ನ್ಯೂಸ್ ಕಡಬ

ಆತೂರು ಶ್ರೀ ಸದಾಶಿವ ದೇವಸ್ಥಾನಕ್ಕೆ ಶಾಸಕಿ ಶಕುಂತಳಾ ಶೆಟ್ಟಿ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ಆ .14, ರಾಜ್ಯ ಸಂಸದೀಯ ಕಾರ್ಯದರ್ಶಿ, ಪುತ್ತೂರು ಶಾಸಕಿಯೂ ಆದ ಶಕುಂತಳಾ ಶೆಟ್ಟಿಯವರು ಕೊೖಲ ಗ್ರಾಮದ ಆತೂರು ಶ್ರೀ ಸದಾಶಿವ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿದರು. ಈ ವೇಳೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ವತಿಯಿಂದ ಶಾಸಕರನ್ನು ಗೌರವಿಸಲಾಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುನೀತ್ ರಾಜ್ ಶೆಟ್ಟಿ ಆರ್ವಾರ, ಸದಸ್ಯರುಗಳಾದ ಪುರಂದರ ರೈ ಸಬಳೂರು, ಬಿ.ಕೆ.ಚಂದ್ರಶೇಖರ, ಚಂದ್ರಶೇಖರ ಗೌಡ, ರಾಮಕುಂಜ ಗ್ರಾ.ಪಂ.ಸದಸ್ಯ ಯತೀಶ್ ಕುಮಾರ್ ಬಾನಡ್ಕ ಉಪಸ್ಥಿತರಿದ್ದರು.

ಆತೂರು ಶ್ರೀ ಸದಾಶಿವ ದೇವಸ್ಥಾನಕ್ಕೆ ಶಾಸಕಿ ಶಕುಂತಳಾ ಶೆಟ್ಟಿ ಭೇಟಿ Read More »

ಕರಾವಳಿ

ಸಬಳೂರು: ತುಳುಸಂಸ್ಕೃತಿಯ ಪುನರುತ್ಥಾನಕ್ಕೆಮುನ್ನುಡಿ ಬರೆಯಬೇಕು – ಉಮೇಶ್ ಶೆಟ್ಟಿ

(ನ್ಯೂಸ್ ಕಡಬ) newskadaba.com ಕಡಬ, ಆ .14, ನಮ್ಮ ಹಿರಿಯರ ಕಾಲದಲ್ಲಿ ಬಡತನವಿದ್ದರೂ ಸಂಸ್ಕೃತಿಯ ಆಚರಣೆಯಲ್ಲಿ ವೈಭವವಿತ್ತು, ಆದರೆ ನಮಗೆ ಇಂದು ಸಿರಿತನ ವಿದ್ದರೂ ನಮ್ಮ ಸಂಸ್ಕೃತಿಯ ಆಚರಣೆಯಲ್ಲಿ ಬಡತನವಿದೆ ಎಂದು ನೂಜಿಬಾಳ್ತಿಲ ತೆಗರ್ ತುಳುಕೂಟದ ಸಂಚಾಲಕ ಉಮೇಶ್ ಶೆಟ್ಟಿ ಸಾಯಿರಾಂ ಹೇಳಿದರು. ಅವರು ಭಾನುವಾರ ಕೊೖಲ ಗ್ರಾಮದ ಸಬಳೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸಬಳೂರು ರಾಣಿ ಅಬ್ಬಕ್ಕ ಜ್ಞಾನವಿಕಾಸ ಕೇಂದ್ರದ ವತಿಯಿಂದ ನಡೆದ ಆಟಿಡೊಂಜಿ ದಿನ

ಸಬಳೂರು: ತುಳುಸಂಸ್ಕೃತಿಯ ಪುನರುತ್ಥಾನಕ್ಕೆಮುನ್ನುಡಿ ಬರೆಯಬೇಕು – ಉಮೇಶ್ ಶೆಟ್ಟಿ Read More »

ಕರಾವಳಿ

ಕುಟ್ರುಪಾಡಿ: ಗ್ರಾ.ಪಂ.ನಲ್ಲಿ ಪೈಪು ಖರೀದಿ ಅವ್ಯವಹಾರ ಪ್ರಕರಣ; ಹಿಂದಿನ ಪಿಡಿಒರವರಿಗೆ ನಿರೀಕ್ಷಣಾ ಜಾಮೀನು

(ನ್ಯೂಸ್ ಕಡಬ) newskadaba.com ಕಡಬ, ಆ .14. ಕುಟ್ರುಪಾಡಿ ಗ್ರಾಮ ಪಂಚಾಯತ್ನಲ್ಲಿ ಕಾಂಪೋಸ್ಟ್‌ ಪೈಪ್ ಖರೀದಿಯಲ್ಲಿ ನಡೆದಿರುವ ಅವ್ಯವಹಾರ ಪ್ರಕರಣದಲ್ಲಿ ಜಿಲ್ಲಾ ಭ್ರಷ್ಟಚಾರ ದಳದಿಂದ ಕೇಸು ದಾಖಲಿಸಿಲ್ಪಟ್ಟ ಅಂದಿನ ಪ್ರಭಾರ ಪಿಡಿಒ ವಸಂತಿಯವರಿಗೆ ಮಂಗಳೂರು 3ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಕುಟ್ರುಪಾಡಿ ಗ್ರಾ.ಪಂ.ನಲ್ಲಿ 2015ರಲ್ಲಿ ನಿರ್ಮಲ ಗ್ರಾಮ ಯೋಜನೆಯಡಿಯಲ್ಲಿ ಕಾಂಪೋಸ್ಟ್‌ ಪೈಪ್ ಖರೀದಿಯ ಸಂದರ್ಭದಲ್ಲಿ ನಕಲಿ ಬಿಲ್, ಟಿನ್ ನಂಬರ್ ಬಳಸಿ ಪೈಪ್ ಖರೀದಿಸಲಾಗಿದೆ ಎಂದು ಗ್ರಾ.ಪಂ. ಮಾಜಿ ಸದಸ್ಯ ಕ್ಷೇವಿಯರ್

ಕುಟ್ರುಪಾಡಿ: ಗ್ರಾ.ಪಂ.ನಲ್ಲಿ ಪೈಪು ಖರೀದಿ ಅವ್ಯವಹಾರ ಪ್ರಕರಣ; ಹಿಂದಿನ ಪಿಡಿಒರವರಿಗೆ ನಿರೀಕ್ಷಣಾ ಜಾಮೀನು Read More »

ಕರಾವಳಿ

ಕಡಬ: ವೃತ್ತಿ ಕೌಶಲ್ಯ ತರಬೇತಿ ಶಿಬಿರದ ಸಮಾರೋಪ

(ನ್ಯೂಸ್ ಕಡಬ) newskadaba.com ಕಡಬ, ಜು.29. ಉದ್ಯೋಗ ಖಾತರಿ ಯೋಜನೆ ಬಂದ ಬಳಿಕ ಸಮಾಜದಲ್ಲಿ ಬಹಳಷ್ಟು ಅಭಿವೃದ್ದಿ ಕಾರ್ಯಗಳು ನಡೆದಿದ್ದು ಇದು ಬಡವರಿಗೆ ವರದಾನವಿದ್ದಂತೆ ಎಂದು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಮಾಜಿ ಓಂಬುಡ್ಸ್‌ಮೆನ್ ಶೀನಶೆಟ್ಟಿ ಹೇಳಿದರು. ಅವರು ಕಡಬ ಸಮೀಪದ ಕೊರುಂದೂರು ಅಂಗನವಾಡಿ ಕೇಂದ್ರದಲ್ಲಿ ನಡೆದ ಮಹಿಳೆಯರ ವೃತ್ತಿ ಕೌಶಲ್ಯ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿ, ಉದ್ಯೋಗ ಖಾತರಿ ಯೋಜನೆ ಬಂದ ಬಳಿಕ ಗ್ರಾಮ ಮಟ್ಟದ ಅಭಿವೃದ್ದಿಯಲ್ಲಿ ಬದಲಾವಣೆ ಕಂಡಿದೆ,

ಕಡಬ: ವೃತ್ತಿ ಕೌಶಲ್ಯ ತರಬೇತಿ ಶಿಬಿರದ ಸಮಾರೋಪ Read More »

ಕರಾವಳಿ

ಸಿ.ಎ. ಬ್ಯಾಂಕ್ ಉಪಾಧ್ಯಕ್ಷರ ಮೇಲಿನ ಹಲ್ಲೆಗೆ ಜಿ.ಪಂ. ಸದಸ್ಯ ಪಿ.ಪಿ.ವರ್ಗೀಸ್ ಖಂಡನೆ

(ನ್ಯೂಸ್ ಕಡಬ) newskadaba.com ಕಡಬ, ಜು.17. ಆದಿತ್ಯವಾರ ಸಂಜೆ ಕಡಬ ಪೇಟೆಯಲ್ಲಿ ನಡೆದ ಕಡಬ ಸಿ.ಎ.ಬ್ಯಾಂಕ್ ಉಪಾಧ್ಯಕ್ಷ ಬಿಜೆಪಿ ಯುವ ಮುಖಂಡ ರಮೇಶ್ ಭಟ್ ಕಲ್ಪುರೆಯವರ ಮೇಲಿನ ಹಲ್ಲೆಯನ್ನು ಜಿ.ಪಂ. ಸದಸ್ಯ ಪಿ.ಪಿ.ವರ್ಗೀಸ್ ತೀವ್ರವಾಗಿ ಖಂಡಿಸಿದ್ದಾರೆ. ವೈಯಕ್ತಿಕ ದ್ವೇಷವಿದ್ದಲ್ಲಿ ಕಾನೂನು ಮೂಲಕ ಬಗೆಹರಿಸಿಕೊಳ್ಳಬೇಕೇ ಹೊರತು ಕಾನೂನನ್ನು ಕೈಗೆತ್ತಿಕೊಳ್ಳಬಾರದಿತ್ತು.  ಆ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿದ ಆರೋಪಿಗಳಿಗೆ ಸೂಕ್ತ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.  

ಸಿ.ಎ. ಬ್ಯಾಂಕ್ ಉಪಾಧ್ಯಕ್ಷರ ಮೇಲಿನ ಹಲ್ಲೆಗೆ ಜಿ.ಪಂ. ಸದಸ್ಯ ಪಿ.ಪಿ.ವರ್ಗೀಸ್ ಖಂಡನೆ Read More »

ಕರಾವಳಿ

ಕಡಬ ಸಿ.ಎ.ಬ್ಯಾಂಕ್ ಉಪಾಧ್ಯಕ್ಷರಿಗೆ ಹಲ್ಲೆ ಹಿನ್ನೆಲೆ ► ಕಡಬ ಪೇಟೆಯಲ್ಲಿ ಪೊಲೀಸರ ಸರ್ಪಗಾವಲು

ಸಾಂದರ್ಭಿಕ ಚಿತ್ರ (ನ್ಯೂಸ್ ಕಡಬ) newskadaba.com ಕಡಬ, ಜು.17. ಆದಿತ್ಯವಾರ ಸಂಜೆ ಕಡಬ ಪೇಟೆಯಲ್ಲಿ ನಡೆದ ಕಡಬ ಸಿ.ಎ.ಬ್ಯಾಂಕ್ ಉಪಾಧ್ಯಕ್ಷ ಬಿಜೆಪಿ ಯುವ ಮುಖಂಡನ ಮೇಲಿನ ಹಲ್ಲೆಗೆ ಸಂಬಂಧಿಸಿ ಕಡಬ ಪೇಟೆಯಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಸೋಮವಾರದಂದು ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳು ಕಡಬ ಬಂದ್ ಗೆ ಕರೆ ಕೊಟ್ಟಿದ್ದು, SDPI ಪಕ್ಷವು ಬಂದ್ ನಡೆಸದಂತೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಕಡಬ ಪರಿಸರದಲ್ಲಿ ಅನಾಹುತ ನಡೆಯದಂತೆ ತಡೆಯಲು ಹೆಚ್ಚಿನ ಪೊಲೀಸರನ್ನು ಕರೆಸಲಾಗಿದ್ದು, ಸೂಕ್ತ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಕಡಬ ಸಿ.ಎ.ಬ್ಯಾಂಕ್ ಉಪಾಧ್ಯಕ್ಷರಿಗೆ ಹಲ್ಲೆ ಹಿನ್ನೆಲೆ ► ಕಡಬ ಪೇಟೆಯಲ್ಲಿ ಪೊಲೀಸರ ಸರ್ಪಗಾವಲು Read More »

ಕರಾವಳಿ

ಒತ್ತಾಯಪೂರ್ವಕ ಬಂದ್ ಗೆ ಕಾನೂನಿನಲ್ಲಿ ಅವಕಾಶವಿಲ್ಲ ► ಕಡಬ ಠಾಣಾ ಉಪ ನಿರೀಕ್ಷಕರಿಂದ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಕಡಬ, ಜು.17. ಕಡಬ ಸಿ.ಎ. ಬ್ಯಾಂಕ್ ಉಪಾಧ್ಯಕ್ಷ ರಮೇಶ್ ಭಟ್ ಕಲ್ಪುರೆಗೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಹಿನ್ನೆಲೆಯಲ್ಲಿ ಸೋಮವಾರದಂದು ಕಡಬ ಬಂದ್ ಗೆ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಯ ಪ್ರಮುಖರು ಕರೆ ನೀಡಿದ್ದು, ಕಡಬ ಪೇಟೆಯಲ್ಲಿ ಅಂಗಡಿಗಳಿಗೆ ತೆರಳಿ ಬಂದ್ ಮಾಡುವಂತೆ ಮನವಿ ಮಾಡಿದ್ದಾರೆ. ಇನ್ನೊಂದೆಡೆ SDPI ಪಕ್ಷದ ಪ್ರಮುಖರು ಸೋಮವಾರದಂದು ಕಡಬ ಪೇಟೆಯನ್ನು ಬಂದ್ ಮಾಡದಂತೆ ಅಂಗಡಿ ಮಾಲೀಕರಲ್ಲಿ ವಿನಂತಿಸಿಕೊಂಡಿದ್ದು ಸಾರ್ವಜನಿಕರನ್ನು ಗೊಂದಲಕ್ಕೀಡುಮಾಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಡಬ ಠಾಣಾ ಪೊಲೀಸ್

ಒತ್ತಾಯಪೂರ್ವಕ ಬಂದ್ ಗೆ ಕಾನೂನಿನಲ್ಲಿ ಅವಕಾಶವಿಲ್ಲ ► ಕಡಬ ಠಾಣಾ ಉಪ ನಿರೀಕ್ಷಕರಿಂದ ಸ್ಪಷ್ಟನೆ Read More »

ಕರಾವಳಿ

ನೆಲ್ಯಾಡಿಯಲ್ಲಿ ಬೈಕ್ ಅಪಘಾತ ► ಮರ್ಧಾಳದ ಯುವಕನಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜು.16. ಠಾಣಾ ವ್ಯಾಪ್ತಿಯ ಮಣ್ಣಗುಂಡಿ ಎಂಬಲ್ಲಿ ಬೈಕೊಂದು ಸ್ಕಿಡ್ ಆದ ಪರಿಣಾಮ ಬೈಕ್ ಸವಾರ ಮರ್ಧಾಳದ ಯುವಕನೋರ್ವ ಗಂಭೀರ ಗಾಯಗೊಂಡ ಘಟನೆ ಭಾನುವಾರ ರಾತ್ರಿ ನಡೆದಿದೆ. ಗಾಯಾಳು ಯುವಕನನ್ನು ಮರ್ಧಾಳ ಸಮೀಪದ ಬೆತ್ತೋಡಿ ನಿವಾಸಿ ಮಧುಸೂದನ ಎಂಬವರ ಪುತ್ರ ನಿಶಾಂತ್(28) ಎಂದು ಗುರುತಿಸಲಾಗಿದೆ. ನಿಶಾಂತ್ ಮೂಡಬಿದಿರೆಯಿಂದ ನೆಲ್ಯಾಡಿ ಮೂಲಕ ಮರ್ಧಾಳಕ್ಕೆ ಬೈಕಿನಲ್ಲಿ ಬರುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ತಲೆಗೆ ಗಾಯಗಳಾಗಿದ್ದು, ನೆಲ್ಯಾಡಿ ಅಶ್ವಿನಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ

ನೆಲ್ಯಾಡಿಯಲ್ಲಿ ಬೈಕ್ ಅಪಘಾತ ► ಮರ್ಧಾಳದ ಯುವಕನಿಗೆ ಗಂಭೀರ ಗಾಯ Read More »

ಕರಾವಳಿ

ಪುತ್ತೂರು: 50 ಲಕ್ಷ ನಿಷೇಧಿತ ಹಳೆನೋಟು ವಶ ► ಮೂವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.16. ದಾಖಲೆ ರಹಿತವಾಗಿ 50 ಲಕ್ಷ ರೂ. ನಿಷೇಧಿತ ಹಳೆನೋಟುಗಳನ್ನು ಸಾಗಿಸುತ್ತಿದ್ದ ಪ್ರಕರಣವನ್ನು ಭೇಧಿಸಿರುವ ಪುತ್ತೂರು ನಗರ ಪೊಲೀಸರು ಮೂವರನ್ನು ಬಂಧಿಸಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಆರೋಪಿಗಳಾದ ಻ಬ್ದುಲ್ ನಿಸಾರ್, ಮಹಮ್ಮದ್ ಸಿರಾಜ್ ಹಾಗೂ ಅಬ್ದುಲ್ ಹಾರೀಸ್ ಎಂಬವರು ಮಡಿಕೇರಿಯಿಂದ ಮಾಣಿ ಕಡೆಗೆ ಕಾರಿನಲ್ಲಿ ಹಳೆನೋಟುಗಳನ್ನು ಸಾಗಿಸುತ್ತಿದ್ದಾಗ ಪುತ್ತೂರು ಬೈಪಾಸ್ ಉರ್ಲಾಂಡಿ ಸಮೀಪ ತಪಾಸಣೆ ನಡೆಸಿದ ಪೊಲೀಸರು ಾರೋಪಗಳ ಸಹಿತ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ

ಪುತ್ತೂರು: 50 ಲಕ್ಷ ನಿಷೇಧಿತ ಹಳೆನೋಟು ವಶ ► ಮೂವರು ಆರೋಪಿಗಳ ಬಂಧನ Read More »

ಕರಾವಳಿ

ಶರತ್ ಮಡಿವಾಳ ಹಂತಕರ ಸೆರೆ…? ► ಮಾಧ್ಯಮಗಳಿಗೆ ತಲುಪಿದ ರಹಸ್ಯ ಮಾಹಿತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.15. ಇತ್ತೀಚೆಗೆ ಬಿ.ಸಿ.ರೋಡ್‍ನಲ್ಲಿ ನಡೆದ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆಗೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಶರತ್ ಮಡಿವಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮ ವಲಯ ಐಜಿಪಿ ಪಿ. ಹರಿಶೇಖರನ್ ನೇತೃತ್ವದಲ್ಲಿ ಆರು ತನಿಖಾ ತಂಡಗಳನ್ನು ರಚಿಸಲಾಗಿತ್ತು. ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಮಾಧ್ಯಮಗಳಿಗೆ ತಲುಪಿದೆ.  ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡಲು

ಶರತ್ ಮಡಿವಾಳ ಹಂತಕರ ಸೆರೆ…? ► ಮಾಧ್ಯಮಗಳಿಗೆ ತಲುಪಿದ ರಹಸ್ಯ ಮಾಹಿತಿ Read More »

ಕರಾವಳಿ
Scroll to Top