ನ್ಯೂಸ್ ಕಡಬ

ಕ್ವಾರೆಯಲ್ಲಿ ಸ್ಪೋಟ ಓರ್ವ ಗಂಭೀರ

(ನ್ಯೂಸ್ ಕಡಬ)newskadaba.com ಕಾರ್ಕಳ, ಆ.02. ನಿಟ್ಟೆ ಗುಂಡ್ಯಡ್ಕದ ಕರಿಕಲ್ಲಿನ ಕ್ವಾರೆಯಲ್ಲಿ ಸಂಭವಿಸಿದ ಸ್ಟೋಟದಲ್ಲಿ ಕಾರ್ಮಿಕನೊಬ್ಬ ಗಂಭೀರ ಸ್ವರೂಪದಲ್ಲಿ ಗಾಯಗೊಂಡು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಗುರುತಿಸಲಾಗಿದೆ. ಬಾಗಲಕೋಟೆಯ ವೆಂಕಟೇಶ್ (32) ಘಟನೆಯಲ್ಲಿ ಗಂಭೀರ ಸ್ವರೂಪದಲ್ಲಿ ಗಾಯಗೊಂಡು ಕ್ವಾರೆಯಲ್ಲಿ ಬಂಡೆ ಸಿಡಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯ ಮೂಲಗಳಿಂದ ತಿಳಿದುಬಂದಿದೆ.  

ಕ್ವಾರೆಯಲ್ಲಿ ಸ್ಪೋಟ ಓರ್ವ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಅಪ್ರಾಪ್ತ ಬಾಲಕ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಸುಳ್ಯ, ಆ.02. ಅಪ್ರಾಪ್ತ ಬಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಂತೋಡು ಗ್ರಾಮದ ಬಿಳಿಯಾರಿನಲ್ಲಿ ನಡೆದಿದೆ. ಬಾಲಕನನ್ನು ಬಿಳಿಯಾರಿನ ದಿ. ಮೂಸಾ ಎನ್ನುವವರ ಪುತ್ರ ಹನ್ಸೀಫ್ (17) ಎಂದು ಗುರುತಿಸಲಾಗಿದೆ. ಬಾಲಕ ಮನೆಯಲ್ಲಿ ಒಬ್ಬನೆ ಇದ್ದು ರಾತ್ರಿ ವೇಳೆ ತನ್ನ ಅಜ್ಜಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದ್ದು, ಬಾಲಕನ ಮಾವ ನಸುಕಿನ ಜಾವ ಬಾಲಕನ ಮನೆಗೆ ಬಂದಾಗ ಹನ್ಸಿಪ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎನ್ನಲಾಗಿದೆ. ಇನ್ನು ಬಾಲಕ ಎಸ್.ಎಸ್.ಎಲ್.ಸಿ ಪೂರ್ಣಗೊಳಿಸಿ

ಅಪ್ರಾಪ್ತ ಬಾಲಕ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

21 ದಿನದ ಹೆಣ್ಣು ಮಗುವನ್ನು 4 ಲಕ್ಷಕ್ಕೆ ಮಾರಿದ ತಾಯಿ

(ನ್ಯೂಸ್ ಕಡಬ)newskadaba.com ಕೊಲ್ಕತ್ತಾ, ಆ.02. ತಾಯಿಯೊಬ್ಬಳು ತನ್ನ 21 ದಿನದ ಹೆಣ್ಣು ಮಗುವನ್ನು 4 ಲಕ್ಷಕ್ಕೆ ಮಾರಿದ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ ಎನ್ನಲಾಗಿದೆ. ಮಹಿಳೆಯನ್ನು ರೂಪಾಲಿ ಮೊಂಡಲ್ ಎಂದು ಗುರುತಿಸಲಾಗಿದೆ. ಇನ್ನು ಮಗುವಿನ ತಾಯಿಯು ಮಹಿಳೆಯೊಬ್ಬಳಿಗೆ 4 ಲಕ್ಷಕ್ಕೆ ತನ್ನ ಮಗಳನ್ನು ಮಾರಾಟ ಮಾಡಿದ್ದು, ರೂಪಾಲಿ ಮಗು ಮಾರಾಟ ಮಾಡಿದ ವಿಚಾರದ ಸಂಬಂಧ ಆನಂದಪುರ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಮಾಹಿತಿ ಸಿಕ್ಕಿತ್ತು. ಈ ಸಂಬಂಧ ತನಿಖೆ ನಡೆಸಿದಾಗ ಸತ್ಯ ವಿಚಾರ ಬಯಲಿಗೆ ಬಂದಿದೆ ಎಂದು ವರದಿ ತಿಳಿಸಿದೆ.

21 ದಿನದ ಹೆಣ್ಣು ಮಗುವನ್ನು 4 ಲಕ್ಷಕ್ಕೆ ಮಾರಿದ ತಾಯಿ Read More »

ರಾಷ್ಟ್ರೀಯ ನ್ಯೂಸ್

ಗೃಹಜ್ಯೋತಿ ಯೋಜನೆಗೆ ಆ. 05 ರಂದು ಚಾಲನೆ

(ನ್ಯೂಸ್ ಕಡಬ)newskadaba. com ಬೆಂಗಳೂರು, ಆ.01. ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಗೆ ಆ. 05 ರಂದು ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ. ಜೆ. ಜಾರ್ಜ್ ಹೇಳಿದರು ಎನ್ನಲಾಗಿದೆ. ಚಿಕ್ಕಮಗಳೂರಿನಲ್ಲಿ ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್ ಮಾತನಾಡಿ,ಆ. 05ರಂದು ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ. ಸಿಎಂ, ಡಿಸಿಎಂ, AICC ಅಧ್ಯಕ್ಷರು ಯೋಜನೆಗೆ ಚಾಲನೆ ನೀಡುತ್ತಾರೆಂದು ಹೇಳಿದ್ದಾರೆ. 1 ಕೋಟಿ 40 ಲಕ್ಷ ಕುಟುಂಬಗಳು ಗೃಹಜ್ಯೋತಿಗೆ ಅರ್ಜಿ

ಗೃಹಜ್ಯೋತಿ ಯೋಜನೆಗೆ ಆ. 05 ರಂದು ಚಾಲನೆ Read More »

ಕರ್ನಾಟಕ

ಇಂದಿನಿಂದ ಈ ‘GST ನಿಯಮ’ದಲ್ಲಿ ಬದಲಾವಣೆ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.01. ಜಿಎಸ್ಟಿ ಮಾರ್ಗಸೂಚಿಗಳ ಪ್ರಕಾರ, 5 ಕೋಟಿ ರೂ.ಗಳ ಬಿ 2 ಬಿ ವಹಿವಾಟು ಮೌಲ್ಯವನ್ನು ಹೊಂದಿರುವ ಕಂಪನಿಗಳು ಎಲೆಕ್ಟ್ರಾನಿಕ್ ಇನ್ವಾಯ್ಸ್ ಅನ್ನು ಹಾಜರುಪಡಿಸುವುದು ಕಡ್ಡಾಯವಾಗಿದೆ. ಈ ಹಿಂದೆ, ವಾರ್ಷಿಕ 10 ಕೋಟಿ ಅಥವಾ ಅದಕ್ಕಿಂತ ಹೆಚ್ಚಿನ ಆದಾಯವನ್ನು ಹೊಂದಿರುವ ಕಂಪನಿಗಳು ಇ-ಇನ್ವಾಯ್ಸ್ ಅನ್ನು ರಚಿಸಬೇಕಾಗಿತ್ತು. ಕೇಂದ್ರ ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್ ಮಂಡಳಿ ನಿಯಮದಲ್ಲಿನ ಬದಲಾವಣೆಯ ಬಗ್ಗೆ ಟ್ವೀಟ್ ಮಾಡಿದೆ. ಯಾವುದೇ ಹಣಕಾಸು ವರ್ಷದಲ್ಲಿ ಒಟ್ಟು ವಹಿವಾಟು 5 ಕೋಟಿ ರೂ.ಗಿಂತ

ಇಂದಿನಿಂದ ಈ ‘GST ನಿಯಮ’ದಲ್ಲಿ ಬದಲಾವಣೆ Read More »

ರಾಷ್ಟ್ರೀಯ ನ್ಯೂಸ್

ಹೆದ್ದಾರಿ ನಿರ್ಮಾಣ ಕಾಮಗಾರಿ ವೇಳೆ ದುರಂತ – ಕ್ರೇನ್ ಕುಸಿದು 16 ಕಾರ್ಮಿಕರು ಮೃತ್ಯು

(ನ್ಯೂಸ್ ಕಡಬ)newskadaba.com ಮಹಾರಾಷ್ಟ್ರ, ಆ.01. ಹೆದ್ದಾರಿ ನಿರ್ಮಾಣ ಕಾಮಗಾರಿ ನಡೆಯುತಿದ್ದ ಸ್ಥಳದಲ್ಲಿ ಕ್ರೇನ್ ಕುಸಿದು 16 ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗರ್ಡರ್ ಯಂತ್ರಕ್ಕೆ ಸಂಪರ್ಕ ಕಲ್ಪಿಸುವ ಕ್ರೇನ್ ಮತ್ತು ಸ್ಲ್ಯಾಬ್ 100 ಅಡಿ ಎತ್ತರದಿಂದ ಬಿದ್ದು ಭಾರಿ ಅವಘಡ ತಡ ರಾತ್ರಿ ನಡೆದಿದೆ. ಹಲವು ಮಂದಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಈ ವೇಳೆ ಕ್ರೇನ್ ಕುಸಿದು ಅಪಘಾತ ಸಂಭವಿಸಿದೆ.

ಹೆದ್ದಾರಿ ನಿರ್ಮಾಣ ಕಾಮಗಾರಿ ವೇಳೆ ದುರಂತ – ಕ್ರೇನ್ ಕುಸಿದು 16 ಕಾರ್ಮಿಕರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಡಬ: ಕಾಡಾನೆ ದಾಳಿ; ಕೃಷಿ ನಾಶ

(ನ್ಯೂಸ್ ಕಡಬ)newskadaba.com ಕಡಬ, ಜು.31. ಕಾಡಾನೆ ಕೃಷಿ ತೋಟಕ್ಕೆ ಲಗ್ಗೆ ಇಟ್ಟು ಕೃಷಿ ನಾಶಗೊಳಿಸಿದ ಘಟನೆ ಕಡಬ ತಾಲೂಕಿನ ಇಚ್ಲಂಪಾಡಿ ಗ್ರಾಮದ ಕೊರಮೇರು ಭಾಗದಲ್ಲಿ ಸಂಭವಿಸಿದೆ. ಇಚ್ಲಂಪಾಡಿ ಗ್ರಾಮದ ಕೊರಮೇರು ನಿವಾಸಿ ಕೆ.ರಮೇಶ್‌ ಗೌಡ, ಕುಶಾಲಪ್ಪ ಗೌಡ ದೇಸಾಲು, ಹೊನ್ನಪ್ಪ ಗೌಡ ದೇಸಾಲು ಅವರ ತೋಟಕ್ಕೆ ದಾಳಿ ಮಾಡಿರುವ ಕಾಡಾನೆ ಅಡಿಕೆ ಗಿಡ, ಬಾಳೆ ಗಿಡಗಳನ್ನು ಹಾನಿಗೊಳಿಸಿವೆ ಎನ್ನಲಾಗಿದೆ. ಕೃಷಿ ತೋಟಕ್ಕೆ ನುಗ್ಗಿರುವ ಕಾಡಾನೆ ನೇಂದ್ರ ಬಾಳೆಗಿಡ ಹಾನಿಗೊಳಿಸಿದೆ ಮಾತ್ರವಲ್ಲದೇ ಬಿಂದು ಸಂತೋಷ್‌ ಅವರ ನಿರ್ಮಾಣ ಹಂತದ

ಕಡಬ: ಕಾಡಾನೆ ದಾಳಿ; ಕೃಷಿ ನಾಶ Read More »

ಕರಾವಳಿ, ಕ್ರೈಮ್ ನ್ಯೂಸ್

ದಲಿತರ ಬೇಡಿಕೆಗಳನ್ನು ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು – ಯು.ಟಿ ಖಾದರ್ ಆಶ್ವಾಸನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.31. ಡಿಸಿ ಮನ್ನಾ ಭೂಮಿ ಹಂಚಿಕೆ ಸೇರಿದಂತೆ ದಲಿತ ಸಂಘಟನೆಗಳ ಬೇಡಿಕೆಗಳನ್ನು ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಸಚಿವರ ಗಮನಕ್ಕೆ ತಂದು ಈಡೇರಿಸಲು ಪ್ರಯತ್ನಿಸುವುದಾಗಿ ವಿಧಾನಸಭಾ ಸ್ಪೀಕರ್‌ ಯು.ಟಿ. ಖಾದರ್‌ ಆಶ್ವಾಸನೆ ನೀಡಿದ್ದಾರೆ. ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ದ.ಕ. ಮತ್ತು ಉಡುಪಿ ಜಿಲ್ಲೆಯ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡಗಳ ಮಹಾಸಂಗಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ದಲಿತ ಸಂಘಟನೆಗಳು ತಮ್ಮೆಲ್ಲ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಸೌಹಾರ್ದತೆಯಿಂದ ಒಂದಾಗಿ ಮಹಾಸಂಗಮ ಕಾರ್ಯಕ್ರಮ ಆಯೋಜಿಸಿರುವುದು ಸಂತಸದ

ದಲಿತರ ಬೇಡಿಕೆಗಳನ್ನು ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು – ಯು.ಟಿ ಖಾದರ್ ಆಶ್ವಾಸನೆ Read More »

ಕರಾವಳಿ, ಕರ್ನಾಟಕ

ಹಳ್ಳದಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 31. ಹಳ್ಳವೊಂದಕ್ಕೆ ಬಿದ್ದು ಇಬ್ಬರು ಯುವಕರು ಮೃತಪಟ್ಟ ಘಟನೆ ನಡೆದಿದೆ ಎನ್ನಲಾಗಿದೆ. ಮೃತಪಟ್ಟವರನ್ನು ವರುಣ್‌ (27) ಮತ್ತು ವೀಕ್ಷಿತ್‌ (28) ಎಂದು ಗುರುತಿಸಲಾಗಿದೆ. ವರುಣ್‌ ಮತ್ತು ವೀಕ್ಷಿತ್‌ ಹಳ್ಳದ ದಡದಲ್ಲೇ ಕುಳಿತ್ತಿದ್ದರು. ಕೆಲವೇ ಹೊತ್ತಿನಲ್ಲಿ ದಡದಲ್ಲಿ ಕುಳಿತಿದ್ದ ವರುಣ್‌ ಆಯತಪ್ಪಿ ನೀರಿಗೆ ಬಿದ್ದಿದ್ದರು. ಇದನ್ನು ಗಮನಿಸಿದ ವೀಕ್ಷಿತ್‌ ಕೂಡಲೇ ಹಳ್ಳಕ್ಕೆ ದುಮುಕಿದರು. ಆದರೆ, ಹಳ್ಳದಲ್ಲಿ ಹೂಳು ತುಂಬಿದ್ದ ಕಾರಣ ಇಬ್ಬರೂ ನೀರಿನಲ್ಲಿ ಮುಳುಗಿದ್ದಾರೆ. ವಿಷಯ ತಿಳಿದ ಸ್ಥಳೀಯರು ಕೂಡಲೇ ಘಟನಾ

ಹಳ್ಳದಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಜು.31. ನಾಪತ್ತೆಯಾಗಿದ್ದ ಜಡ್ಕಲ್ ಗ್ರಾಮದ ಕೊಳಕೆಹೊಳೆ ಮೆಕ್ಕೆ ನಿವಾಸಿ ಮಂಜ ಅವರ ಪುತ್ರ ಸುರೇಶ್ (28) ಅವರ ಮೃತದೇಹ 7 ದಿನಗಳ ಬಳಿಕ ಕೆರೆಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ. ಜು. 23 ರ ರಾತ್ರಿ ತಮ್ಮ ಕುಟುಂಬ ಸದಸ್ಯರೊಂದಿಗೆ ರಾತ್ರಿ ಊಟದ ನಂತರ ಸುರೇಶ್ ರಾತ್ರಿ 8 ಗಂಟೆ ಸುಮಾರಿಗೆ ಮಲಗಿದ್ದರು. ಮರುದಿನ ಬೆಳಗ್ಗೆ ಎದ್ದಾಗ ಆತ ಕಾಣೆಯಾಗಿದ್ದ. ಕೆರೆಯದಡದಲ್ಲಿ ಕುಳಿತು ಗಂಟೆಗಟ್ಟಲೆ ಕೆರೆಯತ್ತ ಕಣ್ಣು ಹಾಯಿಸುವ ಅಭ್ಯಾಸವಿತ್ತು ಎಂದು ಸ್ಥಳೀಯರು ಹೇಳ್ತಾರೆ. ನಾಪತ್ತೆಯಾದ

ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top