ನ್ಯೂಸ್ ಕಡಬ

ಉಪ್ಪಿನಂಗಡಿ : ಪ್ರತಿಭಾನ್ವಿತ ವಿದ್ಯಾರ್ಥಿಗೆ ದಾನಿಗಳ ನೆರವು ಬೇಕಾಗಿದೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ,  ಡಿ. 22.  ಉಪ್ಪಿನಂಗಡಿ:  ಪ್ರತಿಭಾನ್ವಿತ ವಿದ್ಯಾರ್ಥಿ ಹೆಸರು ವಿಜೇತ್ (19) . ಪ್ರತಿಭೆಗೆ ತಕ್ಕಂತೆ ಇಂಜಿನಿಯರಿಂಗ್ ಶಿಕ್ಷಣ ಪಡೆಯಲು ಮುಂದಾದ. ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ಶಿಕ್ಷಣವನ್ನು ಪಡೆಯುತ್ತಿರುವ ಈತನಿಗೆ ಕಾಡಿದ ರಕ್ತ ಸಂಬಂಧಿ ಕಾಯಿಲೆ ಇದೀಗ ಅಸ್ಥಿಮಜ್ಜೆ ಕಸಿ ಚಿಕಿತ್ಸೆಗೆ ಒಳಗಾಗುವಂತೆ ಮಾಡಿದೆ. ಶಿಕ್ಷಣಕ್ಕಾಗಿ ಮಾಡಿದ ಸಾಲದ ಚಿಂತೆಯಲ್ಲಿದ್ದ ಆತನ ಕುಟುಂಬ ಇದೀಗ ಸುಮಾರು 30 ಲಕ್ಷ ರೂ ವೆಚ್ಚದ ಹೊಸ ಚಿಕಿತ್ಸ್ಸೆಯನ್ನು ನೀಡಲು ಅಸಹಾಯಕತೆಗೆ ಒಳಗಾಗಿದ್ದು, […]

ಉಪ್ಪಿನಂಗಡಿ : ಪ್ರತಿಭಾನ್ವಿತ ವಿದ್ಯಾರ್ಥಿಗೆ ದಾನಿಗಳ ನೆರವು ಬೇಕಾಗಿದೆ Read More »

ಕರಾವಳಿ

ನಾಳೆ (ಡಿ .22) ಮಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ.

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 21.    ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮಂಗಳೂರು ಇದರ ವತಿಯಿಂದ ಉದ್ಯೋಗ ಮೇಳ ಕಾರ್ಯಕ್ರಮವನ್ನು ಡಿಸೆಂಬರ್ 22 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಹಾನಗರಪಾಲಿಕೆ ಕಟ್ಟಡ, ಲಾಲ್‍ಭಾಗ್, ಮಂಗಳೂರು ಇಲ್ಲಿ ಹಮ್ಮಿಕೊಳ್ಳಲಾಗಿದೆ.   ಕಾರ್ಯಕ್ರಮದಲ್ಲಿ Mandovi Motors Pvt Ltd, Matrix Honda, Saggraha Management Pvt Ltd, Eurekha Forbes Ltd., BSL India Pvt Ltd, Arena. Animation ಕಂಪೆನಿಗಳು ಭಾಗವಹಿಸಲಿದ್ದು,

ನಾಳೆ (ಡಿ .22) ಮಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ. Read More »

ಕರಾವಳಿ

ಜಿಲ್ಲೆಯ ಚರಿತ್ರೆ ಹೇಳುವ ಛಾಯಾಚಿತ್ರ ನಿಮ್ಮಲ್ಲಿದೆಯೇ ? ► ಛಾಯಾಚಿತ್ರ ಪ್ರದರ್ಶನಕ್ಕೆ ಸುವರ್ಣಾವಕಾಶ

(ನ್ಯೂಸ್ ಕಡಬ) newskadaba.com  ಮಂಗಳೂರು, ಡಿ . 21 .  ದ.ಕ ಜಿಲ್ಲಾ ಕರಾವಳಿ ಉತ್ಸವದ ಪ್ರಯುಕ್ತ ಪ್ರವಾಸೋದ್ಯಮ ಇಲಾಖೆ ಮಂಗಳೂರು ವತಿಯಿಂದ ‘ಚರಿತ್ರೆ ಹೇಳುವ ಚಿತ್ರಗಳು’ ಶೀರ್ಷಿಕೆಯ ಹಳೆಯ ಛಾಯಾಚಿತ್ರಗಳ ಪ್ರದರ್ಶನ ನಡೆಯಲಿದೆ. ಸದ್ರಿ ಪ್ರದರ್ಶನ ಡಿಸೆಂಬರ್ 22, 23, 24 ರಂದು ಕದ್ರಿ ಉದ್ಯಾನವನದಲ್ಲಿ ಸಂಜೆ ಗಂಟೆ 4 ರಿಂದ 9ರವರೆಗೆ ನಡೆಯಲಿದ್ದು, ಸಂಗ್ರಹಗಳಲ್ಲಿರುವ ತಮ್ಮ ಛಾಯಾಚಿತ್ರಗಳನ್ನು ಪ್ರದರ್ಶಿಸಲು ಅವಕಾಶವಿದೆ. ಆಸಕ್ತರು ತಮ್ಮ ಹೆಸರು ಮತ್ತು ವಿಳಾಸದೊಂದಿಗೆ ಛಾಯಾಚಿತ್ರವನ್ನು ಮೇಲ್ ಮಾಡಬಹುದು. ಅಥವಾ ವೈಯಕ್ತಿಕವಾಗಿ

ಜಿಲ್ಲೆಯ ಚರಿತ್ರೆ ಹೇಳುವ ಛಾಯಾಚಿತ್ರ ನಿಮ್ಮಲ್ಲಿದೆಯೇ ? ► ಛಾಯಾಚಿತ್ರ ಪ್ರದರ್ಶನಕ್ಕೆ ಸುವರ್ಣಾವಕಾಶ Read More »

ಕರಾವಳಿ

ಕರಾವಳಿ ಜನತೆಗೊಂದು ಸಂತಸದ ಸುದ್ದಿ ► ನಾಳೆಯಿಂದ ಕರಾವಳಿ ಉತ್ಸವ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.20. ಪ್ರಸಕ್ತ ವರ್ಷದ ಕರಾವಳಿ ಉತ್ಸವಕ್ಕೆ ಡಿ.21 ಶುಕ್ರವಾರ ಚಾಲನೆ ದೊರಕಲಿದೆ.  ಇದರ ಅಂಗವಾಗಿ ಶುಕ್ರವಾರ ಮಧ್ಯಾಹ್ನ 3.30 ಗಂಟೆಗೆ ಕಲಾ ತಂಡಗಳನ್ನೊಳಗೊಂಡ ಆಕರ್ಷಕ ಮೆರವಣಿಗೆ ನೆಹರೂ ಮೈದಾನದಿಂದ ಹೊರಡಲಿದ್ದು, ಲಾಲ್‍ಬಾಗ್ ಕರಾವಳಿ ಉತ್ಸವ ಮೈದಾನದವರೆಗೆ ಸಂಚರಿಸಲಿದೆ. ಸಂಜೆ 6 ಗಂಟೆಗೆ ವಸ್ತುಪ್ರದರ್ಶನ ಉದ್ಘಾಟನೆಯಾಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಇವುಗಳಿಗೆ ಚಾಲನೆ ನೀಡಲಿದ್ದಾರೆ. ಸಂಜೆ  6.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಖ್ಯಾತಸಂಗೀತ ನಿರ್ದೇಶಕ ಗುರುಕಿರಣ್ ಉದ್ಘಾಟಿಸಲಿದ್ದಾರೆ.  ಕರಾವಳಿ ಉತ್ಸವದ ಅಂಗವಾಗಿ ಮಂಗಳೂರು

ಕರಾವಳಿ ಜನತೆಗೊಂದು ಸಂತಸದ ಸುದ್ದಿ ► ನಾಳೆಯಿಂದ ಕರಾವಳಿ ಉತ್ಸವ ಆರಂಭ Read More »

ಕರಾವಳಿ

ಆಡಳಿತ ಪಕ್ಷದ ವಿರುದ್ದವೇ ಸ್ಪೀಕರ್ ರಮೇಶ್ ಕುಮಾರ್ ಗರಂ ► ಕಾರಣವೇನು ಗೊತ್ತೇ?

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 19.ಆಡಳಿತ ಪಕ್ಷದ ಸದಸ್ಯರ ವಿರುದ್ದವೇ ಸ್ಪೀಕರ್ ರಮೇಶ್ ಕುಮಾರ್ ವಿಧಾನಸಭೆಯಲ್ಲಿ ಗರಂ ಆಗಿದ್ದಾರೆ.ಮಂಗಳವಾರದಂದು ಪೂರಕ ಬಜೆಟ್‌ ವಿರೋಧಿಸಿ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದರು. ಸಭಾತ್ಯಾಗ ಮಾಡುವ ನಿರ್ಧಾರ ಪ್ರಕಟಿಸಿದ ನಂತರ ಬಿಜೆಪಿ ಸದಸ್ಯರು ನಾವು ಕೇಳಿದ ಪ್ರಶ್ನೆಗಳಿಗೆ ಉತ್ತರ ಬೇಕು ಎಂದು  ಆಡಳಿತ ಪಕ್ಷವನ್ನು ಕೇಳಿದರು.  ಆಗ ಆಡಳಿತ ಪಕ್ಷದ ಸದಸ್ಯರು ಸಭಾತ್ಯಾಗ ಮಾಡಿದಾಗ ನಿಮಗೆ ನಾವು  ಮತ್ತೇಕೆ ಉತ್ತರ ಕೊಡಬೇಕು ಎಂದು ಹೇಳುತ್ತಾ ಗೋವಿಂದಾ ಗೋವಿಂದ.. ಎಂದು ಕೂಗಲು

ಆಡಳಿತ ಪಕ್ಷದ ವಿರುದ್ದವೇ ಸ್ಪೀಕರ್ ರಮೇಶ್ ಕುಮಾರ್ ಗರಂ ► ಕಾರಣವೇನು ಗೊತ್ತೇ? Read More »

ಕರ್ನಾಟಕ

  ಬಂಟ್ವಾಳ ತಾಲೂಕು – ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ

(ನ್ಯೂಸ್ ಕಡಬ) newskadaba.com ಬಂಟ್ವಾಳ ಡಿ .17.    ಬಂಟ್ವಾಳ ತಾಲ್ಲೂಕು ನರಿಂಗಾನ ಗ್ರಾಮದ ಮುರತ್ತಗುಂಡಿ ಎಂಬಲ್ಲಿ ಈ ಹಿಂದೆ ನ್ಯಾಯಬೆಲೆ ಅಂಗಡಿ ನಡೆಸುತ್ತಿದ್ದ     ಸಂ. 63 – ಇಸ್ಮಾಯಿಲ್  ರವರು ಇಕೆವೈಸಿ ನೀಡದ ಹಿನ್ನೆಲೆಯಲ್ಲಿ ನ್ಯಾಯಬೆಲೆ ಅಂಗಡಿಯನ್ನು ರದ್ದು ಪಡಿಸಿ ಆ ನ್ಯಾಯಬೆಲೆ ಅಂಗಡಿಯ  35 ಅಂತ್ಯೋದಯ,11 ಆದ್ಯತಾ  ಪಡಿತರ ಚೀಟಿಗಳು ಸೇರಿದಂತೆ ಒಟ್ಟು 212 ಪಡಿತರ ಚೀಟಿಗಳನ್ನು ತಾತ್ಕಾಲಿಕವಾಗಿ ಸಂ. 60 – ಅಬ್ಬಾಸ್, ನರಿಂಗಾನ ನ್ಯಾಯಬೆಲೆ ಅಂಗಡಿಗೆ  ಜೋಡಿಸಲಾಗಿರುತ್ತದೆ. ಪಡಿತರ ಚೀಟಿಗಳನ್ನು ಜೋಡಿಸಲ್ಪಟ್ಟ

  ಬಂಟ್ವಾಳ ತಾಲೂಕು – ಹೊಸ ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ Read More »

ಕರಾವಳಿ

ಸ್ವಂತ ಮನೆ ಇಲ್ಲವೆಂಬ ಚಿಂತೆಯೇ? ► ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು ಡಿಸೆಂಬರ್.15, ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸ್ವಂತ ಜಮೀನು ಇರುವ ವಸತಿ ರಹಿತ ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಿಸಿಕೊಳ್ಳಲು, ಇರುವ ಮನೆ ವಿಸ್ತರಿಸಲು ಬಯಸುವ, ವಾರ್ಷಿಕ 3 ಲಕ್ಷ ಆದಾಯ ಹೊಂದಿರುವ ಕುಟುಂಬಗಳಿಗೆ ಕೇಂದ್ರ ಸರಕಾರದ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ತಲಾ ಒಂದು ಕುಟುಂಬಕ್ಕೆ ರೂ. 1.50 ಲಕ್ಷ ಸಹಾಯಧನ ದೊರೆಯಲಿದೆ. ಸರ್ವರಿಗೂ ಸೂರು ಒದಗಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯನ್ನು ಜೂನ್ 2015 ರಲ್ಲಿ ಜಾರಿಗೊಳಿಸಲಾಗಿದೆ. ಹೊಸದಾಗಿ ಮನೆ ನಿರ್ಮಿಸಿಕೊಳ್ಳುವುದಾದಲ್ಲಿ ಅಂಥಹ

ಸ್ವಂತ ಮನೆ ಇಲ್ಲವೆಂಬ ಚಿಂತೆಯೇ? ► ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ Read More »

ರಾಷ್ಟ್ರೀಯ ನ್ಯೂಸ್

ಕುಬಲಾಡಿ: ಅಂಬೇಡ್ಕರ್ ಪರಿನಿರ್ಮಾಣ ದಿನ ಆಚರಣೆ ► ಕಾಯರಡ್ಕ – ಪೇರಡ್ಕ ರಸ್ತೆ ದುಸ್ತಿತಿ ಬಗ್ಗೆ ಪ್ರತಿಭಟನೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಕಡಬ, ಡಿ.14.  ನೂಜಿಬಾಳ್ತಿಲ ಗ್ರಾಮದ ಕುಬಲಾಡಿ ಓಡಿ ಮುಗೇರ ರವರ ಮನೆಯಲ್ಲಿ ಅಂಬೇಡ್ಕರ್ ಪರಿನಿರ್ಮಾಣ ದಿನವನ್ನು ದ.9ರಂದು ಆಚರಿಸಲಾಯಿತು. ದಲಿತ ಮುಖಂಡ ಗುರುವಪ್ಪ ಕಲ್ಲುಗುಡ್ಡೆ ಅಂಬೇಡ್ಕರ್ ರವರ ಜೀವನ ಚರಿತ್ರೆಯನ್ನು ವಿವರಿಸಿದರು. ಓಡಿ ಮುಗೇರ ರವರು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಸಭೆಯಲ್ಲಿ ದಲಿತ ಮುಖಂಡರು ಪೇರಡ್ಕ – ಕಾಯರಡ್ಕ ರಸ್ತೆಯ ದುಸ್ಥಿತಿ ಬಗ್ಗೆ ಪ್ರಸ್ತಾಪ ಮಾಡಿ ಶಾಸಕರಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ, ಈ ಭಾಗಕ್ಕೆ ಸಂಸದ ನಳೀನ್ ಕುಮಾರ್

ಕುಬಲಾಡಿ: ಅಂಬೇಡ್ಕರ್ ಪರಿನಿರ್ಮಾಣ ದಿನ ಆಚರಣೆ ► ಕಾಯರಡ್ಕ – ಪೇರಡ್ಕ ರಸ್ತೆ ದುಸ್ತಿತಿ ಬಗ್ಗೆ ಪ್ರತಿಭಟನೆ ಎಚ್ಚರಿಕೆ Read More »

ಕರಾವಳಿ

ಕಡಬ: ಮಾರ್ ಇವಾನಿಯೋಸ್ ಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಕಡಬ, ಡಿ.12. ಇಲ್ಲಿನ ಮಾರ್ ಇವಾನಿಯೋಸ್ ಪ್ರಥಮ ದರ್ಜೆ ಕಾಲೇಜು ಹಾಗೂ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಸಂಸ್ಥೆಯ ವತಿಯಿಂದ ಕಡಬ ಪೇಟೆಯಾದ್ಯಂತ ಸ್ವಚ್ಛತಾ ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ಅಕ್ಟೋಬರ್ 2ರ ಗಾಂಧಿ ಜಯಂತಿಯ ದಿನದಂದು ಕಡಬ ಗ್ರಾಮ ಪಂಚಾಯತ್‍ನ ಸಹಯೋಗದಲ್ಲಿ ಕಡಬ ಪೇಟೆಯಾದ್ಯಂತ ಅಂಗಡಿ ಮುಂಗಟ್ಟುಗಳ ಮುಂಭಾಗ ಹಾಗೂ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ಪ್ಲಾಸ್ಟಿಕ್, ಕಸ ಇನ್ನಿತರ ತ್ಯಾಜ್ಯವಸ್ತುಗಳನ್ನು ಹೆಕ್ಕಿ ಸಂಗ್ರಹಿಸಿ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಿದರು. ಕಾಲೇಜಿನ ಪ್ರಾಂಶುಪಾಲರಾದ ವಂ|ರೆ|ಫಾ| ಪಿಲಿಫ್ ನೆಲ್ಲಿವಿಳ ಹಾಗೂ

ಕಡಬ: ಮಾರ್ ಇವಾನಿಯೋಸ್ ಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಛತಾ ಕಾರ್ಯಾಗಾರ Read More »

ಕರಾವಳಿ

ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ಸ್ಥಾಪಕರ ದಿನಾಚರಣೆ ► ಜ್ಞಾನವೇ ವಿಕಾಸದ ಸಾಧನ: ಅರವಿಂದ ಚೊಕ್ಕಾಡಿ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.12.  ನಾವು ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಆದರ್ಶವನ್ನು ಕಂಡುಕೊಳ್ಳಬೇಕು. ದಿವಂಗತ ವಾರಣಾಶಿ ಸುಬ್ರಾಯ ಭಟ್ ಹಾಗೂ ಸಾಯ ಕೃಷ್ಣ ಭಟ್ ಅವರು ಭಾರತೀಯ ಕೌಟುಂಬಿಕ ಮೌಲ್ಯ ಮತ್ತು ಸಹಕಾರಿ ತತ್ತ್ವಗಳೊಂದಿಗೆ ಆದರ್ಶದಿಂದ ಬದುಕಿ ಜನಮನದಲ್ಲಿ ಸ್ಥಾಯಿಯಾಗಿ ನಿಂತರು ಎಂದು ಖ್ಯಾತ ಚಿಂತಕ ಮತ್ತು ಸಾಹಿತಿ ಅರವಿಂದ ಚೊಕ್ಕಾಡಿ ಹೇಳಿದರು. ಅವರು ಡಿ.11ರಂದು ಅಡ್ಯನಡ್ಕದಲ್ಲಿ ಜರುಗಿದ ಜನತಾ ವಿದ್ಯಾಸಂಸ್ಥೆಗಳ ಸ್ಥಾಪಕರ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಆಮಿಷಕ್ಕಾಗಿ

ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ಸ್ಥಾಪಕರ ದಿನಾಚರಣೆ ► ಜ್ಞಾನವೇ ವಿಕಾಸದ ಸಾಧನ: ಅರವಿಂದ ಚೊಕ್ಕಾಡಿ Read More »

ಕರಾವಳಿ
Scroll to Top