ನ್ಯೂಸ್ ಕಡಬ

ಭೀಕರ ರಸ್ತೆ ಅಪಘಾತ- ಬಿಜೆಪಿ ಮುಖಂಡ ನಿಧನ

(ನ್ಯೂಸ್ ಕಡಬ)newskadaba.com   ಮೈಸೂರು, ಜೂ 10. ಊಟಿಯಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಮೈಸೂರಿನ ಬಿಜೆಪಿ ಮುಖಂಡ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು  ಬಿಜೆಪಿ ನಾಯಕ ಸ್ವಾಮಿಗೌಡ ಎಂದು ಗುರುತಿಸಲಾಗಿದೆ. ನರಸಿಂಹ ರಾಜ ಕ್ಷೇತ್ರದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಆಗಿದ್ದ ಇವರು, ಕುಟುಂಬದ ಜೊತೆ ಊಟಿಗೆ ಪ್ರವಾಸಕ್ಕೆ ತೆರಳುತ್ತಿದ್ದ  ವೇಳೆ  ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಪರಿಣಾಮ  ಈ ದುರ್ಘಟನೆ ಸಂಭವಿಸಿದೆ.        

ಭೀಕರ ರಸ್ತೆ ಅಪಘಾತ- ಬಿಜೆಪಿ ಮುಖಂಡ ನಿಧನ Read More »

ಕರ್ನಾಟಕ

ನಾಳೆಯಿಂದ ಶಕ್ತಿ ಯೋಜನೆಗೆ ಸಿಎಂ ಚಾಲನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 10. ನಾಳೆ (ಜೂ.11) ಭಾನುವಾರ ಮಧ್ಯಾಹ್ನ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ನಾಳೆ ಸಿಎಂ ‘ಶಕ್ತಿ ಯೋಜನೆ’ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ಒಂದು ರೌಂಡ್ ಬಸ್ ನಲ್ಲಿ ಹೋಗಿ, ನಂತರ ಸ್ಮಾರ್ಟ್ ಕಾರ್ಡ್ ಸಾಂಕೇತಿಕವಾಗಿ ಕೆಲವರಿಗೆ ಕೊಡುತ್ತೇವೆ ಎಂದರು. ಇನ್ನು ಎಲ್ಲರೂ ಸ್ಮಾರ್ಟ್ ಕಾರ್ಡ್ ಮಾಡಿಸಿಕೊಳ್ಳಲು ಮೂರು ತಿಂಗಳು ಅವಧಿ ನೀಡಲಾಗಿದ್ದು,

ನಾಳೆಯಿಂದ ಶಕ್ತಿ ಯೋಜನೆಗೆ ಸಿಎಂ ಚಾಲನೆ Read More »

ಕರ್ನಾಟಕ

ಜುಲೈ 3 ರಿಂದ 14ರ ವರೆಗೆ ವಿಧಾನ ಮಂಡಲದ ಅಧಿವೇಶನ ➤  ಜುಲೈ 3  ರಾಜ್ಯಪಾಲರಿಂದ  ಭಾಷಣ

(ನ್ಯೂಸ್ ಕಡಬ)newskadaba.com   ಬೆಂಗಳೂರು, ಜೂ. 10. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೊದಲ ವಿಧಾನ ಮಂಡಲದ ಅಧಿವೇಶನ ಜು.3 ರಂದು ಪ್ರಾರಂಭವಾಗಲಿದ್ದು, ಅಂದು ಮಧ್ಯಾಹ್ನ 12 ಗಂಟೆಗೆ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಜು.4ರಿಂದ ಉಭಯ ಸದನಗಳ ಅಧಿಕೃತ ಕಾರ್ಯಕಲಾಪಗಳು ಆರಂಭವಾಗಲಿದ್ದು, 14ರವರೆಗೆ ಅಧಿವೇಶನ ನಡೆಯಲಿದೆ. 7ಕ್ಕೆ ಬಜೆಟ್‌ ಮಂಡನೆಯಾಗಲಿದ್ದು, ವಿಧಾನ ಪರಿಷತ್‌ ಅಧಿವೇಶನ ಜು.3ರಿಂದ ಸಮಾವೇಶಗೊಳ್ಳುವಂತೆ ರಾಜ್ಯಪಾಲ ಗೆಹ್ಲೋಟ್‌ ಅಧಿಸೂಚನೆ ಹೊರಡಿಸಿದ್ದಾರೆ.   

ಜುಲೈ 3 ರಿಂದ 14ರ ವರೆಗೆ ವಿಧಾನ ಮಂಡಲದ ಅಧಿವೇಶನ ➤  ಜುಲೈ 3  ರಾಜ್ಯಪಾಲರಿಂದ  ಭಾಷಣ Read More »

ಕರ್ನಾಟಕ

➤ ಕಾಂಗ್ರೆಸ್ ಕಾರ್ಯಕರ್ತನ ಗುಂಡಿಕ್ಕಿ ಹತ್ಯೆ

(ನ್ಯೂಸ್ ಕಡಬ)newskadaba.com   ಕೋಲ್ಕತ್ತಾ, ಜೂ .10, ಕಾಂಗ್ರೆಸ್ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಫೂಲ್‌ಚಂದ್ ಎಂದು ಗುರುತಿಸಲಾಗಿದೆ, ಅವರು ವಲಸೆ ಕಾರ್ಮಿಕರಾಗಿ ದುಡಿಯುತ್ತಿದ್ದು ಹಾಗೂ ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತರಾಗಿದ್ದು ಇವರು ಕೇರಳದಲ್ಲಿ ಕೆಲಸ ಮಾಡುತ್ತಿದ್ದರು. ಇವರು 10 ದಿನಗಳ ಹಿಂದೆ ತಮ್ಮ ಗ್ರಾಮಕ್ಕೆ ಬಂದಿದ್ದು,ತನ್ನ ಸ್ನೇಹಿತರೊಂದಿಗೆ ಇಸ್ಪೀಟು ಆಡುತ್ತಿದ್ದಾಗ ಗುಂಡಿನ ದಾಳಿ ನಡೆದಿದೆ.

➤ ಕಾಂಗ್ರೆಸ್ ಕಾರ್ಯಕರ್ತನ ಗುಂಡಿಕ್ಕಿ ಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಉಳ್ಳಾಲ: ತಲವಾರಿನಿಂದ ಕಡಿದು ಕೊಲೆಗೆ ಯತ್ನ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 08. ಮನೆಯಲ್ಲಿರಲು ನಿರಾಕರಿಸಿದ ಹಿನ್ನೆಲೆ ವ್ಯಕ್ತಿಯೋರ್ವನನ್ನು ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿರುವ ಘಟನೆ ಕೋಟೆಕಾರು ಗ್ರೌಂಡ್‌ ಬಳಿ ನಡೆದಿದೆ. ಹಲ್ಲೆಗೊಳಗಾದವರನ್ನು ಅಬೂಬಕರ್‌ ಸಿದ್ದೀಖ್‌ ಎಂದು ಗುರುತಿಸಲಾಗಿದೆ. ಆರೋಪಿ ಮಂಜೇಶ್ವರ ಪಾವೂರು ಗುಂಡಾಪು ನಿವಾಸಿ ಉಮ್ಮರ್‌ ನವಾಫ್‌ ಎಂದು ಗುರುತಿಸಲಾಗಿದೆ. ಈತ ರಾತ್ರಿ 11ರ ವೇಳೆಗೆ ಪರಿಚಿತರೇ ಆಗಿರುವ ಅಬೂಬಕರ್‌ ಸಿದ್ದೀಖ್‌ ರವರಿಗೆ ಕರೆ ಮಾಡಿ ಅರ್ಜೆಂಟಾಗಿ ಕೋಟೆಕಾರು ಗ್ರೌಂಡಿಗೆ ಬರುವಂತೆ ತಿಳಿಸಿದ್ದ. ಅದರಂತೆ ನಡೆದುಕೊಂಡು ಹೋದ ಅಬೂಬಕರ್‌ ರವರು ಅಜ್ಜಿನಡ್ಕ

➤ ಉಳ್ಳಾಲ: ತಲವಾರಿನಿಂದ ಕಡಿದು ಕೊಲೆಗೆ ಯತ್ನ Read More »

ಕರಾವಳಿ, ಕ್ರೈಮ್ ನ್ಯೂಸ್

ಆಂಧ್ರ ಪ್ರದೇಶದಲ್ಲಿ ಅಪಘಾತ ➤ ಉಡುಪಿಯ ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadba.com ಪಡುಬಿದ್ರಿ, ಜೂ. 08. ಮೀನಿನ ಕಂಟೇನರ್ ಮತ್ತು ಸರಕು ಲಾರಿಯ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಉಚ್ಚಿಲ ಮೂಲದ ವ್ಯಕ್ತಿ ಗಂಭೀರ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ವಿಜಯವಾಡ-ಗುಂಟೂರು ರಾಷ್ಟ್ರೀಯ ಹೆದ್ದಾರಿ ಟೋಲ್‌ಗೇಟ್‌ ಬಳಿ ನಡೆದಿದೆ. ಗಾಯಾಳುವನ್ನು ಮೀನಿನ ಲಾರಿಯ ಚಾಲಕ ಉಚ್ಚಿಲ ಬಡಾ ಗ್ರಾಮದ ಭಾಸ್ಕರ ನಗರದ ನಿವಾಸಿ ಬಶೀರ್ ಎಂದು ಗುರುತಿಸಲಾಗಿದೆ. ಸರಕು ಲಾರಿಯ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಘಟನೆಯ ಸಂಪೂರ್ಣ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಆಂಧ್ರ ಪ್ರದೇಶದಲ್ಲಿ ಅಪಘಾತ ➤ ಉಡುಪಿಯ ವ್ಯಕ್ತಿ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರ್ಮಿಕರ ಮೇಲೆ ಹರಿದ ಗೂಡ್ಸ್ ರೈಲು ➤6 ಮಂದಿ ಮೃತ್ಯು

(ನ್ಯೂಸ್ ಕಡಬ)newskadba.com ಒಡಿಶಾ, ಜೂ  08 . ಕಾರ್ಮಿಕರ ಮೇಲೆ ಗೂಡ್ಸ್ ರೈಲು ಹರಿದು ಆರು ಮಂದಿ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಒಡಿಶಾದ ಜಜ್ಪುರ ಜಿಲ್ಲೆಯಲ್ಲಿ ನಡೆದಿದೆ. ಜಜ್ಪುರ ಕಿಯೋಂಜರ್ ರೈಲು ನಿಲ್ದಾಣದಲ್ಲಿ ಭಾರಿ ಮಳೆ ಸುರಿಯುತ್ತಿದ್ದ ವೇಳೆ ಕಾರ್ಮಿಕರು ಗೂಡ್ಸ್ ರೈಲಿನ ಕೆಳಗೆ ಆಶ್ರಯ ಪಡೆದಿದ್ದರು. ಈ ವೇಳೆ ರೈಲು ಚಲಿಸಲು ಆರಂಭಿಸಿದೆ.ಇನ್ನು ಗಾಯಗೊಂಡ ಕಾರ್ಮಿಕರನ್ನು ಕಟಕ್ ಎಸ್ ಸಿಬಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು

ಕಾರ್ಮಿಕರ ಮೇಲೆ ಹರಿದ ಗೂಡ್ಸ್ ರೈಲು ➤6 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮ ಹತ್ಯೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 08. ಯುವತಿಯೋರ್ವಳು ಗೃಹ ಪ್ರವೇಶಗೈದ ಐದೇ ದಿನಕ್ಕೆ ಮನೆ ಕೋಣೆಯೊಳಗೆ 24 ಪುಟಗಳ ಡೆತ್ ನೋಟ್ ಬರೆದಿಟ್ಟು ನೇಣುಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. ಆತ್ಮಹತ್ಯೆಗೈದ ಯುವತಿಯನ್ನು ಫರಂಗಿಪೇಟೆ ಮೂಲದ ಸದ್ಯ ಕುಂಪಲ ಚಿತ್ರಾಂಜಲಿ ನಗರದ ನಿವಾಸಿ ಅಶ್ವಿನಿ ಬಂಗೇರ (25)ಎಂದು ಗುರುತಿಸಲಾಗಿದೆ. ಈಕೆ ನಿನ್ನೆ ರಾತ್ರಿ ತನ್ನ‌ ಸ್ನೇಹಿತೆ ಜೊತೆ ಚಾಟ್ ಮಾಡಿದ್ದಾಳೆ ಎನ್ನಲಾಗಿದ್ದು, ಸ್ನೇಹಿತೆ ಬೆಳಿಗ್ಗೆ ಬಂದು ಕೋಣೆಯ ಬಾಗಿಲು ಒಡೆದು ನೋಡಿದಾಗ ಅಶ್ವಿನಿ

ಮಂಗಳೂರು: ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್ ಹರಿದು ಶಾಲಾ ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು ಜೂ. 08. ಬಸ್ ಹರಿದು ಶಾಲಾ ವಿದ್ಯಾರ್ಥಿನಿ ಮೃತಪಟ್ಟ ಘಟನೆ ತಾವರೆಕೆರೆಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಕೃಷ್ಣೇಗೌಡ ಹಾಗೂ ರಾಧಾ ದಂಪತಿಯ ಪುತ್ರಿ ಎಂಇಎಸ್ ಶಾಲೆಯ ವಿದ್ಯಾರ್ಥಿ ಲಿಸ್ಮಿತಾ ಎಂದು ಗುರುತಿಸಲಾಗಿದೆ. ಈಕೆ ಶಾಲೆಯಿಂದ ಮನೆಗೆ ವಾಪಸ್ ಆಗಿ ಬಸ್‌ನಿಂದ ಇಳಿಯುತ್ತಿದ್ದ ವೇಳೆ ಬಸ್ ಬಾಲಕಿ ಮೇಲೆ ಹರಿದಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಲಿಸ್ಮಿತಾಳನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಆಕೆ ಮೃತಪಟ್ಟಿದ್ದು, ಮಗು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಬಸ್ ಹರಿದು ಶಾಲಾ ವಿದ್ಯಾರ್ಥಿನಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಂಗಾತಿಯನ್ನು ಹತ್ಯೆಗೈದು ಕುಕ್ಕರ್‌ನಲ್ಲಿ ಬೇಯಿಸಿದ ಪ್ರಿಯಕರ..!

(ನ್ಯೂಸ್ ಕಡಬ) newskadba.com ಮುಂಬೈ, ಜೂ. 08. ವ್ಯಕ್ತಿಯೊಬ್ಬನು ತನ್ನ ಸಂಗಾತಿಯನ್ನು ಹತ್ಯೆಗೈದು, ದೇಹದ ಭಾಗವನ್ನು ತುಂಡು ಮಾಡಿ ಅದನ್ನು ಕುಕ್ಕರ್ ನಲ್ಲಿ ಬೇಯಿಸಿರುವ ಘಟನೆ ಮುಂಬಯಿಯಲ್ಲಿ ನಡೆದಿದೆ. ಕೊಲೆಯಾದವರನ್ನು ಸರಸ್ವತಿ ವೈದ್ಯ (36) ಎಂದು ಗುರುತಿಸಲಾಗಿದೆ. ಈಕೆ ಮನೋಜ್ ಸಹಾನಿ (36) ಎಂಬಾತನೊಂದಿಗೆ ಕಳೆದ ಮೂರು ವರ್ಷಗಳಿಂದ ವಾಸವಾಗಿದ್ದಳು. ಬುಧವಾರದಂದು ಸಂಜೆ ಮನೋಜ್‌ ಅವರ ನಿವಾಸದಿಂದ ಕೆಟ್ಟ ವಾಸನೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇನ್ನು ಮಾಹಿತಿ ಪಡೆದು ತನಿಖೆ ನಡೆಸಿದ

ಸಂಗಾತಿಯನ್ನು ಹತ್ಯೆಗೈದು ಕುಕ್ಕರ್‌ನಲ್ಲಿ ಬೇಯಿಸಿದ ಪ್ರಿಯಕರ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top