ನ್ಯೂಸ್ ಕಡಬ

ಕಡಬದಲ್ಲಿ ಬಗೆಹರಿಯದ ಬಿಎಸ್ಎನ್ಎಲ್ ನೆಟ್ ವರ್ಕ್ ಸಮಸ್ಯೆ ► ಗ್ರಾಹಕರಿಂದ ಪ್ರತಿಭಟನೆಯ ಕರೆಘಂಟೆ

(ನ್ಯೂಸ್ ಕಡಬ) newskadaba.com ಕಡಬ,ಸೆ.02, ತಾಲೂಕು ಕೇಂದ್ರವಾಗಿ ಘೋಷಿಸಲ್ಪಟ್ಟ ಕಡಬದಾದ್ಯಂತ ಬಿಎಸ್ಎನ್ಎಲ್ ದೂರವಾಣಿ ಹಾಗೂ ನೆಟ್ ವರ್ಕ್ ಸಮಸ್ಯೆಯಿಂದ ಗ್ರಾಹಕರು ಪರದಾಡುವಂತಾಗಿದ್ದು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಪಂಧಿಸಿ ಸರಿಪಡಿಸದಿದ್ದಲ್ಲಿ ದೂರವಾಣಿ ಗ್ರಾಹಕರು ಒಟ್ಟು ಸೇರಿ ಪ್ರತಿಭಟಿಸುವುದಾಗಿ ಕಡಬ ಗ್ರಾ.ಪಂ.ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಹಾಜಿ.ಕೆ.ಎಂ ಹನೀಫ್ ಎಚ್ಚರಿಸಿದ್ದಾರೆ. ಕಡಬ ತಾಲೂಕು ಕೇಂದ್ರದಲ್ಲಿ ಮೊಬೈಲ್ ದೂರವಾಣಿ ಸಂಪರ್ಕ ಹಾಗೂ ನೆಟ್ ವರ್ಕ್ ಸಮಸ್ಯೆ ದಿನೇ ದಿನೆ ವಿಪರೀತವಾಗಿದ್ದು ವಾಣಿಜ್ಯ ನಗರವಾಗಿರುವ ಕಡಬ ಪೇಟೆಯಲ್ಲಿ ಈ ಅವ್ಯವಸ್ಥೆಯನ್ನು ಕೇಳುವವರೇ ಇಲ್ಲವೆಂದು […]

ಕಡಬದಲ್ಲಿ ಬಗೆಹರಿಯದ ಬಿಎಸ್ಎನ್ಎಲ್ ನೆಟ್ ವರ್ಕ್ ಸಮಸ್ಯೆ ► ಗ್ರಾಹಕರಿಂದ ಪ್ರತಿಭಟನೆಯ ಕರೆಘಂಟೆ Read More »

ಕರಾವಳಿ

ನಿಶ್ಚಿತಾರ್ಥದ ಹಿಂದಿನ ದಿನ ಯುವಕನ ಮೃತ್ಯು ► ಕೊಲೆ ಶಂಕೆ

(ನ್ಯೂಸ್ ಕಡಬ) newskadaba.com ತುಮಕೂರು,ಸೆ.02, ಆಮಂತ್ರಣ ಹಂಚಲು ಹೋಗಿದ್ದ ಯುವಕ ಶವವಾಗಿ ಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಹಾಗಲನಹಳ್ಳಿಯಲ್ಲಿ ಶನಿವಾರ ಬೆಳಕಿಗೆ ಬಂದಿದೆ. ನಿಶ್ಚಿತಾರ್ಥದ ಮುನ್ನ ದಿನವೇ ಮೃತನಾದ ಯುವಕನನ್ನು 33 ವರ್ಷದ ಹಂಸಕುಮಾರ್ ಎಂದು ಗುರುತಿಸಲಾಗಿದೆ. ಶನಿವಾರ(ಇಂದು) ಬಾಗಲಕೋಟೆ ಯುವತಿಯೊಂದಿಗೆ ಹಂಸಕುಮಾರ್‍ಗೆ ನಿಶ್ಚಿತಾರ್ಥ ನಡೆಯಬೇಕಿತ್ತು. ಶುಕ್ರವಾರ ಆಮಂತ್ರಣ ಹಂಚಲು ಹೋಗಿದ್ದ ಹಂಸಕುಮಾರ್ ಕಾರಿನಲ್ಲಿ ಸುಟ್ಟು ಕರಕಲಾದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಹಳೆಯ ದ್ವೇಷದ ಹಿನ್ನಲೆಯಲ್ಲಿ ಹಂಸಕುಮಾರ್‍ರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ದಂಡಿನಶಿವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ

ನಿಶ್ಚಿತಾರ್ಥದ ಹಿಂದಿನ ದಿನ ಯುವಕನ ಮೃತ್ಯು ► ಕೊಲೆ ಶಂಕೆ Read More »

ಕರಾವಳಿ

ವರದಕ್ಷಿಣೆ ಕಿರುಕುಳ ►ಸಿಗರೇಟ್ ನಿಂದ ಸುಟ್ಟು ಚಾಕುವಿನಿಂದ ಇರಿದು ಹಲ್ಲೆ

(ನ್ಯೂಸ್ ಕಡಬ) newskadaba.com ಬೆಳಗಾವಿ,ಸೆ.02, ಪತಿ ತನ್ನ ಪತ್ನಿಯ ಕೂದಲನ್ನು ಕತ್ತರಿಸಿ ಬಳಿಕ ಸಿಗರೇಟ್ ನಿಂದ ಸುಟ್ಟು ವಿಕೃತಿ ಮೆರೆದ ಘಟನೆಯೊಂದು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಇಸ್ಲಾಂಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. 20 ವರ್ಷದ ಕಾವೇರಿ ವಾಲಿ ಎಂಬ ಮಹಿಳೆಯ ಮೇಲೆ ಪತಿ ಅರ್ಜುನ ಬಾಗರಾಯ್ ಈ ಕೃತ್ಯ ಎಸಗಿದ್ದಾನೆ. ಬೆಂಗಳೂರಿನ ಲೋಕಾಯುಕ್ತ ಕಚೇರಿಯಲ್ಲಿ ಗುಮಾಸ್ತ ವೃತ್ತಿ ಮಾಡುತ್ತಿದ್ದ ಈತ ಕಳೆದ 6 ತಿಂಗಳಿಂದ ಬೆಂಗಳೂರಿನಲ್ಲಿ ತನ್ನ ಪತ್ನಿ ಜೊತೆ ನೆಲೆಸಿದ್ದಾನೆ. ಪ್ರತಿ ನಿತ್ಯವೂ ಮದ್ಯದ ಅಮಲಿನಲ್ಲಿ ಬಂದು

ವರದಕ್ಷಿಣೆ ಕಿರುಕುಳ ►ಸಿಗರೇಟ್ ನಿಂದ ಸುಟ್ಟು ಚಾಕುವಿನಿಂದ ಇರಿದು ಹಲ್ಲೆ Read More »

ಕರಾವಳಿ

ಮಹಾಮಳೆಗೆ ಕೆರೆಯಂತಾದ ಬೆಂಗಳೂರು ರಸ್ತೆಗಳು ► ಮನೆಗಳಿಗೆ ನುಗ್ಗಿದ ನೀರು

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.02, ರಾತ್ರಿಯಿಡೀ ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಬೆಂಗಳೂರಿನ ಸಿಲಿಕಾನ್ ಸಿಟಿ ತತ್ತರಿಸಿ ಹೋಗಿದೆ. ಯಶವಂತಪುರ, ಪೀಣ್ಯ, ಮಲ್ಲೇಶ್ವರಂ, ಮೆಜೆಸ್ಟಿಕ್, ಎಂಜಿ ರೋಡ್, ಶಾಂತಿನಗರ, ವಿಲ್ಸನ್ ಗಾರ್ಡನ್, ಕೋರಮಂಗಲ ಸೇರಿದಂತೆ ರಾಜ್ಯ ರಾಜಧಾನಿಯ ಹಲವೆಡೆ ಬಿಟ್ಟುಬಿಡದೆ ಮಳೆ ಸುರಿಯುತ್ತಿದೆ. ರಸ್ತೆಯ ತುಂಬೆಲ್ಲಾ ಮೊಣಕಾಲುವರೆಗೂ ನೀರು ತುಂಬಿ ಜನ ಜೀವನ ಅಸ್ತವ್ಯಸ್ತ ಗೊಂಡಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಮೆಜೆಸ್ಟಿಕ್‌ ಬಳಿಯ ರೈಲ್ವೆ ಸೇತುವೆಗಳಲ್ಲಿ 4ರಿಂದ 6 ಅಡಿಯಷ್ಟು ನೀರು ನಿಂತುಕೊಂಡಿತ್ತು. ರಾತ್ರಿಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಜನರು

ಮಹಾಮಳೆಗೆ ಕೆರೆಯಂತಾದ ಬೆಂಗಳೂರು ರಸ್ತೆಗಳು ► ಮನೆಗಳಿಗೆ ನುಗ್ಗಿದ ನೀರು Read More »

ಕರ್ನಾಟಕ

ವಳಕಡಮದಲ್ಲಿ ಅಕ್ರಮ ಮದ್ಯಮಾರಾಟ ► ಅಂಗಡಿ ಮಾಲಿಕನ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಕಡಬ,ಸೆ.02, ಠಾಣಾ ವ್ಯಾಪ್ತಿಯ ಪುತ್ತೂರು ತಾಲೂಕಿನ ಕೊೖಲ ಗ್ರಾಮದ ವಳಕಡಮ ಮೂರಾಜೆ ಎಂಬಲ್ಲಿ ಅಂಗಡಿಯೊಂದರಲ್ಲಿ ಅಕ್ರಮವಾಗಿ ಮಧ್ಯಪಾನಕ್ಕೆ ಅವಕಾಶ ಮಾಡಿಕೊಟ್ಟಿರುವ ಹಿನ್ನೆಯಲ್ಲಿ ಅಂಗಡಿ ಮಾಲಕರ ವಿರುದ್ಧ ಪ್ರಕರಣ ದಾಖಲಾಗಿದೆ. ಕಡಬ ಎಸ್.ಐ ಪ್ರಕಾಶ್ ದೇವಾಡಿಗ ಹಾಗೂ ಸಿಬ್ಬಂದಿ ವರ್ಗ ವಳಕಡಮದಲ್ಲಿ ಅಕ್ರಮ ಮದ್ಯಮಾರಾಟವಾಗುತ್ತಿದೆ ಎನ್ನುವ ಖಚಿತ ಮಾಹಿತಿ ಆಧಾರದಲ್ಲಿ ಮೇಲೆ ಧಾಳಿ ನಡೆಸಲು ಹೋದ ಸಂದರ್ಭದಲ್ಲಿ ಊರಾಜೆ ಗಣೇಶ ಎಂಬವರ ಅಂಗಡಿಯಲ್ಲಿ ವ್ಯಕ್ತಿಯೊಬ್ಬರು ಮದ್ಯಪಾನ ಮಾಡುತ್ತಿರುವುದು ಕಂಡು ಬಂದಿದೆ. ಪೋಲೀಸರು ದಾಳಿ ನಡೆಸುತ್ತಿದ್ದಂತೆ

ವಳಕಡಮದಲ್ಲಿ ಅಕ್ರಮ ಮದ್ಯಮಾರಾಟ ► ಅಂಗಡಿ ಮಾಲಿಕನ ವಿರುದ್ಧ ಪ್ರಕರಣ ದಾಖಲು Read More »

ಕರಾವಳಿ

ಕೊಣಾಜೆ ಶಾಲಾ ಶಿಕ್ಷಕನಿಂದ ವಿದ್ಯಾರ್ಥಿಗೆ ಥಳಿತ ► ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಕಡಬ,ಸೆ.02, ಪುತ್ತೂರು ತಾಲೂಕಿನ ಕೊಣಾಜೆ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರೊಬ್ಬರು ಅದೇ ಶಾಲಾ ವಿದ್ಯಾರ್ಥಿಯೊಬ್ಬನಿಗೆ ಥಳಿಸಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಕೊಣಾಜೆ ಗ್ರಾಮದ ಮುಚ್ಚುರೋಡಿ ಗಿರೀಶ್ ಎಂಬವರ ಪುತ್ರ ಚೇತನ್ ಎಂಬ ಏಳನೇ ತರಗತಿಯ ವಿದ್ಯಾರ್ಥಿಗೆ ಅದೇ ಶಾಲಾ ಶಿಕ್ಷಕ ಅಜಿತ್ ಕುಮಾರ್ ಜೈನ್ ಎಂಬವರು ಗುರುವಾರ ಮರದ ಅಡಿಕೋಲು ಹಾಗೂ ಕೈಯಿಂದ ಥಳಿಸಿರುವುದಾಗಿ ಹೇಳಲಾಗಿದೆ. ಅಡಿಕೋಲಿನಿಂದ ತಲೆಗೆ ಎರಡು ಮೂರು ಕಡೆ ಹಲ್ಲೆ ನಡೆಸಿದ್ದು

ಕೊಣಾಜೆ ಶಾಲಾ ಶಿಕ್ಷಕನಿಂದ ವಿದ್ಯಾರ್ಥಿಗೆ ಥಳಿತ ► ಆಸ್ಪತ್ರೆಗೆ ದಾಖಲು Read More »

ಕರಾವಳಿ

ಶೌಚಾಲಯದಲ್ಲಿ ಕುಸಿದುಬಿದ್ದು ► ರಬ್ಬರ್ ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ,ಸೆ.02, ಪುತ್ತೂರು ತಾಲೂಕಿನ ದೋಳ್ಪಾಡಿ ಗ್ರಾಮದ ಇಡ್ಯಡ್ಕ ಎಂಬಲ್ಲಿ ರಬ್ಬರ್ ಕಾರ್ಮಿಕನೋರ್ವ ಶೌಚಾಲಯದಲ್ಲಿ ಕುಸಿದುಬಿದ್ದು ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ. ಮೃತಪಟ್ಟವರನ್ನು ಸುಳ್ಯ ತಾಲೂಕಿನ ಕಂದಡ್ಕ ಪೆರಿಯಾಲ್ ಎಂಬವರ ಪುತ್ರ ಸೆಲ್ವರಾಜ್ ಎಂದು ಗುರುತಿಸಲಾಗಿದೆ. ಇವರು ಇಡ್ಯಡ್ಕ ತಿಮ್ಮಪ್ಪ ಗೌಡರ ರಬ್ಬರ ತೋಟದಲ್ಲಿ ಟ್ಯಾಪರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಸೆಲ್ವರಾಜ್ ಕಳೆದ ಒಂದೂವರೆ ತಿಂಗಳ ಹಿಂದೆಯಷ್ಟೆ ಇಲ್ಲಿಗೆ ಕೆಲಸಕ್ಕೆ ಸೇರಿದ್ದರು. ಹತ್ತು ದಿನಗಳ ಹಿಂದೆ ಮನೆಗೆ ಹೋಗಿ ಬಂದಿದ್ದರು. ಎರಡು ದಿನಗಳ ಹಿಂದೆ ತನ್ನ

ಶೌಚಾಲಯದಲ್ಲಿ ಕುಸಿದುಬಿದ್ದು ► ರಬ್ಬರ್ ಕಾರ್ಮಿಕ ಮೃತ್ಯು Read More »

ಕರಾವಳಿ

ರಾಮಕುಂಜ ಗ್ರಾಮ ಪಂಚಾಯತ್ ► “ಗಾಂಧಿ ಗ್ರಾಮ ಪುರಸ್ಕಾರ”

(ನ್ಯೂಸ್ ಕಡಬ) newskadaba.com ಕಡಬ,ಸೆ.02, ವಿಶ್ವಮಾನ್ಯ ಪೇಜಾವರ ಶ್ರೀಗಳ ಹುಟ್ಟೂರಾದ ರಾಮಕುಂಜದ ಗ್ರಾಮ ಪಂಚಾಯತಿಗೆ ರಾಜ್ಯ ಸರಕಾರದಿಂದ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ ಲಭಿಸಿದೆ. ಗ್ರಾಮಗಳ ನೈರ್ಮಲ್ಯ ಮತ್ತು ಸಮಗ್ರ ಸ್ವಚ್ಛತೆಗೆ ಮೊದಲ ಆದ್ಯತೆ ನೀಡುವ ಮೂಲಕ ಗ್ರಾಮ ಪಂಚಾಯತಿಗಳ ಕಾರ್ಯನಿರ್ವಹಣೆಯನ್ನು ಪರಿಗಣಿಸಿ ಕರ್ನಾಟಕ ಸರಕಾರದಿಂದ ಗಾಂಧಿ ಜಯಂತಿ ಪ್ರಯುಕ್ತ ನೀಡುವ 2016-17 ನೇ ಸಾಲಿನ “ಗಾಂಧಿ ಗ್ರಾಮ ಪುರಸ್ಕಾರ”ಕ್ಕೆ ಕಳೆದ ವರ್ಷದಂತೆ ಈ ಬಾರಿ ಕೂಡ ಜಿಲ್ಲೆಯ ಪ್ರತಿ ತಾಲೂಕಿನ ಒಂದು ಗ್ರಾ.ಪಂ ಗೆ ಗಾಂಧಿ ಪುರಸ್ಕಾರ

ರಾಮಕುಂಜ ಗ್ರಾಮ ಪಂಚಾಯತ್ ► “ಗಾಂಧಿ ಗ್ರಾಮ ಪುರಸ್ಕಾರ” Read More »

ಕರಾವಳಿ

ಬ್ಲೂವೇಲ್ ಗೇಮ್ ► ಕೈ ಕುಯ್ಡುಕೊಂಡ ಮಂಗಳೂರಿನ ವಿದ್ಯಾರ್ಥಿ…!!!

(ನ್ಯೂಸ್ ಕಡಬ) newskadaba.com ಮಂಗಳೂರು,ಸೆ.01, ಸೂಸೈಡ್ ಗೇಮ್ ಎಂದೇ ಪ್ರಖ್ಯಾತಿ ಪಡೆದಿರುವ ಬ್ಲೂವೇಲ್ ಗೇಮ್ ಈಗಾಗಲೇ ಸಾಕಷ್ಟು ಮಕ್ಕಳು   ಬಲಿಪಡೆದು ಕೊಂಡಿದ್ದು,  ಇದೀಗ ಮಂಗಳೂರಿಗೂ ಕಾಲಿಟ್ಟಿದೆ. ಬ್ಲೂವೇಲ್ ಗೇಮ್ ಆಟವಾಡಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ಕೈ ಕೊಯ್ದುಕೊಂಡಿದ್ದಾನೆ. ತಿಮಿಂಗಿಲ ಆಕಾರದಲ್ಲಿ ಕೈ ಕೊಯ್ದುಕೊಂಡಿದ್ದನ್ನು ಗಮನಿಸಿದ ಹೆತ್ತವರು ಬಳಿಕ ವಿಚಾರಿಸಿದಾಗ ಬ್ಲೂವೇಲ್ ಗೇಮ್ ಆಟವಾಡಿದ್ದನ್ನು ಬಾಯ್ಬಿಟ್ಟಿದ್ದಾನೆ. ಬಾಲಕನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.  ಇದುವರೆಗೂ ದೇಶ, ವಿದೇಶಗಳಲ್ಲಿ ನೂರಾರು ಜನ ಬ್ಲೂವೆಲ್ ಗೇಮ್‍ನಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೇಂದ್ರ ಸರ್ಕಾರ ಈಗಾಗಲೇ ಬ್ಲೂ

ಬ್ಲೂವೇಲ್ ಗೇಮ್ ► ಕೈ ಕುಯ್ಡುಕೊಂಡ ಮಂಗಳೂರಿನ ವಿದ್ಯಾರ್ಥಿ…!!! Read More »

ಕರಾವಳಿ

ಭೀಕರ ರಸ್ತೆ ಅಪಘಾತ ►ಜಂಪ್ ಮಾಡಿದ ಸ್ಕಾರ್ಪಿಯೋ ಇನ್ನೊಂದು ರಸ್ತೆಯಲ್ಲಿ ಬರುತ್ತಿದ್ದ ಲಾರಿಗೆ ಢಿಕ್ಕಿ ► ಇಬ್ಬರ ದುರ್ಮರಣ

(ನ್ಯೂಸ್ ಕಡಬ) newskadaba.com ಕಡಬ,ಸೆ.01, ಬೆಂಗಳೂರು: ಸ್ಕಾರ್ಪಿಯೋ ಹಾಗೂ ಕ್ಯಾಂಟರ್ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಬೆಂಗಳೂರು ಏರ್‍ ಪೋರ್ಟ್ ಬಳಿ ಶುಕ್ರವಾರ ಮಧ್ಯಾಹ್ನ ವರದಿಯಾಗಿದೆ. ಮೃತರನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಅಶ್ವತ್ ಬಾಬು ಹಾಗೂ ರಾಜು ಎಂಬುವುದಾಗಿ ಗುರುತಿಸಲಾಗಿದ್ದು. ಬೆಂಗಳೂರು ಏರ್‍ ಪೋರ್ಟ್ ಕಡೆಯಿಂದ ಬರುತ್ತಿದ್ದ ಸ್ಕಾರ್ಪಿಯೋ ಹುಣಸಮಾರನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗೆ ಢಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇನ್ನೊಂದು ರಸ್ತೆಗೆ

ಭೀಕರ ರಸ್ತೆ ಅಪಘಾತ ►ಜಂಪ್ ಮಾಡಿದ ಸ್ಕಾರ್ಪಿಯೋ ಇನ್ನೊಂದು ರಸ್ತೆಯಲ್ಲಿ ಬರುತ್ತಿದ್ದ ಲಾರಿಗೆ ಢಿಕ್ಕಿ ► ಇಬ್ಬರ ದುರ್ಮರಣ Read More »

ಕರ್ನಾಟಕ
Scroll to Top