ಹೆರಿಗೆ ವೇಳೆ ತೀವ್ರ ರಕ್ತಸ್ರಾವ ➤ ಮಹಿಳೆ ಮೃತ್ಯು
(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 21. ಹೆರಿಗೆ ವೇಳೆ ತೀವ್ರ ರಕ್ತ ಸ್ರಾವದಿಂದ ಮಹಿಳೆಯೋರ್ವಳು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಹೀರೇಬಂಡಾಡಿ ಗ್ರಾಮದ ಮುರ ಕಾಲೊನಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಬಾಲಕೃಷ್ಣ ಗೌಡ ಎಂಬವರ ಪತ್ನಿ ಹಿರೇಬಂಡಾಡಿ ಗ್ರಾಮದ ಆಶಾ ಕಾರ್ಯಕರ್ತೆ ಭವ್ಯ ಎಂದು ಗುರುತಿಸಲಾಗಿದೆ. ಹಸುಗೂಸು ಆರೋಗ್ಯವಾಗಿರುವುದಾಗಿ ತಿಳಿದುಬಂದಿದೆ.
ಹೆರಿಗೆ ವೇಳೆ ತೀವ್ರ ರಕ್ತಸ್ರಾವ ➤ ಮಹಿಳೆ ಮೃತ್ಯು Read More »
ಕರಾವಳಿ



