ನ್ಯೂಸ್ ಕಡಬ

ಅಪರಿಚಿತ ವಾಹನ ಡಿಕ್ಕಿ ► ಅಮಾವಾಸ್ಯೆ ಪೂಜೆಗೆಂದು ಹೊರಟ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಮಂಡ್ಯ, ಆ .21, ಅಮಾವಾಸ್ಯೆ ಪ್ರಯುಕ್ತ ಪೂಜೆ ಸಲ್ಲಿಸಲು ಬೆಳ್ಳಂಬೆಳಗ್ಗೆ ದೇವಸ್ಥಾನಕ್ಕೆ ಹೊರಟಿದ್ದ ಮಹಿಳೆಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ, ಮದ್ದೂರು ಪಟ್ಟಣದಲ್ಲಿ ನಡೆದಿದೆ. ಮೃತಪಟ್ಟವರನ್ನು ಮದ್ದೂರು ಪಟ್ಟಣದ ಶಿಕ್ಷಕರ ಬಡಾವಣೆಯ ನಿವಾಸಿಯಾದ ನಿವೃತ್ತ ಶಿಕ್ಷಕ ತಿಮ್ಮಯ್ಯ ಅವರ ಪತ್ನಿ (54) ಸುಧಾ ಎಂದು ಗುರುತಿಸಲಾಗಿದೆ. ಸುಧಾರವರು ಅಮವಾಸ್ಯೆ ಪೂಜೆ ಸಲ್ಲಿಸಲು ಸೋಮವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ಮದ್ದೂರಮ್ಮ ದೇವಾಲಯಕ್ಕೆ ಹೊರಟಿದ್ದರು. ಈ ವೇಳೆ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ […]

ಅಪರಿಚಿತ ವಾಹನ ಡಿಕ್ಕಿ ► ಅಮಾವಾಸ್ಯೆ ಪೂಜೆಗೆಂದು ಹೊರಟ ಮಹಿಳೆ ಮೃತ್ಯು Read More »

ಕರಾವಳಿ

ಕಾರಿಗೆ ಢಿಕ್ಕಿ ಹೊಡೆದ ಬಿಎಂಟಿಸಿ ಬಸ್ ► ಅಪಾಯದಿಂದ ಪಾರಾದ ಕಾರು ಚಾಲಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ .21, ಚಲಿಸುತ್ತಿದ್ದ ಕಾರ್‍ಗೆ ಬಿಎಂಟಿಸಿ ಬಸ್ಸೊಂದು ಡಿಕ್ಕಿ ಹೊಡೆದುದರಿಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಬೆಂಗಳೂರಿನ ನಾಯಂಡನಹಳ್ಳಿ ಜಂಕ್ಷನ್ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ. ಮೈಸೂರು ರಸ್ತೆ ಕಡೆಗೆ ತೆರಳುತಿದ್ದ ಕಾರಿಗೆ ಬಿಎಂಟಿಸಿ ಬಸ್ ನಾಯಂಡನಹಳ್ಳಿ ಜಂಕ್ಷನ್ ಬಳಿ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡಿದೆ. ಘಟನೆಯಿಂದಾಗಿ ಅದೃಷ್ಟವಶಾತ್ ಕಾರ್ ಚಾಲಕ ಕೀರ್ತಿ ಪಾರಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ಬ್ಯಾಟರಾಯನಪುರ ಸಂಚಾರಿ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾರಿಗೆ ಢಿಕ್ಕಿ ಹೊಡೆದ ಬಿಎಂಟಿಸಿ ಬಸ್ ► ಅಪಾಯದಿಂದ ಪಾರಾದ ಕಾರು ಚಾಲಕ Read More »

ಕರ್ನಾಟಕ

ಇಂದು ಅತೀ ದೊಡ್ಡ ಸೂರ್ಯಗ್ರಹಣ ► ಇದರ ಎಫೆಕ್ಟ್ ಭಾರತದಲ್ಲಿ ಇದೆಯೇ..???

(ನ್ಯೂಸ್ ಕಡಬ) newskadaba.com ಕಡಬ, ಆ .21, ಸೌರಮಂಡಲದಲ್ಲಿ ಇಂದು ಶತಮಾನದ ಸೂರ್ಯ ಗ್ರಹಣ ಸಂಭವಿಸಲಿದೆ. ಚಂದ್ರಗ್ರಹಣ ಗತಿಸಿದ 2 ವಾರಗಳ ಅಂತರದಲ್ಲಿ ಸೂರ್ಯಗ್ರಹಣ ಸಂಭವಿಸ್ತಿರೋದು ವಿಜ್ಞಾನಿಗಳಿಗೆ ಹಬ್ಬವಾಗಿದೆ. ಅಮಾವಾಸ್ಯೆಗಳಂದು ಕಾಣುವ ಸೂರ್ಯಗ್ರಹಣವು ಈ ಹಿಂದೆ 1918ರಲ್ಲಿ ಖಗ್ರಾಸ್ ಆಗಿ ಇಡೀ ಅಮೆರಿಕದಾದ್ಯಂತ ಗೋಚರಿಸಿತ್ತು. ಇದಾದ ಬಳಿಕ ಇದೇ ಮೊದಲ ಬಾರಿ ಇಡೀ ಅಮೆರಿಕದಲ್ಲಿ ಸೂರ್ಯನು ಹಗಲಲ್ಲೇ ಮರೆಯಾಗಲಿದ್ದಾನೆ. ಅಮೆರಿಕ, ಯುರೋಪ್ ಮತ್ತು ಆಫ್ರಿಕಾ ದೇಶಗಳಲ್ಲಿ ಈ ಅತಿದೊಡ್ಡ ಕೌತುಕ ಕಾಣಸಿಗಲಿದೆ. ನ್ಯೂಯಾರ್ಕ್ ಕಾಲಮಾನ ಪ್ರಕಾರ ಮಧ್ಯಾಹ್ನ 12.05ಕ್ಕೆ ಆರಂಭವಾಗುವ

ಇಂದು ಅತೀ ದೊಡ್ಡ ಸೂರ್ಯಗ್ರಹಣ ► ಇದರ ಎಫೆಕ್ಟ್ ಭಾರತದಲ್ಲಿ ಇದೆಯೇ..??? Read More »

ಕರಾವಳಿ

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ ► ಸಾಂತೋಮ್ ವಿದ್ಯಾನಿಕೇತನ ತಾಲೂಕು ಮಟ್ಟಕ್ಕೆಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ .19, ಸ.ಉ.ಹಿ.ಪ್ರಾ. ಶಾಲೆ ಜಂತಡ್ಕದಲ್ಲಿ ನಡೆದ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ರೆಂಜಿಲಾಡಿ ಸಾಂತೋಮ್ ವಿದ್ಯಾನಿಕೇತನ ಶಾಲೆಯು ಪ್ರಥಮ ಸ್ಥಾನವನ್ನು ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಇವರಿಗೆ ದೈಹಿಕ ಶಿಕ್ಷಕಿ ಶ್ರೀಮತಿ ಜಿಶಾಥೋಮಸ್ ತರಬೇತಿ ನೀಡಿರುತ್ತಾರೆ.

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ ► ಸಾಂತೋಮ್ ವಿದ್ಯಾನಿಕೇತನ ತಾಲೂಕು ಮಟ್ಟಕ್ಕೆಆಯ್ಕೆ Read More »

ಕರಾವಳಿ

ಕದಂಬ ಸಾಮಾಜಿಕ ಹಿತರಕ್ಷಣಾ ಸಂಘಟನೆ ► ಅಸಹಾಯಕ ಕುಟುಂಬಗಳಿಗೆ ಸಹಾಯಹಸ್ತ

(ನ್ಯೂಸ್ ಕಡಬ) newskadaba.com ಕಡಬ, ಆ .19, ಕದಂಬ ಸಾಮಾಜಿಕ ಹಿತರಕ್ಷಣಾ ಸಂಘಟನೆ ಟ್ರಸ್ಟ್‌ ವತಿಯಿಂದ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಘಟನೆಯ ಆಶಯದಂತೆ ಸಮಾಜದ ಅಸಹಾಯಕ ಕುಟುಂಬಗಳ ಭೇಟಿ, ಸಾಂತ್ವನ, ಸಹಾಯಹಸ್ತ ಚಾಚಲಾಯಿತು. ನೂಜಿಬಾಳ್ತಿಲ ಬೆಥನಿ ವೃದ್ದಾಶ್ರಮಕ್ಕೆ ಭೇಟಿ ನೀಡಿ ಅಕ್ಕಿ, ಸಾಮಾಗ್ರಿಗಳನ್ನು ವಿತರಿಸಿ ಮಧ್ಯಾಹ್ನದ ಭೋಜನದ ವ್ಯವಸ್ಥೆಯನ್ನು ಏರ್ಪಡಿಸಲಾಯಿತು. ನಂತರ ಅನಾರೋಗ್ಯದಿಂದ ಬಳಲುತ್ತಿರುವ ನಿತ್ಯಾಧರ್ ಕೋಲ್ಡ್‌ ಸ್ಟೋರೇಜ್ ಮಾಲಕ ಪೀಟರ್ ಫರ್ನಾಂಡೀಸ್ ರವರ ಮನೆಗೆ ಹಾಗೂ ಅಪಘಾತದಿಂದ ಗಾಯಗೊಂಡ ಅಸಹಾಯಕರಾದ ಬಾಲಕೃಷ್ಣ ಪಟ್ನರವರ ಮನೆಗೆ ತೆರಳಿ

ಕದಂಬ ಸಾಮಾಜಿಕ ಹಿತರಕ್ಷಣಾ ಸಂಘಟನೆ ► ಅಸಹಾಯಕ ಕುಟುಂಬಗಳಿಗೆ ಸಹಾಯಹಸ್ತ Read More »

ಕರಾವಳಿ

ಒಂದು ಗ್ಲಾಸ್ ಬಿಸಿ ನೀರಿಲ್ಲದೆ 2ಗಂಟೆ ತಡವಾಗಿ ಔಷಧಿ ಸೇವಿಸಿದ ಮಾಜಿ ಪ್ರಧಾನಿ!

(ನ್ಯೂಸ್ ಕಡಬ) newskadaba.com ಬೆಳಗಾವಿ, ಆ .19, ದೇಶದ ಮಾಜಿ ಪ್ರಧಾನಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡ ಅವರು ಕುಡಿಯಲು ಒಂದು ಗ್ಲಾಸ್ ಬಿಸಿನೀರು ಸಿಗದೆ ಪರದಾಡಿದ ಘಟನೆ ಬೆಳಗಾವಿ ಪ್ರವಾಸಿ ಮಂದಿರದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗಾಗಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿರುವ ಮಾಜಿ ಪ್ರಧಾನಿ ಔಷಧಿ ತಗೆದುಕೊಳ್ಳಲು ಪ್ರವಾಸಿ ಮಂದಿರದ ಸಿಬ್ಬಂದಿಯಲ್ಲಿ ಬಿಸಿನೀರು ಕೇಳಿದರೆ ಅವರು ನೀರು ಕೊಡಲು ನಿರಾಕರಿಸಿದರು. ಸುಮಾರು 2 ಗಂಟೆಗಳ ಕಾಲ ಮಾಜಿ ಪ್ರಧಾನಿ ಬಿಸಿ

ಒಂದು ಗ್ಲಾಸ್ ಬಿಸಿ ನೀರಿಲ್ಲದೆ 2ಗಂಟೆ ತಡವಾಗಿ ಔಷಧಿ ಸೇವಿಸಿದ ಮಾಜಿ ಪ್ರಧಾನಿ! Read More »

ಕರ್ನಾಟಕ

ಲಾರಿ, ಕ್ರೂಸರ್ ಮುಖಾಮುಖಿ ಡಿಕ್ಕಿ ►► ಒಂದೇ ಕುಟುಂಬದ 12 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ದಾವಣಗೆರೆ, ಆ .19, ಲಾರಿ ಮತ್ತು ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ 12 ಮಂದಿಗೆ ಗಾಯಗಳಾದ ಘಟನೆ ಶನಿವಾರ ನಡೆದಿದೆ. ಶನಿವಾರ ಮುಂಜಾನೆ ಜಗಳೂರು ತಾಲೂಕಿನ ದೇವಿಕೆರೆ ಬಳಿ ಈ ಅವಘಡ ಸಂಭವಿಸಿದೆ. ಇಬ್ಬರು ಚಿಕ್ಕಮಕ್ಕಳು ಸೇರಿದಂತೆ ಆರು ಜನರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಗಾಯಾಳುಗಳನ್ನು ದಾವಣಗೆರೆ ನಿಟ್ಟುವಳ್ಳಿಯ ಶ್ರಿನಿವಾಸ್, ಪರಶುರಾಮ, ದೀಪಿಕಾ, ಮಹಾಲಕ್ಷ್ಮಿ, ರೇಣುಕಮ್ಮ, ಸಿಂಚನಾ, ಇಂಚರಾ, ರವಿಕುಮಾರ್, ನೇತ್ರಾವತಿ, ಶಶಿಕಲಾ, ಮಣಿ, ಜಯಲಕ್ಷ್ಮಿ ಎಂದು ಗುರುತಿಸಲಾಗಿದೆ. ಪಾವಗಡ ದೇವಸ್ಥಾನಕ್ಕೆ ತೆರಳುವ ಮಾರ್ಗದಲ್ಲಿ ದೇವಿಕೆರೆ

ಲಾರಿ, ಕ್ರೂಸರ್ ಮುಖಾಮುಖಿ ಡಿಕ್ಕಿ ►► ಒಂದೇ ಕುಟುಂಬದ 12 ಮಂದಿಗೆ ಗಾಯ Read More »

ಕರ್ನಾಟಕ

ಕಲ್ಲುಗುಡ್ಡೆ: ಕುಸಿದು ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಆ .19, ಇಲ್ಲಿನ ಕಲ್ಲುಗುಡ್ಡೆ ಸಮೀಪದ ನೂಜಿ ರೆಂಜಿಲಾಡಿ ಮಾರಪ್ಪೆ ನಿವಾಸಿ ಕುಂಞಣ್ಣ ಗೌಡ ಎಂಬವರ ಪುತ್ರ ಜಿನ್ನಪ್ಪ ಗೌಡ(47) ತನ್ನ ತೋಟದಲ್ಲಿ ಕುಸಿದುಬಿದ್ದು ಮೃತಪಟ್ಟ ಘಟನೆ ಶನಿವಾರಂದು ಕಂಡುಬಂದಿದೆ. ಪಕ್ಷವಾತ ಖಾಯಿಲೆಗೆ ತುತ್ತಾಗಿದ್ದ ಜಿನ್ನಪ್ಪ ಗೌಡರು ಗುಣಮುಖಗೊಂಡಿದ್ದು, ಶುಕ್ರವಾರದಂದು ಕಡಬ ಪೇಟೆಗೆ ಬಂದಿದ್ದರೆನ್ನಲಾಗಿದೆ. ಶುಕ್ರವಾರ ರಾತ್ರಿ ಮನೆಯಿಂದ ಹೊರಹೋಗಿದ್ದ ಅವರು ತನ್ನ ತೋಟದ ಕೆರೆಯ ಸಮೀಪ ಕುಸಿದುಬಿದ್ದಿದ್ದು, ರಾತ್ರಿಯಿಂದ ಮನೆಯವರೆಲ್ಲ ಹುಡುಕಾಡಿದ್ದಾರೆನ್ನಲಾಗಿದೆ. ಆದರೆ ಶನಿವಾರದಂದು ಮಧ್ಯಾಹ್ನ ತೋಟದಲ್ಲಿ ಕೆರೆಯ ಸಮೀಪ

ಕಲ್ಲುಗುಡ್ಡೆ: ಕುಸಿದು ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ಮಂಗಳೂರು: ಪತ್ನಿಯನ್ನು ಕತ್ತಿಯಿಂದ ಕಡಿದು ಪೊಲೀಸರಿಗೆ ಶರಣಾದ ಪತಿ!!

(ನ್ಯೂಸ್ ಕಡಬ) newskadaba.com ಮಂಗಳೂರು, ಆ .19, ಪತ್ನಿಯ ಶೀಲ ಶಂಕಿಸಿದ ಪತಿ ಮಹಾಶಯನೊಬ್ಬ ಆಕೆಯನ್ನು ಕತ್ತಿಯಿಂದ ಕಡಿದು ಬರ್ಬರವಾಗಿ ಹತ್ಯೆಗೈದ ಘಟನೆ ಮಂಗಳೂರಿನಲ್ಲಿ ನಡೆದಿದೆ.  ಕೊಟ್ಟಾರ ಚೌಕಿಯ ಜೆ. ಬಿ. ಲೋಬೊ ರಸ್ತೆಯಲ್ಲಿ  ವಾಸವಿದ್ದ ಬ್ಲೋಸಮ್ ಲೋಬೋ (31) ಕೊಲೆಯಾದ ಮಹಿಳೆಯಾಗಿದ್ದು, ಗಂಡ ವಿಲಿಯಮ್ ಲೋಬೋ (35) ಎಂಬಾತನೇ ಈ ಕೃತ್ಯ ಎಸಗಿದ್ದಾನೆ. ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದ್ದು, ಬ್ಲೋಸಮ್ ಹಾಗೂ ಗಂಡ ವಿಲಿಯಂ ಲೋಬೊ ಮಧ್ಯೆ ಜಗಳ ಆರಂಭವಾಗಿದ್ದು, ಬಳಿಕ ಗಂಡ ಹೆಂಡತಿಯನ್ನು ಕೊಲೆ ಮಾಡಿ

ಮಂಗಳೂರು: ಪತ್ನಿಯನ್ನು ಕತ್ತಿಯಿಂದ ಕಡಿದು ಪೊಲೀಸರಿಗೆ ಶರಣಾದ ಪತಿ!! Read More »

ಕರಾವಳಿ

ಶರತ್ ಶವಯಾತ್ರೆ ವೇಳೆ ಕಲ್ಲು ತೂರಾಟ ಪ್ರಕರಣ; ಎಫ್ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ .19, : ಜು.4ರಂದು ಬಿ. ಸಿ. ರೋಡ್‌‌ನಲ್ಲಿ ದುಷ್ಕರ್ಮಿಗಳ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಆರ್‌ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಜು. 7ರಂದು ಮೃತರಾಗಿದ್ದರು. ಇವರ ಶವಯಾತ್ರೆ ಸಂದರ್ಭ ನಡೆದಿದ್ದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಪೊಲೀಸರು ದಾಖಲಿಸಿದ್ದ ಎಫ್ಐಆರ್‌ಗೆ ಉಚ್ಛ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಡೆಯಾಜ್ಞೆ ಹಿನ್ನೆಲೆಯಲ್ಲಿ ಬಂಟ್ವಾಳ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ನಡೆಯಲಿರುವ ವಿಚಾರಣೆಗೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿ, ಆಗಸ್ಟ್ 26ಕ್ಕೆ ವಿಚಾರಣೆ ಮುಂದೂಡಿದೆ. ಸತ್ಯಜಿತ್

ಶರತ್ ಶವಯಾತ್ರೆ ವೇಳೆ ಕಲ್ಲು ತೂರಾಟ ಪ್ರಕರಣ; ಎಫ್ಐಆರ್‌ಗೆ ಹೈಕೋರ್ಟ್‌ ತಡೆಯಾಜ್ಞೆ Read More »

ಕರ್ನಾಟಕ
Scroll to Top