ನ್ಯೂಸ್ ಕಡಬ

ಉಡುಪಿ – ಮಣಿಪಾಲ ಮುಖ್ಯ ರಸ್ತೆಯಲ್ಲಿ ಗುಡ್ಡ ಕುಸಿತ! 

(ನ್ಯೂಸ್ ಕಡಬ)newskadaba.com ಮಣಿಪಾಲ, ಜು. 4. ಉಡುಪಿ – ಮಣಿಪಾಲ ಮುಖ್ಯ ರಸ್ತೆಯ ಬದಿಯಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಸೋಮವಾರದಿಂದ ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ನಿರಂತರವಾಗಿ ಸುರಿಯುತ್ತಿದ್ದ ಮಳೆಯಿಂದ ಮಣ್ಣು ಹದಗೊಂಡು ಗುಡ್ಡ ಕುಸಿತ ಉಂಟಾಗಿದ್ದು, ಗುಡ್ಡದ ಮೇಲೆ ಕಟ್ಟಡಗಳಿರುವುದರಿಂದ ಆತಂಕ ಹೆಚ್ಚಾಗಿದೆ.

ಉಡುಪಿ – ಮಣಿಪಾಲ ಮುಖ್ಯ ರಸ್ತೆಯಲ್ಲಿ ಗುಡ್ಡ ಕುಸಿತ!  Read More »

ಕರ್ನಾಟಕ

ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ 

(ನ್ಯೂಸ್ ಕಡಬ)newskadaba. ನವದೆಹಲಿ, ಜು. 4. ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು 7 ರೂ.ಗಳಷ್ಟು ಹೆಚ್ಚಿಸಲಾಗಿದೆ. ಜೂನ್ ತಿಂಗಳ ಸಿಲಿಂಡರ್ ಬೆಲೆಗಳನ್ನು 83.5 ರೂ.ಗಳಷ್ಟು ಕಡಿತಗೊಳಿಸಿ ನಂತರ ಜುಲೈನಲ್ಲಿ ಕೊಂಚ ಏರಿಕೆ ಕಂಡಿದೆ ಇನ್ನು ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.ವಾಣಿಜ್ಯ ಎಲ್ಪಿಜಿ ಸಿಲಿಂಡರ್  ಬೆಲೆ 7 ರೂ.ಗಳಷ್ಟು ಏರಿಕೆಯಾಗಿದ್ದು, ಇದು ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌‌ಗಳ ಬೆಲೆಯನ್ನು 1,773 ರೂ.ಗಳಿಂದ 1,780 ರೂ.ಗೆ ಹೆಚ್ಚಿಸಲಾಗಿದೆ.

ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ  Read More »

ರಾಷ್ಟ್ರೀಯ ನ್ಯೂಸ್

ಉಡುಪಿ ಜಿಲ್ಲೆಯಲ್ಲಿ ಅತ್ಯಧಿಕ ಮಳೆ ದಾಖಲು! ➤ ಕರಾವಳಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಜು. 4. ಕರಾವಳಿ ಜಿಲ್ಲೆಯಲ್ಲಿ ಜು.7ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಂಟ್ವಾಳ ತಾಲ್ಲೂಕಿನ ಪಜೀರುವಿನಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆವರೆಗೆ 24 ಗಂಟೆಗಳಲ್ಲಿ 17.5 ಸೆಂ.ಮೀ ಮಳೆಯಾಗಿದೆ. ಇದು ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅತ್ಯಧಿಕ ಮಳೆಯಾದ ಗ್ರಾಮ.ಉಳಿದಂತ ಮುನ್ನೂರು ಗ್ರಾಮದಲ್ಲ 18.3 ಸಿ೦ಂ.ಮೀ., ಕೋಟಕಾರಿನಲ್ಲ 15.40 ಸೆಂ.ಮೀ, ಕಿನ್ಕದಲ್ಲಿ 13.55ಸೆಂ.ಮೀ., ನಗರದ ಪಾಂಡೇಶ್ವರದಲ್ಲಿ13.25 ಸೆಂ.ಮೀ, ಬಾಳದಲ್ಲಿ 12,25ಸೆಂ.ಮೀ, ಮಂಗಳೂರು ನಗರದಲ್ಲಿ 11.9 ಸೆಂ.ಮೀ, ಚೆಳ್ತಾರುವಿನಲ್ಲಿ 11.8 ಸೆಂ.ಮೀ, ಕೆಮ್ರಾಲ್ನಲ್ಲಿ 11.45 ಸೆಂ.ಮೀ,

ಉಡುಪಿ ಜಿಲ್ಲೆಯಲ್ಲಿ ಅತ್ಯಧಿಕ ಮಳೆ ದಾಖಲು! ➤ ಕರಾವಳಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ Read More »

ಕರಾವಳಿ, ಕರ್ನಾಟಕ

ತೀರ್ವ ಜ್ವರದಿಂದ ಎಂಟು ತಿಂಗಳ ಮಗು ಮೃತ್ಯು ➤ ಪತಿ ವಿರುದ್ದ ದೂರು ದಾಖಲು 

(ನ್ಯೂಸ್ ಕಡಬ)newskadaba.ಉಪ್ಪಿನಂಗಡಿ, ಜು. 4. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಎಂಟು ತಿಂಗಳ ಮಗು ಮೃತಪಟ್ಟಿರುವ ಘಟನೆ ಉಪ್ಪಿನಂಗಡಿಯ ನೆಕ್ಕಿಲಾಡಿ ಗ್ರಾಮದಲ್ಲಿ ನಡೆದಿದೆ. ಸಂತ್ಯಡ್ಕ ನಿವಾಸಿಗಳಾದ ಶ್ರೀಧರ ನಾಯ್ಕಹಾಗೂ ಚಿತ್ರಾ ದಂಪತಿಯ ಎಂಟು ತಿಂಗಳ ಮಗು ಜೀವಿತ್ ತೀವ್ರ ಜ್ವರದ ಕಾರಣ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಜುಲೈ 1 ರಂದು ಮಗು ಮೃತಪಟ್ಟಿದೆ.ಜುಲೈ 2 ರಂದು ಚಿತ್ರಾ ತನ್ನ ಮಗುವಿನ ಮರಣದ ಕುರಿತು ಸಂಶಯ ವ್ಯಕ್ತಪಡಿಸಿ ತನ್ನ ಗಂಡನ ಮೇಲೆ

ತೀರ್ವ ಜ್ವರದಿಂದ ಎಂಟು ತಿಂಗಳ ಮಗು ಮೃತ್ಯು ➤ ಪತಿ ವಿರುದ್ದ ದೂರು ದಾಖಲು  Read More »

ಕರಾವಳಿ, ಕರ್ನಾಟಕ

ದ.ಕ: ಮುಂಗಾರು ಹಿನ್ನೆಲೆ- ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸುವ ಅಧಿಕಾರ ತಹಶೀಲ್ದಾರ್ ಗೆ ➤ ಡಿಸಿ ಮುಲ್ಲೈ ಮುಹಿಲನ್

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ದ.ಕ.ಜಿಲ್ಲೆಯಲ್ಲಿ ಸುರಿಯುತ್ತಿರುವ ಸತತ ಮಳೆಯ ಹಿನ್ನೆಲೆ ಮತ್ತು ಮುಂಜಾಗ್ರತಾ ಕ್ರಮವಾಗಿ ಸ್ಥಳೀಯ ಶಾಲಾ ಕಾಲೇಜುಗಳಿಗೆ ರಜೆಗಳನ್ನು ಘೋಷಿಸುವ ಅಧಿಕಾರವನ್ನು ಆಯಾ ತಾಲೂಕಿನ ತಹಶೀಲ್ದಾರ್ ಗೆ ನೀಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ತಿಳಿಸಿದ್ದಾರೆ. ಆಯಾ ಕ್ಷೇತ್ರದ ಶಿಕ್ಷಣಾಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು, ಕಾಲೇಜಿನ ಪ್ರಾಂಶುಪಾಲರಿಂದ ವರದಿ ತಯಾರಿಸಿ ತಹಶೀಲ್ದಾರರಿಗೆ ಸಲ್ಲಿಸಬೇಕು. ತಹಶೀಲ್ದಾರರು ಪ್ರತಿದಿನ ಬೆಳಗ್ಗೆ 6 ಗಂಟೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಜೊತೆ ವೀಡಿಯೋ ಸಂವಾದ ನಡೆಸಿ ಹವಾಮಾನದ

ದ.ಕ: ಮುಂಗಾರು ಹಿನ್ನೆಲೆ- ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸುವ ಅಧಿಕಾರ ತಹಶೀಲ್ದಾರ್ ಗೆ ➤ ಡಿಸಿ ಮುಲ್ಲೈ ಮುಹಿಲನ್ Read More »

ಕರಾವಳಿ

ಬಂಟ್ವಾಳ: ನೇಣುಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 03. ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗೂಡಿನಬಳಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಚೆರಿಯೆಮೋನು ಎಂಬವರ ಪುತ್ರ ಜಾಫರ್ (24) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡುತ್ತಿದ್ದ ಜಾಫರ್ ತನ್ನ ಮನೆಯ ಕೊಠಡಿಯಲ್ಲಿ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಮೃತ ಯುವಕ ತಂದೆ, ತಾಯಿ ಹಾಗೂ 6 ಮಂದಿ ಸಹೋದರರು ಹಾಗೂ ನಾಲ್ವರು ಸಹೋದರಿಯರನ್ನು ಅಗಲಿದ್ದಾನೆ. ಘಟನೆ ಬಗ್ಗೆ ಬಂಟ್ವಾಳ ನಗರ ಪೊಲೀಸರು ಪ್ರಕರಣ

ಬಂಟ್ವಾಳ: ನೇಣುಬಿಗಿದು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Theft, crime, Robbery

ಸುಳ್ಯ: ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು- ನಗದು ಕಳವು ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ, ಜು. 03. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮನೆಯ ಬೀಗ ಮುರಿದು ಒಳನುಗ್ಗಿರುವ ಕಳ್ಳರು, ಸಾವಿರಾರು ರೂ. ನಗದು ಕದ್ದೊಯ್ದ ಘಟನೆ ತಾಲೂಕಿನ ಜಾಲ್ಸೂರು ಗ್ರಾಮದ ಅಡ್ಕಾರು ಎಂಬಲ್ಲಿಂದ ವರದಿಯಾಗಿದೆ. ಅಡ್ಕಾರು ನಿವಾಸಿ ಮುಹಮ್ಮದ್ ನಜೀಬ್ ಅವರು ಜು. 01ರಂದು ಸಂಜೆ ತಮ್ಮ ಹೆಂಡತಿಯ ತವರು ಮನೆಗೆ ಬೀಗ ಹಾಕಿ ಕುಟುಂಬ ಸಮೇತ ತೆರಳಿದ್ದರೆನ್ನಲಾಗಿದೆ. ಮರುದಿನ ಜು. 02ರಂದು ಬೆಳಿಗ್ಗೆ ಪುತ್ತೂರಿನಿಂದ ಮರಳಿ ಮನೆಗೆ ಬಂದಾಗ ಮನೆಯ ಬಾಗಿಲಿನ ಲಾಕ್ ಮುರಿದಿದ್ದು,

ಸುಳ್ಯ: ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು- ನಗದು ಕಳವು ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ವಿಧಾನ ಪರಿಷತ್ ಗೆ ಆಯ್ಕೆಯಾದ 3 ಶಾಸಕರ ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 03. ವಿಧಾನ ಪರಿಷತ್ತಿಗೆ ಅವಿರೋಧವಾಗಿ ಆಯ್ಕೆಯಾಗಿದ್ದ ಕಾಂಗ್ರೆಸ್ ಪಕ್ಷದ ಜಗದೀಶ್ ಶೆಟ್ಟರ್, ಎನ್.ಎಸ್.ಬೋಸರಾಜ್ ಹಾಗೂ ತಿಪ್ಪಣಪ್ಪ ಕಮಕನೂರು ಅವರು ಸೋಮವಾರದಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರದಂದು ನಡೆದ ಕಾರ್ಯಕ್ರಮದಲ್ಲಿ ಜಗದೀಶ ಶೆಟ್ಟರ್ ಮತ್ತು ಎನ್.ಎಸ್.ಭೋಸರಾಜು ಅವರು ಭಗವಂತನ ಹೆಸರಿನ ಮೇಲೆ ಹಾಗೂ ತಿಪ್ಪಣಪ್ಪ ಕಮಕನೂರು ಅವರು ಯಾನಾಗುಂದಿ ಮಾತಾ ಮಾಣಿಕೇಶ್ವರಿ ಹೆಸರಿನ ಮೇಲೆ ಪ್ರಮಾಣ ವಚನ ಸ್ವೀಕರಿಸಿದರು. ಇನ್ನು ಪ್ರಮಾಣ ವಚನದ ಬಳಿಕ ನೂತನ ಶಾಸಕರುಗಳಿಗೆ ಸಭಾಪತಿ

ವಿಧಾನ ಪರಿಷತ್ ಗೆ ಆಯ್ಕೆಯಾದ 3 ಶಾಸಕರ ಪ್ರಮಾಣ ವಚನ ಸ್ವೀಕಾರ Read More »

ಕರ್ನಾಟಕ

ರೈಲಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು!

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು. 03. ಬೆಂಗಳೂರಿಗೆ ರೈಲಿನಲ್ಲಿ ತೆರಳುತ್ತಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾಸನದಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳ ಬೈಪಾಸ್ ನಿವಾಸಿ ಜನಾರ್ದನ ಕುಲಾಲ್ ಎಂದು ಗುರುತಿಸಲಾಗಿದೆ.ಇವರು ತಮ್ಮ ಕುಟುಂಬದೊಂದಿಗೆ ಭಾನುವಾರ ಸಂಜೆಯ ರೈಲಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಹಾಸನ ತಲುಪುತ್ತಿದ್ದಂತೆ ಅನಾರೋಗ್ಯ ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ರೈಲು ನಿಲ್ದಾಣದಿಂದ ಹಾಸನ ಆಸ್ಪತ್ರೆಗೆ ಸಾಗಿಸಲಾಗಿದ್ದು ವೈದ್ಯರು ಪರೀಕ್ಷಿಸಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ರೈಲಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು! Read More »

ಕರ್ನಾಟಕ

ಬೈಕ್ ಹಾಗೂ ಕಾರು ಅಪಘಾತ ➤ ಮಹಿಳೆ ಗಂಭೀರ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜು. 03. ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭೀರ ಗಾಯಗೊಂಡಿರುವ ಘಟನೆ ಕನ್ಯಾಡಿಯಲ್ಲಿ ನಡೆದಿದೆ. ಗಾಯಗೊಂಡವರನ್ನು ಬೆಳ್ತಂಗಡಿಯ ದೇವಸ್ಥಾನವೊಂದರ ಸಹ ಅರ್ಚಕ ಅಮೇಯ ಭಟ್‌ ಎಂಬವರ ಪತ್ನಿ ಶ್ರೀರಕ್ಷಾಕಿಣಿ ಎಂದು ಗುರುತಿಸಲಾಗಿದೆ. ರಕ್ಷಾಕಿಣಿಯವರು ತನ್ನ ತಾಯಿ ಮನೆಗೆ ತೆರಳಿದ್ದು, ಅಲ್ಲಿಂದ ಹಿಂದಿರುಗುತ್ತಿದ್ದ ವೇಳೆ ಉಜಿರೆ ಕಡೆಯಿಂದ ಬರುತ್ತಿದ್ದ ಕಾರು ದ್ವಿಚಕ್ರ ವಾಹನಕ್ಕೆ ಹಾಗೂ ಇನ್ನೊಂದು ಕಾರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಸ್ಕೂಟರ್‌ ಇಬ್ಭಾಗವಾಗಿ ಸಂಪೂರ್ಣ ಜಖಂಗೊಂಡಿದ್ದು, ಸವಾರೆ

ಬೈಕ್ ಹಾಗೂ ಕಾರು ಅಪಘಾತ ➤ ಮಹಿಳೆ ಗಂಭೀರ Read More »

ಕರಾವಳಿ
Scroll to Top