ಉಪ್ಪಿನಂಗಡಿ : ಪ್ರತಿಭಾನ್ವಿತ ವಿದ್ಯಾರ್ಥಿಗೆ ದಾನಿಗಳ ನೆರವು ಬೇಕಾಗಿದೆ
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 22. ಉಪ್ಪಿನಂಗಡಿ: ಪ್ರತಿಭಾನ್ವಿತ ವಿದ್ಯಾರ್ಥಿ ಹೆಸರು ವಿಜೇತ್ (19) . ಪ್ರತಿಭೆಗೆ ತಕ್ಕಂತೆ ಇಂಜಿನಿಯರಿಂಗ್ ಶಿಕ್ಷಣ ಪಡೆಯಲು ಮುಂದಾದ. ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ಶಿಕ್ಷಣವನ್ನು ಪಡೆಯುತ್ತಿರುವ ಈತನಿಗೆ ಕಾಡಿದ ರಕ್ತ ಸಂಬಂಧಿ ಕಾಯಿಲೆ ಇದೀಗ ಅಸ್ಥಿಮಜ್ಜೆ ಕಸಿ ಚಿಕಿತ್ಸೆಗೆ ಒಳಗಾಗುವಂತೆ ಮಾಡಿದೆ. ಶಿಕ್ಷಣಕ್ಕಾಗಿ ಮಾಡಿದ ಸಾಲದ ಚಿಂತೆಯಲ್ಲಿದ್ದ ಆತನ ಕುಟುಂಬ ಇದೀಗ ಸುಮಾರು 30 ಲಕ್ಷ ರೂ ವೆಚ್ಚದ ಹೊಸ ಚಿಕಿತ್ಸ್ಸೆಯನ್ನು ನೀಡಲು ಅಸಹಾಯಕತೆಗೆ ಒಳಗಾಗಿದ್ದು, […]
ಉಪ್ಪಿನಂಗಡಿ : ಪ್ರತಿಭಾನ್ವಿತ ವಿದ್ಯಾರ್ಥಿಗೆ ದಾನಿಗಳ ನೆರವು ಬೇಕಾಗಿದೆ Read More »
ಕರಾವಳಿ





