ಕಡಬ: ಶಿವಳ್ಳಿ ಸಂಪದ ಕಡಬ ವಲಯದ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಐಎಎಸ್, ಐಪಿಎಸ್ನಂತ ಹುದ್ದೆ ಅಲಂಕರಿಸಬೇಕು: ಸುಬ್ರಹ್ಮಣ್ಯ ಸ್ವಾಮೀಜಿ (ನ್ಯೂಸ್ ಕಡಬ) newskadaba.com ಕಡಬ, ಜೂ.05. ಶಿವಳ್ಳಿ ಸಂಪದ ಕಡಬ ವಲಯ ಇದರ 2016-17ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜೂ.3ರಂದು ಸಂಜೆ ಕಡಬ ಶ್ರೀಕಂಠಸ್ವಾಮಿ ಶ್ರೀ ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಎಸ್ಎಸ್ಎಲ್ಸಿ 625ರಲ್ಲಿ 625 ಅಂಕ ಪಡೆದುಕೊಂಡ ಕಡಬ ಸೈಂಟ್ ಜೋಕಿಮ್ಸ್ ಶಾಲಾ ವಿದ್ಯಾರ್ಥಿ ಪುರ್ಣಾನಂದ ಹಾಗೂ ಶಿವಳ್ಳಿ ಸಮಾಜದ ಇತರೇ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ […]
ಕಡಬ: ಶಿವಳ್ಳಿ ಸಂಪದ ಕಡಬ ವಲಯದ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ Read More »
ಕರಾವಳಿ



