ನಿಶ್ಚಿತಾರ್ಥ್ಥಕ್ಕೂ ಬಿತ್ತು ನೀತಿ ಸಂಹಿತೆಯ ಬಿಸಿ ► ಮದ್ಯ ಸಂಗ್ರಹದ ನೆಪದಲ್ಲಿ ಜೈಲಿಗೆ ಹೋದ ಮನೆ ಮಾಲಿಕ
(ನ್ಯೂಸ್ ಕಡಬ) newskadaba.com ಮಂಗಳೂರು, ಎ.16. ಬಂಟ್ವಾಳ ತಾಲೂರಿನ ಇರಾ ಗ್ರಾಮದಲ್ಲಿ ಸ್ಟೀವನ್ ಡಿ’ಸಿಲ್ವ ಅವರ ಮನೆಯಲ್ಲಿ ನಿಶ್ಚಿತಾರ್ಥ್ಥ ನಡೆಯುತ್ತಿದ್ದ ವೇಳೆಯಲ್ಲಿ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದು, ಮಧ್ಯ ಸಂಗ್ರಹದ ನೆಪದಲ್ಲಿ ಮನೆ ಮಾಲಿಕರಾದ ಸ್ಟೀವನ್ ಡಿ’ಸಿಲ್ವ ಅವರನ್ನು ಬಂಧಿಸಲಾಗಿದೆ. ಶನಿವಾರದಂದು ಸ್ಟೀವನ್ ಡಿ’ಸಿಲ್ವ ಅವರ ಮನೆಯಲ್ಲಿ ಅವರ ಸಹೋದರನ ಪುತ್ರಿಯ ನಿಶ್ಚಿತಾರ್ಥ್ಥ ಕಾರ್ಯಕ್ರಮ ನಡೆಯುತ್ತಿದ್ದ ವೇಳೆಯಲ್ಲಿ ಈ ದಾಳಿಯು ನಡೆದಿದೆ. ಚುನಾವಣಾ ನೀತಿ ಸಂಹಿತೆಯನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಅಬಕಾರಿ ಅಧಿಕಾರಿಗಳು ಈ ದಾಳಿಯನ್ನು ನಡೆಸಿದ್ದಾರೆ. […]
ನಿಶ್ಚಿತಾರ್ಥ್ಥಕ್ಕೂ ಬಿತ್ತು ನೀತಿ ಸಂಹಿತೆಯ ಬಿಸಿ ► ಮದ್ಯ ಸಂಗ್ರಹದ ನೆಪದಲ್ಲಿ ಜೈಲಿಗೆ ಹೋದ ಮನೆ ಮಾಲಿಕ Read More »
ಕರಾವಳಿ









