ನ್ಯೂಸ್ ಕಡಬ

ಮತದಾರರಿಗೆ ಹಂಚಲು ಗಿಫ್ಟ್…!   ➤ ಸಿಕ್ಕಿತು ರಾಶಿ ರಾಶಿ ವಸ್ತು, ಹಣ

(ನ್ಯೂಸ್ ಕಡಬ)Newskadaba.com ಬೆಂಗಳೂರು ಮಾ,27ಚುನಾವಣಾ ಕಣ ರಂಗೇರುತ್ತಿದ್ದು ಮತದಾರರನ್ನು ಸೆಳೆಯಲು ರಾಜಕಾರಣಿಗಳು ನಾನಾ ಕಸರತ್ತು ಮಾಡುತ್ತಿದ್ದಾರೆ. ಜನರಿಗೆ ನಾನಾ ರೀತಿಯ ಆಮಿಷಗಳನ್ನು ಒಡ್ಡುತ್ತಿದ್ದು ಇದೀಗ ನಾಲ್ಕು ಬೇರೆ ಬೇರೆ ಪ್ರಕರಣಗಳಲ್ಲಿ ದಾಖಲೆ ಇಲ್ಲದ ಹಣ ಹಾಗೂ ವಸ್ತುಗಳು ಪತ್ತೆಯಾಗಿವೆ. ಈಶಾನ್ಯ ವಿಭಾಗದ ಯಲಹಂಕ ಪೊಲೀಸರು ಹಯಗ್ರೀವ ಪಬ್ಲಿಕ್ ಶಾಲೆ ಮೇಲೆ ದಾಳಿ ಮಾಡಿದ್ದ ಸಂದರ್ಭದಲ್ಲಿ ದಾಸ್ತಾನು ಮಾಡಿದ್ದ 3.60 ಲಕ್ಷ ಮೌಲ್ಯದ 450 ಹೆಲ್ಮೆಟ್, 1.40 ಲಕ್ಷ ಮೌಲ್ಯದ 35 ಕ್ರಿಕೆಟ್ ಸ್ಪೋರ್ಟ್ಸ್ ಕಿಟ್, 25 ಸಾವಿರ […]

ಮತದಾರರಿಗೆ ಹಂಚಲು ಗಿಫ್ಟ್…!   ➤ ಸಿಕ್ಕಿತು ರಾಶಿ ರಾಶಿ ವಸ್ತು, ಹಣ Read More »

ಕರ್ನಾಟಕ

ವೆನ್ ಲಾಕ್ ಆಸ್ಪತ್ರೆಯಲ್ಲಿ 20 ಲಕ್ಷ ರೂ.ವೆಚ್ಚದ ಪ್ರಕೃತಿ ಚಿಕಿತ್ಸಾ ವಿಭಾಗಕ್ಕೆ ಚಾಲನೆ      ➤ ಜಿಲ್ಲಾ ಆಯುಷ್ ಅಧಿಕಾರಿ ಡಾ. ಇಕ್ಬಾಲ್

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.25. ಮಂಗಳೂರು ಕೆಮಿಕಲ್ಸ್ ಫರ್ಟಿಲೈಸರ್ ಲಿಮಿಟೆಡ್ ಪಣಂಬೂರು ಮಂಗಳೂರು ಇವರು ಒದಗಿಸಿಕೊಟ್ಟಿರುವಂತಹ ಸುಮಾರು 20 ಲಕ್ಷ ಮೌಲ್ಯದ ಅತ್ಯಾಧುನಿಕ ನ್ಯಾಚುರೋಪತಿ ಉಪಕರಣಗಳ ಹಸ್ತಾಂತರ ಮತ್ತು ಪ್ರಕೃತಿ ವಿಭಾಗಕ್ಕೆ ಚಾಲನೆ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ. ಇಕ್ಬಾಲ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ವೆನ್ ಲಾಕ್ ಆಸ್ಪತ್ರೆ ಆವರಣದಲ್ಲಿ ನಾಳೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಅವರು ಚಾಲನೆ ನೀಡಲಿದ್ದಾರೆ. ಸ್ಥಳೀಯ ಶಾಸಕ ವೇದವ್ಯಾಸ್

ವೆನ್ ಲಾಕ್ ಆಸ್ಪತ್ರೆಯಲ್ಲಿ 20 ಲಕ್ಷ ರೂ.ವೆಚ್ಚದ ಪ್ರಕೃತಿ ಚಿಕಿತ್ಸಾ ವಿಭಾಗಕ್ಕೆ ಚಾಲನೆ      ➤ ಜಿಲ್ಲಾ ಆಯುಷ್ ಅಧಿಕಾರಿ ಡಾ. ಇಕ್ಬಾಲ್ Read More »

ಕರಾವಳಿ

ಮಂಗಳೂರು: 11 ಕೆ.ಜಿ. ಗಾಂಜಾ, 14 ಮಿ.ಗ್ರಾಂ MDMI ಸಹಿತ ಮಾದಕ ವಸ್ತುಗಳ ನಾಶ..!

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.25. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 8 ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಳ್ಳಲಾದ 11 ಕೆ.ಜಿ. ಗಾಂಜಾ, 14 ಮಿ.ಗ್ರಾಂ ಎಂಡಿಎಂಐ ಸಹಿತ ಮಾದಕ ವಸ್ತುವನ್ನು ಪೊಲೀಸ್ ಅಧಿಕಾರಿಗಳು ನಾಶ ಪಡಿಸಿದ್ದಾರೆ. ಜಿಲ್ಲೆಯ ಮೂಲ್ಕಿಯ Ramky Energy Environment Ltd ಎಂಬಲ್ಲಿ ಗಾಂಜಾ ಮತ್ತು ಎಂಡಿಎಂಐ ಅನ್ನು ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ನಾಶ ಪಡಿಸಲಾಯಿತು. ಸೆನ್ ಪೊಲೀಸ್ ಠಾಣೆ, ಕೊಣಾಜೆ, ಪಣಂಬೂರು, ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಸುರತ್ಕಲ್, ಬಜಪೆ, ಕಂಕನಾಡಿ ಪೊಲೀಸ್

ಮಂಗಳೂರು: 11 ಕೆ.ಜಿ. ಗಾಂಜಾ, 14 ಮಿ.ಗ್ರಾಂ MDMI ಸಹಿತ ಮಾದಕ ವಸ್ತುಗಳ ನಾಶ..! Read More »

ಕರಾವಳಿ

ಇಂದಿನಿಂದ 3 ದಿನಗಳ ಕಾಲ ಗುಡುಗು ಸಹಿತ ಮಳೆ ಸಾಧ್ಯತೆ..!     ➤ ಹವಾಮಾನ ಇಲಾಖೆ ಮುನ್ಸೂಚನೆ        

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.25. ಭಾರೀ ತಾಪಮಾನ ನಡುವೆಯೇ ರಾಜ್ಯಾದ್ಯಂತ ಇಂದಿನಿಂದ ಮೂರು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಈ ಕುರಿತು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಇಂದಿನಿಂದ ಮಾರ್ಚ್ 27 ರವರೆಗೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ವರದಿ ತಿಳಿಸಿದೆ. ಇಂದಿನಿಂದ ಮಾರ್ಚ್ 27 ರವರೆಗೆ ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು ಹಾಗೂ ರಾಮನಗರದಲ್ಲಿ ಹಾಗೂ ಮಾರ್ಚ್ 26 ರಿಂದ ಬೀದರ್ ಹಾಗೂ ಕಲಬುರಗಿಯಲ್ಲಿ ಮುಂದಿನ 2 ದಿನ

ಇಂದಿನಿಂದ 3 ದಿನಗಳ ಕಾಲ ಗುಡುಗು ಸಹಿತ ಮಳೆ ಸಾಧ್ಯತೆ..!     ➤ ಹವಾಮಾನ ಇಲಾಖೆ ಮುನ್ಸೂಚನೆ         Read More »

ಕರ್ನಾಟಕ

ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ ಐವರು ಆರೋಪಿಗಳು ಅರೆಸ್ಟ್..!

(ನ್ಯೂಸ್ ಕಡಬ)newskadaba.com ಲಕ್ನೋ, ಮಾ, 22. ಕಳೆದ ಕೆಲ ಸಮಯದಿಂದ ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ ಐವರು ಬಾಂಗ್ಲಾದೇಶದ ಪ್ರಜೆಗಳನ್ನು ಭಯೋತ್ಪಾದನಾ ನಿಗ್ರಹ ದಳ ಮತ್ತು ಯುಪಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಆಗ್ರಾದ ತಾಜ್‌ಗಂಜ್ ಟೋರಾ ಚೌಕಿ ಪ್ರದೇಶದಲ್ಲಿ ಬಂಧಿಸಲಾಗಿದೆ. ಕಳೆದ ಮೂರು ವರ್ಷಗಳಿಂದ ಇವರು ಭಾರತದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಇಬ್ರಾಹಿಂ ಶೇಖ್, ಮೊಹಮ್ಮದ್ ಅಜೀಜುರ್ ಗಾಜಿ, ರಾಜು ಶೇಖ್, ಜನ್ನತ್ ಬೇಗಂ ಮತ್ತು ಮುಕ್ತಾ ಶೇಖ್ ಬಂಧಿತರು ಎಂದು ಗುರುತಿಸಲಾಗಿದೆ. ಇನ್ನು ನಕಲಿ ಆಧಾರ್ ಕಾರ್ಡ್‌ಗಳು, ಬಾಂಗ್ಲಾದೇಶದ

ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ ಐವರು ಆರೋಪಿಗಳು ಅರೆಸ್ಟ್..! Read More »

ರಾಷ್ಟ್ರೀಯ ನ್ಯೂಸ್

ಕೌಟುಂಬಿಕ ಕಲಹ ➤ಚಾಕುವಿನಿಂದ ಇರಿದು ಮೈದುನನ ಕೊಲೆ

(ನ್ಯೂಸ್ ಕಡಬ) newskadaba.com. ಕೋಲಾರ, ಮಾ 22. ನಗರದ ಬಂಬುಬಜಾರ್​ನಲ್ಲಿ ಫಯಾಜ್​ ಎಂಬುವನು ತನ್ನ ಹೆಂಡತಿಯ ತಂಗಿ ಗಂಡನ ಕೊಲೆ ಮಾಡಿದ್ದಾನೆ. ಜೊತೆಗೆ ಆತನ ಜೊತೆಗಿದ್ದ ಮತ್ತೊಬ್ಬ ವ್ಯಕ್ತಿಯನ್ನು ಚಾಕುವಿನಿಂದ ಇರಿದು ಗಾಯಗೊಳಿಸಿರುವ‌ ಘಟನೆ ನಡೆದಿದೆ. ಗಂಡ ಹೆಂಡತಿ ನಡುವಿನ ಗಲಾಟೆಯಲ್ಲಿ ಪ್ರಶ್ನೆ ಮಾಡಿದ ಹೆಂಡತಿಯ ತಂಗಿಯ ಗಂಡನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದು, ಮತ್ತೋರ್ವ ಸಂಬಂಧಿಯ ಮೇಲೂ ಕೊಲೆ ಯತ್ನ ನಡೆಸಿದ್ದಾರೆ‌. ಇದೀಗ ಆರೋಪಿ ಫಯಾಸ್​ನನ್ನು ಗಲ್​ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಳೆದ ಹತ್ತು ವರ್ಷಗಳ

ಕೌಟುಂಬಿಕ ಕಲಹ ➤ಚಾಕುವಿನಿಂದ ಇರಿದು ಮೈದುನನ ಕೊಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಅಕ್ರಮ ಮದ್ಯ ತಯಾರಿಕೆ, ಮಾರಾಟ ➤ ಅಬಕಾರಿ ಇಲಾಖೆಯಿಂದ ದಾಳಿ, ಜಪ್ತಿ

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.22. ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ಹಾಗೂ ಮಂಗಳೂರು ನಗರ ವಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ, ತಯಾರಿಕೆ ಹಾಗೂ ದಾಸ್ತಾನು ಚಟುವಟಿಕೆ ನಡೆಸುವ ಕೇಂದ್ರಗಳಿಗೆ ಮಾರ್ಚ್ 6ರಿಂದ 20ರವರೆಗೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಕ್ರಮ ಮದ್ಯ ಸಹಿತ ಹಲವು ವಸ್ತುಗಳನ್ನು ಜಪ್ತಿ ಮಾಡಿದ್ದಾರೆ ಎನ್ನಲಾಗಿದೆ. ಬಂಟ್ವಾಳ ತಾಲೂಕಿನಲ್ಲಿ ಮಾರ್ಚ್ 16ರಂದು ದಾಳಿ ನಡೆಸಿ ಒಟ್ಟು 23,400 ಲೀಟರ್ ಬಿಯರ್, 1 ಆಟೋ ರಿಕ್ಷಾ ಮತ್ತು ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಮಾರ್ಚ್

ಮಂಗಳೂರು: ಅಕ್ರಮ ಮದ್ಯ ತಯಾರಿಕೆ, ಮಾರಾಟ ➤ ಅಬಕಾರಿ ಇಲಾಖೆಯಿಂದ ದಾಳಿ, ಜಪ್ತಿ Read More »

ಕರಾವಳಿ
Crime

ಭಾರತ ಮೂಲದ ವಿದ್ಯಾರ್ಥಿಗೆ ಅಪರಿಚಿತ ವ್ಯಕ್ತಿಗಳಿಂದ ದಾಳಿ

(ನ್ಯೂಸ್ ಕಡಬ) newskadaba.com ಕೆನಡಾ, ಮಾ. 21. ಬ್ರಿಟಿಷ್ ಕೊಲಂಬಿಯಾ ಪ್ರಾಂತ್ಯದಲ್ಲಿ ಅಪರಿಚಿತ ವ್ಯಕ್ತಿಗಳ ಗುಂಪೊಂದು ಭಾರತದ 21 ವರ್ಷದ ಸಿಖ್ ವಿದ್ಯಾರ್ಥಿಯ ಮೇಲೆ ದಾಳಿ ಮಾಡಿದ ಕುರಿತು ವರದಿಯಾಗಿದೆ. ಹಲ್ಲೆಗೊಳಗಾದವರನ್ನು ಗಗನ್ ದೀಪ್ ಸಿಂಗ್ ಎಂದು ಗುರುತಿಸಲಾಗಿದೆ. ಈತ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈತನ ಪೇಟವನ್ನು ಕಿತ್ತು  ಕೂದಲು ಹಿಡಿದು ಕಾಲುದಾರಿಯ ಉದ್ದಕ್ಕೂ ದುಷ್ಕರ್ಮಿಗಳ ಗುಂಪು ಎಳೆದಾಡಿ, ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಭಾರತ ಮೂಲದ ವಿದ್ಯಾರ್ಥಿಗೆ ಅಪರಿಚಿತ ವ್ಯಕ್ತಿಗಳಿಂದ ದಾಳಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಕ್ರಮ ಮರಳು ದಂಧೆಕೋರರಿಂದ ಸ್ಕೂಟರ್ ಗೆ ಹಾನಿ  ➤ ದೂರು ದಾಖಲು

(ನ್ಯೂಸ್ ಕಡಬ) newskadaba.com ಉಡುಪಿ, ಮಾ. 21. ಇಲ್ಲಿಗೆ ಸಮೀಪದ ಉದ್ಯಾವರ ಮಠದಕುದ್ರು ಪಾಪನಾಶಿನಿ ನದಿಯಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯ ವಿರುದ್ಧ ಅದಮಾರು ಮಠದ ಸ್ವಾಮೀಜಿಯವರು ಕರೆದ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದ ಸ್ಥಳೀಯ ನಿವಾಸಿ ಭಾಸ್ಕರ್ ಕರ್ಕೇರಾ ಎಂಬವರ ಸ್ಕೂಟರ್‌ನ್ನು ದುಷ್ಕರ್ಮಿಗಳು ಹಾನಿಗೈದಿರುವ ಕುರಿತು ವರದಿಯಾಗಿದೆ. ಭಾಸ್ಕರ್ ಅವರು ಅದಮಾರು ಶ್ರೀಗಳ ಮರಳು ಮಾಫಿಯಾದ ವಿರುದ್ದ ನಡೆಸಿದ್ದ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದ ವೇಳೆ ತಮ್ಮ ಮನೆಯ ಸಮೀಪ ನಿಲ್ಲಿಸಿದ್ದ ಸ್ಕೂಟರನ್ನು ಯಾರೋ ದುಷ್ಕರ್ಮಿಗಳು ಹಾನಿಗೊಳಿಸಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್

ಅಕ್ರಮ ಮರಳು ದಂಧೆಕೋರರಿಂದ ಸ್ಕೂಟರ್ ಗೆ ಹಾನಿ  ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಕರ್ನಾಟಕದಲ್ಲಿ ಮತ್ತೆ ಹೆಚ್ಚಳವಾದ ದಡಾರ ರೋಗ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಮಾ20.  ಕರ್ನಾಟಕದಲ್ಲಿ ಹಠಾತ್ ದಡಾರ ಕಾಯಿಲೆ  ಏರಿಕೆಗೊಂಡಿದ್ದು, ರಾಜ್ಯದಲ್ಲಿ 2021ರಲ್ಲಿ 10 ಲಕ್ಷ ಜನರಲ್ಲಿ ಶೇ 4.8 ರಷ್ಟು ಜನರಲ್ಲಿ ದಡಾರ ರೋಗ ಕಾಣಿಸಿಕೊಂಡಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಅಂಕಿ ಅಂಶಗಳಲ್ಲಿ ವರದಿಯಾಗಿದೆ. ರಾಜ್ಯದ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕು ಕೇಂದ್ರದಲ್ಲಿ ನೂರಾರು ಮಕ್ಕಳಲ್ಲಿ ದಡಾರ ಕಾಯಿಲೆ ಕಾಣಿಸಿಕೊಂಡಿದ್ದು, ಗ್ರಾಮೀಣ ಜನರಲ್ಲಿ ಆತಂಕ ಸೃಷ್ಟಿಸಿದೆ. 2022ರಲ್ಲಿ 10 ಲಕ್ಷ ಜನರಲ್ಲಿ ಶೇ 8.52ರಷ್ಟು ಜನರಿಗೆ ದಡಾರ ರೋಗ ಕಾಣಿಸಿಕೊಂಡಿದೆ. ಈ

ಕರ್ನಾಟಕದಲ್ಲಿ ಮತ್ತೆ ಹೆಚ್ಚಳವಾದ ದಡಾರ ರೋಗ Read More »

ಕರ್ನಾಟಕ
Scroll to Top