ನ್ಯೂಸ್ ಕಡಬ

ಹೊಸಮಠ: ಹೊಸ ಸೇತುವೆಯ ಸಂಪರ್ಕ ರಸ್ತೆ ಕಾಮಗಾರಿಗೆ  ಕೊನೆಗೂ ಮುಕ್ತಿ► ಇನ್ನೆರಡು ತಿಂಗಳಲ್ಲಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

(ನ್ಯೂಸ್ ಕಡಬ) newskadaba.com.ಕಡಬ,ಜ.09.ಕಳೆದ ಐದು ವರ್ಷಗಳಿಂದ ಕಡಬ ಸಮೀಪದ ಹೊಸಮಠ ಎಂಬಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಸೇತುವೆಗೆ ಸಂಪರ್ಕ ರಸ್ತೆ ನಿರ್ಮಾಣವಾಗದೆ  ಸ್ಥಗಿತಗೊಂಡಿದ್ದ ಕಾಮಗಾರಿಗೆ ಇದೀಗ ವೇಗ ಪಡೆದುಕೊಂಡಿದ್ದು  ಇನ್ನೆರಡು ತಿಂಗಳಲ್ಲಿ ಕಾಮಗಾರಿ ಮುಗಿದು ಸಂಚಾರಕ್ಕೆ ತೆರದುಕೊಳ್ಳವ ಎಲ್ಲಾ ಲಕ್ಷಣಗಳು ಕಾಣುತ್ತಿವೆ.ಸೇತುವೆ ಕಾಮಗಾರಿ ಮುಗಿದು ಎರಡು ವರ್ಷಗಳಾಗುತ್ತಾ ಬಂದರೂ ಇದರ  ಸಂಪರ್ಕ ರಸ್ತೆ ನಿರ್ಮಾಣವಾಗದೆ ಸೇತುವೆ ಅಪೂರ್ಣಗೊಂಡು ಕಳೆದ ಮಳೆಗಾಲಕ್ಕೆ ದಕ್ಕದೆ ಹೋಗಿತ್ತು. ಇದೀಗ  ಎಲ್ಲಾ ಅಡೆತಡಗಳನ್ನು ನಿವಾಸಿಕೊಂಡು ಕಾಮಗಾರಿ ಭರದಿಂದ ಸಾಗುತ್ತಿದ್ದು ಈ ಮಳೆಗಾಲಕ್ಕೆ ಸೇತುವೆ ವಾಹನ […]

ಹೊಸಮಠ: ಹೊಸ ಸೇತುವೆಯ ಸಂಪರ್ಕ ರಸ್ತೆ ಕಾಮಗಾರಿಗೆ  ಕೊನೆಗೂ ಮುಕ್ತಿ► ಇನ್ನೆರಡು ತಿಂಗಳಲ್ಲಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ Read More »

ಕರಾವಳಿ

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಪಶ್ವಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟ ಸಮಾರೋಪ ಸಮಾರಂಭ

(ನ್ಯೂಸ್ ಕಡಬ) newskadaba.com.ಉಪ್ಪಿನಂಗಡಿ,ಜ.09.ದಿನಾಂಕ 06-01-2019 ರಂದು ನಗರದ ಪೊಲೀಸ್ ಪೆರೇಡ್ ಮೈದಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಪಶ್ವಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟ ಸಮಾರೋಪ ಸಮಾರಂಭದಲ್ಲಿ ರಾಜ್ಯದ ನಾನಾ ಕಡೆ ಸೇವೆ ಸಲ್ಲಿಸಿದ್ದೇನೆ ಆದರೆ ಇಲ್ಲಿಯ ಗೃಹರಕ್ಷಕ ತಂಡದ ಶಿಸ್ತು, ಕೆಲಸದಲ್ಲಿ ಬದ್ಧತೆ ನಿಜಕ್ಕೂ ಬೇರೆಲ್ಲೂ ನೋಡಿಲ್ಲ.ಪಶ್ಚಿಮ ವಲಯ ಗೃಹರಕ್ಷಕ/ರಕ್ಷಕಿಯರು ಶಿಸ್ತು, ದಕ್ಷತೆ ತನ್ನ ಕೆಲಸದಲ್ಲಿ ಬದ್ದತೆಯಲ್ಲಿ ರಾಜ್ಯಕ್ಕೆ ಮಾದರಿಯಾಗಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಹೇಳಿದರು. ಇವರು

ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಪಶ್ವಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟ ಸಮಾರೋಪ ಸಮಾರಂಭ Read More »

ಕರಾವಳಿ

ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗದವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಆಫರ್

(ನ್ಯೂಸ್ ಕಡಬ)newskadaba.com.ನವದೆಹಲಿ, ಜ.7. ಲೋಕಸಭಾ ಚುನಾವಣೆಗೂ ಮುನ್ನ ಮೇಲ್ವರ್ಗದವರಿಗೆ  ಭರ್ಜರಿ ಆಫರ್ ನೀಡಲು ಪ್ರಧಾನಿ ಮೋದಿ ಮುಂದಾಗಿದ್ದಾರೆ. ಮೇಲ್ವರ್ಗದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ.10 ರಷ್ಟು ಮೀಸಲಾತಿ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಸೋಮವಾರ ನಡೆದ ಕೇಂದ್ರ ಕ್ಯಾಬಿನೆಟ್ ನಲ್ಲಿ ಮೀಸಲಾತಿ  ಸಂಬಂಧ ಸಂವಿಧಾನಕ್ಕೆ ತಿದ್ದುಪಡಿ ತರಲು  ಒಪ್ಪಿಗೆ ನೀಡಿದ್ದು, ತಿದ್ದುಪಡಿಯಾದಲ್ಲಿ ಸರ್ಕಾರಿ ಶಿಕ್ಷಣ, ಉದ್ಯೋಗದಲ್ಲಿ ಹಾಲಿ ಶೇ.50 ರಷ್ಟು ಇರುವ ಮೀಸಲಾತಿ ಪ್ರಮಾಣ ಶೇ.60ಕ್ಕೆ ಏರಿಕೆಯಾಗಲಿದೆ.ಈ ಮೀಸಲಾತಿಗಾಗಿ ಸಂವಿಧಾನಕ್ಕೆ ತಿದ್ದುಪಡಿ ಮಾಡಲು ಸಿದ್ಧಗೊಂಡಿರುವ ಮಸೂದೆ ಮಂಗಳವಾರ ಲೋಕಸಭೆಯಲ್ಲಿ

ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗದವರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಆಫರ್ Read More »

ರಾಷ್ಟ್ರೀಯ ನ್ಯೂಸ್

ಇಚ್ಲಂಪಾಡಿ: ಶಬರಿಮಲೆ ಪಾವಿತ್ರ್ಯತೆ ಉಳಿಸಿ ಮೆರವಣಿಗೆ

(ನ್ಯೂಸ್ ಕಡಬ)newskadaba.com.ಇಚ್ಲಂಪಾಡಿ,ಜ.7.  ಶಬರಿಮಲೆಗೆ 10ರಿಂದ 50ವರ್ಷ ಒಳಗಿನ ಮಹಿಳೆಯರ ಪ್ರವೇಶಕ್ಕೆ ಕಾರಣವಾದ ಕೇರಳ ಸರಕಾರದ ವಿರುದ್ದ ಇಚ್ಲಂಪಾಡಿಯಲ್ಲಿ ಶಬರಿಮಲೆ ಪಾವಿತ್ರ್ಯ ಉಳಿಸಿ ಎಂದು ಅಯ್ಯಪ್ಪ ಭಕ್ತರು ಗೋಳಿಯಡ್ಕದವರೆಗೆ ಮೆರವಣಿಗೆ ನಡೆಸಿದ ಘಟನೆ ಜ.6ರಂದು ನಡೆಯಿತು. ಇಚ್ಲಂಪಾಡಿ ಶ್ರೀ ಗಂಗಾಧರೇಶ್ವರ ದೇವಸ್ಥಾನದಿಂದ ಶ್ರೀ ಅಯ್ಯಪ್ಪ ಭಕ್ತರು ಮೆರವಣಿಗೆಯಲ್ಲಿ ಹೊರಟು ಗೋಳಿಯಡ್ಕ ಶ್ರೀ ಅಯ್ಯಪ್ಪ ಧರ್ಮಶಿಖರಕ್ಕೆ ಆಗಮಿಸಿ ಅಲ್ಲಿ ಸಭಾ ಕಾರ್ಯಕ್ರಮ ನಡೆಸಿದರು. ಈ ಸಂದರ್ಭದಲ್ಲಿ ಶ್ರೀ ಗಂಗಾಧರೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಉಣ್ಣಿಕೃಷ್ಣನ್, ಖಜಾಂಜಿ ವಿನೋದ್ ಕುಮಾರ್, ಗುರುಸ್ವಾಮಿಗಳಾದ

ಇಚ್ಲಂಪಾಡಿ: ಶಬರಿಮಲೆ ಪಾವಿತ್ರ್ಯತೆ ಉಳಿಸಿ ಮೆರವಣಿಗೆ Read More »

ಕರಾವಳಿ

ಕಡಬ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಮತ್ತು ಬುಲ್ ಬುಲ್ಸ್ ವಾರ್ಷಿಕ ಮೇಳ 2019

(ನ್ಯೂಸ್ ಕಡಬ)newskadaba.com.ಕಡಬ,ಜ.6. ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಉಪ್ಪಿನಂಗಡಿ ಮತ್ತು ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ಸಹಯೋಗದೊಂದಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್ಸ್ ಮತ್ತು ಬುಲ್ ಬುಲ್ ಬುಲ್  ವಾರ್ಷಿಕ ಮೇಳ 2019 ಉದ್ಘಾಟನಾ ಸಮಾರಂಭ ಜ.4ರಂದು ಕಡಬ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯಲ್ಲಿ ನಡೆಯಿತು.ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ ಕಾರ್ಯಕ್ರಮಕ್ಕೆಶುಭಹಾರೈಸಿದರು.ಉಪ್ಪಿನಂಗಡಿ ಸ್ಥಳೀಯ ಸಂಸ್ಥೆ ಅಧ್ಯಕ್ಷ ಅಬ್ರಾಹಂ ವರ್ಗೀಸ್ ಅಧ್ಯಕ್ಷತೆ ವಹಿಸಿ ಮಾತನಾಡಿ ಶುಭಹಾರೈಸಿದರು.   ತಾ.ಪಂ.ಸದಸ್ಯ ಫಝಲ್ ಕೋಡಿಂಬಾಳ, ಕುಕ್ಕೆ ಶ್ರೀ ಸುಬ್ರಹ್ಮಣ್ಯ

ಕಡಬ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಮತ್ತು ಬುಲ್ ಬುಲ್ಸ್ ವಾರ್ಷಿಕ ಮೇಳ 2019 Read More »

ಕರಾವಳಿ

ಆಲಂಕಾರು:ಲೋಕೋಪಯೋಗಿ ಜಾಗವನ್ನು ಅತಿಕ್ರಮಿಸಿ ಅಕ್ರಮವಾಗಿ ನಿರ್ಮಾಣಗೊಂಡ ಅಂಗಡಿ ಕಟ್ಟಡಗಳ ತೆರವು

(ನ್ಯೂಸ್ ಕಡಬ)newskadaba.com.ಆಲಂಕಾರು,ಜ.6.ಲೋಕೋಪಯೋಗಿ ಜಾಗವನ್ನು ಅತಿಕ್ರಮಿಸಿ ಅಕ್ರಮವಾಗಿ ನಿರ್ಮಾಣಗೊಂಡ ಅಂಗಡಿ ಕಟ್ಟಡಗಳ ತೆರವು ಕಾರ್ಯವನ್ನು ಲೋಕೋಪಯೋಗಿ ಇಲಾಖೆಯು ಆಲಂಕಾರಿನಲ್ಲಿ ಶನಿವಾರ ಬೆಳಿಗ್ಗೆ ನಡೆಸಿತು.ಉಪ್ಪಿನಂಗಡಿ-ಕಡಬ ರಾಜ್ಯ ಹೆದ್ದಾರಿಗೆ ತಾಗಿಕೊಂಡು ಸುರುಳಿ ಕ್ರಾಸ್ ಬಳಿ ಅಕ್ರಮವಾಗಿ ತಲೆಯೆತ್ತಿದ ತರಕಾರಿ ಅಂಗಡಿಯಿಂದಾಗಿ ಸಾರ್ವಜನಿಕರಿಗೆ ಮತ್ತು ವಾಹನ ಓಡಾಟಕ್ಕೆ ತೊಂದರೆಯಾಗಿದೆ, ಈ ಕಟ್ಟಡಗಳನ್ನು ತೆರವುಗೊಳಿಸುವಂತೆ ಸ್ಥಳೀಯ ನಿವಾಸಿ ಎ.ಬಿ.ಸುಂದರರವರು ಸ್ಥಳವನ್ನು ಪರಿಶೀಲಿಸಿ ಕಟ್ಟಡ ತೆರವುಗೊಳಿಸವಂತೆ ಲೋಕೋಪಯೋಗಿ ಇಲಾಖೆಗೆ ಮನವಿ ಮಾಡಿದ್ದರು. ಮತ್ತು ಕಾನೂನು ಕ್ರಮ ಕೈಗೊಳ್ಳುವಂತೆ ಪುತ್ತೂರು ಪೊಲೀಸ್ ಉಪನಿರೀಕ್ಷಕರಿಗೆ ದಕ್ಷಿಣ ಕನ್ನಡ ಜಿಲ್ಲಾ

ಆಲಂಕಾರು:ಲೋಕೋಪಯೋಗಿ ಜಾಗವನ್ನು ಅತಿಕ್ರಮಿಸಿ ಅಕ್ರಮವಾಗಿ ನಿರ್ಮಾಣಗೊಂಡ ಅಂಗಡಿ ಕಟ್ಟಡಗಳ ತೆರವು Read More »

ಕರಾವಳಿ

ಶಬರಿಮಲೆ: ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶಿಸಿದ ಮಹಿಳೆಯರು ► ಮಹಿಳೆಯರನ್ನು ಪ್ರವೇಶಿಸಿದ ಕೇರಳ ಸರಕಾರವನ್ನು ವಜಾಗೊಳಿಸಲು ರಾಷ್ಟ್ರಪತಿಗೆ ಮನವಿ

(ನ್ಯೂಸ್ ಕಡಬ) newskadaba.com.ಕಡಬ,ಜ. 4. ಶಬರಿಮಲೆ ಅಯ್ಯಪ್ಪ ಸ್ವಾಮೀ ದೇವಸ್ಥಾನಕ್ಕೆ 10ರಿಂದ 50ವರ್ಷದ ಒಳಗಿನ ಮಹಿಳೆಯರ ಪ್ರವೇಶ ನಿಷಿದ್ದ ಎಂಬ ಸಂಪ್ರದಾಯ ಇರುವಾಗ ಪಿನರಾಯಿ ನೇತೃತ್ವದ ಕಮ್ಯೂನಿಸ್ಟ್ ಸರಕಾರ ಮಹಿಳೆಯರನ್ನು ಭದ್ರತೆಯಲ್ಲಿ ಪ್ರವೇಶಿಸಿದ್ದು ಘೋರ ಅನ್ಯಾಯ ಈ ಸರಕಾರವನ್ನು ವಜಾಗೊಳಿಸಿ ಅಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಬೇಕೆಂದು ಆಗ್ರಹಿಸಿ ಕಡಬ ವಿ.ಹಿಂ.ಪ ನೇತೃತ್ವದಲ್ಲಿ ಕಡಬ ತಹಸೀಲ್ದಾರ್ ಮೂಲಕ ರಾಷ್ಟಪತಿಗೆ ಮನವಿ ಸಲ್ಲಿಸಲಾಗಿದೆ.   ಈ ಸಂದರ್ಭದಲ್ಲಿ ವಿ.ಹಿಂ.ಪ ಗೌರವಾಧ್ಯಕ್ಷ ಜನಾರ್ದನ ರಾವ, ಅಧ್ಯಕ್ಷ ರಾಧಾಕೃಷ್ಣ ಕೋಲ್ಪೆ, ಕಾರ್ಯದರ್ಶಿ ಪ್ರಮೋದ್ ರೈ

ಶಬರಿಮಲೆ: ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶಿಸಿದ ಮಹಿಳೆಯರು ► ಮಹಿಳೆಯರನ್ನು ಪ್ರವೇಶಿಸಿದ ಕೇರಳ ಸರಕಾರವನ್ನು ವಜಾಗೊಳಿಸಲು ರಾಷ್ಟ್ರಪತಿಗೆ ಮನವಿ Read More »

ಕರಾವಳಿ

29 ವರ್ಷಗಳ ಬಳಿಕ ಕೂರ ಅಂಗನವಾಡಿ ಕೇಂದ್ರಕ್ಕೆ ಸಿಗಲಿದೆ ಆರ್.ಟಿ.ಸಿ.

(ನ್ಯೂಸ್ ಕಡಬ) newskadaba.com.ಕಡಬ,ಜ. 4. 1989ರಲ್ಲಿ ಸ್ಥಾಪನೆಗೊಂಡ ಕುದ್ಮಾರು ಗ್ರಾಮದ ಕೂರ ಅಂಗವವಾಡಿ ಕೇಂದ್ರಕ್ಕೆ 29 ವರ್ಷಗಳ ಬಳಿಕ ಆರ್‍ಟಿಸಿ ದೊರೆಯಲಿದೆ. ಆರ್‍ಟಿಸಿ ರಚನೆ ಕುರಿತಂತೆ ಪೂರಕ ಪ್ರಕ್ರಿಯೆಗಳಿಗೆ ಇದೀಗ ವೇಗ ದೊರೆತಿದೆ. ಅಂಗನವಾಡಿ ಕಾರ್ಯಕರ್ತೆ ಕಳೆದ 25 ವರ್ಷಗಳಿಂದ ಗ್ರಾಮಸಭೆ ಸೇರಿದಂತೆ ಸಂಬಂಧಪಟ್ಟ ಎಲ್ಲರಿಗೂ ಆರ್‍ಟಿಸಿ ಮಾಡಿಕೊಡುವಂತೆ ಮನವಿ ನೀಡುತ್ತಾ ಬಂದಿದ್ದು, ಇದೀಗ ಮನವಿಗೆ ಸ್ಪಂದನೆ ಸಿಕ್ಕಿದೆ. ಅಂಗನವಾಡಿ ಕೇಂದ್ರದ ಜಾಗವು ಲೋಕೋಪಯೋಗಿ ಇಲಾಖೆಗೆ ಒಳಪಟ್ಟಿದೆ ಎಂಬ ಗುಮಾನಿಯಿಂದಾಗಿ ಇದುವರೆಗೆ ಕೂರ ಅಂಗನವಾಡಿ ಕೇಂದ್ರಕ್ಕೆ ಆರ್‍ಟಿಸಿ ನೀಡುವಲ್ಲಿ ತೊಡಕಾಗಿ

29 ವರ್ಷಗಳ ಬಳಿಕ ಕೂರ ಅಂಗನವಾಡಿ ಕೇಂದ್ರಕ್ಕೆ ಸಿಗಲಿದೆ ಆರ್.ಟಿ.ಸಿ. Read More »

ಕರಾವಳಿ

ಆತೂರು: ದಿಕ್ರ್ ಹಲ್ಕಾ ವಾರ್ಷಿಕೋತ್ಸವ ► ಅಲ್ಲಾಹುವಿನ ಸ್ನೇಹ ಸಂಪಾದನೆಗೆ ದಿಕ್ರ್, ಸ್ವಲಾತ್ ಉತ್ತಮ ಹಾದಿ-ತ್ವಾಖ ಅಹ್ಮದ್ ಮೌಲವಿ

(ನ್ಯೂಸ್ ಕಡಬ) newskadaba.com.ಉಪ್ಪಿನಂಗಡಿ,ಜ. 4.  ಅಲ್ಲಾಹುವಿನ ಸ್ನೇಹ ಸಂಪಾದನೆಗೆ ದಿಕ್ರ್, ಸ್ವಲಾತ್ ಹೇಳುವುದು ಉತ್ತಮ ಹಾದಿಯಾಗಿದ್ದು, ಆ ಮೂಲಕ ನಮ್ಮ ಆತ್ಮ ಶುದ್ಧೀಕರಣದೊಂದಿಗೆ ಹೃದಯಪರಿಪೂರ್ಣತೆ ಆಗುತ್ತದೆ ಜೊತೆಗೆ ಪುಣ್ಯ ಸಂಪಾದನೆ ಲಭಿಸಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಯಾರ್‍ಕತ್ತ್ ತ್ವಾಖ ಅಹ್ಮದ್ ಮೌಲವಿ ಅಲ್‍ಖಾಸಿಮಿ ಅಲ್‍ಅಝ್‍ಹರಿ ಹೇಳಿದರು.ಅವರು ಜ. 3ರಂದು ಆತೂರು ಬದ್ರಿಯಾ ಜುಮಾ ಮಸೀದಿಯಲ್ಲಿ ಪ್ರತಿ ತಿಂಗಳ ಮೊದಲ ಗುರುವಾರ ರಾತ್ರಿ ಆಚರಿಸಿಕೊಂಡು ಬರುತ್ತಿರುವ ದಿಕ್ರ್ ಹಲ್ಕಾ ಇದರ 18ನೇ ವಾರ್ಷಿಕೋತ್ಸವ ಸಮಾರಂಭದ ಸಭಾ

ಆತೂರು: ದಿಕ್ರ್ ಹಲ್ಕಾ ವಾರ್ಷಿಕೋತ್ಸವ ► ಅಲ್ಲಾಹುವಿನ ಸ್ನೇಹ ಸಂಪಾದನೆಗೆ ದಿಕ್ರ್, ಸ್ವಲಾತ್ ಉತ್ತಮ ಹಾದಿ-ತ್ವಾಖ ಅಹ್ಮದ್ ಮೌಲವಿ Read More »

ಕರಾವಳಿ

ಗೃಹ ಕಾರ್ಮಿಕರ ಕನಿಷ್ಟ ವೇತನ ದರ ಸಿಗುತ್ತಿಲ್ಲವೇ? ಕಾರ್ಮಿಕ ಇಲಾಖೆಗೆ ದೂರು ನೀಡಿ

(ನ್ಯೂಸ್ ಕಡಬ) newskadaba.com.ಮಂಗಳೂರು,ಜ.2.ಗೃಹ ಕಾರ್ಮಿಕರಿಗೆ ಸರ್ಕಾರ ನಿಗಧಿಪಡಿಸಿದ ಕನಿಷ್ಟ ವೇತನವನ್ನು ಗೃಹ ಕೆಲಸಕ್ಕೆ ನೇಮಿಸಿಕೊಳ್ಳುವ ಕಾರ್ಮಿಕರಿಗೆ ಕಡ್ಡಾಯವಾಗಿ ನೀಡಬೇಕು.  ಗೃಹ ಕಾರ್ಮಿಕರಿಗೆ ಸರ್ಕಾರ ನಿಗಧಿಪಡಿಸಿದ ಕನಿಷ್ಟ ವೇತನದ ದರಗಳು ಇಂತಿವೆ: ತೊಳೆಯುವುದು, ಸ್ವಚ್ಛತೆ,  ತರಕಾರಿ ಅಥವಾ ಮಾಂಸಹಾರ ಅಡುಗೆ ತಯಾರಿಸುವುದು, ರುಬ್ಬುವುದು, ಅಡುಗೆ ತಯಾರಿಸುವುದು ಮತ್ತು ಅಡುಗೆ ಮನೆ ಸ್ವಚ್ಛಗೊಳಿಸುವುದು ದಿನಕೂಲಿ ರೂ. 496. 20/-, ತಿಂಗಳಿಗೆ ರೂ. 13,421. 20/-.ಬಟ್ಟೆಒಗೆಯುವುದು, ಪಾತ್ರೆ ತೊಳೆಯುವುದು, ಮನೆ ಸ್ವಚ್ಛಗೊಳಿಸುವುದು, ಮನೆಕೆಲಸ ಹಾಗೂ ಮಕ್ಕಳನ್ನು ನೋಡಿಕೊಳ್ಳುವುದು. ದಿನಕೂಲಿ ರೂ. 456. 20/-,

ಗೃಹ ಕಾರ್ಮಿಕರ ಕನಿಷ್ಟ ವೇತನ ದರ ಸಿಗುತ್ತಿಲ್ಲವೇ? ಕಾರ್ಮಿಕ ಇಲಾಖೆಗೆ ದೂರು ನೀಡಿ Read More »

ಕರಾವಳಿ
Scroll to Top