ನ್ಯೂಸ್ ಕಡಬ

ಕಾಲೇಜು ವಿದ್ಯಾರ್ಥಿ ಹಾಸ್ಟೆಲ್ ನಿಂದ  ನಾಪತ್ತೆ

(ನ್ಯೂಸ್ ಕಡಬ) newskadaba.comವೇಣೂರು, ಫೆ.11. ಖಾಸಗಿ ಕಾಲೇಜು ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಿಂದ  ನಾಪತ್ತೆಯಾದ ಘಟನೆ ವೇಣೂರು ಪೊಲೀಸ್ ಠಾಣೆಯಿಂದ ವರದಿಯಾಗಿದೆ.ನಾಪತ್ತೆಯಾದ ವಿದ್ಯಾರ್ಥಿಯನ್ನು ಉಡುಪಿ ತಾಲೂಕು  ಶೀರೂರು ಗ್ರಾಮದ ನಿವಾಸಿಯಾಗಿರುವ ಪ್ರಥ್ವಿಕ್ ಹೆಗ್ಡೆ ಎಂದು ಗುರುತಿಸಲಾಗಿದೆ.   ಪ್ರಥ್ವಿಕ್ ಹೆಗ್ಡೆ ಹಾಸ್ಟೆಲ್ ನಿಂದ ಹೊರಟು ಹೋದವನು  ಸಂಜೆಯಾದರೂ ಮರಳಿ ಬಂದಿರುವುದಿಲ್ಲ ಈ ಬಗ್ಗೆ ಹಾಸ್ಟೆಲ್ ವಾರ್ಡನ್ ಪೋಷಕರಿಗೆ  ತಿಳಿಸಿದರು. ತಕ್ಷಣ ಮನೆಯವರು ಎಲ್ಲಾ ಕಡೆ ಹುಡುಕಾಡಿದರೂ ಪತ್ತೆಯಾಗಿರುವುದಿಲ್ಲ. ಪೃಥ್ವಿಕ್ ಹೆಗ್ಡೆ ಸುಮಾರು 5.7 ಅಡಿ ಎತ್ತರವಿದ್ದು, ಗೋದಿ ಮೈಬಣ್ಣ ಹೊಂದಿರುತ್ತಾನೆ. ಹಾಸ್ಟೆಲ್ […]

ಕಾಲೇಜು ವಿದ್ಯಾರ್ಥಿ ಹಾಸ್ಟೆಲ್ ನಿಂದ  ನಾಪತ್ತೆ Read More »

ಕರಾವಳಿ

ಏನೆಕಲ್ಲು : ಬೋರವೆಲ್ ನಲ್ಲಿ ನೀರು ಬಾರದಿದದ್ದಕ್ಕೆ ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಕಡಬ, ಫೆ.11.ಸುಬ್ರಹ್ಮಣ್ಯ ಬೋರವೆಲ್ ನಲ್ಲಿ ನೀರು ಬಾರದಿದದ್ದಕ್ಕೆ ವ್ಯಕ್ತಿಯೊಬ್ಬರು ಮಾನಸಿವಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಬ್ರಹ್ಮಣ್ಯ ಪೊಲೀಸ್ ಠಾಣೆ ಯಿಂದ ವರದಿಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಸುಳ್ಯತಾಲೂಕು ಏನೆಕಲ್ಲು  ಗ್ರಾಮ ಅಲೆಪ್ಪಾಡಿ ನಿವಾಸಿಯಾದ  ಚಿನ್ನಪ್ಪ ಗೌಡ ಎಂದು ಗುರುತಿಸಲಾಗಿದೆ. ಚಿನ್ನಪ್ಪ ಗೌಡರು ಸುಮಾರು ದಿನಗಳ ಹಿಂದೆ ಕುಡಿಯುವ ನೀರಿಗಾಗಿ ಬೋರವೆಲ್ ತೆಗೆಸಿದ್ದರು.ಆದರೆ ಬೋರವೆಲ್ ನಲ್ಲಿ ನೀರು ದೊರೆತಿರಲಿಲ್ಲ.ಇದರಿಂದ ಮಾನಸಿವಾಗಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಏನೆಕಲ್ಲು : ಬೋರವೆಲ್ ನಲ್ಲಿ ನೀರು ಬಾರದಿದದ್ದಕ್ಕೆ ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ

ಕುಕ್ಕೆ: ಪುಣ್ಯನದಿ ದರ್ಪಣ ತೀರ್ಥದಲ್ಲಿ ಅಸಂಖ್ಯ ಮೀನುಗಳು ಸಾವು ➤ ಕ್ರಿಮಿ ನಾಶಕ ಮಿಶ್ರಣ ಶಂಕೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ,ಫೆ.11.ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಪಕ್ಕದಲ್ಲೆ ಹರಿಯುವ ಪುಣ್ಯನದಿ ದರ್ಪಣ ತೀರ್ಥದ ಕೆಳಭಾಗದ ನೀರಿನಲ್ಲಿ ನೂರಾರು ಮೀನುಗಳುಮೃತಪಟ್ಟಿವೆ.ದುಷ್ಕರ್ಮಿಗಳು ನದಿ ನೀರಿಗೆ ಕ್ರಿಮಿ ನಾಶಕ ಮಿಶ್ರಣ ಮಾಡಿರುವ ಶಂಕೆ ವ್ಯಕ್ತವಾ ಗಿದ್ದರೆ, ಇನ್ನೊಂದೆಡೆ ನದಿ ನೀರು ಬತ್ತಿ ಕಲುಷಿತಗೊಂಡು ಜಲಚರಗಳು ಸತ್ತಿರುವ ಸಂಶಯವೂ ಇದೆ. ಶನಿವಾರ ಸಂಜೆ ವೇಳೆಗೆ ನೂರಾರು ಮೀನುಗಳು ನದಿಯಲ್ಲಿ ಸತ್ತಿರು ವುದು ಮತ್ತು ಅಸಂಖ್ಯ ಮೀನುಗಳು ಸಾವು ಬದುಕಿನ ನಡುವೆ ನೀರಿನಲ್ಲಿ ವಿಲವಿಲನೆ ಒದ್ದಾಡುತ್ತಿರುವ ದೃಶ್ಯಗಳು ಕಂಡುಬಂದಿವೆ.   ಸುಬ್ರಹ್ಮಣ್ಯ ದೇವಸ್ಥಾನದ

ಕುಕ್ಕೆ: ಪುಣ್ಯನದಿ ದರ್ಪಣ ತೀರ್ಥದಲ್ಲಿ ಅಸಂಖ್ಯ ಮೀನುಗಳು ಸಾವು ➤ ಕ್ರಿಮಿ ನಾಶಕ ಮಿಶ್ರಣ ಶಂಕೆ Read More »

ಕರಾವಳಿ

ರಾಷ್ರ್ಟೀಯ ಜಂತು ಹುಳ ನಿರ್ಮೂಲನಾ ದಿನ – ಫೆಬ್ರವರಿ 10✍? ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ಕಡಬ, ಫೆ.11.ಪ್ರತೀ ವರ್ಷ ಫೆಬ್ರವರಿ 10ರಂದು ರಾಷ್ರ್ಟೀಯ ಜಂತು ಹುಳ ನಿರ್ಮೂಲನ ದಿನ ಎಂದು ಆಚರಿಸಿ ಜಂತು ಹುಳಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆಯ ವತಿಯಿಂದ ಈ ಆಚರಣೆ ತರಲಾಗಿದ್ದು ದೇಶದಲ್ಲಿನ ಪ್ರತಿಯೊಬ್ಬ ಮಗುವೂ ಕೂಡಾ ಜಂತು ಹುಳಗಳ ಕಾಟದಿಂದ ವಿಮುಖ್ತಿಗೊಳಿಸುವ ಮಹದಾಶೆಯನ್ನು ಈ ಆಚರಣೆ ಹೊಂದಿದೆ. ಇದೊಂದು ದೇಶದ ಐತಿಹಾಸಿಕ ಕಾರ್ಯಕ್ರಮವಾಗಿದ್ದು ಲಕ್ಷಾಂತರ ಮಕ್ಕಳನ್ನು ಏಕಕಾಲಕ್ಕೆ ಅತ್ಯಂತ ಕಡಿಮೆ ಅವಧಿಯಲ್ಲಿ ತಲುಪುವ

ರಾಷ್ರ್ಟೀಯ ಜಂತು ಹುಳ ನಿರ್ಮೂಲನಾ ದಿನ – ಫೆಬ್ರವರಿ 10✍? ಡಾ| ಮುರಲೀ ಮೋಹನ್ ಚೂಂತಾರು Read More »

ಕರಾವಳಿ

ನಿಂತಿಕಲ್ಲು: ಏಕಾಗ್ರತೆ ಓದಿನಿಂದ ಯಶಸ್ಸು ಖಂಡಿತ ➤ ಇಕ್ಬಾಲ್ ಬಾಳಿಲ

(ನ್ಯೂಸ್ ಕಡಬ) newskadaba.com ಕಡಬ, ಫೆ.09. ನಿಂತಿಕಲ್ಲು ಕೆ ಎಸ್ ಗೌಡ ವಿದ್ಯಾ ಸಂಸ್ಥೆಯಲ್ಲಿ ಟ್ರೆಂಡ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಪರೀಕ್ಷೆಯನ್ನು ಎದುರಿಸುವುದು ಹೇಗೆ ಎನ್ನುವುದರ ಕುರಿತು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ತರಬೇತು ಕಾರ್ಯಕ್ರಮವು ಫೆಬ್ರವರಿ 9 ರಂದು ನಡೆಯಿತು .   ಪರೀಕ್ಷೆ ಎಂಬ ಭಯಮುಕ್ತ ವಾತಾವರಣದಿಂದ ನಾವೆಲ್ಲರೂ ಹಿಂಜರಿಯಬೇಕು ,ಓದಿಗೆ ಸಮಯ ಮೀಸಲಿಡಬೇಕು ,ನಿದ್ದೆ ಹಾಳು ಮಾಡಿ ಓದುವುಧರಿಂದ ಏನೂ ಪ್ರಯೋಜನವಿಲ್ಲ ,ನಾವು ಒಂದು ವಿಷಯದ ಬಗ್ಗೆ ಇಷ್ಟ ಪಟ್ಟು

ನಿಂತಿಕಲ್ಲು: ಏಕಾಗ್ರತೆ ಓದಿನಿಂದ ಯಶಸ್ಸು ಖಂಡಿತ ➤ ಇಕ್ಬಾಲ್ ಬಾಳಿಲ Read More »

ಕರಾವಳಿ

 ಮಸ್ತಕಾಭಿಷೇಕಕ್ಕೆ ಲೋಕೋಪಯೋಗಿ ಇಲಾಖೆಯಿಂದ ಮೂಲಭೂತ ಸೌಕರ್ಯ ➤ ಇಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರ ಸ್ವಾಮಿಯವರಿಂದ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.comಧರ್ಮಸ್ಥಳ,ಫೆ.09.ದಕ್ಷಿಣ ಭಾರತದ ಅತ್ಯಂತ ಪವಿತ್ರ ಕ್ಷೇತ್ರವಾದ ಧರ್ಮಸ್ಥಳದಲ್ಲಿ ಬಾಹುಬಲಿಗೆ ಮಹಾಮಸ್ತಕಾಭಿಷೇಕ ನಡೆಯುವ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿಗೆ ರಸ್ತೆ ಸಂಪರ್ಕ ಹಾಗೂ ಮೂಲಭೂತ ಸೌಕರ್ಯಕ್ಕೆ ಒಟ್ಟು 27.50 ಕೋಟಿ ರೂ. ಗಳ ಕಾಮಗಾರಿಗಳನ್ನು ಸಂಪೂರ್ಣಗೊಳಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖಾ ಅಧಿಕಾರಿಗಳು ತಿಳಿಸಿದ್ದಾರೆ. ಬೆಳ್ತಂಗಡಿ ತಾಲೂಕು ಸುಬ್ರಮಣ್ಯ ಉಡುಪಿ ರಾಜ್ಯ ಹೆದ್ದಾರಿ -37 ರ ಕಿ.ಮೀ 52.00 ರಿಂದ 55.00 ಕಿ.ಮೀ ವರೆಗೆ ಚತುಷ್ಪಥ ರಸ್ತೆ ನಿರ್ಮಾಣಕ್ಕಾಗಿ 1500.00 ಲಕ್ಷಗಳನ್ನು ವ್ಯಹಿಸಲಾಗಿದೆ. ರತ್ನಗಿರಿ ಬಾಹುಬಲಿ ಬೆಟ್ಟದ ರಸ್ತೆ

 ಮಸ್ತಕಾಭಿಷೇಕಕ್ಕೆ ಲೋಕೋಪಯೋಗಿ ಇಲಾಖೆಯಿಂದ ಮೂಲಭೂತ ಸೌಕರ್ಯ ➤ ಇಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರ ಸ್ವಾಮಿಯವರಿಂದ ಲೋಕಾರ್ಪಣೆ Read More »

ಕರಾವಳಿ

ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಮಹತ್ತರ ಕೊಡುಗೆ ➤ ಸಚಿವ ಯು.ಟಿ.ಖಾದರ್ ಪ್ರತಿಕ್ರಿಯೆ

(ನ್ಯೂಸ್ ಕಡಬ) newskadaba.comಮಂಗಳೂರು,ಫೆ.09.ಮಂಗಳೂರು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ಮಂಡಿಸಿದ ರಾಜ್ಯ ಬಜೆಟ್ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ತಿಳಿಸಿದ್ದಾರೆ.  ಕರಾವಳಿ ಹಾಗೂ ಮಲೆನಾಡು ಭಾಗದ ರೈತರಿಗೆ ಭತ್ತ ಬೆಳೆಯಲು ಪ್ರತೀ ಹೆಕ್ಟೇರ್‍ಗೆ ರೂ 7500 ಪ್ರೋತ್ಸಾಹಧನ ನೀಡುವ ಕರಾವಳಿ ಪ್ಯಾಕೇಜ್‍ಗೆ ರೂ ರೂ 5 ಕೋಟಿ.  ಹಾಲು ಉತ್ಪಾದಕರಿಗೆ ಪ್ರತೀ ಲೀಟರ್‍ಗೆ ರೂ 6 ಪ್ರೋತ್ಸಾಹಧನ. 

ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಮಹತ್ತರ ಕೊಡುಗೆ ➤ ಸಚಿವ ಯು.ಟಿ.ಖಾದರ್ ಪ್ರತಿಕ್ರಿಯೆ Read More »

ಕರಾವಳಿ

ಕೊೈಲ ಗ್ರಾಮಸಭೆ

(ನ್ಯೂಸ್ ಕಡಬ) newskadaba.comಕಡಬ,ಫೆ.09. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ  ಅಳವಡಿಸಲಾಗಿರುವ ದಾರಿದೀಪಗಳ ಟೆಂಡರ್ ಪ್ರಕ್ರಿಯೆಗಳಲ್ಲಿ ಲೋಪ ಎಸೆಗಲಾಗಿದೆ ಎಂದು ಆರೋಪ ವ್ಯಕ್ತವಾದ ಘಟನೆ ಕೊೈಲ ಗ್ರಾಮ ಸಭೆಯಲ್ಲಿ ನಡೆದಿದೆ.   ಸಭೆ ಗ್ರಾ.ಪಂ.ಅಧ್ಯಕ್ಷೆ ಹೇಮಾ ಎಂ.ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಗ್ರಾ.ಪಂ.ಸಭಾಂಗಣದಲ್ಲಿ ನಡೆಯಿತು. ತಾ.ಪಂ.ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಸುರೇಶ್‍ಕುಮಾರ್ ಮಾರ್ಗದರ್ಶಿ ಅಧಿಕಾರಿಯಾಗಿದ್ದರು.   ಗ್ರಾ.ಪಂ.ವತಿಯಿಂದ ಸೋಲಾರ್ ದಾರಿದೀಪ ನಿಯಮಾನುಸಾರ ಅಳವಡಿಕೆಯಾಗಿಲ್ಲ. ಅಳವಡಿಸಿರುವ ಸೋಲಾರ್ ದಾರಿದೀಪಗಳು ಗುಣಮಟ್ಟದಿಂದ ಇಲ್ಲ ಅಲ್ಲದೆ ಟೆಂಡರ್ ಪ್ರಕ್ರಿಯೆಯ ನಿಗದಿತ ದಿನದೊಳಗೆ ಪೂರ್ಣಗೊಳಿಸಿ ಕಂಪೆನಿಯೊಂದಕ್ಕೆ ಟೆಂಡರ್  ನೀಡಲಾಗಿದೆ

ಕೊೈಲ ಗ್ರಾಮಸಭೆ Read More »

ಕರಾವಳಿ

ದೇವಸ್ಥಾನದ ಮೆಟ್ಟಿಲು ಹತ್ತುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು► ಯುವಕನೋರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ,ಫೆ.08. ದೇವಸ್ಥಾನದ ಮೆಟ್ಟಿಲು ಹತ್ತುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಿಂದ ವರದಿಯಾಗಿದೆ.ಮೃತ ಪಟ್ಟ ಯುವಕನನ್ನು ಪುತ್ತೂರು ತಾಲೂಕು ಬಾಳ್ನಾಡು ಗ್ರಾಮ ಉಜುರು ಮನೆ ಪಂಜಳ ನಿವಾಸಿಯಾದ  ಹರೀಶ ಎಂದು ಗುರುತಿಸಲಾಗಿದೆ.   ಮೃತಪಟ್ಟ ವ್ಯಕ್ತಿಯು ಪಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆಂದು ಹೋಗಿದ್ದರು. ದೇವಸ್ಥಾನದ ಹತ್ತಿರ ಮೆಟ್ಟಿಲು ಹತ್ತುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ತಲೆಗೆ ಗಂಭೀರ ಸ್ವರೂಪದ ಗಾಯವಾಗಿದ್ದು ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ

ದೇವಸ್ಥಾನದ ಮೆಟ್ಟಿಲು ಹತ್ತುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು► ಯುವಕನೋರ್ವ ಮೃತ್ಯು Read More »

ಕರಾವಳಿ

  ಉಪನಿರ್ದೇಶಕರ  ಬ್ಯಾಗ್‍ಲಾಗ್  ಹುದ್ದೆಗಾಗಿ► ನಿವೃತ್ತ ಮಾಜಿ ಸೇನಾಧಿಕಾರಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಬೆಂಗಳೂರು , ಫೆ.08.ಕರ್ನಾಟಕ ರಾಜ್ಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ನಿರ್ದೇಶನಾಲಯದಲ್ಲಿ ಖಾಲಿ ಇರುವ ಐದು ಉಪನಿರ್ದೇಶಕರ  ಬ್ಯಾಗ್‍ಲಾಗ್  ಹುದ್ದೆಗಾಗಿ  ಸಶಸ್ತ್ರ ಪಡೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಮಾಜಿ ಸೇನಾಧಿಕಾರಿಗಳಿಂದ ಅರ್ಜಿ ಆಹ್ವಾನಿಸಿದೆ.  ಅಭ್ಯರ್ಥಿಯು ನಿವೃತ್ತಿ ಹೊಂದಿದ ಕರ್ನಲ್ ರ್ಯಾಂಕ್ ಅಥವಾ ಸರಿಸಮಾನವಾದ ರ್ಯಾಂಕ್ ಹೊಂದಿರುವ ಭಾರತೀಯ ನೌಕಾ ಸೇನೆ, ಏರ್ ಫೋರ್ಸ್ ಸೇನೆಯಿಂದ ನಿವೃತ್ತಿ ಹೊಂದಿದ ಸೇನಾಧಿಕಾರಿ ಆಗಿರಬೇಕು. ಪರಿಶಿಷ್ಟ ಜಾತಿಗೆ 4 ಹುದ್ದೆಗಳು ಹಾಗೂ ಪರಿಶಿಷ್ಟ ಪಂಗಡಗಳಿಗೆ 1

  ಉಪನಿರ್ದೇಶಕರ  ಬ್ಯಾಗ್‍ಲಾಗ್  ಹುದ್ದೆಗಾಗಿ► ನಿವೃತ್ತ ಮಾಜಿ ಸೇನಾಧಿಕಾರಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ
Scroll to Top