ನ್ಯೂಸ್ ಕಡಬ

ಮಂಗಳೂರಿನ ಯುವ ವೈದ್ಯೆಗೆ ಅಮೆರಿಕನ್ ಸ್ಕಾಲರ್ ಶಿಪ್ ಪ್ರಶಸ್ತಿ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.11. ಅಮೇರಿಕನ್ ಅಕಾಡೆಮಿ ಆಫ್ ನ್ಯೂರೋಲಜಿ ಸಂಸ್ಥೆಯ ಪ್ರತಿಷ್ಠಿತ ಅಂತಾರಾಷ್ಟ್ರೀಯ ಸ್ಕಾಲರ್ ಶಿಪ್ ಅವಾರ್ಡ್‍ಗೆ ಮಂಗಳೂರಿನ ವೈದ್ಯೆ ಡಾ. ಸಲ್ಮಾ ಸುಹಾನ ಆಯ್ಕೆಯಾಗಿದ್ದಾರೆ.ದಾವಣಗೆರೆಯ ಎಸ್‍ಎಸ್‍ಐಎಂಎಸ್‍ಆರ್‍ಸಿ ವೈದ್ಯಕೀಯ ಕಾಲೇಜಿನಲ್ಲಿ ನ್ಯೂರೋಲಜಿ ವಿಭಾಗದಲ್ಲಿ ಸೂಪರ್ ಸ್ಪೆಷಾಲಿಟಿ (ಡಿಎಂ) ವ್ಯಾಸಂಗ ಮಾಡುತ್ತಿರುವ ಡಾ.ಸಲ್ಮಾ ಸುಹಾನಾ ಅವರ ಸೆರೆಬ್ರಲ್ ವೀನಸ್ ತ್ರಂಬೋಸಿಸ್ ಕುರಿತ ಅಧ್ಯಯನವನ್ನು ಗುರುತಿಸಿ, ಪ್ರಶಸ್ತಿ ಸ್ವೀಕರಿಸಲು ಮೇ ತಿಂಗಳಲ್ಲಿ ಫಿಲಡೆಲ್ಫಿಯಾದಲ್ಲಿ ನಡೆಯುವ ಜಾಗತಿಕ ನರರೋಗ ತಜ್ಞರ ಸಮಾವೇಶಕ್ಕೆ ಆಹ್ವಾನಿಸಲಾಗಿದೆ. ಡಾ.ಸಲ್ಮಾ ಸುಹಾನ ಅವರು ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ […]

ಮಂಗಳೂರಿನ ಯುವ ವೈದ್ಯೆಗೆ ಅಮೆರಿಕನ್ ಸ್ಕಾಲರ್ ಶಿಪ್ ಪ್ರಶಸ್ತಿ Read More »

ಅಂತರ್ರಾಷ್ಟ್ರೀಯ ನ್ಯೂಸ್

ಮತ್ತೆ ಮತ್ತೆ ಮರುಕಳಿಸುತ್ತಿರುವ ಮಂಗನ ಖಾಯಿಲೆ ✍? ಡಾ| ಮುರಲೀ ಮೋಹನ್ ಚೂಂತಾರು

(ನ್ಯೂಸ್ ಕಡಬ) newskadaba.com.ಕಡಬ,ಜ.11.ಮಂಗನ ಖಾಯಿಲೆ ಮೊದಲ ಬಾರಿಗೆ 1957ರಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರದ ಕ್ಯಾಸನೂರ್ ಎಂಬ ಹಳ್ಳಿಯ ಕಾನನದಲ್ಲಿ ಕಾಣಿಸಿಕೊಂಡಿತ್ತು. ಈ ಕಾರಣದಿಂದಲೇ ಈ ರೋಗವನ್ನು ಕ್ಯಾಸನೂರ್ ಪಾರೇಸ್ಟ್ ಡಿಸೀಸ್ (ಏಈಆ) ಎಂದೂ ಕರೆಯುತ್ತಾರೆ. ಸಾವಿರಾರು ಮಂಗಗಳು ಈ ರೋಗದಿಂದ ಸಾವಿಗಿಡಾಗಿದ್ದ ಕಾರಣದಿಂದಲೇ, ಈ ರೋಗ ಮಂಗಜ್ವರ, ಮಂಗನ ಖಾಯಿಲೆ ಎಂದೂ ಕುಖ್ಯಾತಿ ಪಡೆದಿದೆ. ಉಣ್ಣೆಗಳ ಮುಖಾಂತರ ಹರಡುವ ಈ ರೋಗ, ಉಣ್ಣೆ ಕಡಿತದ ಕೆಲವೇ ಗಂಟೆಗಳಲ್ಲಿ ಈ ವೈರಾಣು ರಕ್ತ ಸೇರುತ್ತದೆ. ಪ್ಲಾವಿವೈರಸ್ ಎಂಬ ಗುಂಪಿಗೆ

ಮತ್ತೆ ಮತ್ತೆ ಮರುಕಳಿಸುತ್ತಿರುವ ಮಂಗನ ಖಾಯಿಲೆ ✍? ಡಾ| ಮುರಲೀ ಮೋಹನ್ ಚೂಂತಾರು Read More »

ವಿಶೇಷ ಲೇಖನಗಳು

  ಭಾರತೀಯ ಭಾಷೆಯ ಗ್ರಂಥಗಳ ಆಯ್ಕೆ – ಪುಸ್ತಕ ಆಹ್ವಾನ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.10. 2018ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಸಾಹಿತ್ಯ/ ಲಲಿತಕಲೆ/ ವಿಜ್ಞಾನ/ ಮಾನವಿಕ/ ವೈದ್ಯಕೀಯ/ ತಾಂತ್ರಿಕ/ ಸ್ಪರ್ಧಾತ್ಮಕ/ ಪರಾಮರ್ಶನ ಕೃತಿಗಳು ಹಾಗೂ ಮಕ್ಕಳ ಸಾಹಿತ್ಯ/ ನವಸಾಕ್ಷರರ ಕೃತಿಗಳು ಇತ್ಯಾದಿ ವಿಷಯಗಳ ಕನ್ನಡ /ಆಂಗ್ಲ/ ಇತರೆ ಭಾರತೀಯ ಭಾಷೆಯ ಗ್ರಂಥಗಳ ಆಯ್ಕೆಗೆ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಟಣಾ ಸಂಸ್ಥೆಗಳು ಹಾಗೂ ವಿತರಕರಿಂದ ಪುಸ್ತಕಗಳನ್ನು ಆಹ್ವಾನಿಸಿದೆ.    2018ರ ಪ್ರಥಮ ಮುದ್ರಣವಾಗಿ ಪ್ರಕಟವಾದ ಪುಸ್ತಕಗಳನ್ನು ಗ್ರಂಥಸ್ವಾಮ್ಯ ವಿಭಾಗ, ರಾಜ್ಯಕೇಂದ್ರಗ್ರಂಥಾಲಯ, ಕಬ್ಬನ್‍ ಉದ್ಯಾನವನ, ಬೆಂಗಳೂರು ಇಲ್ಲಿ ಜನವರಿ 30ರ ವರೆಗೆ ಕಾಪಿರೈಟ್

  ಭಾರತೀಯ ಭಾಷೆಯ ಗ್ರಂಥಗಳ ಆಯ್ಕೆ – ಪುಸ್ತಕ ಆಹ್ವಾನ Read More »

ಕರಾವಳಿ

ಮಕ್ಕಳ ಹಕ್ಕುಗಳ ರಕ್ಷಣೆ ಆಯೋಗ – ಸದಸ್ಯರ ನೇಮಕಾತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.10.  ಭಾರತ ಸರ್ಕಾರವು ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಮಕ್ಕಳ ಹಕ್ಕುಗಳ ಉಲ್ಲಂಘನೆ ಅಥವಾ ಮಕ್ಕಳ ವಿರುದ್ಧ ಅಪಾದನೆಗಳ ತ್ವರಿತ ವಿಲೇವಾರಿಗೆ ಮಕ್ಕಳ ನ್ಯಾಯಾಲಯವನ್ನು ಸ್ಥಾಪಿಸಲು ಮಕ್ಕಳ ಹಕ್ಕುಗಳ  ರಕ್ಷಣೆಯ ಅಧಿನಿಯಮ-20055ನ್ನು ಜಾರಿಗೆ ತಂದಿದ್ದು, ಪ್ರಕರಣ 17(1)ರಂತೆ ದಿನಾಂಕ:27-9-2007ರ ಸರ್ಕಾರಿ ಆದೇಶದನ್ವಯ ಮಕ್ಕಳ ಹಕ್ಕುಗಳ ರಕ್ಷಣೆಯ ಆಯೋಗವನ್ನು ಕರ್ನಾಟಕ ಸರ್ಕಾರವು ಸ್ಥಾಪಿಸಿದ್ದು ಸದರಿ ಆಯೋಗಕ್ಕೆ ಆರು ಸದಸ್ಯರನ್ನು (ಇಬ್ಬರು ಮಹಿಳಾ ಸದಸ್ಯರನ್ನು ಒಳಗೊಂಡಂತೆ) ರಾಜ್ಯ ಸರ್ಕಾರವು ನೇಮಿಸಬೇಕಾಗಿರುತ್ತದೆ.  ಸದಸ್ಯರ ಅವಧಿಯು 3 ವರ್ಷದ್ದಾಗಿದ್ದು, ಸದಸ್ಯ

ಮಕ್ಕಳ ಹಕ್ಕುಗಳ ರಕ್ಷಣೆ ಆಯೋಗ – ಸದಸ್ಯರ ನೇಮಕಾತಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಮಂಗಳೂರು: ” ರಿವರ್ ಫೆಸ್ಟ್ “ ಗೆ ಭರದಿಂದ ಸಾಗುತ್ತಿದೆ ಸಿದ್ಧತೆ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.10. ಜನವರಿ 12 ಮತ್ತು 13ರಂದು ನಡೆಯುವ ಮಂಗಳೂರು ರಿವರ್ ಫೆಸ್ಟ್ “ ನದಿ ಉತ್ಸವ”ಕ್ಕೆ ಎಲ್ಲಾ ವ್ಯವಸ್ಥೆಗಳನ್ನು ಸಿದ್ಧಗೊಳಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದ್ದಾರೆ. ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ಉತ್ಸವಕ್ಕೆ ಸಂಬಂದಪಟ್ಟ ವಿವಿಧ ಸಮಿತಿಗಳ ಸಭೆಯಲ್ಲಿ ಮಾತನಾಡಿದರು. ಇದೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಜ.12 ಮತ್ತು 13ರಂದು ಕೂಳೂರು, ಬಂಗ್ರಕೂಳೂರು ಮತ್ತು ಸುಲ್ತಾನ್ ಬತ್ತೇರಿಯ ಫಲ್ಗುಣಿ ನದಿ ತೀರದಲ್ಲಿ ಈ ಉತ್ಸವ ನಡೆಯಲಿದೆ. ನದಿಗಳತ್ತ ಜನರನ್ನು ಆಕರ್ಷಿಸಲು ಹಾಗೂ ನದಿ

ಮಂಗಳೂರು: ” ರಿವರ್ ಫೆಸ್ಟ್ “ ಗೆ ಭರದಿಂದ ಸಾಗುತ್ತಿದೆ ಸಿದ್ಧತೆ Read More »

ಕರಾವಳಿ

ಮಂಗಳೂರು: ಫಲಪುಷ್ಪ ಪ್ರದರ್ಶನದಲ್ಲಿ ಮಳಿಗೆ ತೆರೆಯಲು ಅವಕಾಶ

(ನ್ಯೂಸ್ ಕಡಬ) newskadaba.com.ಮಂಗಳೂರು, ಜ.10. ತೋಟಗಾರಿಕೆ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್ ಮಂಗಳೂರು ಹಾಗೂ ಕದ್ರಿ ಉದ್ಯಾನವನ ಅಭಿವೃದ್ದಿ ಸಮಿತಿ, ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನವನ್ನು ಜನವರಿ 26ರಿಂದ 28ರವರೆಗೆ ಏರ್ಪಡಿಸಲಾಗಿದೆ. ತರಕಾರಿ ಕೆತ್ತನೆ, ತೋಟಗಾರಿಕೆ ಕರಕುಶಲತೆಗಳು, ಸಾರ್ವಜನಿಕರು ಬೆಳೆಸಿರುವ ಬೊನ್ಸಾಯಿ, ಆಂಥೋರಿಯಂ ಗಿಡಗಳು, ಇತರೇ ಆಕರ್ಷಣೀಯವಾದ ಗಿಡಗಳನ್ನು ಪ್ರದರ್ಶಿಸಲು ಉದ್ದೇಶಿಸಿದ್ದು, ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ವಿವಿಧ ನರ್ಸರಿದಾರರು, ಬೀಜ ಮಾರಾಟಗಾರರು, ವಿವಿಧ ಗೊಬ್ಬರಗಳ ಮಾರಾಟಗಾರರು, ತೋಟಗಾರಿಕೆಗೆ ಸಂಬಂಧಪಟ್ಟ ಉದ್ದಿಮೆದಾರರು, ಯಂತ್ರೋಪಕರಣಗಳ

ಮಂಗಳೂರು: ಫಲಪುಷ್ಪ ಪ್ರದರ್ಶನದಲ್ಲಿ ಮಳಿಗೆ ತೆರೆಯಲು ಅವಕಾಶ Read More »

ಕರಾವಳಿ

ಜನವರಿ :16 ರಿಂದ  ಕ್ರೀಡಾಶಾಲೆ ಮತ್ತು ಕ್ರೀಡಾವಸತಿ ನಿಲಯಗಳಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ಆರಂಭ

(ನ್ಯೂಸ್ ಕಡಬ) newskadaba.com.ನವದೆಹಲಿ,ಜ.09. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಕ್ರೀಡಾಶಾಲೆ ಮತ್ತು ಕ್ರೀಡಾವಸತಿ ನಿಲಯಗಳಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆನಡೆಯಲಿದೆ. ಜನವರಿ 16ರಂದು ಪೂರ್ವಾಹ್ನ 10 ಗಂಟೆಗೆ ಮಂಗಳಾ ಕ್ರೀಡಾಂಗಣ ಮಂಗಳೂರು ಹಾಗೂ ಜನವರಿ 17ರಂದು ಪೂರ್ವಾಹ್ನ 10 ಗಂಟೆಗೆ ತಾಲೂಕು ಕ್ರೀಡಾಂಗಣ ಕೊಂಬೆಟ್ಟು ಪುತ್ತೂರು ಇಲ್ಲಿ ನಡೆಯುವುದು.  ಜನವರಿ 18 ರಂದು ಪೂರ್ವಾಹ್ನ 10 ಗಂಟೆಗೆ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ,  ಜನವರಿ 19 ರಂದು ಪೂರ್ವಾಹ್ನ 10 ಗಂಟೆಗೆ ಸರಕಾರಿ ಪ್ರೌಢಶಾಲೆ ಪುಂಜಾಲಕಟ್ಟೆ ಬೆಳ್ತಂಗಡಿ,

ಜನವರಿ :16 ರಿಂದ  ಕ್ರೀಡಾಶಾಲೆ ಮತ್ತು ಕ್ರೀಡಾವಸತಿ ನಿಲಯಗಳಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ಆರಂಭ Read More »

ಕರ್ನಾಟಕ

ನಿಮ್ಮ ವಾಟ್ಸಪ್ ಸಂದೇಶವನ್ನು ಯಾರಾದರೂ ಕದ್ದು ಓದುತ್ತಿದ್ದಾರೆಯೇ? ►ವಾಟ್ಸಪ್ ನಲ್ಲಿ ಬರಲಿದೆ ಫಿಂಗರ್ ಪ್ರಿಂಟ್ ಹೊಸ ಫೀಚರ್

(ನ್ಯೂಸ್ ಕಡಬ) newskadaba.com.ನವದೆಹಲಿ,ಜ.09. ಫೇಸ್‍ಬುಕ್ ಮಾಲೀಕತ್ವದ ದೇಶದ ಜನಪ್ರಿಯ ಹಾಗೂ ಹೆಚ್ಚು ಜನರು  ಬಳಕೆದಾರರನ್ನು  ಹೊಂದಿರುವ  ಮೆಸೆಜಿಂಗ್ ಆ್ಯಪ್ ವಾಟ್ಸಪ್, ಹೊಸ ಫೀಚರ್ ಸೇರಿಸಲು ಸಿದ್ಧತೆ ನಡೆಸುತ್ತಿದೆ. ತನ್ನ ಬಳಕೆದಾರರ ಖಾಸಗಿತನ ಹಾಗೂ ಹೆಚ್ಚಿನ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ವಾಟ್ಸಪ್ ಅತಿ ನೂತನ ಫೀಚರ್ ನ್ನು ಸಿದ್ದಪಡಿಸಿದೆ.ಸದ್ಯ ಪ್ರಾಯೋಗಿಕ ಹಂತದಲ್ಲಿರುವ ಈ ಫೀಚರ್ ನ್ನು ಆರಂಭದಲ್ಲಿ ಆಂಡ್ರಾಯ್ಡ್ ಬಳಕೆದಾರರಿಗೆ ಮಾತ್ರ ಸಿಗಲಿದ್ದು ನಂತರ ಐಓಎಸ್ ಬಳಕೆದಾರರಿಗೆ ಸಿಗಲಿದೆ.ಈಗಿರುವ ಫೀಚರ್ ನಲ್ಲಿ ಫೋನ್ ಲಾಕ್ ಓಪನ್ ಮಾಡಿದರೆ ಯಾರೂ ಬೇಕಾದರೂ ವಾಟ್ಸಪ್

ನಿಮ್ಮ ವಾಟ್ಸಪ್ ಸಂದೇಶವನ್ನು ಯಾರಾದರೂ ಕದ್ದು ಓದುತ್ತಿದ್ದಾರೆಯೇ? ►ವಾಟ್ಸಪ್ ನಲ್ಲಿ ಬರಲಿದೆ ಫಿಂಗರ್ ಪ್ರಿಂಟ್ ಹೊಸ ಫೀಚರ್ Read More »

ತಂತ್ರಜ್ಞಾನ

ಕಡಬ: ಜ.14, 15, 16ರ ಮೂರು ದಿನ ನಡೆಯುವ ಪಾದಯಾತ್ರೆ► ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆ, ಪಾದಯಾತ್ರೆ ಯಶಸ್ವಿಗೆ ಮನವಿ

(ನ್ಯೂಸ್ ಕಡಬ) newskadaba.com.ಕಡಬ,ಜ.09. ಕಡಬ ಬ್ಲಾಕ್ ಕಾಂಗ್ರೆಸ್‍ನ ಸಮಿತಿ ಸಭೆ ಹಾಗೂ ಜ.14ರಂದು ನಡೆಯಲಿರುವ ಪಾದಯಾತ್ರೆಯ ಪೂರ್ವಭಾವಿ ಸಭೆ ಜ.7ರಂದು ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು.ಕಡಬ ಜಿ.ಪಂ. ಸದಸ್ಯ ಪಿ.ಪಿ.ವರ್ಗೀಸ್ ಮಾತನಾಡಿ, ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಡಹೊಳೆಯಿಂದ ಬಿಸಿ ರೋಡ್ ವರೆಗಿನ ಚಥುಷ್ಪತ ಕಾಮಗಾರಿಯನ್ನು ಪ್ರಾರಂಭಿಸಿ ಇದೀಗ ಅರ್ಧದಲ್ಲಿ ಕಾಮಾಗಾರಿ ನಿಲ್ಲಿಸಿದ್ದು, ಇದರಿಂದಾಗಿ ವಾಹನ ಸವಾರರು ಸಾಕಷ್ಟು ಸಮಸ್ಯೆಗಳನ್ನು ಅನುಭವಿಸುತ್ತಿದ್ದು, ಕಾಮಗಾರಿಯನ್ನು ಶೀಘ್ರ ಮರು ಪ್ರಾರಂಭಿಸುವಂತೆ ಒತ್ತಾಯಿಸಲು ಜ.14ರಿಂದ ಮೂರು ದಿನ ಮಾಜಿ

ಕಡಬ: ಜ.14, 15, 16ರ ಮೂರು ದಿನ ನಡೆಯುವ ಪಾದಯಾತ್ರೆ► ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆ, ಪಾದಯಾತ್ರೆ ಯಶಸ್ವಿಗೆ ಮನವಿ Read More »

ಕರಾವಳಿ

ಫೆಬ್ರವರಿ 1 ಮತ್ತು 2ರಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಸಮ್ಮೇಳನ ► ಸಂಶೋಧನಾ ಪ್ರಾತ್ಯಕ್ಷಿಗಳಿಗಳಿಗೆ ನಗದು ಬಹುಮಾನ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.09. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಹನ್ನೊಂದನೆ ಪ್ರಧಾನ ಸಮ್ಮೇಳನವನ್ನು ಸಮಾಜ ಒಳಿತಿಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನದ ಹೊಸ ಆಯಾಮಗಳು ಎಂಬ ಕೇಂದ್ರ ವಿಷಯದಡಿ, ಬೆಂಗಳೂರಿನ ಜಯನಗರದಲ್ಲಿರುವ ಎನ್.ಎಂ.ಕೆ.ಆರ್ ಕಾಲೇಜಿನ ಸಹಯೋಗದೊಂದಿಗೆ ಎರಡು ದಿನಗಳ ಕಾಲ ಫೆಬ್ರವರಿ 1 ಮತ್ತು 2ರಂದು ಆಯೋಜಿಸಿದೆ.ಸಮ್ಮೆಳನದಲ್ಲಿ ಪ್ರತಿನಿಧಿಗಳು ಭೌತ ಮತ್ತು ಗಣಿತ ವಿಜ್ಞಾನ, ರಸಾಯನ ಮತ್ತು ಜೀವ ವಿಜ್ಞಾನ, ಇಂಜಿನಿಯರಿಂಗ್ ಹಾಗೂ ಅಂತರ್ ಶಾಸ್ತ್ರೀಯ ವಿಜ್ಞಾನಗಳಿಗೆ ಸಂಬಂಧಿಸಿದ ಸಂಶೋಧನಾ ಪ್ರಾತ್ಯಕ್ಷಿಗಳಿಗಳನ್ನು ಮಂಡಿಸಲು ಅವಕಾಶ ಕಲ್ಪಿಸಲಾಗಿದೆ. ತಜ್ಞ ಸಮಿತಿಯು

ಫೆಬ್ರವರಿ 1 ಮತ್ತು 2ರಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಸಮ್ಮೇಳನ ► ಸಂಶೋಧನಾ ಪ್ರಾತ್ಯಕ್ಷಿಗಳಿಗಳಿಗೆ ನಗದು ಬಹುಮಾನ Read More »

ಕರಾವಳಿ
Scroll to Top