ನ್ಯೂಸ್ ಕಡಬ

ಲೋಕಸಭಾ ಚುನಾವಣೆಯ ಹಿನ್ನೆಲೆ ➤ ಏಪ್ರಿಲ್ 18 ರಂದು ವೇತನ ಸಹಿತ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.15. ಭಾರತ ಚುನಾವಣಾ ಆಯೋಗವು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನಾಂಕ:18-04-2019 ರಂದು ಲೋಕಸಭೆಯ ಸಾರ್ವತ್ರಿಕ ಚುನಾವಣೆಯನ್ನು  ನಿಗದಿಪಡಿಸಿದ್ದು, ಸದರಿ ದಿನದಂದು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಜಿಲ್ಲೆಯಾದ್ಯಂತ ಅಂಗಡಿ, ವಾಣಿಜ್ಯ ಸಂಸ್ಧೆಗಳು, ಕಾರ್ಖಾನೆಗಳು ಹಾಗೂ ಇತರೆ ಸಂಸ್ಧೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ 1951ರ ಪ್ರಜಾಪ್ರತಿನಿಧಿ ಕಾಯ್ದೆ, ಸೆಕ್ಷನ್ 135(ಬಿ)  ರಡಿಯಲ್ಲಿ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕವಾದ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಸಂಸ್ಧೆ/ ನಿಯೋಜಕರು ಅನುವು ಮಾಡಿಕೊಡಬೇಕಾಗಿರುತ್ತದೆ. ಆದುದರಿಂದ ಎಲ್ಲಾ ಅಂಗಡಿಗಳು, […]

ಲೋಕಸಭಾ ಚುನಾವಣೆಯ ಹಿನ್ನೆಲೆ ➤ ಏಪ್ರಿಲ್ 18 ರಂದು ವೇತನ ಸಹಿತ ರಜೆ Read More »

ರಾಷ್ಟ್ರೀಯ ನ್ಯೂಸ್

ಸರಸ್ವತೀ ವಿದ್ಯಾಲಯ ಕಡಬ ರಥಸಪ್ತಮಿ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.comಕಡಬ,ಫೆ.12. ರಥಸಪ್ತಮಿ ಕಾರ್ಯಕ್ರಮವನ್ನುದಿನಾಂಕ 12.02.2019ನೇ ಮಂಗಳವಾರದಂದು  ಸರಸ್ವತೀ ಸಮೂಹ ಸಂಸ್ಥೆಯಲ್ಲಿ ಆಚರಣೆ ಮಾಡಲಾಯಿತು. ಈ ಕಾರ್ಯಕ್ರಮದ ಮಹತ್ವವನ್ನು ಶ್ರೀ ಮಹೇಶ್ ನಿಟಿಲಾಪುರ ಇವರು “ಭೂಮಿಗೆ ಬೆಳಕನ್ನೂ ಜೀವರಾಶಿಗಳಿಗೆ ಚೈತನ್ಯವನ್ನೂ ನೀಡುವ ಸೂರ್ಯನ ಉತ್ತರಾಯಣದ ಚಲಿಸುವ ಪರ್ವ”. ಎಂದು ತಿಳಿಸಿದರು. ಅಧ್ಯಕ್ಷತೆಯನ್ನು ಶ್ರೀಮತಿ ಪ್ರಮೀಳಾ ಲೋಕೇಶ್ ನಿರ್ದೇಶಕರು ಸರಸ್ವತೀ ಸಮೂಹ ಸಂಸ್ಥೆ ಕಡಬ ಇವರು ವಹಿಸಿದರು. ಮುಖ್ಯ ಅತಿಥಿಯಾಗಿ ಶ್ರೀ ಪ್ರಶಾಂತ್ ಆಚಾರ್ಯ ಶ್ರೀದೇವಿ ಜುವ್ಯೆಲರಿ ಕಡಬ. ದಿವ್ಯ ಉಪಸ್ಥಿತಿಯಲ್ಲಿ ಸಂಚಾಲಕರು ಶ್ರೀ ವೆಂಕಟರಮಣ ರಾವ್ ಮಂಕುಡೆ.

ಸರಸ್ವತೀ ವಿದ್ಯಾಲಯ ಕಡಬ ರಥಸಪ್ತಮಿ ಕಾರ್ಯಕ್ರಮ Read More »

ಕರಾವಳಿ

ಕಡಬ: ಸರಸ್ವತೀ ವಿದ್ಯಾಲಯ ಸಾಮರಸ್ಯ ಭೋಜನ

(ನ್ಯೂಸ್ ಕಡಬ) newskadaba.comಕಡಬ,ಫೆ.12.ಕಡಬ ಸರಸ್ವತೀ ವಿದ್ಯಾಲಯ ಸಾಮರಸ್ಯ ದಿನಾಚರಣೆ ಅಂಗವಾಗಿ ಸಾಮರಸ್ಯ ಭೋಜನ ನಡೆಯಿತು. ಗ್ರಾಮ ವಿಕಾಸ ಸಾಮರಸ್ಯ ವಿಭಾಗ ಪುತ್ತೂರು ಜಿಲ್ಲಾ ಸಂಚಾಲಕ ಉಮೇಶ್ ವೇಣೂರು ಮಾತನಾಡಿ, ಜಾತಿ, ಮತಗಳ ಭೇದವಿಲ್ಲದೇ ಪರೋಪಕಾರಿಯಾಗಿ ಬಾಳಬೇಕು ಆಗ ಸಮಾಜ ನಮ್ಮನ್ನು ಗುರುತಿಸುತ್ತದೆ. ಜಾತಿಗಳ ಒಗ್ಗಟ್ಟು ಸಮಾಜದ ಆರೋಗ್ಯಕರ ಬೆಳವಣಿಗೆಗೆ ಪೂರಕವಾಗಿರಬೇಕು ಹೊರತು ಜಾತಿಗಳ ನಡುವೆ ಕಂದಕಕ್ಕೆ ಎಡೆಮಾಡಿ ಕೊಡಬಾರದು ಎಂದರು. ಕಡಬ ಗ್ರಾಮ ಪಂಚಾಯಿತಿ ಸದಸ್ಯೆ ಕಾರ್ಯಕ್ರಮ ಉದ್ಘಾಟಿಸಿ, ಅದ್ಯಕ್ಷತೆ ವಹಿಸಿ ಶುಭಹಾರೈಸಿದರು. ಶಾಲಾ ಸಂಚಾಲಕ ವೆಂಕಟ್ರಮಣ

ಕಡಬ: ಸರಸ್ವತೀ ವಿದ್ಯಾಲಯ ಸಾಮರಸ್ಯ ಭೋಜನ Read More »

ಕರಾವಳಿ

ಕಡಬ ಸಂತ ಪೌಲರ ಸೀರೋ ಮಲಂಕರ ಕಥೋಲಿಕ್ ದೇವಾಲಯದ ವಾರ್ಷಿಕ ಹಬ್ಬ ಸಮಾಪನ ➤ ನಾವು ಏಸು ಕ್ರಿಸ್ತರ ಪ್ರತಿರೂಪವಾಗಬೇಕು-ಫಾ| ರೊನಾಲ್ಡ್ ಲೋಬೊ

(ನ್ಯೂಸ್ ಕಡಬ) newskadaba.comಕಡಬ,ಫೆ.12. ನಾವು ಏಸು ಕ್ರಿಸ್ತರ ಅನುಯಾಯಿ ಮಾತ್ರ ಆಗದೆ ಅವರ ಪ್ರತಿರೂಪವಾಗಬೇಕು ಎಂದು ಕಡಬ ಸಂತ ಜೋಕಿಮರ ಚರ್ಚಿನ ಧರ್ಮಗುರು ಫಾ| ರೊನಾಲ್ಡ್ ಲೋಬೊ ಹೇಳಿದರು. ಸಂತ ಪೌಲರ ಸೀರೋ ಮಲಂಕರ ಕಥೋಲಿಕ್ ದೇವಾಲಯದ ವಾರ್ಷಿಕ ಹಬ್ಬದ ಮೆರವಣಿಗೆ ಬಳಿಕ ಕಡಬ ಸಂತ ಜೋಕಿಮರ ಚರ್ಚ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ಸಂತ ಪೌಲರು ಏಸು ಕ್ರಿಸ್ತರ ಕಟ್ಟಾ ಅನುಯಾಯಿಯಾಗಿದ್ದರು, ಅವರ ಆದರ್ಶ ನಡೆ ನುಡಿಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.   ಬೆಳಿಗ್ಗೆ ದೇವಾಲಯದಲ್ಲಿ

ಕಡಬ ಸಂತ ಪೌಲರ ಸೀರೋ ಮಲಂಕರ ಕಥೋಲಿಕ್ ದೇವಾಲಯದ ವಾರ್ಷಿಕ ಹಬ್ಬ ಸಮಾಪನ ➤ ನಾವು ಏಸು ಕ್ರಿಸ್ತರ ಪ್ರತಿರೂಪವಾಗಬೇಕು-ಫಾ| ರೊನಾಲ್ಡ್ ಲೋಬೊ Read More »

ಕರಾವಳಿ

ಅಬುದಾಬಿಯಲ್ಲಿ ನಡೆಯಲಿರುವ ವಲ್ಡ್ ಸ್ಪೇಷಲ್ ಓಲಂಪಿಕ್ಸ್ ➤ ಮರ್ದಾಳ ಭೆಥನಿ ವಿಶೇಷ ಶಾಲೆಯ ದಿವ್ಯಾ ಆಯ್ಕೆ ರಾಜ್ಯದ ಏಕೈಕ ಮಹಿಳಾ ಆಟಗಾರ್ತಿ

(ನ್ಯೂಸ್ ಕಡಬ) newskadaba.comಕಡಬ,ಫೆ.12. ಮಾ.2019ರಲ್ಲಿ ಅಬುದಾಬಿಯಲ್ಲಿ ನಡೆಯಲಿರುವ ವಿಶೇಷ ವಿಶ್ವ ಓಲಂಪಿಕ್ಸ್‍ಗೆ ಮರ್ದಾಳ ಜೀವನ್ ಜ್ಯೋತಿ ವಿಶೇಷ ಶಾಲಾ ವಿದ್ಯಾರ್ಥಿನಿ ದಿವ್ಯಾ ವಾಲಿಬಾಲ್ ಆಟಗಾರ್ತಿಯಾಗಿ ರಾಷ್ಟ್ರವನ್ನು ಪ್ರತಿನಿಧಿಸಲಿದ್ದಾರೆ. ಸುಮಾರು 170 ದೇಶಗಳು ಭಾಗವಹಿಸಲಿದ್ದು ದಿವ್ಯಾರವರು ಗುಜರಾತ್‍ನಲ್ಲಿ ನಡೆದ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಬಳಿಕ ರಾಜಸ್ಥಾನ, ಪಶ್ಚಿಮ ಬಂಗಾಳ, ಮತ್ತು ಗುಜರಾತ್ ಗಾಂಧಿನಗರದಲ್ಲಿ ನಡೆದ ರಾಷ್ಟ್ರ ಮಟ್ಟದ ತರಬೇತಿ ಮತ್ತು ಆಯ್ಕೆ ಶಿಬಿರಗಳಲ್ಲಿ ಭಾಗವಹಿಸಿ ತಂಡದ ಪ್ರಮುಖ ಆಟಗಾರ್ತಿಯಾಗಿ ಆಯ್ಕೆಯಾಗಿದ್ದಾರೆ. ಇವರು ಕೊಣಾಜೆ ಬೆತ್ತೋಡಿಯ ಪ್ರೇಮಾ ಮತ್ತು ರಘುನಾಥ ರೈಯವರ

ಅಬುದಾಬಿಯಲ್ಲಿ ನಡೆಯಲಿರುವ ವಲ್ಡ್ ಸ್ಪೇಷಲ್ ಓಲಂಪಿಕ್ಸ್ ➤ ಮರ್ದಾಳ ಭೆಥನಿ ವಿಶೇಷ ಶಾಲೆಯ ದಿವ್ಯಾ ಆಯ್ಕೆ ರಾಜ್ಯದ ಏಕೈಕ ಮಹಿಳಾ ಆಟಗಾರ್ತಿ Read More »

ಕರಾವಳಿ

ನೆಲ್ಯಾಡಿ ಶಾಲಾ ವಿದ್ಯಾರ್ಥಿ ನಾಪತ್ತೆ

(ನ್ಯೂಸ್ ಕಡಬ) newskadaba.comವೇಣೂರು, ಫೆ.12.ನೆಲ್ಯಾಡಿ ಖಾಸಗಿ ಶಾಲಾ 9ನೇ ತರಗತಿ ವಿದ್ಯಾರ್ಥಿ ಶಾಲೆಗೆಂದು ಹೋದವನು ನಾಪತ್ತೆಯಾದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣೆ ಯಿಂದ ವರದಿಯಾಗಿದೆ.ನಾಪತ್ತೆಯಾದ ವಿದ್ಯಾರ್ಥಿಯನ್ನು ಪುತ್ತೂರು ತಾಲೂಕು, ಕೊಣಾಲು ಗ್ರಾಮದ ಆರ್ಲ ನಿವಾಸಿ ಜಾರ್ಜ್‌ ಕುಟ್ಟಿ ಎಂಬವರ ಪುತ್ರ ಸೆಬಾಸ್ಟಿನ್ ಜಿ. ವಿ. ಎಂದು ಗುರುತಿಸಲಾಗಿದೆ.     ಸೋಮವಾರ ಮನೆಯಿಂದ ಬೆಳಗ್ಗೆ ಶಾಲಾ ಸಮವಸ್ತ್ರವನ್ನು ಧರಿಸಿಕೊಂಡು ಸ್ಕೂಲ್ ಬ್ಯಾಗಿನೊಂದಿಗೆ ಶಾಲೆಗೆಂದು ಹೋದವನು ಮನೆಗೆ  ಬರಲೇ ಇಲ್ಲ .ಪೋಷಕರು ಶಾಲಾ ಶಿಕ್ಷಕರಲ್ಲಿ ವಿಚಾರಿಸಿದಾಗ  ಸೆಬಾಸ್ಟಿನ್ ಜಿ. ವಿ

ನೆಲ್ಯಾಡಿ ಶಾಲಾ ವಿದ್ಯಾರ್ಥಿ ನಾಪತ್ತೆ Read More »

ಕರಾವಳಿ

ಸರ್ಕಾರಿ ವಾಹನಗಳ ಹರಾಜು ಮತ್ತು ಟೆಂಡರ್ ಆಹ್ವಾನ

(ನ್ಯೂಸ್ ಕಡಬ) newskadaba.comಮಂಗಳೂರು,ಫೆ.12.ಅಬಕಾರಿ ಉಪ ಆಯುಕ್ತರರವರ ಕಚೇರಿ, ದಕ್ಷಿಣ ಕನ್ನಡ ಜಿಲ್ಲೆ ಅಬಕಾರಿ ಭವನ ಮೇರಿಹಿಲ್ ಇಲ್ಲಿ ದುರಸ್ತಿಗೆ ಒಳಪಡಿಸಿದ ಅನುಪಯುಕ್ತಗೊಳಿಸಲಾದ ಸರ್ಕಾರಿ ವಾಹನಗಳಾದ ಮಹೀಂದ್ರ ಸ್ಕಾರ್ಪಿಯೋ ಸಂ. ಏಂ-19-ಉ-8080, ಟಾಟಾ ಸುಮಾ ಜೀಪು ಏಂ-19-ಉ-668, ಟಾಟಾ ಸುಮಾ ಜೀಪು ಏಂ-19-ಉ-357 ವಾಹನಗಳನ್ನು ಟೆಂಡರ್ ಕಮ್ ಬಹಿರಂಗ ಹರಾಜು ಅರ್ಜಿ ಆಹ್ವಾನಿಸಿದೆ.   ಟೆಂಡರ್ ಗೆ ಅರ್ಜಿ ಸ್ವೀಕರಿಸುವ ಕಡೆಯ ದಿನ ಪೆಬ್ರವರಿ 18 ರಂದು ಮದ್ಯಾನ 2 ಗಂಟೆಗೆ. ಮತ್ತು ಹರಾಜು ಸಮಯ ಪೆಬ್ರವರಿ 18

ಸರ್ಕಾರಿ ವಾಹನಗಳ ಹರಾಜು ಮತ್ತು ಟೆಂಡರ್ ಆಹ್ವಾನ Read More »

ಕರಾವಳಿ

ಯಕ್ಷಗಾನ ಕರಪತ್ರ ಹಾಗೂ ಸಹಾಯಾರ್ಥ ಕೂಪನ್ ಬಿಡುಗಡೆ

(ನ್ಯೂಸ್ ಕಡಬ) newskadaba.comಕಡಬ, ಫೆ.12. ಕಡಬ ತಾಲೂಕು ಪತ್ರಕರ್ತರ ಸಂಘದ ಸಹಾಯಾರ್ಥ ಮಾರ್ಚ್ 11 ರಂದು ಬಪ್ಪನಾಡು ಮೇಳದವರಿಂದ ನಡೆಯಲಿರುವ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನದ ಕರಪತ್ರ ಹಾಗೂ ಸಹಾಯಾರ್ಥ ಕೂಪನ್ ಬಿಡುಗಡೆ ಕಾರ್ಯಕ್ರಮ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಸೋಮವಾರ ನಡೆಯಿತು. ಕೂಪನ್ ಖರೀದಿಸಿ ಕರಪತ್ರ ಬಿಡುಗಡೆಗೊಳಿಸಿದ ಕಡಬ ಕ್ಷೇತ್ರದ ಜಿ.ಪಂ ಸದಸ್ಯ ಪಿ.ಪಿ.ವರ್ಗೀಸ್ ಮಾತನಾಡಿ ಸಮಾಜದ ಒರೆಕೊರೆಗಳನ್ನು ತಿದ್ದುವ ಹಾಗೂ ಅಯಾ ಪ್ರದೇಶದ ಅಭಿವೃದ್ಧಿಗೆ ಪೂರಕ ಪ್ರಮುಖ ಪಾತ್ರ ವಹಿಸುವ ಮಾಧ್ಯಮಗಳನ್ನು ಪ್ರತಿನಿಧಿಸುವ

ಯಕ್ಷಗಾನ ಕರಪತ್ರ ಹಾಗೂ ಸಹಾಯಾರ್ಥ ಕೂಪನ್ ಬಿಡುಗಡೆ Read More »

ಕರಾವಳಿ

ಬಿಳಿನೆಲೆಯಲ್ಲಿ ಉಚಿತ ಎಲ್‍ಪಿಜಿ ಗ್ಯಾಸ್ ವಿತರಣೆ

(ನ್ಯೂಸ್ ಕಡಬ) newskadaba.comಬಿಳಿನೆಲೆ, ಫೆ.12. ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಉಜ್ವಲ ಯೋಜನೆಯಡಿ ಉಚಿತ ಅನಿಲ ವಿತರಣೆ ಕಾರ್ಯಕ್ರಮ ಬಿಳಿನೆಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಭಾನುವಾರ ಸಂಜೆ ನಡೆಯಿತು. ಗ್ಯಾಸ್ ಅಂಡೆ ಹಾಗೂ ಸ್ಟವ್ ವಿತರಿಸಿದ ಸುಳ್ಯ ಶಾಸಕ ಎಸ್. ಅಂಗಾರ ಮಾತನಾಡಿ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಗ್ರಾಮೀಣ ಪ್ರದೇಶದ ಅಬಿವೃದ್ದಿ ಹಾಗೂ ಜನರ ಸಂರಕ್ಷಣೆಗಾಗಿ ಹತ್ತು ಹಲವು ಯೋಜನೆಗಳನ್ನು ಜಾರಿ ಮಾಡಿ ದೇಶಾದ್ಯಂತ ಮನೆಮಾತಗಿದೆ. ಅದರಲ್ಲಿ ಮುಖ್ಯವಾಗಿ ಮಹಿಳೆಯರು ಹೊಗೆಮುಕ್ತ ಸೌಧೆ ರಹಿತ ಅಡುಗೆ

ಬಿಳಿನೆಲೆಯಲ್ಲಿ ಉಚಿತ ಎಲ್‍ಪಿಜಿ ಗ್ಯಾಸ್ ವಿತರಣೆ Read More »

ಕರಾವಳಿ

ಹಿಂದಿ ಭಾಷೆಗೆ ಮೂರನೇ ಸ್ಥಾನ ನೀಡಿದ ಅಬುಧಾಬಿ ನ್ಯಾಯಾಲಯ

(ನ್ಯೂಸ್ ಕಡಬ) newskadaba.com ದುಬೈ , ಫೆ.11. ಅಬುಧಾಬಿ  ನ್ಯಾಯಾಲಯದಲ್ಲಿ ಹಿಂದಿ ಭಾಷೆಯನ್ನು ಮೂರನೇ ಅಧಿಕೃತ ಭಾಷೆಯನ್ನಾಗಿ ಬಳಸುವ ಐತಿಹಾಸಿಕ ನಿರ್ಣಯವನ್ನು ಅಬುಧಾಬಿ ನ್ಯಾಯಾಂಗ ಇಲಾಖೆ ತೆಗೆದುಕೊಂಡಿದೆ. ಅಬುಧಾಬಿ ನ್ಯಾಯಾಂಗ ಇಲಾಖೆ ಈ ಕುರಿತು ಆದೇಶ ಹೊರಡಿಸಿದೆ. ಅಬುಧಾಬಿಯಲ್ಲಿ ಭಾರತೀಯರು ಸೇರಿ ಏಷ್ಯಾದ ಅನೇಕ ಭಾಗಗಳ ಜನರು ಇದ್ದು ಕಾರ್ಮಿಕ  ವರ್ಗದವರು ಹಿಂದಿಯನ್ನೇ ಹೆಚ್ಚು ಬಳಸುವ ಕಾರಣ ಹಿಂದಿಯನ್ನು ನ್ಯಾಯಾಲಯದಲ್ಲಿ ಬಳಸಿದ್ದಾದರೆ ವಾದ-ಪ್ರತಿವಾದಗಳನ್ನು ಸಮರ್ಪಕವಾಗಿ ನಡೆಸಲು ಅನುಕೂಲವಾಗಲಿದೆ.  ಅರೇಬಿಕ್ ಹಾಗೂ  ಇಂಗ್ಲೀಷ್  ಭಾಷೆಗಳು ಮೊದಲೆರಡು ಅಧಿಕೃತ ಭಾಷೆಗಳಾಗಿದ್ದು ಇದೀಗ

ಹಿಂದಿ ಭಾಷೆಗೆ ಮೂರನೇ ಸ್ಥಾನ ನೀಡಿದ ಅಬುಧಾಬಿ ನ್ಯಾಯಾಲಯ Read More »

ಅಂತರ್ರಾಷ್ಟ್ರೀಯ ನ್ಯೂಸ್
Scroll to Top