ಲಾರಿ ಚಾಲಕನ ನಿರ್ಲಕ್ಷ್ಯದಿಂದ ಸರಣಿ ಅಪಘಾತ – ಐದು ವಾಹನಗಳು ಜಖಂ
(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.26. ಜಿಟಿ ಜಿಟಿ ಮಳೆ ನಡುವೆ ಹೆದ್ದಾರಿಯಲ್ಲಿ ಸರಣಿ ಅಪಘಾತ ನಡೆದಿದ್ದು, ಐದು ವಾಹನಗಳು ಜಖಂಗೊಂಡಿರುವ ಘಟನೆ ದೇವನಹಳ್ಳಿ ಪಟ್ಟಣದ ಕೆಂಪೇಗೌಡ ಸರ್ಕಲ್ನಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಬಳಿಯ ಸಿಗ್ನಲ್ ನಲ್ಲಿ ವಾಹನಗಳು ನಿಂತಿದ್ದ ವೇಳೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದಿದೆ ಎಂದು ವರದಿ ತಿಳಿಸಿದೆ. ನಂತರ ಮೂರು ಕಾರು ಒಂದು ಆಟೋ ಕೂಡಾ ಬಂದು ಗುದ್ದಿವೆ. ಲಾರಿ ಚಾಲಕನ ನಿರ್ಲಕ್ಷ್ಯದಿಂದ ಈ ಸರಣಿ ಅಪಘಾತ […]
ಲಾರಿ ಚಾಲಕನ ನಿರ್ಲಕ್ಷ್ಯದಿಂದ ಸರಣಿ ಅಪಘಾತ – ಐದು ವಾಹನಗಳು ಜಖಂ Read More »
ಕರ್ನಾಟಕ, ಕ್ರೈಮ್ ನ್ಯೂಸ್







