ನ್ಯೂಸ್ ಕಡಬ

ಬಾರಾಮುಲ್ಲಾದಲ್ಲೂ ಎನ್‌ಕೌಂಟರ್ ➤ ಓರ್ವ ಭಯೋತ್ಪಾದಕ ಹತ್ಯೆ

(ನ್ಯೂಸ್ ಕಡಬ) newskadaba.com. ಜಮ್ಮುಕಾಶ್ಮೀರ,ಮೇ.6.  ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ದಾಳಿ ನಡೆಯುತ್ತಿದೆ. ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಶನಿವಾರ ಮುಂಜಾನೆ ಆರಂಭವಾದ ಬಾರಾಮುಲ್ಲಾ ದ ಕರ್ಹಾಮಾ ಕುಂಜರ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ದಾಳಿ ಮುಂದುವರಿದಿದ್ದು, ಭಯೋತ್ಪಾದಕರನ್ನು ಮಟ್ಟ ಹಾಕಲು ಪೊಲೀಸರು ಮತ್ತು ಭದ್ರತಾ ಪಡೆಗಳು ಒಟ್ಟಾಗಿ ಕಾರ್ಯಾಚರಣೆ ನಡೆಸುತ್ತಿವೆ. ಕಾಶ್ಮೀರ ವಲಯ ಪೊಲೀಸರು ನೀಡಿದ ಮಾಹಿತಿಯಂತೆ ಬಾರಾಮುಲ್ಲಾ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದ್ದು, ಶೋಧ ಕಾರ್ಯಾಚರಣೆ […]

ಬಾರಾಮುಲ್ಲಾದಲ್ಲೂ ಎನ್‌ಕೌಂಟರ್ ➤ ಓರ್ವ ಭಯೋತ್ಪಾದಕ ಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಧಾನಸಭಾ ಚುನಾವಣೆ ಹಿನ್ನಲೆ ➤ ಮೇ 9-10 ರಂದು ಕೆಎಸ್ ಆರ್ ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ

(ನ್ಯೂಸ್ ಕಡಬ) newskadaba.com. ಮಂಗಳೂರು, ಮೇ 04.  ವಿಧಾನಸಭಾ ಚುಣಾವಣೆ ಹಿನ್ನಲೆಯಲ್ಲಿ ಮೇ 9 ಮತ್ತು 10ರಂದು ನಿಗಮದ ಸಾರಿಗೆ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಹೀಗಾಗಿ ದೂರದ ಊರಿಗೆ ಪ್ರಯಾಣಿಸುವವರು, ಮುಂಚಿತವಾಗಿ ಹಂತಹಂತವಾಗಿ ಪ್ರಯಾಣಿಸಲು ಅನುಕೂಲವಾಗುವಂತೆ ಯೋಜಿಸಿಕೊಂಡು ನಿಗಮದ ಸಾರಿಗೆಗಳ ಸದುಪಯೋಗ ಪಡೆದುಕೊಳ್ಳುವಂತೆ ಕೆಎಸ್ ಆರ್ ಟಿಸಿ ಮಂಗಳೂರು ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಧಾನಸಭಾ ಚುನಾವಣೆ ಹಿನ್ನಲೆ ➤ ಮೇ 9-10 ರಂದು ಕೆಎಸ್ ಆರ್ ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ Read More »

ಕರಾವಳಿ, ಕರ್ನಾಟಕ

ಕುಮಾರಸ್ವಾಮಿ ಪರ ಬಿರುಸಿನ ಪ್ರಚಾರ ನಡೆಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ

(ನ್ಯೂಸ್ ಕಡಬ) newskadaba.com. ರಾಮನಗರ,ಮೇ.3. ಬೊಂಬೆನಗರಿ ಚನ್ನಪಟ್ಟಣಕ್ಕೆ ಮಾಜಿ ಪ್ರಧಾನಿ ಹೆಚ್.ಡಿ‌. ದೇವೇಗೌಡ ಆಗಮಿಸಿ ಎರಡನೇ ಬಾರಿಗೆ ಹೆಚ್.ಡಿ. ಕುಮಾರಸ್ವಾಮಿ ಪರ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ನಗರದ ಶೇರು ಸರ್ಕಲ್​ನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಕಳೆದೆರಡು ದಿನಗಳಲ್ಲಿ ಹದಿನಾರು ಕ್ಷೇತ್ರಗಳಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಈ ದೇಶದಲ್ಲಿ ರೈತನಿಗೆ ಪಿಂಚಣಿ‌ ಕೊಡ್ತೇನೆ ಎಂದು ಹೇಳುವ ವ್ಯಕ್ತಿ ಇದ್ರೆ ಅದು ಕುಮಾರಸ್ವಾಮಿ ಎಂದರು. ಹಿಂದೂಸ್ಥಾನದಲ್ಲಿ ನುಡಿದಂತೆ ನಡೆಯುವ ರಾಜಕಾರಣಿ ಯಾರಾದ್ರು ಇದ್ರೆ ಅದು ಕುಮಾರಸ್ವಾಮಿ ಮಾತ್ರ.

ಕುಮಾರಸ್ವಾಮಿ ಪರ ಬಿರುಸಿನ ಪ್ರಚಾರ ನಡೆಸಿದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ Read More »

ಕರ್ನಾಟಕ

ಬೈಕ್ ನಲ್ಲಿ ಸಂಚರಿಸುತ್ತಿದ್ದಾಗ ಮರ ಬಿದ್ದ ಪರಿಣಾಮ ಶಿಕ್ಷಕ ದಾರುಣ ಅಂತ್ಯ

(ನ್ಯೂಸ್ ಕಡಬ) newskadaba.com. ವಿಜಯಪುರ, ಮೇ.1. ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಆಲಮಟ್ಟಿ ಮುಖ್ಯ ರಸ್ತೆಯ ಹುಲ್ಲೂರ ಗ್ರಾಮದ ಹಳ್ಳದ ಹತ್ತಿರ ಬೈಕ್ ನಲ್ಲಿ ಸಂಚರಿಸುತ್ತಿದ್ದ ಸವಾರನ ಮೇಲೆ ಮರವೊಂದು ಮುರಿದು ಬಿದ್ದು ಸವಾರ ದಾರುಣವಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ಕಲಾವಿದರೂ ಆಗಿದ್ದ ಶಿಕ್ಷಕ ಪ್ರಕಾಶ‌ ವೀರಭದ್ರಪ್ಪ ಛಲವಾದಿ (35) ಸಾವನ್ನಪ್ಪಿರುವವರು. ಬಾಗಲಕೋಟೆ ಜಮಖಂಡಿ ತಾಲೂಕು ಚಿಮ್ಮಡ ಗ್ರಾಮದವರಾಗಿದ್ದ ವೀರಭದ್ರಪ್ಪ ಅವರು ನಿಡಗುಂದಿಯಲ್ಲಿ ಮನೆ ಮಾಡಿ‌ ಕುಟುಂಬ ಸಮೇತರಾಗಿ ವಾಸವಿದ್ದರು. ಮುದ್ದೇಬಿಹಾಳ ತಾಲೂಕು ಸಿದ್ದಾಪೂರ ಪಿಟಿ ಗ್ರಾಮದ ಸರ್ಕಾರಿ

ಬೈಕ್ ನಲ್ಲಿ ಸಂಚರಿಸುತ್ತಿದ್ದಾಗ ಮರ ಬಿದ್ದ ಪರಿಣಾಮ ಶಿಕ್ಷಕ ದಾರುಣ ಅಂತ್ಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕರಾವಳಿಯಾದ್ಯಂತ ಗುಡುಗು ಸಹಿತ ಸಾಧರಣ ಮಳೆಯಾಗುವ ಸಾಧ್ಯತೆ     ➤ ಹವಾಮಾನ ‌ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.21. ಮಂಗಳೂರು ಸೇರಿದಂತೆ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಅಲ್ಲಲ್ಲಿ ಗುಡುಗು ಸಹಿತ ಸಾಧಾರಣ ಅಥವಾ ಹಗುರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ‌ಇಲಾಖೆ ನೀಡಿದೆ. ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಗದಗ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ವಾಡಿಕೆಗಿಂತ 2ರಿಂದ 3 ಡಿಗ್ರಿ

ಕರಾವಳಿಯಾದ್ಯಂತ ಗುಡುಗು ಸಹಿತ ಸಾಧರಣ ಮಳೆಯಾಗುವ ಸಾಧ್ಯತೆ     ➤ ಹವಾಮಾನ ‌ಇಲಾಖೆ ಮುನ್ಸೂಚನೆ Read More »

ಕರಾವಳಿ

ಪಾನಮತ್ತ ವ್ಯಕ್ತಿಗಳಿಬ್ಬರ ಜಗಳ   ➤ ಕೊಲೆಯಲ್ಲಿ ಅಂತ್ಯ

(ನ್ಯೂಸ್ ಕಡಬ)newskadaba.com ಉದ್ಯಾವರ, ಏ.21. ಪಾನಮತ್ತರಾಗಿರುವ ವ್ಯಕ್ತಿಗಳಿಬ್ಬರ ನಡುವೆ ಜಗಳ ಉಂಟಾಗಿ, ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಪಿತ್ರೋಡಿ ನಿವಾಸಿ ದಯಾನಂದ (40) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊಲೆ ಆರೋಪಿ ಭರತ್ ನನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.  

ಪಾನಮತ್ತ ವ್ಯಕ್ತಿಗಳಿಬ್ಬರ ಜಗಳ   ➤ ಕೊಲೆಯಲ್ಲಿ ಅಂತ್ಯ Read More »

ಕರಾವಳಿ

➤ ತುಮಕೂರು ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಮಕ್ಕಳು ಮೃತ್ಯು..!

(ನ್ಯೂಸ್ ಕಡಬ) newskadaba.com. ತುಮಕೂರು,ಏ.20. ಮನೆಯ ಮೇಲೆ ಆಟವಾಡಿಕೊಳ್ಳಿ ಎಂದು ಕಳುಹಿಸಿದರೆ, ಮನೆಯ ಪಕ್ಕದಲ್ಲಿಯೇ ಹಾದು ಹೋಗಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ದುರ್ಘಟನೆ ತುಮಕೂರಿ ಬೆಳಗುಂಬಾದ ಸಿದ್ದರಾಮಶ್ವರ ಬಡಾವಣೆಯಲ್ಲಿ ನಡೆದಿದೆ. ವಿದ್ಯುತ್ ಸ್ಪರ್ಶಿ ಇಬ್ಬರು ಮಕ್ಕಳ ಸಾವನ್ನಪ್ಪಿದ್ದು, ಪ್ರಜ್ವಲ್ (14) ಹಾಗೂ ಯತೀಶ್ (14) ಮೃತರು ಎಂದು ತಿಳಿದು ಬಂದಿದೆ. ಈ ಇಬ್ಬರೂ ಮಕ್ಕಳು 8 ತರಗತಿ ಓದುತ್ತಿದ್ದರು. ಮೃತ ಯತೀಶ್, ವೀರಭದ್ರಯ್ಯ ಎಂಬುವ ಮಗನಾಗಿದ್ದು, ಪ್ರಜ್ವಲ್‌ ಪಕ್ಕದ ಮನೆಯ ಸಿದ್ದಲಿಂಗಯ್ಯ ಎಂಬುವ

➤ ತುಮಕೂರು ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಮಕ್ಕಳು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕರಗ ಪೂಜಾರಿ ಮೇಲೆ ರಾಸಾಯನಿಕ ದಾಳಿ ಪ್ರಕರಣ ➤ ಆರೋಪಿ ಅರೆಸ್ಟ್

ನ್ಯೂಸ್ ಕಡಬ) newskadaba.com. ಬೆಂಗಳೂರು, ಏ.13. ಬೆಂಗಳೂರು ಕರಗೋತ್ಸವದ ವೇಳೆ ಕರ ಹೊತ್ತಿದ್ದ ಪೂಜಾರಿ ಮೇಲೆ ರಾಸಾಯನಿಕ ದಾಳಿ ನಡೆದಿತ್ತು. ಬೆಂಗಳೂರು ಕರಗೋತ್ಸವದ ಹಿನ್ನೆಲೆಯಲ್ಲಿ ಪೂಜಾರಿ ಜ್ಞಾನೇಂದ್ರ ಕರಗ ಹೊತ್ತಿದ್ದರು. ಅಂದು ಮಧ್ಯರಾತ್ರಿ ಭಕ್ತಾದಿಗಳ ಗುಂಪಿನಲ್ಲಿ ಆರೋಪಿ ಆದಿನಾರಾಯಣ ರಾಸಾಯನಿಕ ದ್ರಾವಣ ಸಿಂಪಡಿಸಿದ್ದ. ಇದರಿಂದ ಪೂಜಾರಿಯ ಕತ್ತು ಹಾಗೂ ಹೊಟ್ಟೆ ಭಾಗಕ್ಕೆ ಸುಟ್ಟ ಗಾಯಗಳಾಗಿವೆ. ಬೆಂಗಳೂರಿನ ಜೆ.ಪಿ.ನಗರದ ನಿವಾಸಿ ಆದಿ ನಾರಾಯಣ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಹತ್ತಿರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರಗ ಪೂಜಾರಿ ಮೇಲೆ ರಾಸಾಯನಿಕ ದಾಳಿ ಪ್ರಕರಣ ➤ ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಕಾಸರಗೋಡು: ಪತಿಯನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಪತ್ನಿ ➤ ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ)newskadaba.com ಕಾಸರಗೋಡು, ಏ.08. ಪತ್ನಿ ಯು ಪತಿಯನ್ನು ಕಡಿದು ಕೊಲೆಗೈದ ದಾರುಣ ಘಟನೆ ಪಾಣತ್ತೂರಿ ನಲ್ಲಿ ನಡೆದಿದೆ. ಪುತ್ತೂರಡ್ಕದ ಬಾಬು(54) ಮೃತ ಪಟ್ಟವರು ಎಂದು ಗುರುತಿಸಲಾಗಿದೆ. ಕೃತ್ಯಕ್ಕೆ ಸಂಬಂಧ ಪಟ್ಟಂತೆ ಪತ್ನಿ ಸೀಮಂತಿನಿ ನನ್ನು ಪೊಲೀಸರು ವಶಕ್ಕೆ ತೆಗೆದು ಕೊಂಡಿದ್ದಾರೆ. ಕೌಟುಂಬಿಕ ಕಲಹ ಕೃತ್ಯಕ್ಕೆ ಕಾರಣ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ. ದಿನಂಪ್ರತಿ ಪಾನ ಮತ್ತರಾಗಿ ಮನೆಗೆ ಬರುತ್ತಿದ್ದ ಬಾಬು ಮನೆಗೆ ಬಂದ ಬಳಿಕ ಇಬ್ಬರ ಜಗಳ ವಾಗಿದ್ದು, ಈ ಸಂದರ್ಭದಲ್ಲಿ ಕತ್ತಿ ಯಿಂದ ಬಾಬು

ಕಾಸರಗೋಡು: ಪತಿಯನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಪತ್ನಿ ➤ ಆರೋಪಿ ಪೊಲೀಸ್ ವಶಕ್ಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: 3 ಶೂಟೌಟ್‌ ಪ್ರಕರಣಗಳಲ್ಲಿ ಬನ್ನಂಜೆರಾಜ ಖುಲಾಸೆ

(ನ್ಯೂಸ್ ಕಡಬ)newskadaba.com ಮಂಗಳೂರು, ಏ.08. ಬನ್ನಂಜೆರಾಜನ ವಿರುದ್ದ ಮಂಗಳೂರಿನಲ್ಲಿ ದಾಖಲಾಗಿದ್ದ 3 ಶೂಟೌಟ್‌ ಪ್ರಕರಣಗಳಲ್ಲಿ ಖುಲಾಸೆಗೊಳಿಸಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ ಎಂದು ವರದಿ ತಿಳಿಸಿದೆ. ಇತನ ವಿರುದ್ದ ಪಾಂಡೇಶ್ವರ ಪೊಲೀಸ್‌ ಠಾಣೆ, ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಮೂರೂ ಪ್ರಕರಣಗಳಲ್ಲಿ ಪೊಲೀಸರು ತನಿಖೆ ನಡೆಸಿ ಬನ್ನಂಜೆರಾಜ ಮತ್ತು ಆತನ ಸಹಚರರ ಮೇಲೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಘಟನೆಗಳ ವೇಳೆಯಲ್ಲಿ ಬನ್ನಂಜೆರಾಜ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.  

ಮಂಗಳೂರು: 3 ಶೂಟೌಟ್‌ ಪ್ರಕರಣಗಳಲ್ಲಿ ಬನ್ನಂಜೆರಾಜ ಖುಲಾಸೆ Read More »

ಕರಾವಳಿ
Scroll to Top