ಮನೆ ಮಂದಿಯನ್ನು ಬೆದರಿಸಿ ನಗ-ನಗದು ದರೋಡೆ
(ನ್ಯೂಸ್ ಕಡಬ) newskadaba.com ಕೊಣಾಜೆ, ಜೂ.30. ಮನೆಯೊಂದರ ಬಾಗಿಲು ಒಡೆದು ಒಳನುಗ್ಗಿದ ಕಳ್ಳರು ಮನೆಯೊಳಗಿದ್ದ ವೃದ್ಧ ದಂಪತಿಯನ್ನು ಬೆದರಿಸಿ ಸುಮಾರು ಒಂದು ಲಕ್ಷ ವೌಲ್ಯದ ನಗ-ನಗದು ದೋಚಿ ಪರಾರಿಯಾದ ಘಟನೆ ಇಂದು ಬೆಳಗ್ಗಿನ ಜಾವ ಕೊಣಾಜೆ ಗ್ರಾಮದ ನಡುಪದವಿನಲ್ಲಿ ನಡೆದಿದೆ. ದಸ್ತಾವೇಜು ಬರಹಗಾರರಾಗಿರುವ ನಡುಪದವು ನಿವಾಸಿ ಸದಾಶಿವಯ್ಯ ಎಂಬವರ ಮನೆಯಿಂದ ಈ ದರೋಡೆ ನಡೆದಿದೆ. ಸುಮಾರು 30 ಸಾವಿರ ರೂ. ನಗದು ಹಾಗೂ 20 ಗ್ರಾಮ ಚಿನ್ನಾಭರಣವನ್ನು ದೋಚಿ ಕಳ್ಳರು ಪರಾರಿಯಾಗಿದ್ದಾರೆ. ಮುಂಜಾನೆ 3 ಗಂಟೆ ಸುಮಾರಿಗೆ ಕಳ್ಳರು ಮನೆಯ […]
ಮನೆ ಮಂದಿಯನ್ನು ಬೆದರಿಸಿ ನಗ-ನಗದು ದರೋಡೆ Read More »
ಕರಾವಳಿ









