ನ್ಯೂಸ್ ಕಡಬ

ನೆಟ್ಟಣ: ಅಂಗನವಾಡಿ ಕೇಂದ್ರಕ್ಕೆ ಚಯರ್ ಕೊಡುಗೆ

(ನ್ಯೂಸ್ ಕಡಬ) newskadaba.com ಕಡಬ, ಜ.16. ಬಿಳಿನೆಲೆ ಗ್ರಾಮದ ನೆಟ್ಟಣ ಅಂಗನವಾಡಿ ಕೇಂದ್ರಕ್ಕೆ 12 ಚಯರ್ ನ್ನು ಕೊಡುಗೆಯಾಗಿ ಬಂಟ್ರ ನಿವೃತ್ತ ಸಿ.ಆರ್.ಪಿ. ಕಮಲ ಶ್ರೀನಿವಾಸ ವಾಲ್ತಾಜೆ ಜ.1ರಂದುಅಂಗನವಾಡಿ ಕಾರ್ಯಕರ್ತೆ ಮಲ್ಲಿಕ ರವರಿಗೆ ಹಸ್ತಾಂತರಿಸಿದರು. ಕೊಡುಗೆ ಸ್ವೀಕರಿಸಿದ ಕಾರ್ಯಕರ್ತೆ ಮಲ್ಲಿಕಾರವರು ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಂಗನವಾಡಿ ಸಹಾಯಕಿ ಭುವನೇಶ್ವರಿ ಹಾಗೂ ಅಂಗನವಾಡಿ ಪುಟಾಣಿಗಳು ಉಪಸ್ಥಿತರಿದ್ದರು.

ನೆಟ್ಟಣ: ಅಂಗನವಾಡಿ ಕೇಂದ್ರಕ್ಕೆ ಚಯರ್ ಕೊಡುಗೆ Read More »

ಕರಾವಳಿ

ಕಡಬ: 17ನೇ ವರ್ಷದ ಸೋಣ ನಡಾವಳಿ, ದೈವಗಳ ನೇಮೋತ್ಸವ – ಷಷ್ಠಿ ಪೂಜೆ

(ನ್ಯೂಸ್ ಕಡಬ) newskadaba.com ಕಡಬ, ಜ.16.ಕಡಬ: ಕಡಬ ಶ್ರೀ ಕಡಂಬಳಿತ್ತಾಯ ಸ್ವಾಮಿ, ಶ್ರೀ ಪುರುಷ ದೈವ ಮತ್ತು ಸಪರಿವಾರ ದೈವಗಳ ನೇಮೋತ್ಸವ, ಕಡಬ ಶ್ರೀ ಅಮ್ಮನವರ ಸನ್ನಿಧಿಯಲ್ಲಿ ಷಷ್ಠಿ ಪೂಜೆ ಜ.15ರಂದು ನಡೆಯಿತು.ಜ. 13ರಂದು ರಾತ್ರಿ ಕುಕ್ಕರೆಬೆಟ್ಟುವಿನಿಂದ ಶ್ರೀ ಕಡಂಬಳಿತ್ತಾಯ ಸ್ವಾಮಿಯವರ ಭಂಡಾರ ಹೊರಟು ಉದೇರಿ, ಅಜಲಡ್ಕ ಮಾರ್ಗವಾಗಿ ಮಾಲೇಶ್ವರ ಶ್ರೀ ವೀರಭದ್ರ ಸ್ವಾಮಿ ಸನ್ನಿಧಿಗೆ, ಕಡಬಗುತ್ತು ಮನೆಯಿಂದ ಶ್ರೀ ಪುರುಷ ದೈವ ಮತ್ತು ಇತರ ದೈವಗಳ ಭಂಡಾರ ಹೊರಟು ಕಡಬ ಮುಖ್ಯ ರಸ್ತೆಯಲ್ಲಿ ಸಾಗಿ, ಪಂಜ

ಕಡಬ: 17ನೇ ವರ್ಷದ ಸೋಣ ನಡಾವಳಿ, ದೈವಗಳ ನೇಮೋತ್ಸವ – ಷಷ್ಠಿ ಪೂಜೆ Read More »

ಕರಾವಳಿ

ಚಳಿಗಾಲದಲ್ಲಿ ಅಬ್ಬರಿಸುವ ಅಸ್ತಮಾ ಖಾಯಿಲೆ✍? ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com ಕಡಬ, ಜ.15. ಅಸ್ತಮಾ ಎನ್ನುವುದು ಶ್ವಾಸಕೋಶಗಳಿಗೆ ಸಂಬಂಧಿಸಿದ ದೀರ್ಘಕಾಲಿಕ ಖಾಯಿಲೆಯಾಗಿದೆ. ಶ್ವಾಸಕೋಶಗಳು) ನಮ್ಮ ದೇಹದ ಅತ್ಯಂತ ಕ್ರಿಯಾತ್ಮಕವಾದ ಅಂಗವಾಗಿದ್ದು ದೇಹದ ಎಲ್ಲಾ ಜೀವಕೋಶಗಳಿಗೆ ಅತೀ ಅಗತ್ಯವಾದ ‘ಅಕ್ಸಿಜನ್’ (ಆಮ್ಲಜನಕ)ನ ಪೂರೈಕೆಯನ್ನು ಮಾಡುವ ಗುರುತರವಾದ ಜವಬ್ದಾರಿಯನ್ನು ಹೊಂದಿರುತ್ತದೆ. ನಾವು ಮೂಗಿನ ಮೂಲಕ ಒಳಗೆಳೆದುಕೊಂಡ ಗಾಳಿ ಶ್ವಾಸನಾಳಗಳು ಅಥವಾ ಶ್ವಾಸಮಾರ್ಗಗಳ ಮೂಲಕ ಶ್ವಾಸಕೋಶಕ್ಕೆ ತಲುಪುತ್ತದೆ. ಶ್ವಾಸಕೋಶಗಳಲ್ಲಿರುವ ಚಿಕ್ಕ ಚಿಕ್ಕ ಗಾಳಿಚೀಲಗಳ ಮುಖಾಂತರ ನಾವು ಸೇವಿಸಿದ ಗಾಳಿಯಲ್ಲಿನ ಆಮ್ಲಜನಕ ಶ್ವಾಸಕೋಶದ ಒಳಗಿರುವ ರಕ್ತನಾಳಗಳ ಒಳಗೆ ಸೇರಿಕೊಂಡು ದೇಹದ ಇತರ

ಚಳಿಗಾಲದಲ್ಲಿ ಅಬ್ಬರಿಸುವ ಅಸ್ತಮಾ ಖಾಯಿಲೆ✍? ಡಾ| ಮುರಲೀ ಮೋಹನ್ ಚೂಂತಾರು Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ಎಲ್ಲಿ ಆಪರೇಷನ್​ ಮಾಡಿದ್ದಾರೆ? ಖಾಯಿಲೆ ವಾಸಿಯಾಯಿತಾ ಗೊತ್ತಿಲ್ಲ ► ಸ್ಪೀಕರ್​ ರಮೇಶ್​ಕುಮಾರ್​

(ನ್ಯೂಸ್ ಕಡಬ) newskadaba.com ಬೆಂಗಳೂರು,ಜ.15. ನನಗೆ ತಿಳಿದ ಮಟ್ಟಿಗೆ ಮೈತ್ರಿ ಸರ್ಕಾರ ಸುಭದ್ರವಾಗಿದೆ ಎಂದು ಸ್ಪೀಕರ್​ ರಮೇಶ್​ ಕುಮಾರ್ ​ಅವರು ಹೇಳಿದರು. ಮಾಧ್ಯಮದೊಂದಿಗೆ ಮಾತನಾಡಿದ ಅವರು ನನ್ನನ್ನು ಯಾರೂ ಸಂಪರ್ಕ ಮಾಡಿಲ್ಲ ನನಗೆ ಆಪರೇಷನ್​ ಕಮಲನೂ ಗೊತ್ತಿಲ್ಲ, ಸಂಪಿಗೆಯೂ ಗೊತ್ತಿಲ್ಲ ಎಂದು ​ ಹೇಳಿದರು. ಮಾಧ್ಯಮದೊಂದಿಗೆ ಮಾತನಾಡಿ, ನನ್ನನ್ನು ಯಾರೂ ಸಂಪರ್ಕ ಮಾಡಿಲ್ಲ. ಯಾರು ಮುಂಬೈನಲ್ಲಿದ್ದಾರೆ, ಶ್ರೀಲಂಕಾದಲ್ಲಿದ್ದಾರೆ ನನಗೆ ಗೊತ್ತಿಲ್ಲ. ಯಾವ ಆಪರೇಷನ್​? ಅದನ್ನು ಎಲ್ಲಿ ಮಾಡಿದ್ದಾರೆ ? ಕೆಳಗೋ, ಮೇಲೋ,ಹಿಂದೆಯೋ, ಮುಂದೋ ಎಲ್ಲಿ ಆಪರೇಷನ್​ ಮಾಡಿದ್ದಾರೆ? ಖಾಯಿಲೆ

ಎಲ್ಲಿ ಆಪರೇಷನ್​ ಮಾಡಿದ್ದಾರೆ? ಖಾಯಿಲೆ ವಾಸಿಯಾಯಿತಾ ಗೊತ್ತಿಲ್ಲ ► ಸ್ಪೀಕರ್​ ರಮೇಶ್​ಕುಮಾರ್​ Read More »

ಕರ್ನಾಟಕ

ಗ್ರಾಹಕರಿಗೆ ತಮಗೆ ಬೇಕಾದ ಚಾನೆಲ್‌ಗಳನ್ನು ಆಯ್ಕೆ ಮಾಡಲು ಅವಕಾಶ ► ಟ್ರಾಯ್‌ನಿಂದ ಮತ್ತೊಂದು ಹೊಸ ನೀತಿ

(ನ್ಯೂಸ್ ಕಡಬ) newskadaba.com ನವದೆಹಲಿ,ಜ.15.ಗ್ರಾಹಕರಿಗೆ ತಾವು ಬೇಕಾದ ಚಾನೆಲ್‌ಗಳನ್ನು ಮಾತ್ರ ಆಯ್ಕೆ ಮಾಡಲು ಅವಕಾಶ ನೀಡುವ ಹೊಸ ಕೇಬಲ್‌ ಮತ್ತು ಡಿಟಿಎಚ್‌ ನೀತಿಯ ಬಗ್ಗೆ ಟ್ರಾಯ್‌ ಮತ್ತೆ ಕೆಲವು ಸ್ಪಷ್ಟೀಕರಣಗಳನ್ನು ನೀಡಿದೆ. ಅದರಂತೆ 150 ರು.ಗೆ 100 ಉಚಿತ/ಪೇ ಚಾನೆಲ್‌ಗಳನ್ನು ಗ್ರಾಹಕರು ವೀಕ್ಷಿಸಬಹುದಾಗಿದೆ. ತಮಗೆ ಬೇಕಾದ ಚಾನೆಲ್‌ಗಳನ್ನು ಗ್ರಾಹಕರು ಜ.31ರೊಳಗೆ ಆಯ್ಕೆ ಮಾಡಿಕೊಂಡರೆ, ಫೆ.1ರಿಂದ ಹೊಸ ನೀತಿ ಅನ್ವಯ ಯಾವುದೇ ತೊಂದರೆ ಇಲ್ಲ, ಟೀವಿ ವಿಕ್ಷಿಸಬಹುದು ಎಂದು ಹೇಳಿದೆ.  ಗ್ರಾಹಕರು ಡಿಡಿಯ 26 ಚಾನೆಲ್‌  ಉಳಿದ 76

ಗ್ರಾಹಕರಿಗೆ ತಮಗೆ ಬೇಕಾದ ಚಾನೆಲ್‌ಗಳನ್ನು ಆಯ್ಕೆ ಮಾಡಲು ಅವಕಾಶ ► ಟ್ರಾಯ್‌ನಿಂದ ಮತ್ತೊಂದು ಹೊಸ ನೀತಿ Read More »

ರಾಷ್ಟ್ರೀಯ ನ್ಯೂಸ್

ಸುಬ್ರಹ್ಮಣ್ಯ: ಸಂಪೂರ್ಣ ಪರಿಸರ ಸ್ನೇಹಿ ಸಾಲು ಮರದ ತಿಮ್ಮಕ್ಕ ಟ್ರೀ ಪಾರ್ಕ್‌ ನಿರ್ಮಾಣ

(ನ್ಯೂಸ್ ಕಡಬ) newskadaba.com.ಸುಬ್ರಹ್ಮಣ್ಯ,ಜ.12. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಿಂದ 2 ಕಿ.ಮೀ. ದೂರದ ಕ್ಷೇತ್ರದ ಪ್ರವೇಶ ಹಂತದಲ್ಲಿ ರಾ.ಹೆದ್ದಾರಿಗೆ ತಾಗಿಕೊಂಡೇ ಇರುವ ಮೀಸಲು ಅರಣ್ಯ ಪ್ರದೇಶದ 40 ಎಕ್ರೆಯ ಪೈಕಿ 25 ಎಕ್ರೆ ಜಾಗದಲ್ಲಿ ಸುಸಜ್ಜಿತ ವೃಕ್ಷೋದ್ಯಾನವನ ನಿರ್ಮಾಣವಾಗಲಿದೆ. ನದಿ ತಟದಲ್ಲಿ ನಿಸರ್ಗ ರಮಣೀಯ ತಾಣದಲ್ಲಿ ಉದ್ಯಾವನಕ್ಕೆ ಪ್ರವೇಶಿಸಲು ಆಕರ್ಷಕ ಮಹಾದ್ವಾರ ತೆರೆದುಕೊಳ್ಳಲಿದೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದ ಕುಮಾರಧಾರೆ ನದಿ ದಂಡೆ ಮೇಲಿನ ಮೀಸಲು ಅರಣ್ಯ ಪ್ರದೇಶದಲ್ಲಿ ಉದ್ದೇಶಿತ ವೃಕ್ಷೋದ್ಯಾನವನ ನಿರ್ಮಾಣ ಗೊಳ್ಳಲಿದೆ. ಈ ಮೂಲಕ ಸುಬ್ರಹ್ಮಣ್ಯ ದೇಗುಲಕ್ಕೆ

ಸುಬ್ರಹ್ಮಣ್ಯ: ಸಂಪೂರ್ಣ ಪರಿಸರ ಸ್ನೇಹಿ ಸಾಲು ಮರದ ತಿಮ್ಮಕ್ಕ ಟ್ರೀ ಪಾರ್ಕ್‌ ನಿರ್ಮಾಣ Read More »

ಕರಾವಳಿ

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವರ ಕಿರುಷಷ್ಠಿ ರಥೋತ್ಸವ

(ನ್ಯೂಸ್ ಕಡಬ) newskadaba.com.ಸುಬ್ರಹ್ಮಣ್ಯ,ಜ.13.ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಶನಿವಾರ ಸುಬ್ರಹ್ಮಣ್ಯ ದೇವರ ಕಿರುಷಷ್ಠಿ ರಥೋತ್ಸವ ನೆರವೇರಿತು. ಸಹಸ್ರಾರು ಭಕ್ತರ ಪರಾಕುಗಳೊಂದಿಗೆ ತಳಿರು, ತೋರಣ, ಸೀಯಾಳ, ಅಡಕೆ, ಬಾಳೆ, ಬಾಳೆಗೊನೆ ಮತ್ತು ವಿದ್ಯುತ್ ಅಲಂಕಾರದ ರಥದಲ್ಲಿ ದೇವರ ಉತ್ಸವ ನೆರವೇರಿತು.ರಥಾರೋಹಣದ ಬಳಿಕ ಶ್ರೀ ದೇವಳದ ಪ್ರಧಾನ ಅರ್ಚಕ ಸೀತಾರಾಮ ಎಡಪಡಿತ್ತಾಯ ದೇವರಿಗೆ ಪೂಜೆ ನೆರವೇರಿಸಿದರು. ಬಳಿಕ ಸವಾರಿ ಮಂಟಪದ ಕಿರುಷಷ್ಠಿ ಕಟ್ಟೆಯಲ್ಲಿ ದೇವರಿಗೆ ಪೂಜೆ ನಡೆಯಿತು. ಈ ಸಂದರ್ಭ ಸುಡುಮದ್ದು ಪ್ರದರ್ಶನ, ಬಳಿಕ ದೇವಳದ ಹೊರಾಂಗಣದಲ್ಲಿ ಪಾಲಕಿ ಉತ್ಸವ,

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವರ ಕಿರುಷಷ್ಠಿ ರಥೋತ್ಸವ Read More »

ಕರಾವಳಿ

ಮಂಗಳೂರು:ಕೆನರಾ ಎಂಜಿನಿಯರಿಂಗ್ ಕಾಲೇಜಿನ ಅಶ್ವಿನಿ ಹೊಳ್ಳ ►ಅವರಿಗೆ ಐಇಇಇ ಅತ್ಯುತ್ತಮ ಘಟಕ ಕೌನ್ಸಿಲರ್ ಗೌರವ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.13.ಇನ್‍ಸ್ಟಿಟ್ಯೂಟ್ ಆಫ್ ಇಲೆಕ್ಟ್ರಿಕಲ್ ಆ್ಯಂಡ್ ಇಲೆಕ್ಟ್ರಾನಿಕ್ಸ್ ಎಂಜಿನಿಯರ್ಸ್(ಐಇಇಇ) ಬೆಂಗಳೂರು ಘಟಕದ ವತಿಯಿಂದ ನೀಡಲಾಗುವಐಇಇಇ ವಿದ್ಯಾರ್ಥಿಗಳ ಅತ್ಯುತ್ತಮ ಘಟಕ ಕೌನ್ಸಿಲರ್ ಗೌರವಕ್ಕೆ ಬೆಂಜನಪದವು ಕೆನರಾ ಎಂಜಿನಿಯರಿಂಗ್ ಕಾಲೇಜಿನ ಐಇಇಇ ಘಟಕದ ಕೌನ್ಸಿಲರ್ ಆಗಿರುವ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಶನ್ ವಿಭಾಗದ ಸಹಪ್ರಾಧ್ಯಾಪಕಿ ಅಶ್ವಿನಿ ವಿ.ಆರ್ ಹೊಳ್ಳ ಪಾತ್ರರಾಗಿದ್ದಾರೆ.ಬೆಂಗಳೂರಿನದಯಾನಂದ ಸಾಗರ ವಿವಿಯಲ್ಲಿ ಇತ್ತೀಚಿಗೆ ನಡೆದ ಐಇಇಇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಈ ಗೌರವ ಪ್ರದಾನ ಮಾಡಲಾಯಿತು. 2017 ಮತ್ತು 2018ರಲ್ಲಿ ಸತತ ಎರಡು ಬಾರಿ ಕಾಲೇಜಿನ ಐಇಇಇ ಘಟಕವು

ಮಂಗಳೂರು:ಕೆನರಾ ಎಂಜಿನಿಯರಿಂಗ್ ಕಾಲೇಜಿನ ಅಶ್ವಿನಿ ಹೊಳ್ಳ ►ಅವರಿಗೆ ಐಇಇಇ ಅತ್ಯುತ್ತಮ ಘಟಕ ಕೌನ್ಸಿಲರ್ ಗೌರವ Read More »

ಕರಾವಳಿ

ರಾಷ್ಟ್ರೀಯ ಹೆದ್ದಾರಿ 75 ಕಾಮಗಾರಿ ಮುಂದುವರಿಸುವಂತೆ ಆಗ್ರಹ► ನಾಳೆ ನೆಲ್ಯಾಡಿಯಿಂದ ಬಿ.ಸಿ. ರೋಡ್‌ವರೆಗೆ ಬೃಹತ್ ಪಾದಯಾತ್ರೆ

(ನ್ಯೂಸ್ ಕಡಬ) newskadaba.com.ಕಡಬ,ಜ.13.ದ.ಕ. ಜಿಲ್ಲಾ ಕಾಂಗ್ರೆಸ್‌ ವತಿಯಿಂದ ರಾಷ್ಟ್ರೀಯ ಹೆದ್ದಾರಿ 75ರ ಹಾಸನ- ಗುಂಡ್ಯ- ಬಿ.ಸಿ. ರೋಡ್‌ ನಡುವಣ ಚತುಷ್ಪಥ ಹೆದ್ದಾರಿ ಕಾಮಗಾರಿ ಅರ್ಧಕ್ಕೆ ನಿಂತಿರುವುದನ್ನು ಪ್ರತಿಭಟಿಸಿ ನೆಲ್ಯಾಡಿಯಿಂದ ಬಿ.ಸಿ. ರೋಡ್‌ವರೆಗೆ 42 ಕಿ.ಮೀಗಳ ಬೃಹತ್ ಪಾದಯಾತ್ರೆ ಜ. 14, 15, 16ರಂದು ನಡೆಯಲಿದೆ.   ‘ಹೆದ್ದಾರಿ ಕಾಮಗಾರಿ ಸ್ಥಗಿತ ಜಿಲ್ಲೆಯ ಬಹುದೊಡ್ದ ಸಮಸ್ಯೆಯಾಗಿದೆ ಕಾಮಗಾರಿ ಮುಗಿಸದಿದ್ದರೆ ಮಳೆಗಾಲದಲ್ಲಿ ಪ್ರಾಣ ಹಾನಿಯಾಗುವ ಅಪಾಯ ಇದೆ. ಈ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಿ-ಜನರ ಜೀವ ಉಳಿಸಿ’ಘೋಷಣೆಯೊಂದಿಗೆ ಈ ಕಾಲ್ನಡಿಗೆ

ರಾಷ್ಟ್ರೀಯ ಹೆದ್ದಾರಿ 75 ಕಾಮಗಾರಿ ಮುಂದುವರಿಸುವಂತೆ ಆಗ್ರಹ► ನಾಳೆ ನೆಲ್ಯಾಡಿಯಿಂದ ಬಿ.ಸಿ. ರೋಡ್‌ವರೆಗೆ ಬೃಹತ್ ಪಾದಯಾತ್ರೆ Read More »

ಕರಾವಳಿ

ಎಣಿತಡ್ಕ: ದೈವಗಳ ಪುನಃಪ್ರತಿಷ್ಠಾಮಹೋತ್ಸವ ಹಾಗೂ ನೇಮೋತ್ಸವ

(ನ್ಯೂಸ್ ಕಡಬ) newskadaba.com.ಕಡಬ,ಜ.13.ಕಡಬ ತಾಲೂಕಿನ ಕೊೈಲ ಗ್ರಾಮದ ಏಣಿತಡ್ಕ ಶ್ರೀ ಗ್ರಾಮದೈವ ಶಿರಾಡಿ ಹಾಗೂ ಪರಿವಾರ ದೈವಗಳ ಪುನಃಪ್ರತಿಷ್ಠೆ ಕಲಶಾಭಿಷೇಕ ಮಹೋತ್ಸವ ಹಾಗೂ ನೇಮೋತ್ಸವ ಕಾರ್ಯಕ್ರಮ ಮೂರು ದಿನಗಳ ಕಾಲ ನಡೆಯಿತು.ವೇದಮೂರ್ತಿ ವೆಂಕಟ್ರಮಣ ಕುದುರೆತ್ತಾಯ ಅವರು ದೈವಗಳ ಪ್ರತಿಷ್ಠೆ ಹಾಗೂ ನಾಗ ಪ್ರತಿಷ್ಠಾ ಕಾರ್ಯ ನೆರವೇರಿಸಿದರು. ಮಂಗಳವಾರ ಸಂಜೆ ನಾಗನಕಟ್ಟೆಯಲ್ಲಿ ಸ್ವಸ್ತಿ ಪುಣ್ಯಾಹ, ಸ್ಥಳ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ಬಿಂಬ ಶುದ್ಧಿ, ದಿಕ್ಪಾಲಕ ಬಲಿ ನಡೆಯಿತು. ಬುಧವಾರ ಬೆಳಿಗ್ಗೆ ಗಣಹೋಮ, ಪ್ರಧಾನ

ಎಣಿತಡ್ಕ: ದೈವಗಳ ಪುನಃಪ್ರತಿಷ್ಠಾಮಹೋತ್ಸವ ಹಾಗೂ ನೇಮೋತ್ಸವ Read More »

ಕರಾವಳಿ
Scroll to Top