ನ್ಯೂಸ್ ಕಡಬ

ಸೆಪ್ಟೆಂಬರ್ 11ರಂದು ಅರಣ್ಯ ಹುತಾತ್ಮರ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 10. ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ 11ರಂದು ಬುಧವಾರ ಬೆಳಗ್ಗೆ 9 ಗಂಟೆಗೆ ನಗರದ ಪಡೀಲ್‍ನಲ್ಲಿರುವ ಮಂಗಳೂರು ವೃತ್ತ ಕಚೇರಿಯ ಪ್ರಾಂಗಣದಲ್ಲಿ ಅರಣ್ಯ ಇಲಾಖೆಯ ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಂಗಳೂರು ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಸೆಪ್ಟೆಂಬರ್ 11ರಂದು ಅರಣ್ಯ ಹುತಾತ್ಮರ ದಿನಾಚರಣೆ Read More »

ಕರಾವಳಿ

ತುಂಬಿದ 75 ವರ್ಷ- ಸುಪ್ರೀಂ ಕೋರ್ಟ್ ಗೆ ಹೊಸ ಧ್ವಜ, ಲಾಂಛನ ಅನಾವರಣ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 02. ಭಾರತ ದೇಶದ ಸುಪ್ರೀಂ ಕೋರ್ಟ್‌ ಗೆ 75 ವರ್ಷ ತುಂಬಿರುವ ಹಿನ್ನೆಲೆ, ವಾರ್ಷಿಕೋತ್ಸವದ ನೆನಪಿಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸರ್ವೋಚ್ಛ ನ್ಯಾಯಾಲಯದ ಹೊಸ ಧ್ವಜ ಮತ್ತು ಲಾಂಛನವನ್ನು ಅನಾವರಣಗೊಳಿಸಿದರು. ನ್ಯಾಯ ಮತ್ತು ಪ್ರಜಾಪ್ರಭುತ್ವವನ್ನು ಸೂಚಿಸುವ ಧ್ವಜ ಮತ್ತು ಲಾಂಛನವನ್ನು ಬಿಡುಗಡೆ ಮಾಡಲಾಗಿದ್ದು, ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಫ್ಯಾಶನ್ ಟೆಕ್ನಾಲಜಿ( ಎನ್‌ಐಎಫ್‌ಟಿ) ಈ ಹೊಸ ಲಾಂಛನವನ್ನು ಸಿದ್ಧಪಡಿಸಿರುವುದಾಗಿ ತಿಳಿದುಬಂದಿದೆ. ಹೊಸ ಧ್ವಜವು ಅಶೋಕ ಚಕ್ರ, ಸುಪ್ರೀಂಕೋರ್ಟ್‌ ಕಟ್ಟಡ ಮತ್ತು

ತುಂಬಿದ 75 ವರ್ಷ- ಸುಪ್ರೀಂ ಕೋರ್ಟ್ ಗೆ ಹೊಸ ಧ್ವಜ, ಲಾಂಛನ ಅನಾವರಣ Read More »

ರಾಷ್ಟ್ರೀಯ ನ್ಯೂಸ್

ಅನಿಲ್ ಅಂಬಾನಿ ಸೇರಿದಂತೆ 24 ಜನರ ಮೇಲೆ SEBI ಗದಾ ಪ್ರಹಾರ     624 ಕೋಟಿ ರೂ ದಂಡ- 5ವರ್ಷ ನಿಷೇಧ..!

(ನ್ಯೂಸ್ ಕಡಬ) newskadaba.c0m ಮುಂಬೈ, ಆ. 23.  ರಿಲಯನ್ಸ್ ಸಂಸ್ಥೆಯ ಮುಖ್ಯಸ್ಥ ಮುಖೇಶ್ ಅಂಬಾನಿ ಸಹೋದರ ಅನಿಲ್ ಅಂಬಾನಿ ಸೇರಿದಂತೆ 24 ಜನರ ಮೇಲೆ SEBI ಗದಾ ಪ್ರಹಾರ ನಡೆಸಿದ್ದು, 624 ಕೋಟಿ ರೂ ದಂಡ ಹೇರಿ 5 ವರ್ಷ ನಿಷೇಧ ಹೇರಿದೆ. ಪ್ರಮುಖ ಬೆಳವಣಿಗೆಯೊಂದರಲ್ಲಿ ಮಾರುಕಟ್ಟೆ ನಿಯಂತ್ರಕ ಸಂಸ್ಥೆ ಸೆಬಿ ಖ್ಯಾತ ಉದ್ಯಮಿ ಅನಿಲ್‌ ಅಂಬಾನಿ, ಮೂವರು ವ್ಯಕ್ತಿಗಳು ಹಾಗೂ 22 ಕಂಪನಿಗಳ ಮೇಲೆ ಗದಾಪ್ರಹಾರ ನಡೆಸಿದೆ. ಇವರಿಗೆ ಭಾರೀ ಮೊತ್ತದ ದಂಡ ವಿಧಿಸಿದ್ದು, ಐದು

ಅನಿಲ್ ಅಂಬಾನಿ ಸೇರಿದಂತೆ 24 ಜನರ ಮೇಲೆ SEBI ಗದಾ ಪ್ರಹಾರ     624 ಕೋಟಿ ರೂ ದಂಡ- 5ವರ್ಷ ನಿಷೇಧ..! Read More »

ರಾಷ್ಟ್ರೀಯ ನ್ಯೂಸ್

ವಿಮಾನ ನಿಲ್ದಾಣಕ್ಕೆ ನೀಡಿದ ಭೂಮಿಗೆ ಸಿಗದ ಪರಿಹಾರ      ಎಸಿ ಕಚೇರಿ ಪೀಠೋಪಕರಣ ವಶಪಡಿಸಿಕೊಂಡ ರೈತರು   

(ನ್ಯೂಸ್ ಕಡಬ) newskadaba.c0m ಬೆಳಗಾವಿ, ಆ. 23.  2008 ರಲ್ಲಿ ಬೆಳಗಾವಿ ವಿಮಾನ ನಿಲ್ದಾಣದ ವಿಸ್ತರಣೆಯ ಸಂದರ್ಭದಲ್ಲಿ ಜಮೀನು ಸ್ವಾಧೀನಪಡಿಸಿಕೊಂಡ ಹಲವಾರು ರೈತರು, ಸರ್ಕಾರವು ತಮ್ಮ ಬಾಕಿ ಮತ್ತು ಪರಿಹಾರವನ್ನು ಪಾವತಿಸದ ಕಾರಣ ಗುರುವಾರ ಸಹಾಯಕ ಆಯುಕ್ತರ ಕಚೇರಿಯಿಂದ ಎಲ್ಲಾ ಪೀಠೋಪಕರಣಗಳು, ಕಂಪ್ಯೂಟರ್‌ ಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡರು. ಪ್ರತಿ ಎಕರೆ ಭೂಮಿಗೆ 2 ಲಕ್ಷ ರೂಪಾಯಿ ಪರಿಹಾರವನ್ನು ನೀಡುವಂತೆ ನ್ಯಾಯಾಲಯವು ಸರ್ಕಾರಕ್ಕೆ ಆದೇಶಿಸಿದೆ. ಆದರೆ ಸಂತ್ರಸ್ತ ರೈತರು 2011ರಲ್ಲಿ ತಮ್ಮ ಜಮೀನಿಗೆ ಹೆಚ್ಚಿನ ಪರಿಹಾರ

ವಿಮಾನ ನಿಲ್ದಾಣಕ್ಕೆ ನೀಡಿದ ಭೂಮಿಗೆ ಸಿಗದ ಪರಿಹಾರ      ಎಸಿ ಕಚೇರಿ ಪೀಠೋಪಕರಣ ವಶಪಡಿಸಿಕೊಂಡ ರೈತರು    Read More »

ಕರ್ನಾಟಕ

‘ಪಿಯುಸಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ವರ್ಷದಿಂದ ಉಚಿತವಾಗಿ ನೀಟ್ ತರಬೇತಿ’- ಸಚಿವ ಮಧು ಬಂಗಾರಪ್ಪ                              

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 23.  ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿರುವ 25 ಸಾವಿರ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ಉಚಿತವಾಗಿ ನೀಟ್ (NEET) ತರಬೇತಿ ನೀಡಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ವರ್ಷದಿಂದಲೇ ಉಚಿವಾಗಿ ನೀಟ್​ ತರಬೇತಿ ನೀಡಲಾಗುತ್ತದೆ. ತಜ್ಞರಿಂದ ರಾಜ್ಯದ 25 ಸಾವಿರ ಬಡ ಪಿಯು ವಿದ್ಯಾರ್ಥಿಗಳಿಗೆ ನೀಟ್ ತರಬೇತಿ ನೀಡಲಾಗುತ್ತದೆ. ಇದಕ್ಕಾಗಿ 12 ಕೋಟಿ ರೂಪಾಯಿ

‘ಪಿಯುಸಿ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ವರ್ಷದಿಂದ ಉಚಿತವಾಗಿ ನೀಟ್ ತರಬೇತಿ’- ಸಚಿವ ಮಧು ಬಂಗಾರಪ್ಪ                               Read More »

ಕರ್ನಾಟಕ

ಬಸ್ ನದಿಗೆ ಉರುಳಿ ಬಿದ್ದು 14 ಮಂದಿ ಸಾವು..!

(ನ್ಯೂಸ್ ಕಡಬ) newskadaba.c0m ಕಠ್ಮಂಡು, ಆ. 23.  ಮಧ್ಯ ನೇಪಾಳದ ಮರ್ಸ್ಯಾಂಗ್ಡಿ ನದಿಗೆ ಭಾರತೀಯ-ನೋಂದಾಯಿತ ಪ್ರಯಾಣಿಕ ಬಸ್ ಉರುಳಿ ಬಿದ್ದಿದ್ದು, ಈ ದುರ್ಘಟನೆಯಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿದು ಬಂದಿದೆ. ತನಾಹುನ್ ಜಿಲ್ಲೆಯ ಐನಾ ಪಹಾರಾದಲ್ಲಿ ಹೆದ್ದಾರಿ ಮೂಲಕ ರೆಸಾರ್ಟ್ ಪಟ್ಟಣವಾದ ಪೊಖರಾದಿಂದ ರಾಜಧಾನಿ ಕಠ್ಮಂಡು ಕಡೆಗೆ ಹೋಗುತ್ತಿತ್ತು. UP 53 FT 7623 ನಂಬರ್ ಪ್ಲೇಟ್ ಹೊಂದಿರುವ ಬಸ್‌ನಿಂದ ಕನಿಷ್ಠ 29 ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಅಪಘಾತದಲ್ಲಿ ಕನಿಷ್ಠ 14 ಜನರು ಸಾವನ್ನಪ್ಪಿದ್ದಾರೆ

ಬಸ್ ನದಿಗೆ ಉರುಳಿ ಬಿದ್ದು 14 ಮಂದಿ ಸಾವು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

“ಯುದ್ಧಭೂಮಿಯಲ್ಲಿ ಯಾವುದೇ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ”- ಪ್ರಧಾನಿ ನರೇಂದ್ರ ಮೋದಿ   

(ನ್ಯೂಸ್ ಕಡಬ) newskadaba.c0m ಪಾರ್ಸಾ, ಆ. 23.  “ಯುದ್ಧಭೂಮಿಯಲ್ಲಿ ಯಾವುದೇ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ ಎಂದು ಭಾರತವು ದೃಢವಾಗಿ ನಂಬುತ್ತದೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ್ದಾರೆ. ಅವರು ಪೋಲಿಷ್ ಪ್ರಧಾನಿ ಡೊನಾಲ್ಡ್ ಟಸ್ಕ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುವಾಗ, ಈ ಹೇಳಿಕೆ ನೀಡಿದ್ದಾರೆ. ಮತ್ತು ನಡೆಯುತ್ತಿರುವ ರಷ್ಯಾ-ಉಕ್ರೇನ್ ಯುದ್ಧವನ್ನು ಕುರಿತು ಪ್ರಸ್ತಾಪಿಸಿದ್ದಾರೆ.      

“ಯುದ್ಧಭೂಮಿಯಲ್ಲಿ ಯಾವುದೇ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ”- ಪ್ರಧಾನಿ ನರೇಂದ್ರ ಮೋದಿ    Read More »

ಅಂತರ್ರಾಷ್ಟ್ರೀಯ ನ್ಯೂಸ್

‘ರಾಷ್ಟ್ರೀಯ ಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್’ ಗೆ ಕು. ಕ್ಲಾರಿಸ್ಸಾ ಏಂಜಲ್ ಮೊಂತೆರೋ ಆಯ್ಕೆ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 23.   ಡಿ.ಸಿ.ಸಿ ಕ್ಲಬ್ ನ ಕು. ಕ್ಲಾರಿಸ್ಸಾ ಏಂಜಲ್ ಮೊಂತೆರೋ ಅವರು ರಾಜ್ಯ ಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಹಾಗೂ ಸೀನಿಯರ್ ವಿಭಾಗದಲ್ಲಿ ಕಂಚಿನ ಪದಕ ಗಳಿಸಿ ಹಿಮಾಚಲ ಪ್ರದೇಶದಲ್ಲಿ ಅಕ್ಟೋಬರ್ ನಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಲಿದ್ದಾರೆ. ಕ್ಲಾರಿಸ್ಸಾ ಏಂಜಲ್ ಮೊಂತೆರೋ ಅವರು, ಡಿ.ಸಿ.ಸಿ ಕ್ಲಬ್ ನ ಮುಖ್ಯ ತರಬೇತುದಾರರಾದ ಸರಸ್ವತಿ ಪುತ್ರನ್ ಹಾಗೂ ಹರೀಶ್ ಗೌಡ,

‘ರಾಷ್ಟ್ರೀಯ ಮಟ್ಟದ ವೈಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್’ ಗೆ ಕು. ಕ್ಲಾರಿಸ್ಸಾ ಏಂಜಲ್ ಮೊಂತೆರೋ ಆಯ್ಕೆ Read More »

ಕರಾವಳಿ

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಕನ್ನಡಿಗ  ಕೆಎಲ್ ರಾಹುಲ್ ನಿವೃತ್ತಿ ಘೋಷಣೆ      ಸಾಮಾಜಿಕ ಜಾಲತಾಣದಲ್ಲಿ ವೈರಲ್

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 23.  ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಕನ್ನಡಿಗ KL Rahul ನಿವೃತ್ತಿ ಘೋಷಿಸಿರುವ ಸುದ್ದಿಯೊಂದು ಕಾಡ್ಗಿಚ್ಚಿನಂತೆ ಹಬ್ಬಿದ್ದು, ವ್ಯಾಪಕ ವೈರಲ್ ಆಗುತ್ತಿದೆ. ಕೆಎಲ್ ರಾಹುಲ್ ವೃತ್ತಿಪರ ಕ್ರಿಕೆಟ್‌ ಗೆ ನಿವೃತ್ತಿ ಘೋಷಿಸಿದ್ದಾರೆ ಎಂದು ಹೇಳಲಾಗುತ್ತಿದ್ದು, ರಾಹುಲ್ ಅವರ ಇನ್‌ ಸ್ಟಾಗ್ರಾಮ್ ಖಾತೆಯಿಂದ ಅಪ್ಲೋಡ್ ಆಗಿದೆ ಎಂದು ಹೇಳಲಾಗುತ್ತಿರುವ ಸ್ಟೋರಿಯ ಸ್ಕ್ರೀನ್‌ಶಾಟ್ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಹರಿದಾಡುತ್ತಿದೆ.      

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಕನ್ನಡಿಗ  ಕೆಎಲ್ ರಾಹುಲ್ ನಿವೃತ್ತಿ ಘೋಷಣೆ      ಸಾಮಾಜಿಕ ಜಾಲತಾಣದಲ್ಲಿ ವೈರಲ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್

ವಿಮಾನ ಪತನ..!       9 ಮಂದಿ ಸಾವು..!    

(ನ್ಯೂಸ್ ಕಡಬ) newskadaba.c0m ಬ್ಯಾಂಕಾಕ್, ಆ. 23.  ಪ್ರಯಾಣಿಕರಿದ್ದ ಸಣ್ಣ ವಿಮಾನವೊಂದು ಥೈಲೆಂಡ್​ನಲ್ಲಿ ಪತನಗೊಂಡಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ರಾಜಧಾನಿ ಬ್ಯಾಂಕಾಂಕ್​ನಿಂದ ಟೇಕ್ ಆಫ್ ಆಗಿ ಸ್ವಲ್ಪ ಸಮಯದಲ್ಲೇ ಪತನಗೊಂಡಿದೆ. ವಿಮಾನ ನಿಲ್ದಾಣದಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಮ್ಯಾಂಗ್ರೋವ್ ಜೌಗು ಪ್ರದೇಶದಲ್ಲಿ ವಿಮಾನದ ಅವಶೇಷಗಳು ಕಂಡುಬಂದಿವೆ ಎಂದು ಸ್ಥಳೀಯ ಮಾಧ್ಯಮಗಳ ವರದಿ ಮಾಡಿವೆ. ವಿಮಾನದಲ್ಲಿದ್ದವರ ಗುರುತು ಸ್ಪಷ್ಟವಾಗಿಲ್ಲ, 7 ಪ್ರಯಾಣಿಕರು, ಇಬ್ಬರು ಪೈಲಟ್​ಗಳು ಇದ್ದರು ಎನ್ನಲಾಗಿದೆ. ವಿಮಾನದಲ್ಲಿದ್ದವರಲ್ಲಿ ಐವರು ಹ್ಯಾಂಕಾಂಗ್​, ಚೀನೀ ಪ್ರವಾಸಿಗರು

ವಿಮಾನ ಪತನ..!       9 ಮಂದಿ ಸಾವು..!     Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top