ನ್ಯೂಸ್ ಕಡಬ

ಕಡಬ: ದಲಿತರನ್ನು ಬೌದ್ಧ ಧರ್ಮಕ್ಕೆ ಬಲವಂತದಿಂದ ಮತಾಂತರಿಸಲಾಗಿದೆ ► ಸಾಮಾಜಿಕ ಕಾರ್ಯಕರ್ತ ತಿಮ್ಮಪ್ಪ ವಿ.ಕೆ. ಆರೋಪ

(ನ್ಯೂಸ್ ಕಡಬ) newskadaba.com ಕಡಬ, ಮಾ.19. ದಲಿತ ಸಂಘರ್ಷ ಸಮಿತಿ ಮುಖಂಡನ ನೇತೃತ್ವದಲ್ಲಿ ಹನ್ನೊಂದು ಜನ ಹಿಂದುಗಳು ಕಡಬ ತಾಲೂಕಿನ ಆಲಂಕಾರಿನಲ್ಲಿ ಬೌದ್ಧ ಧರ್ಮಕ್ಕೆ ಧರ್ಮಾಂತರವಾಗಿರುವುದು ಸ್ವಯಂಪ್ರೇರಿತ ಧರ್ಮ ಸ್ವೀಕಾರ ಅಲ್ಲ. ಅದು ಕಾನೂನುಬಾಹಿರವಾಗಿದ್ದು, ಬಲವಂತದ ಮತಾಂತರ ಎಂದು ಸಾಮಾಜಿಕ ಕಾರ್ಯಕರ್ತ, ಮೊಗೇರ ಸಮುದಾಯದ ಮುಂದಾಳು ತಿಮ್ಮಪ್ಪ ವಿ.ಕೆ ಆರೋಪಿಸಿದ್ದಾರೆ. ಅವರು  ಕಡಬ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಅಮಾಯಕ ಜನರನ್ನು ಬೌದ್ಧ ಧರ್ಮಕ್ಕೆ ಮತಾಂತರಗೊಳಿಸುವ ಮೂಲಕ ದಲಿತ ಸಮಾಜದ ಮೇಲೆ ದಾಳಿ ಮಾಡುವ ಹುನ್ನಾರವಾಗಿದೆ. ದಲಿತ […]

ಕಡಬ: ದಲಿತರನ್ನು ಬೌದ್ಧ ಧರ್ಮಕ್ಕೆ ಬಲವಂತದಿಂದ ಮತಾಂತರಿಸಲಾಗಿದೆ ► ಸಾಮಾಜಿಕ ಕಾರ್ಯಕರ್ತ ತಿಮ್ಮಪ್ಪ ವಿ.ಕೆ. ಆರೋಪ Read More »

ಕರಾವಳಿ

ಡೆಕ್ಸಾ ಸ್ಕ್ಯಾನಿಂಗ್ ಎಂದರೇನು? ► ಡಾ|| ಮುರಲೀ ಮೋಹನ್ ಚೂಂತಾರುರವರ ವಿಶೇಷ ಲೇಖನ

(ನ್ಯೂಸ್ ಕಡಬ) newskadaba.com ಆರೋಗ್ಯ ಮಾಹಿತಿ, ಮಾ.19. ನಮ್ಮ ದೇಹದ ಮೂಳೆಗಳು ಬಹಳ ಶಕ್ತಿಶಾಲಿಯಾದ ಅಂಗವಾಗಿದೆ. ದೇಹದ ಚಲನೆಗೆ ಬೇಕಾದ ಭದ್ರತೆಯನ್ನು ನೀಡುವುದು ಈ ಎಲುಬುಗಳೇ ಆಗಿರುತ್ತದೆ. ಈ ಎಲುಬುಗಳು ಸಾಮಾನ್ಯವಾಗಿ ಕ್ಯಾಲ್ಸಿಯಂ, ಪ್ರೋಟೀನ್ ಮತ್ತು ಕೋಲ್ಯಾಜನ್ ಮುಂತಾದವುಗಳಿಂದ ಮಾಡಲ್ಪಟ್ಟಿದೆ. ಸಣ್ಣ ಮಕ್ಕಳಲ್ಲಿ ಎಲುಬು ಬಹಳ ಮೃದುವಾಗಿರುತ್ತದೆ ಮತ್ತು ಕೊಲ್ಯಾಜನ್ ಅಂಶ ಜಾಸ್ತಿ ಇರುತ್ತದೆ. ಮತ್ತು ಬಹಳ ಬೇಗ ಮುರಿಯುದಿಲ್ಲ. ಎಲುಬು ಬೆಂಡಾಗುತ್ತದೆಯೇ (ಬಾಗುವುದು) ಹೊರತು ತುಂಡಾಗುವ ಸಾಧ್ಯತೆ ಕಡಮೆ ಇರುತ್ತದೆ. ವಯಸ್ಸಾದಂತೆಲ್ಲಾ ಎಲುಬಿನ ಸಾಂದ್ರತೆ ಹೆಚ್ಚುತ್ತಲೇ ಹೋಗುತ್ತದೆ.

ಡೆಕ್ಸಾ ಸ್ಕ್ಯಾನಿಂಗ್ ಎಂದರೇನು? ► ಡಾ|| ಮುರಲೀ ಮೋಹನ್ ಚೂಂತಾರುರವರ ವಿಶೇಷ ಲೇಖನ Read More »

ಆರೋಗ್ಯ ಮಾಹಿತಿ

ಹಿರಿಯ ಪತ್ರಕರ್ತ ರಾಜಶೇಖರ ಕೋಟಿ ವಿಧಿವಶ

(ನ್ಯೂಸ್ ಕಡಬ) newskadaba.com ಮೈಸೂರು, ನ.23. ಹಿರಿಯ ಪತ್ರಕರ್ತ ಹಾಗೂ ಆಂದೋಲನ ಪತ್ರಿಕೆ ಸಂಸ್ಥಾಪರಾದ ರಾಜಶೇಖರ ಕೋಟಿ ಅವರು ಗುರುವಾರ ಬೆಳಗಿನ ಜಾವ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾಜಶೇಖರ ಕೋಟಿ ಅವರಿಗೆ 71 ವರ್ಷ ವಯಸ್ಸಾಗಿತ್ತು. ಅವರು ಕಳೆದ 42 ವರ್ಷಗಳಿಂದ ಸುದೀರ್ಘ ಕಾಲ ಪತ್ರಿಕೋದ್ಯಮದಲ್ಲಿ ಗುರುತಿಸಿಕೊಂಡಿದ್ದರು. ಗದಗ ಜಿಲ್ಲೆ ಹುಯಿಲಗೋಳ ಗ್ರಾಮದಲ್ಲಿ ಜನಿಸಿದ ರಾಜಶೇಖರ ಕೋಟಿ ಹಿರಿಯ ಪತ್ರಕರ್ತರಾದ ಡಾ. ಪಾಟೀಲ್ ಪುಟ್ಟಪ್ಪ ಗರಡಿಯಲ್ಲಿ ಪತ್ರಿಕೋದ್ಯಮ ಆರಂಭಿಸಿದ್ದರು. ನಂತರ ಮುಂದಿನ ದಿನಗಳಲ್ಲಿ ಮೈಸೂರಿನಲ್ಲಿ ಆಂದೋಲನ ದಿನಪತ್ರಿಕೆ

ಹಿರಿಯ ಪತ್ರಕರ್ತ ರಾಜಶೇಖರ ಕೋಟಿ ವಿಧಿವಶ Read More »

ಕರ್ನಾಟಕ

ಶೀಘ್ರದಲ್ಲಿ ಭಾರತಕ್ಕೆ ಬರಲಿದೆ 5G ತಂತ್ರಜ್ಞಾನ..!!!

(ನ್ಯೂಸ್ ಕಡಬ) newskadaba.com ತಂತ್ರಜ್ಞಾನ, ನ.23. 2ಜಿ, 3ಜಿ, 4ಜಿ ಆಯ್ತು ಈಗ 5ಜಿ ಯುಗ. ಜಾಗತಿಕ ರಂಗದಲ್ಲಿ ಹೊಸ ಕ್ರಾಂತಿಗೆ 5ಜಿ ದೂರಸಂಪರ್ಕ ಸೇವೆ ಮುನ್ನುಡಿ ಬರೆಯಲಿದೆ. ವಿಶ್ವದಲ್ಲೇ ಅತಿ ವೇಗದ ಮೊಬೈಲ್ ಮತ್ತು ವೈರ್ ಲೆಸ್ ಇಂಟರ್‌ನೆಟ್ ಸೇವೆ ಒದಗಿಸುತ್ತಿರುವ ದಕ್ಷಿಣ ಕೊರಿಯಾದಲ್ಲಿ ಈಗಾಗಲೇ 5ಜಿ ದೂರ ಸಂಪರ್ಕ ಪರೀಕ್ಷಾ ಸಿಗ್ನಲ್‌ಗಳನ್ನು ನೀಡಲಾಗಿದೆ. 5ಜಿ ತಂತ್ರಜ್ಞಾನದಡಿ ಎರಡು ಜಿಬಿಯ ಸಿನಿಮಾ ಡೌನ್‌ಲೋಡ್ ಮಾಡಲು ಬರೀ ಒಂದೇ ಸೆಕೆಂಡ್ ಸಾಕು. 4G ತಂತ್ರಜ್ಞಾನದಲ್ಲಿ ಲಭ್ಯವಾಗುವ ವಿವಿಧ ವೇಗದ

ಶೀಘ್ರದಲ್ಲಿ ಭಾರತಕ್ಕೆ ಬರಲಿದೆ 5G ತಂತ್ರಜ್ಞಾನ..!!! Read More »

ತಂತ್ರಜ್ಞಾನ

ಕೆಎಸ್ಸಾರ್ಟಿಸಿ ಬಸ್ – ಸ್ಕೂಲ್ ಬಸ್ ಢಿಕ್ಕಿ ► ಮೂವರು ವಿದ್ಯಾರ್ಥಿಗಳು ಮೃತ್ಯು

(ನ್ಯೂಸ್ ಕಡಬ) newskadaba.com ನ.16, ರಾಮನಗರ, ಚಾಲಕನ ನಿಯಂತ್ರಣ ತಪ್ಪಿದ ಸ್ಕೂಲ್ ಬಸ್ಸೊಂದು ಕೆಎಸ್‍ಆರ್ ಟಿಸಿ ಬಸ್‍ಗೆ ಡಿಕ್ಕಿ ಹೊಡೆದು ಬಳಿಕ ಮರಕ್ಕೆ ಗುದ್ದಿದ ಪರಿಣಾಮ ಮೂವರು ವಿದ್ಯಾರ್ಥಿಗಳು ಮೃತಪಟ್ಟ ಕನಕಪುರ ತಾಲೂಕಿನ ದೊಡ್ಡಮರಳವಾಡಿ ಸಮೀಪದ ಅನ್ನಪೂರ್ಣೇಶ್ವರಿ ಆಶ್ರಮದ ಬಳಿ ನಡೆದಿದೆ. ಗುರುಕುಲ ಶಾಲೆಯ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮೃತ ವಿದ್ಯಾರ್ಥಿಗಳ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಕನಕಪುರ-ತೇರುಬೀದಿ ಮಾರ್ಗವಾಗಿ ಮರಳವಾಡಿ ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಗೆ ಸ್ಕೂಲ್ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸ್ಕೂಲ್ ಬಸ್ ನ ಛಾವಣಿ

ಕೆಎಸ್ಸಾರ್ಟಿಸಿ ಬಸ್ – ಸ್ಕೂಲ್ ಬಸ್ ಢಿಕ್ಕಿ ► ಮೂವರು ವಿದ್ಯಾರ್ಥಿಗಳು ಮೃತ್ಯು Read More »

ಕರಾವಳಿ

ಇಂದು ಸಂಜೆ ಕಡಬದಲ್ಲಿ ದಿ| ಗೋಪಾಲರಾವ್ ರವರಿಗೆ ಸಾರ್ವಜನಿಕ ಶ್ರದ್ಧಾಂಜಲಿ

(ನ್ಯೂಸ್ ಕಡಬ) newskadaba.com ಕಡಬ, ನ.16. ಇತ್ತೀಚೆಗೆ ನಿಧನರಾದ ರಾಷ್ಟ್ರಪ್ರಶಸ್ತಿ ವಿಜೇತ ಧಾರ್ಮಿಕ ಮುಂದಾಳು, ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳ ಹರಿಕಾರ ದಿ| ಗೋಪಾಲರಾವ್ ಬಿಳಿನೆಲೆರವರಿಗೆ ಕಡಬದ ವಿವಿಧ ಸಂಘ ಸಂಸ್ಥೆಗಳ ಹಾಗೂ ಸಾರ್ವಜನಿಕರ ಪರವಾಗಿ ನುಡಿನಮನ ಕಾರ್ಯಕ್ರಮವು ಇಂದು ನಡೆಯಲಿದೆ. ಇಂದು (ನ.16.) ಸಂಜೆ 4.30 ಗಂಟೆಗೆ ಕಡಬದ ಅನುಗ್ರಹ ಮಿನಿ ಸಭಾಂಗಣದಲ್ಲಿ ಸಾರ್ವಜನಿಕ ಶ್ರದ್ಧಾಂಜಲಿ ಹಾಗೂ ನುಡಿನಮನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

ಇಂದು ಸಂಜೆ ಕಡಬದಲ್ಲಿ ದಿ| ಗೋಪಾಲರಾವ್ ರವರಿಗೆ ಸಾರ್ವಜನಿಕ ಶ್ರದ್ಧಾಂಜಲಿ Read More »

ಕರಾವಳಿ

ಬಿಜೆಪಿಯನ್ನು ಗೆಲ್ಲಿಸುವಂತೆ ಯಡಿಯೂರಪ್ಪರಿಂದ ಕರೆ ► ಬಿಜೆಪಿ ಅಧಿಕಾರಕ್ಕೆ ಬಂದರೆ ಕರಾವಳಿಯ ಭಯೋತ್ಪಾದನೆಗೆ ಕ್ರಮ

(ನ್ಯೂಸ್ ಕಡಬ) newskadaba.com ಮುರುಡೇಶ್ವರ, ನ.15. ಬಿಜೆಪಿ ಅಧಿಕಾರ ವಹಿಸಿಕೊಂಡ ಮರುದಿನವೇ ಕರಾವಳಿಯಲ್ಲಿ ಭಯೋತ್ಪಾದನೆಯನ್ನು ಮಟ್ಟಹಾಕಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಮುರುಡೇಶ್ವರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳದಲ್ಲಿ ಸುಮಾರು ನೂರಕ್ಕೂ‌ ಅಧಿಕ ಜನರು ಭಯೋತ್ಪಾದಕ ಸಂಘಟನೆಯಾದ ಐಸಿಸ್ ಸೇರಿದ್ದು‌, ಇದರ ಪರಿಣಾಮವು ಕರಾವಳಿ ಭಾಗದಲ್ಲೂ ಕಂಡು ಬಂದಿದೆ. ರಾಜ್ಯದಲ್ಲಿ ಪಿ.ಎಫ್.ಐ, ಎಸ್.ಡಿ.ಪಿ.ಐ ಸಂಘಟನೆ ಸಕ್ರಿಯವಾಗಿದ್ದು ಇದಕ್ಕೆ ಸಿದ್ದರಾಮಯ್ಯನವರೇ ಹೊಣೆಯಾಗಿದ್ದಾರೆ ಅಂತ ಆರೋಪಿಸಿದರು. ರಾಜ್ಯದಲ್ಲಿ ಸುಮಾರು 42 ಸಾವಿರ ಖಾಸಗಿ ವೈದ್ಯರು ಮುಷ್ಕರ ನಡೆಸುತ್ತಿದ್ದಾರೆ. ತಕ್ಷಣ ವೈದ್ಯರ

ಬಿಜೆಪಿಯನ್ನು ಗೆಲ್ಲಿಸುವಂತೆ ಯಡಿಯೂರಪ್ಪರಿಂದ ಕರೆ ► ಬಿಜೆಪಿ ಅಧಿಕಾರಕ್ಕೆ ಬಂದರೆ ಕರಾವಳಿಯ ಭಯೋತ್ಪಾದನೆಗೆ ಕ್ರಮ Read More »

ಕರ್ನಾಟಕ

ಮೈಸೂರಲ್ಲಿ ಭೀಕರ ಅಪಘಾತ ► ಉಳ್ಳಾಲ ಮೂಲದ ಮೂವರು ಮೃತ್ಯು

(ನ್ಯೂಸ್ ಕಡಬ) newskadaba.com ಮೈಸೂರು, ನ.14. ಇಲ್ಲಿನ ಹುಣಸೂರು ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತವೊಂದರಲ್ಲಿ ಮಂಗಳೂರು ನಗರದ ಉಳ್ಳಾಲ ಮೂಲದ ಮೂವರು ಸಾವನಪ್ಪಿದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ. ಮೃತರನ್ನು ತೊಕ್ಕೊಟು ಸಮೀಪದ ಉಳ್ಳಾಲದ ಅಬ್ದುಲ್ ಹಮೀದ್(47), ಸಹೋದರ ಮಹಮದ್ ಇಕ್ಬಾಲ್(37) ಹಾಗೂ ಹಮೀದ್ ಪುತ್ರ ಶೇಕ್ ಹಕೀಬ್(18) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಮವಾರ ಸಂಜೆ ಪ್ರವಾಸಕ್ಕೆಂದು ತೊಕ್ಕೊಟ್ಟು ವಿನಿಂದ ಊಟಿಗೆ ಕುಟುಂಬ ಸಮೇತ ತೆರಳುತ್ತಿದ್ದರು. ಈ ವೇಳೆ ಮೈಸೂರಿನ ಬಸರಿಕಟ್ಟೆ ಬಳಿ ಟೆಂಪೋ

ಮೈಸೂರಲ್ಲಿ ಭೀಕರ ಅಪಘಾತ ► ಉಳ್ಳಾಲ ಮೂಲದ ಮೂವರು ಮೃತ್ಯು Read More »

ಕರಾವಳಿ

ಹೊಸ್ಮಠ: ಫ್ಯಾನ್ಸಿ ಮತ್ತು ಟೈಲರಿಂಗ್ ಅಂಗಡಿ ಬೆಂಕಿಗಾಹುತಿ ► ಲಕ್ಷಾಂತರ ರೂ. ನಷ್ಟ

(ನ್ಯೂಸ್ ಕಡಬ) newskadaba.com ಕಡಬ, ನ.14. ಇಲ್ಲಿನ ಹೊಸ್ಮಠ ಬಸ್ ನಿಲ್ದಾಣದ ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಸುಗುಣಾ ದಯಾನಂದ ಎಂಬವರ ಫ್ಯಾನ್ಸಿ ಮತ್ತು ಟೈಲರಿಂಗ್ ಅಂಗಡಿಯೊಂದು ಬೆಂಕಿಗಾಹುತಿಯಾದ ಘಟನೆ ಮಂಗಳವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಲ್ಲಿ ಕುಟ್ರುಪ್ಪಾಡಿ ಗ್ರಾಮ ಪಂಚಾಯತಿಯ ಕೇಂದ್ರ ಗ್ರಂಥಾಲಯ ಹಾಗೂ ಫ್ಯಾನ್ಸಿ ಅಂಗಡಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಅಂಗಡಿಯಲ್ಲಿದ್ದ ಟೈಲರಿಂಗ್ ಮೆಷಿನ್,   ಮದುವೆ ಸಮಾರಂಭಗಳ ಕೃತಕ ಆಭರಣಗಳು, ಅಗತ್ಯ ದಾಖಲೆ ಪತ್ರಗಳು ಸೇರಿದಂತೆ ಲಕ್ಷಾಂತರ ರೂ. ನಷ್ಟ ಅಂದಾಜಿಸಲಾಗಿದೆ. ಘಟನೆಗೆ ನಿಖರವಾದ

ಹೊಸ್ಮಠ: ಫ್ಯಾನ್ಸಿ ಮತ್ತು ಟೈಲರಿಂಗ್ ಅಂಗಡಿ ಬೆಂಕಿಗಾಹುತಿ ► ಲಕ್ಷಾಂತರ ರೂ. ನಷ್ಟ Read More »

ಕರಾವಳಿ

ಬೆಳ್ತಂಗಡಿ: ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಲಕ್ಷದೀಪೋತ್ಸವದ ಸಂಭ್ರಮ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.14. ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಐದು ದಿನಗಳ ದೀಪಗಳ ಉತ್ಸವಕ್ಕೆ ಚಾಲನೆ ದೊರತಿದ್ದು,  ಕ್ಷೇತ್ರದ ಪರಿಸರ ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ. ದೀಪೋತ್ಸವದ ವೇಳೆ ಕ್ಷೇತ್ರದ ಮುಖ್ಯ ದೇವರು ಮಂಜುನಾಥ, ಕ್ಷೇತ್ರದ ಹೊರಗೆ ಬಂದು ಭಕ್ತರಿಂದ ಪೂಜೆ ಪಡೆಯುವುದು ಇಲ್ಲಿನ ವಿಶೇಷ. ಕ್ಷೇತ್ರದ ಪರಿಸರದಲ್ಲಿ ದೇವರನ್ನು ಒಂದೊಂದು ಕಟ್ಟೆಯಲ್ಲಿಟ್ಟು ಪೂಜಿಸುತ್ತಾರೆ. ದೇವರ ಪೂಜಾ ಕಾರ್ಯಗಳು ಪ್ರತಿದಿನ ಬೆಳಗ್ಗೆ 5.30ಕ್ಕೆ ಆರಂಭವಾಗಲಿದೆ. ನವೆಂಬರ್ 16 ಮತ್ತು 17ರಂದು ನಡೆಯುವ 85ನೇ ವರ್ಷದ ಸರ್ವ ಧರ್ಮ

ಬೆಳ್ತಂಗಡಿ: ಧರ್ಮಸ್ಥಳದ ಮಂಜುನಾಥನ ಸನ್ನಿಧಿಯಲ್ಲಿ ಲಕ್ಷದೀಪೋತ್ಸವದ ಸಂಭ್ರಮ Read More »

ಕರಾವಳಿ
Scroll to Top