ನ್ಯೂಸ್ ಕಡಬ

ಜೂ. 27ರೊಳಗೆ ಪಡಿತರ ಪಡೆಯಲು ಸೂಚನೆ

(ನ್ಯೂಸ್ ಕಡಬ)newskadaba.com  ಮಂಗಳೂರು,ಜೂ 15 . ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸರ್ವರ್ ನಿರ್ವಹಣಾ ಕಾರ್ಯ ಇದೇ ಜೂ.28ರಿಂದ ಕೈಗೊಳ್ಳಲಾಗುತ್ತಿದೆ. ಹೀಗಾಗಿ ಪಡಿತರ ಚೀಟಿದಾರರು 2023ರ ಜೂನ್ ತಿಂಗಳ  ಪಡಿತರವನ್ನು ಇದೇ ಜೂ.27ರೊಳಗೆ ನ್ಯಾಯ ಬೆಲೆ ಅಂಗಡಿಗಳಿಂದ ಪಡೆಯುವಂತೆ ತಿಳಿಸಲಾಗಿದ್ದು , ಜೂ.27ರ ನಂತರ ತಿಂಗಳ ಪಡಿತರವನ್ನು ವಿತರಿಸಲು ಅವಕಾಶವಿರುವುದಿಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.        

ಜೂ. 27ರೊಳಗೆ ಪಡಿತರ ಪಡೆಯಲು ಸೂಚನೆ Read More »

ಕರಾವಳಿ

ಉಚಿತ ಪ್ರಯಾಣದ ಬೆನ್ನಲ್ಲೆ ತುಂಬಿದ ಬಸ್  ➤ ಬಾಗಿಲ ಬಳಿ ನಿಂತದ್ದ ವಿದ್ಯಾರ್ಥಿನಿ ಆಯತಪ್ಪಿ ಬಿದ್ದು ಮೃತ್ಯು 

(ನ್ಯೂಸ್ ಕಡಬ)newskadaba.com ಹಾವೇರಿ .ಜೂ.12. ಶಕ್ತಿ ಯೋಜನೆ ಜಾರಿಗೆ ಬಂದ ಮಾರನೇ ದಿನವೇ ಬಸ್‌ ಫುಲ್‌ರಶ್‌ ಆಗಿ ಬಾಗಿಲ ಬಳಿ ನಿಂತಿದ್ದ ವಿದ್ಯಾರ್ಥಿನಿಯೋರ್ವಳು ಮೃತ ಪಟ್ಟಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು  ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಕುಸನೂರು ಗ್ರಾಮದ ಮಧು ಕುಂಬಾರ ಎಂದು ಗುರುತಿಸಲಾಗಿದೆ. ಬಸ್‌ನಲ್ಲಿ ಜನ ತುಂಬಿದ್ದ ಕಾರಣ ವಿದ್ಯಾರ್ಥಿನಿ ಬಸ್ ಬಾಗಿಲ ಬಳಿ ನಿಂತಿದ್ದಳು. ಈ ವೇಳೆ ಬಸ್ ಟರ್ನ್ ಆಗುವಾಗ ವಿದ್ಯಾರ್ಥಿನಿ ಮೇಲೆ ಹೆಚ್ಚಿನ ಜನರು ಭಾರ ಹಾಕಿದ್ದರಿಂದ ಬಾಲಕಿ

ಉಚಿತ ಪ್ರಯಾಣದ ಬೆನ್ನಲ್ಲೆ ತುಂಬಿದ ಬಸ್  ➤ ಬಾಗಿಲ ಬಳಿ ನಿಂತದ್ದ ವಿದ್ಯಾರ್ಥಿನಿ ಆಯತಪ್ಪಿ ಬಿದ್ದು ಮೃತ್ಯು  Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದ.ಕ/ಉಡುಪಿ: ಉಚಿತ  ಬಸ್ ಪ್ರಯಾಣ ➤ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ತುಂಬಿದ ಮಹಿಳಾ ಪ್ರಯಾಣಿಕರು

(ನ್ಯೂಸ್ ಕಡಬ) newskadaba.com ಮಂಗಳೂರು/ಉಡುಪಿ, ಜೂ. 13. ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರಿಗಾಗಿ ಉಚಿತ ಬಸ್ ಪ್ರಯಾಣಕ್ಕೆ ಚಾಲನೆ ನೀಡಿದ ಹಿನ್ನೆಲೆ ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ಹತ್ತಲು ಮಹಿಳಾ ಪ್ರಯಾಣಿಕರು ಮುಗಿಬಿದ್ದಿದ್ದು, ನಗರದಿಂದ ಹೊರವಲಯಕ್ಕೆ ತೆರಳುವ ಬಸ್‌ಗಳಲ್ಲಿ ಬೆಳಗ್ಗೆ ಹಾಗೂ ಸಂಜೆ ವಿದ್ಯಾರ್ಥಿನಿಯರು ಮತ್ತು ಉದ್ಯೋಗಸ್ಥ ಮಹಿಳೆಯರಿಂದ ತುಂಬಿದ್ದರು. ಸ್ಟೇಟ್‌ಬ್ಯಾಂಕ್‌ನಿಂದ ಪುತ್ತೂರಿಗೆ ತೆರಳುವ ಕೆಎಸ್‌ಆರ್‌ಟಿಸಿ ಬಸ್‌ಗಳು ಸಂಜೆಯ ವೇಳೆ ಜ್ಯೋತಿ ಸಿನಿಮಾ ಥಿಯೇಟರ್‌ ತಲುಪುವಷ್ಟರಲ್ಲಿ ಭರ್ತಿಯಾಗಿದ್ದವು. ಉಡುಪಿ, ಮೂಡುಬಿದಿರೆ, ಕಾರ್ಕಳ, ಕುಂದಾಪುರ ಭಾಗದಲ್ಲಿ ಬಸ್‌

ದ.ಕ/ಉಡುಪಿ: ಉಚಿತ  ಬಸ್ ಪ್ರಯಾಣ ➤ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ತುಂಬಿದ ಮಹಿಳಾ ಪ್ರಯಾಣಿಕರು Read More »

ಕರಾವಳಿ, ಕರ್ನಾಟಕ

ಎಚ್ಚರಿಕೆಗೆ ಕ್ಯಾರೇ ಎನ್ನದೇ ಸಮುದ್ರಕ್ಕೆ ಇಳಿದ ಬಾಲಕ-ನೀರುಪಾಲು

(ನ್ಯೂಸ್ ಕಡಬ) newskadaba.com ಮುಂಬೈ, ಜೂ. 13. ಎಷ್ಟೇ ಎಚ್ಚರಿಸಿದರೂ ಕ್ಯಾರೇ ಎನ್ನದೇ ಸುಮದ್ರಕ್ಕಿಳಿದಿದ್ದ ಮೂವರ ಪೈಕಿ ಓರ್ವ ಮೃತಪಟ್ಟು, ಇನ್ನಿಬ್ಬರು ಸಮುದ್ರಕ್ಕೆ ಇಳಿದು ನಾಪತ್ತೆಯಾಗಿರುವ ಘಟನೆ ಮುಂಬೈನ ಜುಹು ಬೀಚ್ ನಲ್ಲಿ ನಡೆದಿದೆ. 12 ರಿಂದ 16 ವರ್ಷ ವಯಸ್ಸಿನ ಐದು ಹುಡುಗರ ಗುಂಪೊಂದು, ಜೀವರಕ್ಷಕ ದಳದವರ ಎಚ್ಚರಿಕೆಗೆ ಮಣಿಯದೇ ಸಮುದ್ರಕ್ಕಿಳಿದು, ನಂತರ ದಡದಿಂದ ಸುಮಾರು ಅರ್ಧ ಕಿಲೋಮೀಟರ್ ದೂರದಲ್ಲಿ ನಾಪತ್ತೆಯಾಗಿದ್ದರು. ಈ ಪೈಕಿ  ಇಬ್ಬರು ಬಾಲಕರನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದು, ಓರ್ವ ಆಸ್ಪತ್ರೆಗೆ ಕರೆತಂದ

ಎಚ್ಚರಿಕೆಗೆ ಕ್ಯಾರೇ ಎನ್ನದೇ ಸಮುದ್ರಕ್ಕೆ ಇಳಿದ ಬಾಲಕ-ನೀರುಪಾಲು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮುರುಡೇಶ್ವರ ಬೀಚ್ ಗೆ ತೆರಳಿದ್ದ ಓರ್ವ ಸಮುದ್ರ ಪಾಲು   ➤ ಓರ್ವ ಸಮುದ್ರ ಪಾಲು

(ನ್ಯೂಸ್ ಕಡಬ)newskadaba.com  ಭಟ್ಕಳ, ಜೂ . 13. ಮುರುಡೇಶ್ವರಕ್ಕೆ ಪ್ರವಾಸ ತೆರಳಿದ್ದ ತಂಡವೊಂದು ಕಡಲಿಗೆ ಇಳಿದ ವೇಳೆ ಓರ್ವ ನೀರು ಪಾಲಾದ ಘಟನೆ ನಡೆದಿದೆ. ಮೃತ ಯುವಕನನ್ನು ಸಂತೋಷ ಹುಲಿಗುಂಡೆ (19) ಎಂದು ಗುರುತಿಸಲಾಗಿದೆ, ಹಸನ್ ಮಜಗಿಗೌಡ (21) ಹಾಗೂ ಸಂಜೀವ ಹೆಬ್ಬಳ್ಳಿ (20) ಎನ್ನುವರನ್ನು ರಕ್ಷಣೆ ಮಾಡಲಾಗಿದೆ.ಧಾರವಾಡ ಜಿಲ್ಲೆಯ ಕಲಘಟಗಿ ತಾಲ್ಲೂಕಿನ ಜನರ ಗುಂಪೊಂದು ಸಿಗಂದೂರು, ಕೊಲ್ಲೂರು ಪ್ರವಾಸ ಮುಗಿಸಿ ಮುರುಡೇಶ್ವರಕ್ಕೆ ಆಗಮಿಸಿದ್ದ ವೇಳೆ ಸಮುದ್ರದ ಅಲೆಯನ್ನು ಲೆಕ್ಕಿಸದೇ ಸಮುದ್ರಕ್ಕಿಳಿದು ಆಟವಾಡುವ ವೇಳೆ ಮೂವರು ಅಲೆಯ

ಮುರುಡೇಶ್ವರ ಬೀಚ್ ಗೆ ತೆರಳಿದ್ದ ಓರ್ವ ಸಮುದ್ರ ಪಾಲು   ➤ ಓರ್ವ ಸಮುದ್ರ ಪಾಲು Read More »

ಕರಾವಳಿ, ಕರ್ನಾಟಕ

➤ ಜೂಜಾಟ – 13 ಮಂದಿಯ ಬಂಧನ

(ನ್ಯೂಸ್ ಕಡಬ)newskadaba.com  ಮಂಗಳೂರು, ಜೂ. 13. ಅತಿಕಾರಿಬೆಟ್ಟು ಗ್ರಾಮದ ಕಕ್ವೆ ಎಂಬಲ್ಲಿ ಜೂಜಾಟವಾಡುತ್ತಿದ್ದ  13 ಮಂದಿ ಆರೋಪಿಗಳನ್ನು ಮುಲ್ಕಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಸಾರ್ವಜನಿಕ ಸ್ಥಳದಲ್ಲಿ ಜೂಜಾಟ ನಡೆಯುತ್ತಿದೆ ಎಂಬ ಮಾಹಿತಿಯಂತೆ ಸಂಜೆ ಸುಮಾರು 5-10 ಗಂಟೆಗೆ ಮಂಗಳೂರು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಂತೆ ಮುಲ್ಕಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ವಿಧ್ಯಾಧರ್ ಡಿ ಬಾಯ್ಕರಿಕ ಮತ್ತು ಪಿಎಸ್‌ಐ ವಿನಾಯಕ ತೊರಗಲ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದರು. ಆರೋಪಿಗಳು ಜೂಜಾಟಕ್ಕೆ

➤ ಜೂಜಾಟ – 13 ಮಂದಿಯ ಬಂಧನ Read More »

ಕರಾವಳಿ

ತಾಯಿಯನ್ನು ಕೊಂದು ಮೃತದೇಹವನ್ನು ಸೂಟ್ಕೇಸ್ ನಲ್ಲಿಟ್ಟು ಠಾಣೆಗೆ ತಂದ ಪುತ್ರಿ ➤ ರಾಜ್ಯವನ್ನೇ ಬೆಚ್ಚಿಬೀಳಿಸಿದ ಘಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 13. ಪುತ್ರಿಯೋರ್ವಳು ಹೆತ್ತ ತಾಯಿಯನ್ನು ಕೊಂದು ಮೃತದೇಹವನ್ನು ಸೂಟ್ ಕೇಸ್ ನಲ್ಲಿಟ್ಟು ಠಾಣೆಗೆ ತಂದ ಭೀಕರ ಘಟನೆಯ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಹತ್ಯೆಗೊಳಗಾದವರನ್ನು ಬೀವಾ ಪಾಲ್ (70) ಎಂದು ಗುರುತಿಸಲಾಗಿದೆ. ಇವರು ಮೈಕೋ ಲೇಔಟ್ ಪೊಲೀಸ್ ಠಾಣೆಯ ಬಿಳೇಕಹಳ್ಳಿಯ ಎಂಎಸ್ ಆರ್ ಅಪಾರ್ಟ್ ಮೆಂಟ್ ನಲ್ಲಿ ಮಗಳು ಸೆನಾಲಿ ಸೇನ್‌, ಹಾಗೂ ಸೆನಾಲಿ ಅತ್ತೆ ವಾಸವಾಗಿದ್ದರು. ದಿನನಿತ್ಯವೂ ಬೀವಾ ಪಾಲ್ ಮತ್ತು ಸೆನಾಲಿ ಅತ್ತೆ ನಡುವೆ ಜಗಳವಾಗುತ್ತಿತ್ತು.

ತಾಯಿಯನ್ನು ಕೊಂದು ಮೃತದೇಹವನ್ನು ಸೂಟ್ಕೇಸ್ ನಲ್ಲಿಟ್ಟು ಠಾಣೆಗೆ ತಂದ ಪುತ್ರಿ ➤ ರಾಜ್ಯವನ್ನೇ ಬೆಚ್ಚಿಬೀಳಿಸಿದ ಘಟನೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ವಿಷ ಸೇವಿಸಿ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 12. ವಿದ್ಯಾರ್ಥಿನಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಪಡೀಲಿನ ಹಾಸ್ಟೆಲ್ ನಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಕೊಕ್ಕಡ ಗ್ರಾಮದ ನಿವಾಸಿ ಶ್ರೀಧರ ಆಚಾರ್ಯ ಹಾಗೂ ಪುಷ್ಪ ದಂಪತಿಗಳ ಪುತ್ರಿ ರೇಖಾ(15) ಗುರುತಿಸಲಾಗಿದೆ. ಈಕೆಯ ತಾಯಿ ಪುಷ್ಪ ಅವರು ಕಳೆದ ವರ್ಷ ನಿಧನ ಹೊಂದಿದ್ದು. ಬಳಿಕ ರೇಖಾ ಮಾನಸಿಕವಾಗಿ ಕುಗ್ಗಿ ಹೋಗಿದ್ದಳು. ಕೊಕ್ಕಡ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಆಕೆಯನ್ನು ಪುತ್ತೂರಿನ ಪಡಿಲ್ ಹಾಸ್ಟೆಲ್‌ಗೆ ಸೇರಿಸಲಾಗಿತ್ತು. ಆರಂಭದಲ್ಲಿ ಹಾಸ್ಟೆಲಿಗೆ

ಪುತ್ತೂರು: ವಿಷ ಸೇವಿಸಿ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ

ಕರಾವಳಿಯಲ್ಲಿ ಕಡಲ್ಕೊರೆತ ➤ ಮನೆ, ಅಂಗಡಿಗಳು ಸಮುದ್ರಪಾಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 12. ಮುಂಗಾರು ಪ್ರವೇಶದ ಹಿನ್ನೆಲೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಸೇರಿ ರಾಜ್ಯದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯ ಗಟಿಪುರ ಗ್ರಾಮದಲ್ಲಿ ಸಿಡಿಲಿಗೆ ವ್ಯಕ್ತಿಯೊಬ್ಬ ಬಲಿಯಾಗಿದ್ದಾನೆ. ಇದೇ ವೇಳೆ, ಕರಾವಳಿಯಲ್ಲಿ ಕಡಲು ಪ್ರಕ್ಷುಬ್ಧಗೊಂಡಿದ್ದು, ಕಡಲಂಚಿನಲ್ಲಿರುವ ಮನೆಗಳು, ತೆಂಗಿನ ಮರಗಳು ಸಮುದ್ರ ಪಾಲಾಗಿವೆ. ಮಂಗಳೂರಿನ ಪಣಂಬೂರು, ಉಳ್ಳಾಲ, ಸೋಮೇಶ್ವರ, ಬಟಪಾಡಿಗಳಲ್ಲಿ ಭಾನುವಾರ ಕಡಲಂಚಿನಲ್ಲಿರುವ ಮನೆಗಳು, ತೆಂಗಿನ ಮರಗಳು ಸಮುದ್ರ ಪಾಲಾಗಿವೆ. ಉಡುಪಿ ಜಿಲ್ಲೆ ಮಲ್ಪೆ ಬೀಚಿನಲ್ಲಿ ಪ್ರವಾಸಿಗರು

ಕರಾವಳಿಯಲ್ಲಿ ಕಡಲ್ಕೊರೆತ ➤ ಮನೆ, ಅಂಗಡಿಗಳು ಸಮುದ್ರಪಾಲು Read More »

ಕರಾವಳಿ, ಕರ್ನಾಟಕ

ಗೀಸರ್ ನಿಂದ ವಿಷಾನಿಲ ಸೋರಿಕೆ ➤ ಯುವಕ – ಯುವತಿ ಮೃತ್ಯು

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜೂ 12.  ಗ್ಯಾಸ್ ಗೀಸರ್ ನಿಂದ ವಿಷಾನಿಲ ಸೋರಿಕೆಯಾಗಿ ಇಬ್ಬರು ಮೃತಪಟ್ಟ ಘಟನೆ ಬೆಂಗಳೂರಿನ ಚಿಕ್ಕಜಾಲದಲ್ಲಿ ನಡೆದಿದೆ. ಮೃತರನ್ನು ಗುಂಡ್ಲುಪೇಟೆಯ ಚಂದ್ರಶೇಖರ್ ಹಾಗೂ ಗೋಕಾಕ್ ನ ಸುಧಾರಾಣಿ ಎಂದು ಗುರುತಿಸಲಾಗಿದೆ.ಇವರಿಬ್ಬರು ಬೆಂಗಳೂರಿನ ನಂದಿಹಿಲ್ಸ್ ಬಳಿಯ ಗಾಲ್ಪ್ ಹೋಟೆಲ್​ನಲ್ಲಿ ಉದ್ಯೋಗದಲ್ಲಿದ್ದರು. ಬೆಂಗಳೂರಿನ ತಬೇರನಹಳ್ಳಿಯಲ್ಲಿ ಜೂನ್ 10 ರಂದು ಈ ಘಟನೆ ನಡೆದಿದ್ದು,ಘಟನೆ ಎರಡು ದಿನ ತಡವಾಗಿ ಬೆಳಕಿಗೆ ಬಂದಿದೆ. ಎರಡು ದಿನಗಳಿಂದ ಮನೆಯಿಂದ ಯಾರೂ ಹೊರಗೆ ಬಾರದಿದ್ದಾಗ ಮನೆಯ ಮಾಲೀಕರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ

ಗೀಸರ್ ನಿಂದ ವಿಷಾನಿಲ ಸೋರಿಕೆ ➤ ಯುವಕ – ಯುವತಿ ಮೃತ್ಯು Read More »

ಕರ್ನಾಟಕ
Scroll to Top