ನ್ಯೂಸ್ ಕಡಬ

ಬಸ್ ಸೇತುವೆಗೆ ಡಿಕ್ಕಿ! ➤ 26 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com  ಛತ್ತೀಸ್‌ಗಢ, ಜೂ  . 19  .  ವೇಗವಾಗಿ ಬಂದ ಬಸ್ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ  26 ಜನರು ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ಘರ್ಘೋಡಾ ಪ್ರದೇಶದ ಬಳಿ ನಡೆದಿದೆ, ಫೋನ್‌ನಲ್ಲಿ ಮಾತನಾಡಿಕೊಂಡು ವಾಹನ ಚಲಾಯಿಸುವ ಸಂಧರ್ಭದಲ್ಲಿ  ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿ, ಚಾಲಕ ಫೋನಿನಲ್ಲಿ ಮಾತನಾಡುತ್ತಾ ವಾಹನ ಚಲಾಯಿಸಿದರ ಪರಿಣಾಮ ಈ ಘಟನೆ ಸಂಭವಿಸಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಬಸ್ ಸೇತುವೆಗೆ ಡಿಕ್ಕಿ! ➤ 26 ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚೂರಿ ಇರಿದ ಪ್ರಕರಣ ➤ ತಲೆಮರೆಸಿಕೊಂಡಿದ್ದ ಆರೋಪಿ ಕೋರ್ಟ್ ಗೆ ಹಾಜರ್

(ನ್ಯೂಸ್ ಕಡಬ) newskadaba.com  ಮಂಗಳೂರು, ಜೂ. 19 . ಯುವಕನಿಗೆ ಚೂರಿಯಿಂದ ಇರಿದಿರುವ ಘಟನೆ ಸುರತ್ಕಲ್ ಜನತಾ ಕಾಲನಿಯಲ್ಲಿ ಗುರುವಾರ ರಾತ್ರಿ ನಡೆದಿದ್ದು, ಇದೀಗ ಆರೋಪಿ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಿರುವ  ಮೂಲಕ ಬಿಡುಗಡೆಯಾಗಿದ್ದಾನೆ. ಕಾನ ನಿವಾಸಿ ಮುಹಮ್ಮದ್ ಶಾಫಿ(35) ಚೂರಿ ಇರಿತಕ್ಕೊಳಗಾದವರು. ಅದೇ ಪರಿಸರದ ಯುವಕ ತ್ವಾಹಿರ್ (24) ಚೂರಿಯಿಂದ ಇರಿದು ಪರಾರಿಯಾಗಿದ್ದ.ಇದೀಗ ಆರೋಪಿಗೆ ಮಂಗಳೂರಿನ ಎರಡನೇ J M F C ಆರೋಪಿಗೆ ಷರತ್ತು ಬದ್ಧ ಜಾಮೀನನ್ನು ಜೂ.17ರಂದು ನೀಡಿದೆ. ಆರೋಪಿ ಪರ ವಕೀಲರಾದ ಜೀಶಾನ್

ಚೂರಿ ಇರಿದ ಪ್ರಕರಣ ➤ ತಲೆಮರೆಸಿಕೊಂಡಿದ್ದ ಆರೋಪಿ ಕೋರ್ಟ್ ಗೆ ಹಾಜರ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಿರೀಕ್ಷತ ಮಳೆ ಬೀಳದ ಹಿನ್ನೆಲೆ ➤ರಾಜ್ಯಕ್ಕೆ ಎದುರಾಗುತ್ತಿದೆಯೇ ಬರಗಾಲದ ಭೀತಿ..?

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜೂ. 19. ಮುಂಗಾರು ಆರಂಭವಾಗಿ 3 ವಾರ ಕಳೆದರೂ ನಿರೀಕ್ಷಿತ ಮಳೆ ಬೀಳದ ಹಿನ್ನೆಲೆ ರಾಜ್ಯಕ್ಕೆ ಬರಗಾಲದ ಭೀತಿ ಎದುರಾಗಿದೆ. ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಪ್ರಕಾರ, 11 ಜಿಲ್ಲೆಗಳಲ್ಲಿ ಶೇ.29ರಿಂದ ಶೇ.59ರಷ್ಟು ಮಳೆ ಕೊರತೆ ಇದೆ. ಜೂ. 01ರಿಂದ ಸರಾಸರಿ 100mm ಮಳೆಯಾಗಬೇಕಿದ್ದು, ಆದರೆ ಕೇವಲ 30mm ಮಾತ್ರ ಮಳೆಯಾಗಿದೆ. ಅಲ್ಲದೇ ಸುಮಾರು 20 ಜಿಲ್ಲೆಗಳಲ್ಲಿ ಸ್ವಲ್ಪ ಪ್ರಮಾಣದ ಮಳೆಯಾಗಿದೆ. ಮಳೆ ಬಾರದೇ ರೈತಾಪಿ ವರ್ಗ ಮುಗಿಲಿನತ್ತ ನೋಡುವ ಪರಿಸ್ಥಿತಿ

ನಿರೀಕ್ಷತ ಮಳೆ ಬೀಳದ ಹಿನ್ನೆಲೆ ➤ರಾಜ್ಯಕ್ಕೆ ಎದುರಾಗುತ್ತಿದೆಯೇ ಬರಗಾಲದ ಭೀತಿ..? Read More »

ಕರ್ನಾಟಕ

ಭೀಕರ ಅಪಘಾತ! ➤ಓರ್ವ ಮೃತ್ಯು, ಮೂವರು ಗಂಭೀರ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜೂ . 19 . ಬೈಕ್ ಹಾಗೂ ಮೂರು ಕಾರುಗಳ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ 8ನೇ ಮೈಲಿ ಜಂಕ್ಷನ್ ಬಳಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಕಾರು ಚಾಲಕ ಪ್ರಕ್ಯಾತ್ ಚಿನ್ನಪ್ಪ (22)ಎಂದು ಗುರುತಿಸಲಾಗಿದೆ.ಕಾರಿನಲ್ಲಿದ್ದ ನಟರಾಜ್, ರಕ್ಷಿತ್, ಬಸವಗೌಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಕುರಿತು ಪೀಣ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣೆ ದಾಖಲಾಗಿದೆ.      

ಭೀಕರ ಅಪಘಾತ! ➤ಓರ್ವ ಮೃತ್ಯು, ಮೂವರು ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಡಾನೆ ದಾಳಿ ➤ ಅಕ್ಕ ಮೃತ್ಯು, ತಂಗಿ ಗಂಭೀರ

(ನ್ಯೂಸ್ ಕಡಬ)newskadaba.com  ರಾಮನಗರ, ಜೂ .19 . ಜಮೀನಿಗೆ ತೆರಳುತ್ತಿದ್ದ ವೇಳೆ ಕಾಡಾನೆ ಅಕ್ಕ ತಂಗಿಯರ ಮೇಲೆ ದಾಳಿ ನಡೆಸಿದ ಪರಿಣಾಮ ಅಕ್ಕ ಸ್ಥಳದಲ್ಲೇ ಮೃತಪಟ್ಟು, ತಂಗಿ ಗಂಭೀರ ಗಾಯಗೊಂಡ ಘಟನೆ ಕನಕಪುರ ತಾಲೂಕಿನ ಅಚ್ಚಲು ಗ್ರಾಮದಲ್ಲಿ ನಡೆದಿದೆ. ಮೃತ ಪಟ್ಟವರನ್ನು ಜಯಮ್ಮ (50) ಎಂದು ಗುರುತಿಸಲಾಗಿದೆ ಹಾಗೂ ವೆಂಕಲಕ್ಷ್ಮಮ್ಮಗೆ (45) ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಸಹೋದರಿಯರು ಜಮೀನಿನಲ್ಲಿ ಎಳ್ಳು ಕೊಯ್ಯಲು ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು, ಗಾಯಾಳು ವೆಂಕಟಲಕ್ಷ್ಮಮ್ಮ ಅವರನ್ನು ಸ್ಥಳೀಯ ಆಸ್ಪತ್ರೆಗೆ

ಕಾಡಾನೆ ದಾಳಿ ➤ ಅಕ್ಕ ಮೃತ್ಯು, ತಂಗಿ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರಿನಲ್ಲಿ ಅಕ್ರಮ ಗೋ ಸಾಗಾಟ

(ನ್ಯೂಸ್ ಕಡಬ)newskadaba  ಮೂಡುಬಿದಿರೆ, ಜೂ . 19 . ಅಕ್ರಮವಾಗಿ  ರಿಡ್ಜ್ಸ್ ಕಾರಿನಲ್ಲಿ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಮೂರು ಗೋವುಗಳನ್ನು ಬಜರಂಗದಳದ ಕಾರ್ಯಕರ್ತರು ಮತ್ತು ಮೂಡುಬಿದಿರೆ ಪೊಲೀಸರು ರಕ್ಷಿಸಿದ್ದ ಘಟನೆ ಸೋಮವಾರದಂದು ನಡೆದಿದೆ. ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದಾರೆಂಬ ಖಚಿತ ಮಾಹಿತಿ ಪಡೆದ ಬಜರಂಗದಳದ ಕಾರ್ಯಕರ್ತರು ಮೂಡುಬಿದಿರೆ ಪೊಲೀಸರಿಗೆ ಮಾಹಿತಿ ನೀಡಿ ಜಂಟಿ ಕಾರ್ಯಚರಣೆ ನಡೆಸಿ ಕೆಲ್ಲಪುತ್ತಿಗೆ ಬಳಿಯಿಂದ ಕಾರನ್ನು ಹಿಂಬಾಲಿಸಿಕೊಂಡು ಬಂದು ಜಿ.ಕೆ.ಗಾರ್ಡನ್ ಬಳಿ ದಾಳಿ ನಡೆಸಿದ್ದಾರೆ.ಈ ಸಂದರ್ಭ ಕಾರಿನಲ್ಲಿದ್ದ ಇಬ್ಬರು ಆರೋಪಿಗಳು ಕಾರನ್ನು ಮತ್ತು ಮೊಬೈಲ್ ಗಳನ್ನು

ಕಾರಿನಲ್ಲಿ ಅಕ್ರಮ ಗೋ ಸಾಗಾಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಘಾಟಿ ತಿರುವಿನಲ್ಲಿ ಅಪಘಾತ – ಗಂಭೀರ ಗಾಯಗೊಂಡಿದ್ದ ಯುವತಿ ಮೃತ್ಯು

(ನ್ಯೂಸ್ ಕಡಬ)newskadaba  ಕಾರ್ಕಳ, ಜೂ . 19 . ಬಸ್ ಮತ್ತು ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿ ದಾರುಣವಾಗಿ ಮೃತಪಟ್ಟಿರುವ  ಘಟನೆ ಹೆಬ್ರಿ ಆಗುಂಬೆ ಘಾಟಿ ತಿರುವಿನಲ್ಲಿ ನಡೆದಿದೆ. ಘಟನೆಯಲ್ಲಿ ಬಾರ್ಕೂರು ನಿವಾಸಿ ಸಶಾಂಕ್  ಎಂಬಾತ ಸ್ಥಳದಲ್ಲಿ ಮೃತಪಟ್ಟರೆ, ಗಂಭೀರ ಗಾಯ ಗೊಂಡಿದ್ದ ಸಹಸವಾರೆ ನಿರ್ಮಿತ ಕೂಡ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಸಿವಿಲ್‌ ಎಂಜಿನಿಯರಿಂಗ್‌ ಮುಗಿಸಿ ಕಂಟ್ರಾಕ್ಟರ್‌ ಜತೆಗೆ ಕೆಲಸ ಮಾಡುತ್ತಿದ್ದ. ಶಶಾಂಕ್‌ ಮತ್ತು ನಿರ್ಮಿತಾ ಬೈಕಿನಲ್ಲಿ ತೀರ್ಥಹಳ್ಳಿ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿರುವ ವೇಳೆ

ಘಾಟಿ ತಿರುವಿನಲ್ಲಿ ಅಪಘಾತ – ಗಂಭೀರ ಗಾಯಗೊಂಡಿದ್ದ ಯುವತಿ ಮೃತ್ಯು Read More »

ಕರ್ನಾಟಕ

ಬಿಸಿಗಾಳಿಗೆ ತತ್ತರ – 98 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba  ಲಕ್ನೋ, ಜೂ .19 . ಉತ್ತರ ಭಾರತ ಬಿಸಿಲಿನ ತಾಪ ಏರುತ್ತಿದ್ದು ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಕೇವಲ 72 ಗಂಟೆಗಳ ಅವಧಿಯಲ್ಲಿ 98 ಮಂದಿ ಮೃತಪಟ್ಟ ಘಟನೆ ನಡೆದಿದೆ. ತಾಪಮಾನ 44 ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚಾದ ಕಾರಣ ನಾಲ್ಕು ದಿನಗಳಲ್ಲಿ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕನಿಷ್ಠ 57 ಜನರು ಮೃತಪಟ್ಟಿದ್ದಾರೆ.ಇನ್ನೂ 400ಕ್ಕೂ ಹೆಚ್ಚು ಮಂದಿ ಆಸ್ಪತ್ರೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.        

ಬಿಸಿಗಾಳಿಗೆ ತತ್ತರ – 98 ಮಂದಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್

ವಿದ್ಯುತ್ ದರ ಹೆಚ್ಚಳ ➤ ಕರ್ನಾಟಕ ಬಂದ್?

(ನ್ಯೂಸ್ ಕಡಬ)newskadaba , ಬೆಂಗಳೂರು, ಜೂ . 19 . ನೂತನ ಸರ್ಕಾರ ಆಡಳಿತಕ್ಕೆ ಬಂದ ಬೆನ್ನಲ್ಲೇ ವಿದ್ಯುತ್ ದರ ಏರಿಕೆ ಆಗಿರುವುದರಿಂದ, ಕೈಗಾರಿಕೆಗಳಿಗೆ ಸಂಕಷ್ಟ ಎದುರಾಗಿದೆ. ಹೀಗಾಗಿ ಇದನ್ನು ಖಂಡಿಸಿ ಕರ್ನಾಟಕ ವಾಣಿಜ್ಯ ಮಂಡಳಿ ಹಾಗೂ ಕೈಗಾರಿಕಾ ಮಂಡಳಿ  ಜೂನ್.22 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು ಇದಕ್ಕೆ ರಾಜ್ಯದ ಹಲವು ಉದ್ಯಮಿಗಳು ಹಾಗೂ ಕೈಗಾರಿಕೆಗಳು ಬೆಂಬಲ ಸೂಚಿಸಿದೆ. ಎಫ್ ಕೆ ಸಿಸಿಐ ಎಚ್ಚರಿಕೆ ನೀಡಿದರೂ ರಾಜ್ಯ ಸರ್ಕಾರ ಯಾವುದೇ ಚರ್ಚೆ ನಡೆಸದ ಹಿನ್ನೆಲೆಯಲ್ಲಿ

ವಿದ್ಯುತ್ ದರ ಹೆಚ್ಚಳ ➤ ಕರ್ನಾಟಕ ಬಂದ್? Read More »

ಕರ್ನಾಟಕ

ಪೋಲೀಸರ ಕಿರುಕುಳ ತಾಳಲಾರದೆ ಯುವಕ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜೂ.17. ಪೊಲೀಸರ ಕಿರುಕುಳ ತಾಳಲಾರದೇ ಯುವಕನೊಬ್ಬ ನೇಣಿಗೆ ಶರಣಾದ ‍ಘಟನೆಗೆ ಸಂಬಂಧಿಸಿದಂತೆ ಪೊಲೀಸರ ವಿರುದ್ಧ ದೂರು ದಾಖಲಾಗಿರುವ ಘಟನೆ ಶಿವಮೊಗ್ಗದ ಹೊಳೆಹೊನ್ನೂರಿನಲ್ಲಿ ನಡೆದಿದೆ. ಯಾವುದೇ ದೂರು ಇಲ್ಲದಿದ್ದರೂ ಯುವಕನನ್ನು ಠಾಣೆಗೆ ಕರೆದೊಯ್ದು ಪೊಲೀಸರು ಥಳಿಸಿದ್ದು, ಇದರಿಂದ ಮನನೊಂದು ಆತ್ಮಹತ್ಯೆಯ ಹಾದಿ ಹಿಡಿದ್ದಾನೆ ಎಂದು ಪೊಲೀಸರ ವಿರುದ್ಧ ಆರೋಪಿಸಲಾಗಿದೆ. ಇದೀಗ ಯುವಕನ ಆತ್ಮಹತ್ಯೆ ಸಂಬಂಧ ಶಿವಮೊಗ್ಗದ ಹೊಳೆಹೊನ್ನೂರು ಠಾಣೆಯ ನಾಲ್ವರು ಪೊಲೀಸ್ ಸಿಬ್ಬಂದಿಗಳಾದ ಬಿಲಾಲ್, ಲಿಂಗೇಗೌಡ, ಸುದರ್ಶನ್ ಹಾಗೂ ವಿಶ್ವನಾಥ್ ವಿರುದ್ಧ ಕೇಸು

ಪೋಲೀಸರ ಕಿರುಕುಳ ತಾಳಲಾರದೆ ಯುವಕ ನೇಣಿಗೆ ಶರಣು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top