ನ್ಯೂಸ್ ಕಡಬ

ಕಡಬದಲ್ಲಿ 44 ನೇ ವರ್ಷದ ಅದ್ಧೂರಿ ಗಣೇಶೋತ್ಸವ ►ಶೋಭಾಯಾತ್ರೆ

(ನ್ಯೂಸ್ ಕಡಬ) newskadaba.com ಕಡಬ, ಆ.29, ಕಡಬದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ 44 ನೇ ಸಾರ್ವಜನಿಕ ಗಣೇಶೋತ್ಸವ ಶುಕ್ರವಾರದಂದು ಆರಂಭಗೊಂಡು 3 ದಿನಗಳ ಕಾಲ ನಡೆಯಿತು. ಆರಂಭದ ದಿನ ಗಣಪತಿ ವಿಗ್ರಹ ಪ್ರತಿಷ್ಠಾಪನೆ ಬಳಿಕ ವಿವಿಧ ವೈದಿಕ ಕಾರ್ಯಕ್ರಮಗಳು ನಡೆಯಿತು. ಬಳಿಕ ವಿವಿಧ ಆಟೋಟ ಸ್ಪರ್ಧೆಗಳಿಗೆ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜನಾರ್ದನ ಗೌಡ ಪಣೆಮಜಲು ಚಾಲನೆ ನೀಡಿ ಮಾತನಾಡಿ, ಸಮಾಜದಲ್ಲಿ ಧಾರ್ಮಿಕ […]

ಕಡಬದಲ್ಲಿ 44 ನೇ ವರ್ಷದ ಅದ್ಧೂರಿ ಗಣೇಶೋತ್ಸವ ►ಶೋಭಾಯಾತ್ರೆ Read More »

ಕರಾವಳಿ

ತ್ರಿವಳಿ ತಲಾಕ್ ರದ್ದು ► ಕೋಡಿಂಬಾಳದಲ್ಲಿ ಬಿಜೆಪಿ ಮಹಿಳಾ ಮೊರ್ಚಾದಿಂದ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆ.29, ತ್ರಿವಳಿ ತಲಾಖ್ ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿರುವುದುನ್ನು ಸ್ವಾಗತಿಸಿರುವ ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಹಾಗೂ ಕಡಬ ಶಕ್ತಿಕೇಂದ್ರದ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕರ್ತೆಯರು ಕೋಡಿಂಬಾಳದಲ್ಲಿ ಸಂಭ್ರಮಾಚರಣೆ ನಡೆಸಿದರು. ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶೋಭಾ ನಲ್ಲೂರಾಯ ಅವರು ಮಾತನಾಡಿ ಕೋರ್ಟ್ನ ತೀರ್ಪು ಕೇವಲ ಅಲ್ಪ ಸಂಖ್ಯಾತ ಹೆಣ್ಣು ಮಕ್ಕಳ ಗೆಲುವು ಮಾತ್ರವಲ್ಲದೇ ಮಹಿಳಾ ಸಬಲೀಕರಣಕ್ಕೆ ನೀಡಿದ ಬಲುದೊಡ್ಡ ಕೊಡುಗೆ ಎಂದರು. ಮಹಿಳಾ ಮೋರ್ಚಾದ

ತ್ರಿವಳಿ ತಲಾಕ್ ರದ್ದು ► ಕೋಡಿಂಬಾಳದಲ್ಲಿ ಬಿಜೆಪಿ ಮಹಿಳಾ ಮೊರ್ಚಾದಿಂದ ಸಂಭ್ರಮಾಚರಣೆ Read More »

ಕರಾವಳಿ

ಅತ್ತಿಗೆಗೆ ಸೇರಬೇಕಾದ ಇನ್ಶುರೆನ್ಸ್ ಹಣವನ್ನೇ ಲೂಟಿ ಮಾಡಿದ ಪಾಪಿ ಮೈದುನ!

(ನ್ಯೂಸ್ ಕಡಬ) newskadaba.com ರಾಯಚೂರು, ಆ.29, ಮದುವೆಯಾಗಿ ಕೆಲವೇ ತಿಂಗಳಲ್ಲಿ ಗಂಡನನ್ನ ಕಳೆದುಕೊಂಡ ಯುವತಿಗೆ ಆಸರೆಯಾಗಬೇಕಾದ ಗಂಡನ ಮನೆಯವರಿಂದಲೇ ಯುವತಿಗೆ ವಂಚನೆಯಾದ ಘಟನೆ ರಾಯಚೂರಿನ ಲಿಂಗಸುಗೂರು ತಾಲೂಕಿನ ಮಾವಿನಬಾವಿ ಗ್ರಾಮದಲ್ಲಿ ನಡೆದಿದೆ. ಸ್ವಂತ ಮೈದುನನೇ ಅತ್ತಿಗೆಗೆ ಸೇರಬೇಕಾದ ಹಣವನ್ನೇ ಲೂಟಿ ಮಾಡಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ರಾಯಚೂರಿನ ಲಿಂಗಸುಗೂರು ತಾಲೂಕಿನ ಮಾವಿನಬಾವಿ ಗ್ರಾಮದ ಮಂಜುಳಾ, ರಾಮನಗರದ ಬಿಡದಿಯ ಲಾರಿ ಡ್ರೈವರ್, ಹೂನೂರಪ್ಪ ಎಂಬವರನ್ನು ಮದುವೆ ಆಗಿದ್ದರು. ಆದ್ರೆ ಮಂಜುಳಾ ಅವರ ಗಂಡ 4 ವರ್ಷಗಳ ಹಿಂದೆ ಅಪಘಾತದಲ್ಲಿ ಮೃತಪಟ್ಟಿದ್ದರು. ಆ

ಅತ್ತಿಗೆಗೆ ಸೇರಬೇಕಾದ ಇನ್ಶುರೆನ್ಸ್ ಹಣವನ್ನೇ ಲೂಟಿ ಮಾಡಿದ ಪಾಪಿ ಮೈದುನ! Read More »

ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿವಿರುದ್ದ ದಿಕ್ಕಿಗೆ ಚಲಿಸಿದ ಲಾರಿ ► ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಆ.29. ಸುಬ್ರಹ್ಮಣ್ಯ ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ತಿರುವಿನಲ್ಲಿ ಲಾರಿಯೊಂದು ಚರಂಡಿಗೆ ಇಳಿದ ಘಟನೆ ಮಂಗಳವಾರ ಬೆಳಗ್ಗಿನ ಜಾವ ನಡೆದಿದೆ. ತಮಿಳುನಾಡು ನೋಂದಣಿಯ ಲಾರಿ ಚಾಲಕನ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನ ಚರಂಡಿಗೆ ಇಳಿದಿದ್ದು, ಬಲಭಾಗ ಜಖಂಗೊಂಡಿದೆ. ಲಾರಿಯಲ್ಲಿ ಚಾಲಕ ಹಾಗೂ ಕ್ಲೀನರ್ ಇದ್ದು, ಅಪಾಯದಿಂದ ಪಾರಾಗಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿವಿರುದ್ದ ದಿಕ್ಕಿಗೆ ಚಲಿಸಿದ ಲಾರಿ ► ಅಪಾಯದಿಂದ ಪಾರು Read More »

ಕರಾವಳಿ

ಕಡಬ ಸರಕಾರಿ ಪ.ಪೂ.ಕಾಲೇಜು ► ವಿವಿಧ ಕೊಠಡಿ ನಿರ್ಮಾಣಕ್ಕೆ ಗುದ್ದಲಿಪೂಜೆ

(ನ್ಯೂಸ್ ಕಡಬ) newskadaba.com ಕಡಬ, ಆ.29, ಸಾರ್ವಜನಿಕರು ಜಾಗೃತರಾಗಿದ್ದರೆ ಸರಕಾರಿ ಅನುದಾನದಿಂದ ನಡೆಯುವ ಅಭಿವೃದ್ಧಿ ಕಾಮಗಾರಿಗಳು ಸಮರ್ಪಕವಾಗಿ ನಡೆಯಲು ಸಾಧ್ಯ. ಕಾಮಗಾರಿಗಳು ನಡೆಯುವ ವೇಳೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ನಾಗರಿಕರು ಕಾಮಗಾರಿಯ ಗುಣಮಟ್ಟವನ್ನು ಗಮನಿಸುತ್ತಿರಬೇಕು ಎಂದು ಸುಳ್ಯ ಶಾಸಕ ಎಸ್.ಅಂಗಾರ ಹೇಳಿದರು. ಕಡಬ ಸರಕಾರಿ ಪ.ಪೂ.ಕಾಲೇಜಿನ ನೂತನ ತರಗತಿ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು 51 ಲಕ್ಷ ರೂ. ನಬಾರ್ಡ್ ಅನುದಾನದಲ್ಲಿ ಕಾಲೇಜಿಗೆ 2 ತರಗತಿ ಕೊಠಡಿ ಹಾಗೂ ಶೌಚಾಲಯ ಕಟ್ಟಡ ನಿರ್ಮಾಣಗೊಳ್ಳಲಿದೆ ಎಂದು

ಕಡಬ ಸರಕಾರಿ ಪ.ಪೂ.ಕಾಲೇಜು ► ವಿವಿಧ ಕೊಠಡಿ ನಿರ್ಮಾಣಕ್ಕೆ ಗುದ್ದಲಿಪೂಜೆ Read More »

ಕರಾವಳಿ

ತೂಫಾನ್ – ಟ್ರಕ್ ನಡುವೆ ಮುಖಾಮುಖಿ ಢಿಕ್ಕಿ ► ಒಂದೇ ಕುಟುಂಬದ 10 ಮಂದಿ ವಿಧಿವಶ

(ನ್ಯೂಸ್ ಕಡಬ) newskadaba.com ಅಹಮದಾಬಾದ್, ಆ.28, ಟ್ರಕ್ ಹಾಗೂ ತೂಫಾನ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ 10 ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಅಹಮದಾಬಾದ್‍ನ ಧಂಡುಕಾ- ಬರ್ವಾಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರದಂದು ನಡೆದಿದೆ. ವಡೋದರಾದ ಕುಟುಂಬವೊಂದು ತೂಫಾನ್ ವಾಹನದಲ್ಲಿ ದೇವಸ್ಥಾನಕ್ಕೆ ಹೊರಟಿದ್ದ ವೇಳೆ ಟ್ರಕ್‍ಗೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಚಾಲಕ ಸೇರಿ 10 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಾಲಕ ನಿದ್ದೆಯ ಮಂಪರಿನಲ್ಲಿದ್ದ ವಾಹನ ಚಲಾಯಿಸಿದ್ದೇ ಘಟನೆಗೆ ಕಾರಣವಾಗಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಓರ್ವ ವ್ಯಕ್ತಿಯನ್ನು ಆಸ್ಪತ್ರೆಗೆ

ತೂಫಾನ್ – ಟ್ರಕ್ ನಡುವೆ ಮುಖಾಮುಖಿ ಢಿಕ್ಕಿ ► ಒಂದೇ ಕುಟುಂಬದ 10 ಮಂದಿ ವಿಧಿವಶ Read More »

ಕರಾವಳಿ

200, 50 ರೂ. ಹೊಸ ನೋಟು ಪಡೆಯಲು ಮುಗಿಬಿದ್ದ ಜನ…!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.28, ಗಣೇಶ ಹಬ್ಬದಂದು ಆರ್`ಬಿಐ ಬಿಡುಗಡೆಗೊಳಿಸಿದ 200, 50 ರೂ. ಹೊಸ ನೋಟು ಸೋಮವಾರದಿಂದ ಬೆಂಗಳೂರಿನಲ್ಲಿ ಲಭ್ಯವಾಗುತ್ತಿದೆ. ಹೊಸ ನೋಟು ಪಡೆಯಲು ಜನ ನೃಪತುಂಗ ರಸ್ತೆಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮುಂದೆ ಕ್ಯೂ ನಿಂತಿದ್ಧಾರೆ. ಆಗಸ್ಟ್ 25ರಂದು ಹೊಸ ನೋಟುಗಳು ಬಿಡುಗಡೆಯಾದರೂ ಅಂದು ಭ್ಯಾಂಕ್ ರಜೆ ಇದ್ದ ಕಾರಣ ಬೆಂಗಳೂರಿಗೆ ನೋಟುಗಳ ರವಾನೆ ಆಗಿರಲಿಲ್ಲ. ಇದೀಗ, ಬೆಂಗಳೂರು ರಿಸರ್ವ್ ಬ್ಯಾಂಕ್ ಶಾಖೆಗೆ ಹೊಸ ನೋಟುಗಳ ಆಗಮನವಾಗಿದೆ. ಇಂದಿನಿಂದ ಇತರೆ ಬ್ಯಾಂಕ್ ಗಳಿಗೂ ನೋಟುಗಳ

200, 50 ರೂ. ಹೊಸ ನೋಟು ಪಡೆಯಲು ಮುಗಿಬಿದ್ದ ಜನ…!!! Read More »

ಕರ್ನಾಟಕ

ರಾಷ್ಟ್ರೀಯ ಪ್ರತಿಭಾ ಅನ್ವೇಷಣಾ ಪರೀಕ್ಷೆ ► ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸಮರ್ಥ ಚೂಂತಾರು

(ನ್ಯೂಸ್ ಕಡಬ) newskadaba.com ಕಡಬ, ಆ.28, 2016-17ನೇ ಸಾಲಿನಲ್ಲಿ ನಡೆದ ರಾಷ್ಟ್ರಮಟ್ಟದ “ರಾಷ್ಟ್ರೀಯ ಪ್ರತಿಭಾ ಅನ್ವೇಷಣಾ” ಪರೀಕ್ಷೆಯಲ್ಲಿ ಸಮರ್ಥ ಚೂಂತಾರು ರವರು 15ನೇ  ರ್ಯಾಂಕ್ ಗಳಿಸಿ ರಾಷ್ಟ್ರಮಟ್ಟಕ್ಕೆ  ಆಯ್ಕೆಯಾಗಿದ್ದಾರೆ. ಎಸ್ಸೆಸ್ಸೆಲ್ಸಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗಾಗಿ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನ ನೀಡುವುದಕ್ಕಾಗಿ ಈ ಪರೀಕ್ಷೆಯನ್ನು ರಾಷ್ಟ್ರಾದ್ಯಾಂತ ನಡೆಸಲಾಗಿದ್ದು, ಕಳೆದ ನವೆಂಬರ್ನಲ್ಲಿ ನಡೆದ ರಾಜ್ಯಮಟ್ಟದ ಪರೀಕ್ಷೆಯಲ್ಲಿ ರಾಜ್ಯಾದ್ಯಂತ ಸುಮಾರು 85,000 ವಿದ್ಯಾರ್ಥಿಗಳು ಪೈಪೋಟಿ ನಡೆಸಿದ್ದರು. ಮಂಗಳೂರಿನಿಂದ ಸುಮಾರು 15 ಮಂದಿ ಈ ಪರೀಕ್ಷೆಯಲ್ಲಿ ರ್ಯಾಂಕ್ ಗಳಿಸಿದ್ದರು ಮತ್ತು ರಾಷ್ಟ್ರಮಟ್ಟದ ಪರೀಕ್ಷೆಗೆ ಅರ್ಹತೆ ಗಿಟ್ಟಿಸಿದ್ದರು.

ರಾಷ್ಟ್ರೀಯ ಪ್ರತಿಭಾ ಅನ್ವೇಷಣಾ ಪರೀಕ್ಷೆ ► ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸಮರ್ಥ ಚೂಂತಾರು Read More »

ಕರ್ನಾಟಕ

ಡೋಕ್ಲಾಂ ಗಡಿ ವಿವಾದ ► ಭಾರತಕ್ಕೆ ರಾಜತಾಂತ್ರಿಕ ಗೆಲುವು ಗೋಚರ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.28, ಭಾರತ, ಚೀನಾ ಮತ್ತು ಭೂತಾನ್ ದೇಶಗಳ ಗಡಿಭಾಗದಲ್ಲಿರುವ ವಿವಾದಿತ ಡೋಕ್ಲಾಮ್ ಪ್ರದೇಶದಿಂದ ತನ್ನ ಸೇನೆಯನ್ನು ವಾಪಸ್ ಕರೆಸಿಕೊಳ್ಳಲು ಚೀನಾ ಸರಕಾರ ನಿರ್ಧರಿಸಿದೆ. ಹೀಗಾಗಿ ಈ ವಿವಾದ ಬಗೆಹರಿಯುವ ಸಾಧ್ಯತೆ ಗೋಚರಿಸಿದೆ. ಜೂನ್ ತಿಂಗಳಿನಿಂದ ಇಲ್ಲಿಯವರೆಗೆ ಡೋಕ್ಲಾಂ ಗಡಿಯಲ್ಲಿ ಉಭಯ ರಾಷ್ಟ್ರಗಳ ಸೇನೆಗಳು ಕಾದಾಟ ನಡೆಸುತಿತ್ತು. ಆಗಸ್ಟ್ 15 ರಂದೇ ಪರಸ್ಪರ ಕಲ್ಲು ತೂರಾಟ ನಡೆಸಿದ್ದರು. ಈ ನಡುವೆ ಚೀನಾದ ಸರ್ಕಾರಿ ಸ್ವಾಮ್ಯದ ‘ಗ್ಲೋಬಲ್ ಟೈಮ್ಸ್’ ಭಾರತೀಯ ಸೇನೆ ಮತ್ತು ಸರ್ಕಾರದ ವಿರುದ್ಧ ಸುದ್ದಿಗಳನ್ನು

ಡೋಕ್ಲಾಂ ಗಡಿ ವಿವಾದ ► ಭಾರತಕ್ಕೆ ರಾಜತಾಂತ್ರಿಕ ಗೆಲುವು ಗೋಚರ Read More »

ರಾಷ್ಟ್ರೀಯ ನ್ಯೂಸ್

ವಿವಾಹಿತನಿಂದ ಯುವತಿಯ ಅಪಹರಣ ► ತಾಳಿ ಕಟ್ಟಿ ಅತ್ಯಾಚಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.28, ವಿವಾಹಿತ ವ್ಯಕ್ತಿಯೊಬ್ಬ 20 ವರ್ಷದ ಯುವತಿಯನ್ನು ಅಪಹರಿಸಿ ಆಕೆಗೆ ತಾಳಿ ಕಟ್ಟಿ ಅತ್ಯಾಚಾರ ಮಾಡಿದ ಆರೋಪದ ಮೇಲೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾನೆ. ಅಗ್ರಹಾರ ದಾಸರಹಳ್ಳಿಯ ನಿವಾಸಿ ಸಂತೋಷ್‌ (32) ಜೈಲು ಪಾಲಾದ ವ್ಯಕ್ತಿ. ಪತ್ನಿ ಮತ್ತು ಮಕ್ಕಳನ್ನು ತೊರೆದು ಒಂಟಿಯಾಗಿದ್ದ ಈತ ಮನೆ ಸಮೀಪವೇ ಇಸ್ತ್ರಿ ಅಂಗಡಿ ಇಟ್ಟುಕೊಂಡಿದ್ದ. ತನ್ನ ಅಂಗಡಿಗೆ ಆಗಾಗ ಇಸ್ತ್ರಿಗೆ ಬಟ್ಟೆ ತೆಗೆದುಕೊಂಡು ಬರುತ್ತಿದ್ದ ಯುವತಿಯನ್ನು ಮದುವೆಯಾಗಲು ಇಚ್ಛಿಸಿದ್ದ ಇದಕ್ಕೆ ಯುವತಿ ನಿರಾಕರಿಸಿ ಪೋಷಕರಿಗೆ ಆತನ ವರ್ತನೆ

ವಿವಾಹಿತನಿಂದ ಯುವತಿಯ ಅಪಹರಣ ► ತಾಳಿ ಕಟ್ಟಿ ಅತ್ಯಾಚಾರ Read More »

ಕರ್ನಾಟಕ
Scroll to Top