ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪೂರ್ಣಾನಂದ ಕಡಬ
ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪೂರ್ಣಾನಂದ ಕಡಬ Read More »
ಕರಾವಳಿ(ನ್ಯೂಸ್ ಕಡಬ) newskadaba.com ಆರೋಗ್ಯ, ಮಾಹಿತಿ, ಜೂ.24. ಪ್ರತಿ ವರ್ಷ ವಿಶ್ವದಾದ್ಯಂತ ಮೇ 24ರಂದು “ವಿಶ್ವ ಚಿತ್ತವಿಕಲತೆ ದಿನ” ಎಂದು ಆಚರಿಸಿ, ಜನರಲ್ಲಿ ಚಿತ್ತವಿಕಲತೆ ಬಗ್ಗೆ ಅರಿವು ಮೂಡಿಸುವ ಪ್ರಯತ್ನ ಮಾಡಲಾಗುತ್ತದೆ. ಆರಂಭಿಕ ಹಂತದಲ್ಲಿ ರೋಗವನ್ನು ಗುರುತಿಸಿ, ಸೂಕ್ತ ಚಿಕಿತ್ಸೆಯನ್ನು ನೀಡಿ ರೋಗಿಗೆ ಮತ್ತು ರೋಗಿಯ ಕುಟುಂಬದವರಿಗೆ ಸರಿಯಾದ ಮಾರ್ಗದರ್ಶನವನ್ನು ಸಕಾಲದಲ್ಲಿ ನೀಡಿದ್ದಲ್ಲಿ ಖಂಡಿತವಾಗಿಯೂ ಚಿತ್ತವಿಕಲತೆ ಉಳ್ಳವರು ಎಲ್ಲರಂತೆ ಸುಖ ಜೀವನ ನಡೆಸಿ ಸಮಾಜದ ಒಳಿತಿಗೆ ಸರ್ವತೋಮುಖ ಸಹಕಾರ ನೀಡಬಲ್ಲದು ಎಂಬ ಸಂದೇಶವನ್ನು ಸಮಾಜದ ಎಲ್ಲ ಸ್ತರದ
ವಿಶ್ವ ಚಿತ್ತ ವಿಕಲತೆ ದಿನ (ವಿಶ್ವ ಸ್ಕಿಜೋಪ್ರಿನಿಯಾ ದಿನ) – ಮೇ 24 Read More »
ಆರೋಗ್ಯ ಮಾಹಿತಿ(ನ್ಯೂಸ್ ಕಡಬ) newskadaba.com ಆರೋಗ್ಯ, ಜೂ.6. ಥಾಲೆಸೇಮಿಯಾ ಎಂಬ ರೋಗ ರಕ್ತ ಸಂಬಂಧಿ ವಂಶವಾಹಕ ಖಾಯಿಲೆಯಾಗಿದ್ದು, ರೋಗಿಗಳಲ್ಲಿ ರಕ್ತದಲ್ಲಿರುವ ಆಮ್ಲಜನಕವನ್ನು ಜೀವಕೋಶಗಳಿಗೆ ತಲುಪಿಸುವ ‘ಹಿಮೋಗ್ಲೋಬಿನ್’ ಎಂಬ ಪ್ರೋಟಿನ್ ಸರಿಯಾಗಿ ಕಾರ್ಯನಿರ್ವವಹಿಸುದಿಲ್ಲ. ಈ ಹಿಮೋಗ್ಲೋಬಿನ್ನ ರಚನೆಯಲ್ಲಿ ಉಂಟಾಗುವ ದೋಷದಿಂದಾಗಿ ಅಸಹಜವಾದ ಹಿಮೋಗ್ಲೋಬಿನ್ ತನ್ನ ಕಾರ್ಯಕ್ಷಮತೆಯನ್ನು ಕಳೆದುಕೊಂಡು ರೋಗಲಕ್ಷಣಗಳಿಗೆ ಕಾರಣವಾಗುತ್ತದೆ. ಈ ಕಾರಣದಿಂದಲೇ ಈ ಖಾಯಿಲೆಯಿಂದ ಬಳಲುತ್ತಿರುವವರು ರಕ್ತಹೀನತೆಯಿಂದ ಬಳಲುತ್ತಾರೆ. ತಂದೆ ತಾಯಿಯರಿಂದ ಜನ್ಮಜಾತವಾಗಿ ಬಳುವಳಿಯಾಗಿ ಬರುವ ಈ ಖಾಯಿಲೆ ಪುರುಷ ಮತ್ತು ಮಹಿಳೆಯಲ್ಲಿ ಸಮಾನವಾಗಿ ಕಂಡು ಬರುತ್ತದೆ. ಆಲ್ಫಾ
ಥಾಲೆಸೇಮಿಯಾ – ಡಾ| ಮುರಲೀ ಮೋಹನ್ ಚೂಂತಾರುರವರ ಲೇಖನ Read More »
ವಿಶೇಷ ಲೇಖನಗಳುಅಧಿಕಾರಿಗಳ ಇಚ್ಛಾಶಕ್ತಿಯ ಕೊರತೆ (ನ್ಯೂಸ್ ಕಡಬ) newskadaba.com ಕಡಬ, ಜೂ.07. ತಾಲೂಕು ಕೇಂದ್ರವಾಗಿ ಗುರುತಿಸಲ್ಪಟ್ಟಿರುವ ಕಡಬದ ಪ್ರಾಥಮಿಕ ಆರೋಗ್ಯ ಕೇಂದ್ರ ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿ ಹಲವು ವರ್ಷಗಳೇ ಸಂದಿವೆ. ಆ ಸಮಯದಲ್ಲಿಯೇ ಹತ್ತಿರದ ಮರ್ದಾಳದಲ್ಲಿ ಪ್ರಾಥಮಿಕ ಆರೋಗ್ಯಕೇಂದ್ರ ಆರಂಭಿಸುವ ಪ್ರಸ್ತಾವನೆ ಸರಕಾರ ಮುಂದಿತ್ತು. ಅದಕ್ಕಾಗಿ ಪ್ರಾಥಮಿಕ ಕೆಲಸ ಕಾರ್ಯಗಳು ಕೂಡ ನಡೆದಿತ್ತು. ಆದರೆ ಕಂದಾಯ ಇಲಾಖೆ ಮತ್ತು ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯಿಂದ ಆ ಪ್ರಸ್ತಾವನೆ ನೆನೆಗುದಿಗೆ ಬಿದ್ದಿದೆ. ಸಂಬಂಧಪಟ್ಟವರು ಈ ಕುರಿತು ಮುತುವರ್ಜಿ ವಹಿಸುವ ಅಗತ್ಯವಿದೆ.
ನನೆಗುದಿಗೆ ಬಿದ್ದಿರುವ ಮರ್ದಾಳ ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಸ್ತಾವನೆ Read More »
ಕರಾವಳಿ