ಹೆಸರಿನ ದೋಣಿ ಪಲ್ಟಿಯಾಗಿದ್ದು, ಇದರಲ್ಲಿ 9 ಮಂದಿ ಮೀನುಗಾರರು ಇದ್ದರು. ಆದರೆ, ಅದೃಷ್ಟವಶಾತ್ ದೋಣಿಯಲ್ಲಿದ್ದ ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ. ದೋಣಿಯಲ್ಲಿದ್ದ ಮೀನುಗಾರರೊಬ್ಬರು […]

ಮಂಗಳೂರು: ದೋಣಿ ಮುಳುಗಡೆ; 9 ಮೀನುಗಾರರ ರಕ್ಷಣೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ತಮಿಳು ಹಾಸ್ಯ ನಟ ನಿಧನ; ಬೀದಿಯಲ್ಲಿ ಶವವಾಗಿ ಪತ್ತೆ

(ನ್ಯೂಸ್ ಕಡಬ)newskadaba.com ಮಧುರೈ, ಆ.05. 1980-90ರ ದಶಕದಲ್ಲಿ ಪೋಷಕ ಪಾತ್ರದಲ್ಲಿ ಮಿಂಚಿದ್ದ ಖ್ಯಾತ ಹಾಸ್ಯ ನಟ ಮೋಹನ್‌ (60 ವರ್ಷ) ನಿಗೂಢವಾಗಿ ಮೃತನಾಗಿದ್ದು, ಅವರ ಮೃತದೇಹ ತಮಿಳುನಾಡಿನ ಮದುರೈನ ತಿರುಪರಂಕುಂದ್ರಂನ ಬೀದಿಯಲ್ಲಿ ಪತ್ತೆಯಾಗಿರುವುದಾಗಿ ವರದಿ ತಿಳಿಸಿದೆ. ವರದಿಗಳ ಪ್ರಕಾರ, 60 ವರ್ಷದ ನಟ ಮೋಹನ್ ಅವರು ತೀವ್ರ ಬಡತನಕ್ಕೆ ತುತ್ತಾಗಿದ್ದರು ಹಾಗೂ ಕೆಲಸ ಗಿಟ್ಟಿಸಲು ತೀವ್ರ ಒದ್ದಾಟ ಪಡುತ್ತಿದ್ದರು ಎಂದು ಹೇಳಲಾಗಿದೆ. ಅವರ ಪತ್ನಿಯು 10 ವರ್ಷಗಳ ಹಿಂದೆಯೇ ನಿಧನರಾಗಿದ್ದರು. ನೂರಾರು ಸಿನಿಮಾಗಳಲ್ಲಿ ಮೋಹನ್‌ ನಟಿಸಿದ್ದರು. ಆದರೆ

ತಮಿಳು ಹಾಸ್ಯ ನಟ ನಿಧನ; ಬೀದಿಯಲ್ಲಿ ಶವವಾಗಿ ಪತ್ತೆ Read More »

ರಾಷ್ಟ್ರೀಯ ನ್ಯೂಸ್

ಚೀನಾವನ್ನು ಹಿಂದಿಕ್ಕಿ ವಿಶ್ವದ ಕಾರ್ಖಾನೆಯಾಗಲು ಭಾರತ ಒಂದು ಜಿಗಿತದ ದೂರದಲ್ಲಿದೆ – ಅಧ್ಯಕ್ಷ ಆನಂದ್ ಮಹೀಂದ್ರಾ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.05. ಭಾರತವು ಚೀನಾವನ್ನು ಹಿಂದಿಕ್ಕಿ ವಿಶ್ವದ ಕಾರ್ಖಾನೆಯಾಗಿ ಬದಲಾಗಲು ಒಂದು ಜಿಗಿತದ ದೂರದಲ್ಲಿದೆ ಎಂದು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಹೇಳಿದ್ದಾರೆ. ಮಹೀಂದ್ರಾ ಆ್ಯಂಡ್ ಮಹೀಂದ್ರಾ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಷೇರುದಾರರನ್ನು ಉದ್ದೇಶಿಸಿ ಮಾತನಾಡಿದ್ದು, ಕೋವಿಡ್ ನಂತರದ ಪೂರೈಕೆ ಸರಪಳಿ ಅಡೆತಡೆಗಳು ದೇಶದ ಪರವಾಗಿ ಕೆಲಸ ಮಾಡಿದೆ. ಭಾರತ ವಿಶ್ವದ ಕಾರ್ಖಾನೆಯಾಗಿ ಬದಲಾಗಲು ಒಂದು ಜಿಗಿತದ ದೂರದಲ್ಲಿದೆ ಎಂದು ಆನಂದ್ ಮಹೀಂದ್ರಾ ಹೇಳಿದರು. ಯಶಸ್ವಿ ಜಿಗಿತವನ್ನು ಮಾಡಲು, ಅನೇಕ ವಿಷಯಗಳನ್ನು ಒಟ್ಟಿಗೆ

ಚೀನಾವನ್ನು ಹಿಂದಿಕ್ಕಿ ವಿಶ್ವದ ಕಾರ್ಖಾನೆಯಾಗಲು ಭಾರತ ಒಂದು ಜಿಗಿತದ ದೂರದಲ್ಲಿದೆ – ಅಧ್ಯಕ್ಷ ಆನಂದ್ ಮಹೀಂದ್ರಾ Read More »

ರಾಷ್ಟ್ರೀಯ ನ್ಯೂಸ್

ಪೆಟ್ರೋಲ್‌, ಡೀಸೆಲ್‌ ದರ ಭಾರತದಲ್ಲೇ ಕಡಿಮೆ – ಇಂಧನ ಸಚಿವರ ಸಮರ್ಥನೆ..!

(ನ್ಯೂಸ್ ಕಡಬ)newskadaba.com ಹೊಸದಿಲ್ಲಿ, ಆ.05. ಕಳೆದ ಕೆಲವು ತಿಂಗಳುಗಳಿಂದ ಕಚ್ಚಾ ತೈಲದ ಬೆಲೆಯಲ್ಲಿ ಇಳಿಕೆಯಾಗಿದ್ದು, ದೇಶದ ತೈಲ ಕಂಪನಿಗಳು ದೊಡ್ಡ ಲಾಭದಲ್ಲಿವೆ ಎಂದು ವರದಿಯಾಗಿದೆ. ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯನ್ನು ಸರಕಾರ ಕಡಿಮೆ ಮಾಡಿಲ್ಲ. ದೇಶದಲ್ಲಿನ ತೈಲ ದರವನ್ನು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್‌ ಪುರಿ ಸಮರ್ಥಿಸಿಕೊಂಡಿದ್ದಾರೆ. ”ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ದರ ಏರುಪೇರಾದರೂ ಭಾರತವು ಪೆಟ್ರೋಲ್‌ ಡೀಸೆಲ್‌ನಂತಹ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯನ್ನು ಕೈಗೆಟಕುವಂತೆ ಮಾಡಿದೆ,” ಎಂದು ಅವರು ಹೇಳಿದ್ದಾರೆ. “ಕಳೆದ ಎರಡು ವರ್ಷಗಳಿಂದ ಭಾರತದಲ್ಲಿ ಪೆಟ್ರೋಲ್‌

ಪೆಟ್ರೋಲ್‌, ಡೀಸೆಲ್‌ ದರ ಭಾರತದಲ್ಲೇ ಕಡಿಮೆ – ಇಂಧನ ಸಚಿವರ ಸಮರ್ಥನೆ..! Read More »

ರಾಷ್ಟ್ರೀಯ ನ್ಯೂಸ್

ಅಡಕೆ ನಾಡು ಚನ್ನಗಿರಿಯಲ್ಲಿ ಆಂಧ್ರ ಗಾಂಜಾ ಸದ್ದು !

(ನ್ಯೂಸ್ ಕಡಬ)newskadaba.com ಚನ್ನಗಿರಿ, ಆ.05. ರೈತರು ಅರ್ಥಿಕವಾಗಿ ಸದೃಢರಾಗಿದ್ದರೂ ಗಾಂಜಾದಂತಹ ಮಾದಕ ವಸ್ತುಗಳ ಘಾಟು ಅಲಲ್ಲಿ ತಾಗಿದ್ದು, ಮಾದಕ ದ್ರವ್ಯಗಳ ಪೆಡ್ಲರ್‌ಗಳು ಸದ್ದಿಲ್ಲದೇ ತಮ್ಮ ಕಾರ್ಯದಲ್ಲಿ ತೊಡಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಮಾದಕ ವ್ಯಸನಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿದೆ. ಯುವ ಪೀಳಿಗೆ ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗುತ್ತಿರುವುದು ವಿಷಾದದ ಸಂಗತಿಯಾಗಿದೆ. ಮಾದಕ ವಸ್ತುಗಳನ್ನು ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆಯಡಿ ನಿಯಂತ್ರಣ ಮಾಡುವಲ್ಲಿ ಮತ್ತು ಜಾಗೃತಿ ಕಾರ್ಯಕ್ರಮಗಳ ಹಮ್ಮಿಕೊಳ್ಳುವಲ್ಲಿ ಚನ್ನಗಿರಿ ಪೊಲೀಸ್‌ ಇಲಾಖೆ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ.

ಅಡಕೆ ನಾಡು ಚನ್ನಗಿರಿಯಲ್ಲಿ ಆಂಧ್ರ ಗಾಂಜಾ ಸದ್ದು ! Read More »

ಕ್ರೈಮ್ ನ್ಯೂಸ್

ಬಿಲ್ ಬಾಕಿ ಉಳಿಸಿಕೊಂಡಿದ್ದರೂ ಗೃಹಜ್ಯೋತಿ ಪ್ರಯೋಜನ ಪಡೆಯಬಹುದು – ಬೆಸ್ಕಾಂ ಮಹತ್ವದ ಮಾಹಿತಿ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.05. ಗ್ರಾಹಕರು ವಿದ್ಯುತ್ ಬಿಲ್‌ನ ಬಾಕಿ ಉಳಿಸಿಕೊಂಡಿದ್ದರೂ ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಬಹುದಾಗಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಮಾಧ್ಯಮ ತಿಳಿಸಿದೆ. ಸೆಪ್ಟೆಂಬರ್ 30ರೊಳಗೆ ವಿದ್ಯುತ್ ಬಾಕಿ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಜುಲೈ 25ರೊಳಗೆ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದರೆ, ಆಗಸ್ಟ್ ಬಿಲ್ನಲ್ಲಿ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ ಎಂದು ಹೇಳಿದೆ. ಜುಲೈ 25ರಿಂದ ಆಗಸ್ಟ್ 25ರೊಳಗೆ ಯೋಜನೆಗೆ ಅರ್ಜಿ ಸಲ್ಲಿಸಿದರೆ, ಸೆಪ್ಟೆಂಬರ್ ಬಿಲ್ನಲ್ಲಿ ಯೋಜನೆಯ ಪ್ರಯೋಜನ ದೊರೆಯಲಿದೆ. ಯೋಜನೆಗೆ ಅರ್ಹರಾಗಲು

ಬಿಲ್ ಬಾಕಿ ಉಳಿಸಿಕೊಂಡಿದ್ದರೂ ಗೃಹಜ್ಯೋತಿ ಪ್ರಯೋಜನ ಪಡೆಯಬಹುದು – ಬೆಸ್ಕಾಂ ಮಹತ್ವದ ಮಾಹಿತಿ..! Read More »

ಕರ್ನಾಟಕ

NCC ಕಿರಿಯ ವಿದ್ಯಾರ್ಥಿಗಳ ಮೇಲೆ ಹಲ್ಲೆ – ಹಿರಿಯ ವಿದ್ಯಾರ್ಥಿ ವಿರುದ್ದ ಪ್ರಕರಣ

(ನ್ಯೂಸ್ ಕಡಬ)newskadaba.com ಮಹಾರಾಷ್ಟ್ರ, ಆ.05. ಮಹಾರಾಷ್ಟ್ರದ ಥಾಣೆಯಲ್ಲಿರುವ ವಿದ್ಯಾ ಪ್ರಸಾರಕ್ ಮಂಡಲ್ ಕಾಲೇಜಿನಲ್ಲಿ ಎನ್‌ಸಿಸಿ ವಿದ್ಯಾರ್ಥಿಗಳನ್ನು ಹಿರಿಯ ವಿದ್ಯಾರ್ಥಿಯೊರ್ವ ಅಮಾನುಷವಾಗಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಎನ್‌ಸಿಸಿ ವಿದ್ಯಾರ್ಥಿ ವಿರುದ್ದ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. ಎನ್‌ಸಿಸಿ ತರಭೇತಿ ವೇಳೆ 8 ಮಂದಿ NCC ಕಿರಿಯ ವಿದ್ಯಾರ್ಥಿಗಳು ಶಿಕ್ಷೆಯ ಭಾಗವಾಗಿ ಮಳೆಯಲ್ಲಿ ಕೆಸರಿನಲ್ಲಿ ತಲೆ ಬಾಗಿಸ ಕೈಗಳನ್ನು ಹಿಂದಕ್ಕೆ ಕಟ್ಟಿ ಕುಳಿತಿದ್ದು ಹಿರಿಯ ಎನ್‌ಸಿಸಿ ತರಬೇತುದಾರನು ಈ ವಿದ್ಯಾರ್ಥಿಗಳನ್ನು ದೊಣ್ಣೆಯಿಂದ ರಭಸವಾಗಿ ಥಳಿಸಿಸುತ್ತಿರುವ ವಿಡಿಯೋ ವೈರಲ್ ಆಗಿತ್ತು.

NCC ಕಿರಿಯ ವಿದ್ಯಾರ್ಥಿಗಳ ಮೇಲೆ ಹಲ್ಲೆ – ಹಿರಿಯ ವಿದ್ಯಾರ್ಥಿ ವಿರುದ್ದ ಪ್ರಕರಣ Read More »

ರಾಷ್ಟ್ರೀಯ ನ್ಯೂಸ್

ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿಗೆ ಆಗಮನ

(ನ್ಯೂಸ್ ಕಡಬ)newskadaba.com ಮೈಸೂರು, ಆ.05. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಮೈಸೂರಿಗೆ ಆಗಮಿಸಲಿದ್ದು, ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಬಳಿಕ ಮೈಸೂರಿನಿಂದ ಹೆಲಿಕಾಪ್ಟರ್ ಮೂಲಕ ತಮಿಳುನಾಡಿಗೆ ಪ್ರಯಾಣ ಬೆಳೆಸಲಿದ್ದಾರೆ ಎನ್ನಲಾಗಿದೆ. ವಿಮಾನ ನಿಲ್ದಾಣಕ್ಕೆ ಆಗಮಿನಿ ಬಳಿಕ ಹೆಲಿಕಾಪ್ಟರ್​ನಲ್ಲಿ ತಮಿಳುನಾಡಿಗೆ ತೆರಳಲಿದ್ದು, ಮಧುಮಲೈ ಹುಲಿ ಸಂರಕ್ಷಿತ ವ್ಯಾಪ್ತಿಯ ತೆಪ್ಪಕಾಡು ಆನೆ ಶಿಬಿರಕ್ಕೆ ಭೇಟಿ ನೀಡಿ ಆಸ್ಕರ್ ಪ್ರಶಸ್ತಿ ವಿಜೇತ ಕಾವಾಡಿ ದಂಪತಿ, ಮಾವುತರ ಜೊತೆ ರಾಷ್ಟಪತಿ ದ್ರೌಪದಿ ಮುರ್ಮು ಸಂವಾದ

ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಮೈಸೂರಿಗೆ ಆಗಮನ Read More »

ಕರ್ನಾಟಕ

ಸೆಪ್ಟೆಂಬರ್‌ನಲ್ಲಿ ಹೆಚ್ಚುವರಿ ಅಕ್ಕಿ ವಿತರಣೆ ಪ್ರಯತ್ನ – ಸಚಿವ ಕೆ.ಎಚ್. ಮುನಿಯಪ್ಪ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.05. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಎಲ್ಲ ಸದಸ್ಯರಿಗೆ ಪ್ರತಿ ತಿಂಗಳಿಗೆ ತಲಾ ಐದು ಕೆ.ಜಿ. ಅಕ್ಕಿಯನ್ನು ಹೆಚ್ಚುವರಿಯಾಗಿ ಸೆಪ್ಟೆಂಬರ್ ತಿಂಗಳಿನಿಂದಲೇ ವಿತರಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌. ಮುನಿಯಪ್ಪ ತಿಳಿಸಿದರು ಎನ್ನಲಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯ ಸರ್ಕಾರಗಳು ಅಕ್ಕಿ ಪೂರೈಕೆಗೆ ಆಸಕ್ತಿ ವ್ಯಕ್ತಪಡಿಸಿದ್ದು, ಹೆಚ್ಚಿನ ದರದಲ್ಲಿ ಖರೀದಿ ಸಾಧ್ಯವಿಲ್ಲ. ಆದ್ದರಿಂದ ಭಾರತೀಯ ಆಹಾರ ನಿಗಮ (ಎಫ್‌ಸಿಐ) ಮುಕ್ತ ಮಾರುಕಟ್ಟೆ ಮಾರಾಟ

ಸೆಪ್ಟೆಂಬರ್‌ನಲ್ಲಿ ಹೆಚ್ಚುವರಿ ಅಕ್ಕಿ ವಿತರಣೆ ಪ್ರಯತ್ನ – ಸಚಿವ ಕೆ.ಎಚ್. ಮುನಿಯಪ್ಪ Read More »

ಕರ್ನಾಟಕ

ಬಂಟ್ವಾಳ: ದೇವಸ್ಥಾನದ ಅರ್ಚಕ ನಾಪತ್ತೆ – ದೂರು ದಾಖಲು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.05. ದೇವಸ್ಥಾನವೊಂದರ ಅರ್ಚಕ ನಾಪತ್ತೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಧಾನ ಅರ್ಚಕರಾಗಿರುವ ಕೃಷ್ಣ ಕೆ.ಬಿ.ಅವರ ಸಹೋದರ ಕೆ.ವಿ.ಜಗನ್ನಾಥ (43)ಅವರು ನಾಪತ್ತೆಯಾದವರು ಎಂದು ಗುರುತಿಸಲಾಗಿದೆ. ಮನೆಗೂ ಹೋಗದೆ ಇದ್ದು ಮನೆಯವರಲ್ಲಿ ವಿಚಾರಿಸಿದಾಗ ಬಂದಿರುವುದಿಲ್ಲ ಎಂದು ತಿಳಿಸಿದ್ದಾರೆ. ಈ ಹಿಂದೆಯೂ ಮನೆಯಲ್ಲಿ ಹೇಳದೆ ಹೋಗುವ ಅಭ್ಯಾಸವಾಗಿದ್ದು, ಎಲ್ಲಿಯಾದರೂ ಹೋಗಿ ದೇವರ ಧ್ಯಾನ ಮಾಡುತ್ತಿದ್ದರು. ಅವಿವಾಹಿತರಾಗಿರುವ ಅವರು ಬಿಎಸ್‌ಸಿ, ಎಂಬಿಎ ಪಧವೀಧರರಾಗಿದ್ದಾರೆ. ಅವರ ಮೊಬೈಲ್‌ ಸ್ವಿಚ್‌ ಆಫ್‌ ಆಗಿದ್ದು,

ಬಂಟ್ವಾಳ: ದೇವಸ್ಥಾನದ ಅರ್ಚಕ ನಾಪತ್ತೆ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top