ನ್ಯೂಸ್ ಕಡಬ

ಲಾರಿ ಚಾಲಕನ ನಿರ್ಲಕ್ಷ್ಯದಿಂದ ಸರಣಿ ಅಪಘಾತ – ಐದು ವಾಹನಗಳು ಜಖಂ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.26. ಜಿಟಿ ಜಿಟಿ ಮಳೆ ನಡುವೆ ಹೆದ್ದಾರಿಯಲ್ಲಿ ಸರಣಿ ಅಪಘಾತ ನಡೆದಿದ್ದು, ಐದು ವಾಹನಗಳು ಜಖಂಗೊಂಡಿರುವ ಘಟನೆ ದೇವನಹಳ್ಳಿ ಪಟ್ಟಣದ ಕೆಂಪೇಗೌಡ ಸರ್ಕಲ್​​ನಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಬಳಿಯ ಸಿಗ್ನಲ್​​​ ನಲ್ಲಿ ವಾಹನಗಳು ನಿಂತಿದ್ದ ವೇಳೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದಿದೆ ಎಂದು ವರದಿ ತಿಳಿಸಿದೆ. ನಂತರ ಮೂರು ಕಾರು ಒಂದು ಆಟೋ‌ ಕೂಡಾ ಬಂದು ಗುದ್ದಿವೆ. ಲಾರಿ ಚಾಲಕನ ನಿರ್ಲಕ್ಷ್ಯದಿಂದ ಈ ಸರಣಿ ಅಪಘಾತ […]

ಲಾರಿ ಚಾಲಕನ ನಿರ್ಲಕ್ಷ್ಯದಿಂದ ಸರಣಿ ಅಪಘಾತ – ಐದು ವಾಹನಗಳು ಜಖಂ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೇತ್ರಾವತಿ- ಕುಮಾರಧಾರ ನದಿ ನೀರಿನ ಮಟ್ಟ ಇಳಿಕೆ – ತಹಶೀಲ್ದಾರ್ ಭೇಟಿ

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಜು.26. ನೇತ್ರಾವತಿ- ಕುಮಾರಧಾರ ನದಿ ನೀರಿನ ಮಟ್ಟವು ಇಳಿಕೆಯಾಗತೊಡಗಿದ್ದು, ಇಲ್ಲಿನ ಸಹಸ್ರಲಿಂಗೇಶ್ವರ – ಮಹಾಕಾಳಿ ದೇವಾಲಯದ ಬಳಿ ನೇತ್ರಾವತಿ ನದಿಗಿಳಿಯುವ 38  ಮೆಟ್ಟಿಲುಗಳಲ್ಲಿ 11 ಮೆಟ್ಟಿಲುಗಳು ಕಾಣಿಸಿಕೊಂಡಿದೆ ಎನ್ನಲಾಗಿದೆ. ನಿನ್ನೆ 3 ಮೆಟ್ಟಿಲುಗಳಷ್ಟೇ ಕಾಣಿಸಿಕೊಂಡಿದ್ದವು. ಪುತ್ತೂರು ತಹಶೀಲ್ದಾರ್ ಶಿವಶಂಕರ್ ದೇವಾಲಯದ ಬಳಿ ಆಗಮಿಸಿ ನದಿಗಳ ವೀಕ್ಷಣೆ ನಡೆಸಿದರು.

ನೇತ್ರಾವತಿ- ಕುಮಾರಧಾರ ನದಿ ನೀರಿನ ಮಟ್ಟ ಇಳಿಕೆ – ತಹಶೀಲ್ದಾರ್ ಭೇಟಿ Read More »

ಕರಾವಳಿ

ವಿಮಾ ಕಚೇರಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.26. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬಾವುಟ ಗುಡ್ಡೆಯ ಇನ್ಶೂರೆನ್ಸ್ ಸಂಸ್ಥೆಯೊಂದರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿ ಕಂಪ್ಯೂಟರ್, ಎಸಿ ಮತ್ತಿತರ ಪರಿಕರಗಳು ಸುಟ್ಟು ಹೋಗಿರುವ ಘಟನೆ ಮಂಗಳೂರಿನಲ್ಲಿ ವರದಿಯಾಗಿದೆ. ಲಕ್ಷಾಂತರ ರೂ. ನಷ್ಟ ಸಂಭವಿಸಿದೆ ಎನ್ನಲಾಗಿದೆ. ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಘಟನೆ ನಡೆದ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಇನ್ಶೂರೆನ್ಸ್ ಕಚೇರಿಯು ಕಟ್ಟಡದ ಮೂರನೇ ಅಂತಸ್ತಿನಲ್ಲಿ ಅಗ್ನಿ ಅವಘಢ ಸಂಭವಿಸಿದ್ದು, ತಕ್ಷಣ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದು,

ವಿಮಾ ಕಚೇರಿಯಲ್ಲಿ ಬೆಂಕಿ ಅವಘಡ – ಅಪಾರ ನಷ್ಟ Read More »

ಕರಾವಳಿ, ಕ್ರೈಮ್ ನ್ಯೂಸ್

ಆ.1ರಂದು ‘ಆಯುಷ್ಮಾನ್ ಭವ 3.0’ ಕಾರ್ಯಕ್ರಮಕ್ಕೆ ಚಾಲನೆ – ‘ಮನೆ ಬಾಗಿಲಿಗೆ’ ಆರೋಗ್ಯ ಸೇವೆ

(ನ್ಯೂಸ್ ಕಡಬ)newskadaba.com ನವದೆಹಲಿ, ಜು.25. ಆಗಸ್ಟ್ 1ರಿಂದ ಕೇಂದ್ರ ಸರ್ಕಾರದಿಂದ ಮಹತ್ವಾಕಾಂಕ್ಷೆಯ ಆಯುಷ್ಮಾನ್ ಭವ 3.0 ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಕೇಂದ್ರ ಆರೋಗ್ಯ ಸಚಿವಾಲಯವು ‘ಆಯುಷ್ಮಾನ್ ಭವ’ ಕಾರ್ಯಕ್ರಮವನ್ನು ಪ್ರಾರಂಭಿಸಲು ಯೋಜಿಸುತ್ತಿದೆ, ಇದು ಎಲ್ಲಾ ಸರ್ಕಾರಿ ಆರೋಗ್ಯ ಯೋಜನೆಗಳನ್ನು ಕೊನೆಯ ಮೈಲಿಯಲ್ಲಿರುವವರು ಸೇರಿದಂತೆ ಪ್ರತಿಯೊಬ್ಬ ಉದ್ದೇಶಿತ ಫಲಾನುಭವಿಗೆ ಗರಿಷ್ಠ ಪ್ರಮಾಣದಲ್ಲಿ ತಲುಪಿಸುವುದನ್ನು ಖಚಿತಪಡಿಸಿಕೊಳ್ಳಲು ಯೋಜಿಸುತ್ತಿದ್ದು, ಆಯುಷ್ಮಾನ್ ಅಪ್ಕೆ ದ್ವಾರ್ 3.0, ಆಯುಷ್ಮಾನ್ ಸಭಾ, ಆಯುಷ್ಮಾನ್ ಮೇಳ ಮತ್ತು ಆಯುಷ್ಮಾನ್ ಗ್ರಾಮ್ ಈ ಕಾರ್ಯಕ್ರಮದ ಅಡಿಯಲ್ಲಿ ಯೋಜಿಸಲಾದ ಕೆಲವು ಚಟುವಟಿಕೆಗಳಾಗಿವೆ

ಆ.1ರಂದು ‘ಆಯುಷ್ಮಾನ್ ಭವ 3.0’ ಕಾರ್ಯಕ್ರಮಕ್ಕೆ ಚಾಲನೆ – ‘ಮನೆ ಬಾಗಿಲಿಗೆ’ ಆರೋಗ್ಯ ಸೇವೆ Read More »

ರಾಷ್ಟ್ರೀಯ ನ್ಯೂಸ್

ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ – ದ್ವಿಚಕ್ರ, ತ್ರಿಚಕ್ರ ಸೇರಿ ಈ ವಾಹನಗಳ ಸಂಚಾರ ನಿಷೇಧ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.25. ಬೆಂಗಳೂರು -ಮೈಸೂರು ಹೈವೇ ಯಲ್ಲಿ ಸಣ್ಣ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದ್ದು, ಮಲ್ಟಿ ಆಕ್ಸೆಲ್ ಇರುವ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ ಎಂದು ತಿಳಿದುಬಂದಿದೆ. ಹೆಚ್ಚುತ್ತಿರುವ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಂಡಿದೆ. ಕೆಲವು ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಬೈಕ್, ಆಟೋ, ಟ್ರಾಕ್ಟರ್ ಹಾಗೂ ಇತರ ಸಣ್ಣ ವಾಹನಗಳಿಗೆ ನಿಷೇಧ ಹೇರಿ ಅಧಿಸೂಚನೆ ಹೊರಡಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಆದೇಶ ಹೊರಡಿಸಲಾಗಿದೆ.

ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿ – ದ್ವಿಚಕ್ರ, ತ್ರಿಚಕ್ರ ಸೇರಿ ಈ ವಾಹನಗಳ ಸಂಚಾರ ನಿಷೇಧ Read More »

ಕರ್ನಾಟಕ

ಗೃಹಲಕ್ಷ್ಮಿ ಯೋಜನೆಗೆ ಉಚಿತ ನೋಂದಣಿಗೆ ಸರಕಾರದ ಆದೇಶ ➤ ಗ್ರಾಮ ಒನ್ ಸೇವಾ ಕೇಂದ್ರಗಳ ಸಮಸ್ಯೆ ಪರಿಹರಿಸಲು ಸರಕಾರಕ್ಕೆ ಮನವಿ

(ನ್ಯೂಸ್ ಕಡಬ)newskadaba.com ಕಡಬ, ಜು.25. ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗ್ಯಾರಂಟಿ ಯೋಜನೆಗೆ ಉಚಿತವಾಗಿ ನೋಂದಣಿಗೆ ಸರಕಾರ ಆದೇಶ ನೀಡಿರುವುದರಿಂದ ಗ್ರಾಮ ಒನ್ ಕೇಂದ್ರಗಳು ಸಂಕಷ್ಟಕ್ಕೆ ಒಳಗಾಗಿದೆ. ಈ ಸಮಸ್ಯೆಯನ್ನು ಪರಿಹರಿಸುವಂತೆ ಕಡಬ ತಾಲೂಕಿನ ಗ್ರಾಮ ಒನ್ ಫ್ರಾಂಚೈಸಿನ ನಿರ್ವಾಹಕರು ಕಡಬ ತಹಸೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಕಡಬ ತಾಲೂಕಿನ ಸುಮಾರು 20 ಗ್ರಾಮ ಒನ್ ಫ್ರಾಂಚೈಸಿ ನಿರ್ವಾಹಕರು ಮನವಿ ನೀಡಿದ್ದು, ನಾವು ಒಂದು ವರುಷದ ಹಿಂದೆ ಗ್ರಾಮ ಒನ್ ಕೇಂದ್ರಗಳನ್ನು ಬಂಡವಾಳ ಹೂಡಿಕೆ ಮಾಡಿ

ಗೃಹಲಕ್ಷ್ಮಿ ಯೋಜನೆಗೆ ಉಚಿತ ನೋಂದಣಿಗೆ ಸರಕಾರದ ಆದೇಶ ➤ ಗ್ರಾಮ ಒನ್ ಸೇವಾ ಕೇಂದ್ರಗಳ ಸಮಸ್ಯೆ ಪರಿಹರಿಸಲು ಸರಕಾರಕ್ಕೆ ಮನವಿ Read More »

ಕರಾವಳಿ

ಲೋಕಾಯುಕ್ತ ದಾಳಿ ಮಾಡುತ್ತಿದ್ದಂತೆ ಲಂಚದ ಹಣ ನುಂಗಿದ ಅಧಿಕಾರಿ

(ನ್ಯೂಸ್ ಕಡಬ)newskadaba.com ಮಧ್ಯಪ್ರದೇಶ, ಜು.25. ವ್ಯಕ್ತಿಯೊಬ್ಬರಿಂದ ಲಂಚ ಪಡೆಯುತ್ತಿದ್ದ ಕಂದಾಯ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿಯುವ ವೇಳೆ ಕಂದಾಯ ಅಧಿಕಾರಿಯೊಬ್ಬ ಲಂಚದ ಹಣವನ್ನೇ ನುಂಗಿ ನೀರು ಕುಡಿದ ವಿಚಿತ್ರ ಘಟನೆ ವರದಿಯಾಗಿದೆ. ಕಂದಾಯ ಅಧಿಕಾರಿಯಾಗಿರುವ ಪಟ್ಟಾರಿ ಗಜೇಂದ್ರ ಸಿಂಗ್ ವ್ಯಕ್ತಿಯೊಬ್ಬರ ಜಮೀನು ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ವ್ಯಕ್ತಿಯಿಂದ 5000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಲೋಕಾಯುಕ್ತ ದಾಳಿ ಮಾಡುತ್ತಿದ್ದಂತೆ ಲಂಚದ ಹಣ ನುಂಗಿದ ಅಧಿಕಾರಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಗಮನ ಬೇರೆಡೆ ಸೆಳೆದು ಬ್ಯಾಗ್ ಕಳವುಗೈದ ಖದೀಮರು

(ನ್ಯೂಸ್ ಕಡಬ)newskadaba.com ಮಂಗಳೂರು, ಜು.25. ಗಮನ ಬೇರೆ ಕಡೆಗೆ ಸೆಳೆದು ಕಾರಿನಲ್ಲಿದ್ದ ಬ್ಯಾಗ್‌ ಕಳವು ಮಾಡಿದ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ. ಮಹಿಳೆಯೋರ್ವರು ಪಿವಿಎಸ್‌ ಬಳಿಯ ಲಕ್ಷ್ಮೀನಾರಾಯಣ ದೇವಸ್ಥಾನದ ಗೇಟಿನ ಮುಂಭಾಗದಲ್ಲಿ ಕಾರು ನಿಲ್ಲಿಸಿ ಕಾರು ಸರ್ವೀಸ್‌ ಸೆಂಟರ್‌ ಗೆ ಕರೆ ಮಾಡಿ ಮಾತನಾಡುತ್ತಿದ್ದರು ಎನ್ನಲಾಗಿದೆ. ಆಗ ಅಪರಿಚಿತ ವ್ಯಕ್ತಿಯೋರ್ವ ಬಂದು 10 ರೂ. ನೋಟನ್ನು ಅವರ ಕಾರಿನ ಎಡಭಾಗದಲ್ಲಿ ಹಾಕಿ ನಿಮ್ಮ ಹಣ ಬಿದ್ದಿದೆ ಎಂದು ಹೇಳಿದ್ದು, ಮಹಿಳೆ ಅದನ್ನು ಹೆಕ್ಕುತ್ತಿದ್ದಾಗ ಅಪರಿಚಿತ ವ್ಯಕ್ತಿಯು ಕಾರಿನ ಬಲಬದಿಯಲ್ಲಿಯೂ ನೋಟು

ಗಮನ ಬೇರೆಡೆ ಸೆಳೆದು ಬ್ಯಾಗ್ ಕಳವುಗೈದ ಖದೀಮರು Read More »

ಕರಾವಳಿ, ಕ್ರೈಮ್ ನ್ಯೂಸ್

ರೇಬಿಸ್‌ನಿಂದ ಸಾವಿನ ಪ್ರಮಾಣದಲ್ಲಿ ಕರ್ನಾಟಕಕ್ಕೆ ಮೂರನೇ ಸ್ಥಾನ !

(ನ್ಯೂಸ್ ಕಡಬ)newskadaba.com ನವದೆಹಲಿ, ಜು.24. ದೇಶಾದ್ಯಂತ 2022ರಲ್ಲಿ ಸಂಭವಿಸಿದ ರೇಬಿಸ್ ಸೋಂಕಿನಿಂದಾದ ಮರಣ ಪ್ರಮಾಣದಲ್ಲಿ ಕರ್ನಾಟಕ ರಾಜ್ಯಗಳು ಮೂರನೆ ಸ್ಥಾನದಲ್ಲಿವೆ ಎಂದು ತಿಳಿದುಬಂದಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಜ್ಯ ಸಚಿವ ಸತ್ಯಪಾಲ್ ಸಿಂಗ್ ಬಘೇಲ್ , ಕೇರಳ ಸಂಸದ ಡೀನ್ ಕುರಿಯಾಕೋಸ್ ಅವರ ಪ್ರಶ್ನೆಗೆ ಪ್ರತಿಯಾಗಿ ಲೋಕಸಭೆಯಲ್ಲಿ ಮಂಡಿಸಿದರು ಎನ್ನಲಾಗಿದೆ. ವರದಿಯ ಪ್ರಕಾರ, ದಕ್ಷಿಣ ಭಾರತದ ಐದು ರಾಜ್ಯಗಳು ಅತಿ ಹೆಚ್ಚು ರೇಬಿಸ್ ಸೋಂಕಿನ ಮರಣ ಪ್ರಮಾಣವನ್ನು ದಾಖಲಿಸಿದ್ದು, ಇಡೀ ಭಾರತದಲ್ಲಿ ಆಂಧ್ರಪ್ರದೇಶ

ರೇಬಿಸ್‌ನಿಂದ ಸಾವಿನ ಪ್ರಮಾಣದಲ್ಲಿ ಕರ್ನಾಟಕಕ್ಕೆ ಮೂರನೇ ಸ್ಥಾನ ! Read More »

ರಾಷ್ಟ್ರೀಯ ನ್ಯೂಸ್

ವಿಶ್ವಕಪ್ ಗೆ ನಟ ಶಾರುಖ್ ಖಾನ್ ರಾಯಭಾರಿ

(ನ್ಯೂಸ್ ಕಡಬ)newskadaba.com ಮುಂಬೈ, ಜು.24. ಬಾಲಿವುಡ್‌ ನಟ ಶಾರುಖ್ ಖಾನ್ ಅವರು ಭಾರತದ ಆತಿಥ್ಯದಲ್ಲಿ ನಡೆಯುವ ಐಸಿಸಿ ವಿಶ್ವಕಪ್ 2023 ರ ಟೂರ್ನಿಯ ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಅಧಿಕೃತ ಟ್ವಿಟರ್ ಹ್ಯಾಂಡಲ್ ಪೋಟೋ ಮತ್ತು ಪ್ರೋಮೊವನ್ನು ಹಂಚಿಕೊಂಡಿದೆ. ಭಾರತವು 2023 ರಲ್ಲಿ ಅಕ್ಟೋಬರ್ 5 ಆರಂಭಗೊಂಡು ನವೆಂಬರ್ 19 ರ ನಡುವೆ ನಡೆಯುವ ಪಂದ್ಯಾಟದಲ್ಲಿ ಹತ್ತು ತಂಡಗಳು ಪ್ರತಿಷ್ಠಿತ ಸ್ಪರ್ಧೆಯಲ್ಲಿ ಸೆಣಸಾಡಲಿದೆ. ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ

ವಿಶ್ವಕಪ್ ಗೆ ನಟ ಶಾರುಖ್ ಖಾನ್ ರಾಯಭಾರಿ Read More »

ರಾಷ್ಟ್ರೀಯ ನ್ಯೂಸ್
Scroll to Top