ನ್ಯೂಸ್ ಕಡಬ

ಕಡಬ: KSRTC ಚಾಲಕನ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆ ➤ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

(ನ್ಯೂಸ್ ಕಡಬ)newskadaba.com ಕಡಬ, ಏ.07. KSRTC ಚಾಲಕನ ಮೃತದೇಹ ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ಪತ್ತೆಯಾದ ಘಟನೆ ಕಡಬದಲ್ಲಿ ವರದಿಯಾಗಿದೆ. ರಾತ್ರಿ ಕರ್ತವ್ಯದಿಂದ ಇಳಿದ ಪುತ್ತೂರು ವಿಭಾಗದ ಕೆಎಸ್ಆರ್ ಟಿಸಿ ಕಂಡಕ್ಟರ್ ಕಮ್ ಡ್ರೈವರ್ ಆಗಿರುವ ಕುಸುಮಾಧರ ಗೌಡ ಅಭೀರ (34) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಸುಮಾರು 8 ವರ್ಷಗಳಿಂದ ಕೆಎಸ್ಆರ್ ಟಿಸಿ ಊದ್ಯೋಗಿಯಾಗಿದ್ದ ಮೃತರು 1 ವರ್ಷದ ಹಿಂದೆ ಮದುವೆಯಾಗಿದ್ದರು. ದುರ್ಘಟನೆ ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ಮಧ್ಯರಾತ್ರಿ ನಡೆದಿದ್ದು, ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿರುವ […]

ಕಡಬ: KSRTC ಚಾಲಕನ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆ ➤ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ಬಾಲಕನ ಮೈಮೇಲೆ ಬಿದ್ದ ಮನೆ ಗೇಟ್..! ➤ ಬಾಲಕ ಮೃತ್ಯು

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, ಏ.07. ನಿರ್ಮಾಣ ಹಂತದ ಮನೆಯೊಂದರ ಗೇಟ್ ಬಿದ್ದು 7 ವರ್ಷದ ಬಾಲಕ ಮೃತಪಟ್ಟ ಘಟನೆ ನಗರದ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮನೆಯೊಂದರ ಸಮೀಪ ಬಾಲಕ ಆಟವಾಡುತ್ತಿದ್ದಾಗ ಗೇಟ್ ಬಾಲಕನ ಮೈಮೇಲೆ ಬಿದ್ದಿದೆ. ಗಾಯಾಳು ಬಾಲಕನನ್ನು ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಆತ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.  

ಬಾಲಕನ ಮೈಮೇಲೆ ಬಿದ್ದ ಮನೆ ಗೇಟ್..! ➤ ಬಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಿಡ್ನಿಯಲ್ಲಿನ ಕಲ್ಲನ್ನು ತೆಗೆಯುವ ಬದಲು ಕಿಡ್ನಿಯನ್ನೇ ತಗೆದ ವೈದ್ಯರು ➤ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಘಾಝಿಯಾಬಾದ್, ಏ.07. ಮೂತ್ರಪಿಂಡದ ಕಲ್ಲು ತೆಗೆಯುವ ಶಸ್ತ್ರಚಿಕಿತ್ಸೆಯ ವೇಳೆ 30 ವರ್ಷದ ಯುವಕ ಮೃತಪಟ್ಟ ಹಿನ್ನೆಲೆಯಲ್ಲಿ ಶಾಲಿಮಾರ್ ಗಾರ್ಡನ್ ಪ್ರದೇಶದಲ್ಲಿನ ಸ್ಪರ್ಶ್ ಆಸ್ಪತ್ರೆಯನ್ನು ಅಧಿಕಾರಿಗಳು ಸೀಲ್ ಮಾಡಿದ್ದು ವೈದ್ಯರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಆಸ್ಪತ್ರೆ ನಡೆಸುತ್ತಿರುವ ದಾಖಲೆಗಳು ಹಾಗೂ ವೈದ್ಯರ ವೈದ್ಯಕೀಯ ಪದವಿಯ ಸಿಂಧುತ್ವವನ್ನು ಪರಿಶೀಲಿಸಲು ನಾಲ್ವರು ವೈದ್ಯರ ಸಮಿತಿಯನ್ನು ರಚಿಸಲಾಗಿದೆ.  

ಕಿಡ್ನಿಯಲ್ಲಿನ ಕಲ್ಲನ್ನು ತೆಗೆಯುವ ಬದಲು ಕಿಡ್ನಿಯನ್ನೇ ತಗೆದ ವೈದ್ಯರು ➤ ಯುವಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೊಕ್ಕಡ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

(ನ್ಯೂಸ್ ಕಡಬ)newskadaba.com  ಕೊಕ್ಕಡ, ಏ.01. ಶಿಬಾಜೆ ಗ್ರಾಮದ ಪೆರ್ಲದಲ್ಲಿ  ಮೀನು ವ್ಯಾಪಾರಿಯೊಬ್ಬರು  ಬಾವಿಕಟ್ಟೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಕ್ಕಡದಲ್ಲಿ ನಡೆದಿದೆ. ಪೆರ್ಲ ನಿವಾಸಿ ನೋಣಯ್ಯ ಗೌಡ(55) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ಗುರುತಿಸಲಾಗಿದೆ . ಹಲವು ಸಮಯದಿಂದ ಶಿಬಾಜೆಯ ಪರಿಸರದಲ್ಲಿ ಹಸಿಮೀನಿನ ವ್ಯಾಪಾರ ಮಾಡಿಕೊಂಡಿದ್ದರು ಎನ್ನಲಾಗಿದ್ದು, ಅಂಗವೈಫಲ್ಯ ಹೊಂದಿದ್ದ ಇವರು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಸಂಶಯಪಡಲಾಗಿದೆ ಎಂದು ವರದಿ ತಿಳಿಸಿದೆ.  

ಕೊಕ್ಕಡ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: 3 ಟೋಲ್ ಗೇಟ್‌ಗಳಲ್ಲಿ ಏ.1ರಿಂದ ಶುಲ್ಕ ಹೆಚ್ಚಳ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.31. ತಲಪಾಡಿ, ಹೆಜಮಾಡಿ ಮತ್ತು ಗುಂಡ್ಮಿಯ ಮೂರು ಟೋಲ್ ಗೇಟ್‌ಗಳಲ್ಲಿ ಏಪ್ರಿಲ್ 1 ರಿಂದ ಪರಿಷ್ಕೃತ ಶುಲ್ಕವನ್ನು ಹೆಚ್ಚಿಸಲಾಗುವುದು ಎಂದು ನವಯುಗ ಉಡುಪಿ ಟೋಲ್‌ವೇ ಪ್ರೈವೇಟ್ ಲಿಮಿಟೆಡ್ ಪ್ರಕಟಣೆಯಲ್ಲಿ ತಿಳಿಸಿದೆ. ಕಾರು, ಜೀಪ್ ವ್ಯಾನ್ ಅಥವಾ ಲಘು ವಾಹನಗಳ ಗುಂಡ್ಮಿ ಟೋಲ್ ಪ್ಲಾಜಾದ ಏಕಮುಖ ಸಂಚಾರಕ್ಕೆ ರೂ. 60 ಮತ್ತು ರೂ. 85 ಮಾಸಿಕ ಪಾಸ್ ತಿಂಗಳಿಗೆ ಗರಿಷ್ಠ 50 ಬಾರಿ 1930 ರೂ. ಎಲ್‌ಸಿವಿ ಮತ್ತು ಮಿನಿ ಬಸ್‌ಗಳಿಗೆ ಏಕಮುಖ ಸಂಚಾರ

ಮಂಗಳೂರು: 3 ಟೋಲ್ ಗೇಟ್‌ಗಳಲ್ಲಿ ಏ.1ರಿಂದ ಶುಲ್ಕ ಹೆಚ್ಚಳ Read More »

ಕರಾವಳಿ

ಮನಿಲಾ ಪ್ರಯಾಣಿಕ ಹಡಗಿನಲ್ಲಿ ಬೆಂಕಿ ➤ 31 ಮಂದಿ ಸಜೀವದಹನ ಹಲವರು ನಾಪತ್ತೆ..!

ನ್ಯೂಸ್ ಕಡಬ) newskadaba.com. ದಕ್ಷಿಣ ಫಿಲಿಪ್ಪೀನ್ಸ್, ಮಾ.31.  ಮನಿಲಾ ಪ್ರಯಾಣಿಕ ಹಡಗಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 31 ಮಂದಿ ಸಜೀವದಹನಗೊಂಡ, ಹಲವರು ಗಾಯಗೊಂಡಿರುವ ಹಾಗೂ ನಾಪತ್ತೆಯಾಗಿರುವ ಘಟನೆ ದಕ್ಷಿಣ ಫಿಲಿಪ್ಪೀನ್ಸ್’ನಲ್ಲಿ ನಡೆದಿದೆ. ಎಂವಿ ಲೇಡಿ ಮೇರಿ ಜಾಯ್ 3 ಎಂಬ ಈ ಹಡಗಿನಲ್ಲಿ ಸುಮಾರು 250ಕ್ಕೂ ಅಧಿಕ ಪ್ರಯಾಣಿಕರು ಹಾಗೂ ಸಿಬ್ಬಂದಿ ಎಂದು ತಿಳಿದುಬಂದಿದೆ. 200ಕ್ಕೂ ಹೆಚ್ಚು ಜನರು ಜೀವ ಉಳಿಸಿಕೊಳ್ಳಲು ನೀರಿಗೆ ಜಿಗಿದಿದ್ದಾರೆ. ದಟ್ಟವಾದ ಕತ್ತಲಿನಲ್ಲಿಯೂ ಕರಾವಳಿ ಕಾವಲು ಪಡೆ, ನೌಕಾ ಪಡೆ, ಸಮೀಪದಲ್ಲಿದ್ದ ದೋಣಿ

ಮನಿಲಾ ಪ್ರಯಾಣಿಕ ಹಡಗಿನಲ್ಲಿ ಬೆಂಕಿ ➤ 31 ಮಂದಿ ಸಜೀವದಹನ ಹಲವರು ನಾಪತ್ತೆ..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ➤ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಕಾಸರಗೋಡು, ಮಾ.31. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾಮೀನು ಪಡೆದು ಕಳೆದ ಆರು ವರ್ಷಗಳಿಂದ ತಲೆ ಮರೆಸಿ ಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯನ್ನು ನೀಲೇಶ್ವರ ಪೊಲೀಸರು ಅಸ್ಸಾಂ ನಿಂದ ಬಂಧಿಸಿದ್ದಾರೆ. ಅಸ್ಸಾಂ ಮಿಲನ್ ಪುರದ ಶೇಖರ ಚೌಧರಿ(42) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಚಾಯೋತ್ ನ ಫ್ಲೈ ವುಡ್ ಕಂಪೆನಿಯಲ್ಲಿ ಕೆಲಸ ನಿರ್ವ ಹಿಸುತ್ತಿದ್ದ ಈತ ಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು, ಪೊಲೀಸರು ಈತನನ್ನು ಬಂಧಿಸಿದ್ದರು. ಕಣ್ಣೂರು ಸೆಂಟ್ರಲ್

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ➤ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಪ್ಯಾನ್-ಆಧಾರ್ ಜೋಡಣೆ ಗಡುವು ಜೂನ್ 30ಕ್ಕೆ ವಿಸ್ತರಣೆ

(ನ್ಯೂಸ್ ಕಡಬ) newskadaba.com. ನವದೆಹಲಿ, ಮಾ 28. ಪ್ಯಾನ್ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಲು ವಿಧಿಸಲಾಗಿದ್ದ ಗಡುವನ್ನು ಆದಾಯ ತೆರಿಗೆ ಇಲಾಖೆ ಇದೀಗ ಜೂನ್ 30ರವರೆಗೆ ವಿಸ್ತರಿಸಿದೆ. ಗಡುವು ಅವಧಿಗೆ ಮೂರು ದಿನ ಇರುವಾಗ ಮತ್ತೆ ಅವಧಿ ವಿಸ್ತರಣೆಯಾಗಿದೆ. 1000 ರೂ. ಶುಲ್ಕದೊಂದಿಗೆ ಪಾನ್ ಮತ್ತು ಆಧಾರ್ ಕಾರ್ಡ್ ಜೋಡಣೆಗೆ ಮಾರ್ಚ್ 31ರ ಗಡುವು ನೀಡಲಾಗಿತ್ತು. ಜೋಡಣೆಗೆ ಕೊನೆಯ ದಿನ ಸಮೀಪಿಸುತ್ತಿದ್ದಂತೆ ಆಧಾರ್-ಪ್ಯಾನ್ ಲಿಂಕ್ ಮಾಡಲು ಸೈಬರ್ ಸೆಂಟರ್‌ಗಳಲ್ಲಿ ಜನ ಮುಗಿಬಿದ್ದಿದ್ದಾರೆ. ಇದರಿಂದ ಸೈಬರ್ ಸೆಂಟರ್‌ಗಳಲ್ಲಿಯೂ

➤ ಪ್ಯಾನ್-ಆಧಾರ್ ಜೋಡಣೆ ಗಡುವು ಜೂನ್ 30ಕ್ಕೆ ವಿಸ್ತರಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಮುಷ್ಕರ’ ನಡೆಸಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಮಾ.28. ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ನೌಕರರು ಮಾರ್ಚ್ 1 ರಂದು ಕಚೇರಿಗೆ ಗೈರು ಹಾಜರಾಗಿ ಮುಷ್ಕರ ನಡೆಸಿದ್ದರು ಎನ್ನಲಾಗಿದೆ. ಆದರೆ ನೌಕರರ ಬೇಡಿಕೆಗಳಿಗೆ ತಕ್ಷಣವೇ ಸರ್ಕಾರ ಸ್ಪಂದಿಸಿದ ಕಾರಣ ಮುಷ್ಕರವನ್ನು ಹಿಂಪಡೆದು ಮರುದಿನದಿಂದ ಎಂದಿನಂತೆ ನೌಕರರು ಕೆಲಸಕ್ಕೆ ಹಾಜರಾಗಿದ್ದರು. ಇದೀಗ ಸರ್ಕಾರ ಸಿಹಿ ಸುದ್ದಿ ಒಂದನ್ನು ನೀಡಿದ್ದು, ಮಾರ್ಚ್ 1ರಂದು ಮುಷ್ಕರ ಮಾಡಿ ಕಚೇರಿಗೆ ಗೈರು ಹಾಜರಾದುದನ್ನು ನೌಕರರ ಹಕ್ಕಿನಲ್ಲಿರುವ ರಜೆ ಅಥವಾ ಪಡೆಯಲು

‘ಮುಷ್ಕರ’ ನಡೆಸಿದ್ದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ Read More »

ಕರ್ನಾಟಕ

ಮರ್ಧಾಳ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ

(ನ್ಯೂಸ್ ಕಡಬ)newskadaba.com  ಕಡಬ, ಮಾ.28. ಇತಿಹಾಸ ಪ್ರಸಿದ್ಧ ಮರ್ಧಾಳ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನವೀಕರಣ ಹಾಗೂ ಜೀರ್ಣೋದ್ಧಾರ ಕಾರ್ಯಕ್ಕೆ ಮಾ.27 ಸೋಮವಾರದಂದು ಚಾಲನೆ ನೀಡಲಾಯಿತು. ದೇವಳದ ಪ್ರಧಾನ ಅರ್ಚಕರಾದ ರಮೇಶ್ ಭಟ್ ಕೆರ್ಮಾಯಿ ನೇತೃತ್ವದಲ್ಲಿ ದೇವರಿಗೆ ಹಾಗೂ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿ ಕರಸೇವೆಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ರಾಧಾಕೃಷ್ಣ ಭಟ್ ಪಿಲಿಮಜಲು,  ಉಪಾಧ್ಯಕ್ಷರಾದ ನಾರಾಯಣ ಶೆಟ್ಟಿ ಅತ್ಯಡ್ಕ, ಪೂವಪ್ಪ ಗೌಡ ಪೂಜಾರಿ ಮನೆ, ಪ್ರಧಾನ ಕಾರ್ಯದರ್ಶಿ ಸತೀಶ್ ಕೆ.ಬಸ್ತಿ ಕೊಡೆಂಕಿರಿ,

ಮರ್ಧಾಳ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಕಾರ್ಯಕ್ಕೆ ಚಾಲನೆ Read More »

ಕರಾವಳಿ
Scroll to Top