ನ್ಯೂಸ್ ಕಡಬ

ಶಾಲಾ ಮಕ್ಕಳಿಗೆ ಸಿಹಿಸುದ್ದಿ ➤ ಮಧ್ಯಾಹ್ನದ ಬಿಸಿಯೂಟದಲ್ಲಿ ಜೇನುತುಪ್ಪ ವಿತರಣೆ!

(ನ್ಯೂಸ್ ಕಡಬ) newskadaba.com. ಬೆಂಗಳೂರು, ಮಾ20.  ಶಾಲಾ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಇನ್ಮೂಂದೆ ಮಧ್ಯಾಹ್ನದ ಬಿಸಿಯೂಟದಲ್ಲಿ ಜೇನುತುಪ್ಪ ವಿತರಿಸುವಂತೆ ರಾಜ್ಯಗಳಿಗೆ ಕೇಂದ್ರ ಶಿಕ್ಷಣ ಸಚಿವಾಲಯ ಸೂಚನೆ ನೀಡಿದೆ. ಪ್ರಧಾನಮಂತ್ರಿ ಪೋಷಣ್ ಯೋಜನೆಯಡಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಜೇನುತುಪ್ಪವನ್ನು ನೀಡಲು ಎಲ್ಲ ರಾಜ್ಯಗಳಿಗೆ ಕೇಂದ್ರ ಶಿಕ್ಷಣ ಸಚಿವಾಲಯ ಸೂಚನೆ ನೀಡಿದ್ದು, ಚೇನುತುಪ್ಪದಲ್ಲಿನ ಪೋಷಕಾಂಶಗಳನ್ನು ಗಮನದಲ್ಲಿಟ್ಟುಕೊಂಡು ಮಕ್ಕಳಿಗೆ ಜೇನು ತುಪ್ಪ ನೀಡಲು ಮುಂದಾಗಿದೆ. ದೇಶದಲ್ಲಿ ಜೇನು ಸಾಕಣೆ ಮಾಡುವವರಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಹಾಗೂ […]

ಶಾಲಾ ಮಕ್ಕಳಿಗೆ ಸಿಹಿಸುದ್ದಿ ➤ ಮಧ್ಯಾಹ್ನದ ಬಿಸಿಯೂಟದಲ್ಲಿ ಜೇನುತುಪ್ಪ ವಿತರಣೆ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಟ ರಜಿನಿಕಾಂತ್‌ ಪುತ್ರಿ ಮನೆಯಲ್ಲಿ ಕಳ್ಳತನ ➤ ಚಾಲಕನ ಮೇಲೆ ಸಂಶಯ

(ನ್ಯೂಸ್ ಕಡಬ) newskadaba.com. ಚೆನ್ನೈ, ಮಾ20.  ಸೂಪರ್‌ ಸ್ಟಾರ್‌ ರಜಿನಿಕಾಂತ್‌ ರವರ ಪುತ್ರಿ ಐಶ್ವರ್ಯಾ ರಜನಿಕಾಂತ್ ಅವರ ಲಾಕರ್‌ ನಿಂದ ಚಿನ್ನಾಭರಣ ಕಳುವುವಾದ ಬಗ್ಗೆ ತೆನಾಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಹೋದರಿಯ ಮದುವೆಗೆ ಚಿನ್ನಾಭರಣವನ್ನು ಧರಿಸಿದ ಬಳಿಕ ಅದನ್ನು ಬೇರೆ ಬೇರೆ ನಿವಾಸದಲ್ಲಿ ಐಶ್ವರ್ಯಾ ಅವರು ಲಾಕರ್‌ ನಲ್ಲಿ ಇಟ್ಟಿದ್ದಾರೆ. ಆಗಸ್ಟ್ 21, 2021 ರಲ್ಲಿ ಮಾಜಿ ಪತಿ ಧನುಷ್‌ ಅವರ ನಿವಾಸದಲ್ಲಿ ಲಾಕರ್‌ ಇಟ್ಟಿದ್ದರು. ಸೆಪ್ಟೆಂಬರ್ 2021 ರಲ್ಲಿ ಅದನ್ನು ಚೆನ್ನೈನ ಸೇಂಟ್ ಮೇರಿಸ್

ನಟ ರಜಿನಿಕಾಂತ್‌ ಪುತ್ರಿ ಮನೆಯಲ್ಲಿ ಕಳ್ಳತನ ➤ ಚಾಲಕನ ಮೇಲೆ ಸಂಶಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಸ್ಕಾಂ ಬಿಲ್ ಬಳಸಿಕೊಂಡು ದಂಪತಿಗೆ ವಂಚನೆ!

(ನ್ಯೂಸ್ ಕಡಬ) newskadaba.com.ಬೆಂಗಳೂರು. ಮಾ20.  ಬೆಸ್ಕಾಂನವರು ಎಂದು ಹೇಳಿಕೊಂಡು ಆನ್‌ಲೈನ್ ವಂಚಕರು ನಗರದ  ರೆಸ್ಟೋರೆಂಟ್  ಮಾಲೀಕ ಮತ್ತು ಅವರ ಪತ್ನಿಗೆ ರೂ.  3.7 ಲಕ್ಷ ರೂಪಾಯಿ ವಂಚಿಸಿರುವ ಘಟನೆ ನಡೆದಿದೆ.  ವಂಚಕರು ಯೆಸ್ ಬ್ಯಾಂಕ್‌ನಲ್ಲಿರುವ ತಮ್ಮ ಜಂಟಿ ಖಾತೆಯಿಂದ ಹಣ ತೆಗೆದಿದ್ದಾರೆ. ಆಕ್ಸಿಸ್ ಬ್ಯಾಂಕ್ ಅಕೌಂಟ್ ಹ್ಯಾಕ್ ಮಾಡಲೂ ಪ್ರಯತ್ನಿಸಿ ವಿಫಲರಾಗಿದ್ದಾರೆ ಎಂದು ಬ್ಲೇಸ್ ಡಿಸೋಜಾ ಅವರ ಪತ್ನಿ ಡಯಾನಾ ಡಿಸೋಜಾ ಹೇಳಿದ್ದಾರೆ. ವಂಚಕರು ಫೆಬ್ರವರಿ 28 ರಂದು ಬೆಸ್ಕಾಂ ಬಿಲ್ ಪಾವತಿ ಅಪ್ ಡೇಟ್ ಆಗಿಲ್ಲ 

ಬೆಸ್ಕಾಂ ಬಿಲ್ ಬಳಸಿಕೊಂಡು ದಂಪತಿಗೆ ವಂಚನೆ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನ ➤ಆಟೋ ಡ್ರೈವರ್ ಅರೆಸ್ಟ್

(ನ್ಯೂಸ್ ಕಡಬ) newskadaba.com.ಬೆಂಗಳೂರು, ಮಾ. 17. ಶಾಲೆಯಿಂದ ಹಿಂತಿರುಗುತ್ತಿದ್ದಾಗ ಅಪ್ರಾಪ್ತ ಬಾಲಕಿಗೆ ಆರೋಪಿ ಆಮಿಷ ಒಡ್ಡಿ ಮನೆಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿ ಪುನೀತ್​ನನ್ನು ಪೊಲೀಸರು ಬಂಧಿಸಿದ್ದಾರೆ. ಶಾಲೆಯಿಂದ ಹಿಂದಿರುಗುತ್ತಿದ್ದ ಅಪ್ರಾಪ್ತ ಬಾಲಕಿಗೆ ಆಮಿಷ ಒಡ್ಡಿ ಮನೆಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ರಾಮನಗರ ಜಿಲ್ಲೆಯ ರಾಮದೇವರಬೆಟ್ಟ ರಸ್ತೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿ ಆಟೋರಿಕ್ಷಾ ಚಾಲಕ ಪುನೀತ್ (33) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ರಾಮದೇವರ ಬೆಟ್ಟ

ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನ ➤ಆಟೋ ಡ್ರೈವರ್ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

4 ವರ್ಷಗಳ ಬಿಕಾಂ ಕೋರ್ಸ್‌ಗೆ ಅನುಮೋದನೆ ನೀಡಿದ ಮಂಗಳೂರು ವಿಶ್ವವಿದ್ಯಾನಿಲಯ

(ನ್ಯೂಸ್ಕಡಬ) newskadaba.com ಮಂಗಳೂರು, ಮಾ. 17. ಮಾ.16 ರಂದು ನಡೆದ ಮಂಗಳೂರು ವಿಶ್ವವಿದ್ಯಾನಿಲಯದ  ಅಕಾಡೆಮಿಕ್ ಕೌನ್ಸಿಲ್ ಸಭೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಪ್ರಾರಂಭವಾಗುವ ನಾಲ್ಕು ವರ್ಷಗಳ ಬಿಕಾಂ ಇನ್ ಬ್ಯುಸಿನೆಸ್ ಡೇಟಾ ಅನಾಲಿಟಿಕ್ಸ್ ಕೋರ್ಸ್‌ಗೆ ಅನುಮೋದನೆ ನೀಡಲಾಯಿತು. ಮೊದಲ ಮತ್ತು ಎರಡನೇ ಸೆಮಿಸ್ಟರ್‌ಗಳ ಪಠ್ಯಕ್ರಮವನ್ನು ಅನುಮೋದಿಸಲಾಗಿದೆ. ಅಕಾಡೆಮಿಕ್ ಕೌನ್ಸಿಲ್ ಸಭೆಯ ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದ ಪಿ.ಎಸ್.ಯಡಪಡಿತ್ತಾಯ, ಕುಲಸಚಿವ (ಮೌಲ್ಯಮಾಪನ) ರಾಜು ಕೃಷ್ಣ ಚಲನ್ನವರ್, ಕುಲಸಚಿವರಾದ ಕಿಶೋರ್ ಕುಮಾರ್ ಸಿ.ಕೆ ಮತ್ತು ಇತರರು ವಹಿಸಿದ್ದರು.

4 ವರ್ಷಗಳ ಬಿಕಾಂ ಕೋರ್ಸ್‌ಗೆ ಅನುಮೋದನೆ ನೀಡಿದ ಮಂಗಳೂರು ವಿಶ್ವವಿದ್ಯಾನಿಲಯ Read More »

ಕರ್ನಾಟಕ

ಕಾರಿನ ಮೇಲೆ ನಿಂತು ಬರ್ತ್ ಡೇ ಪಾರ್ಟಿ ➤ ಯುಟ್ಯೂಬರ್ ದೀಕ್ಷಿತ್ ಬಂಧನ

(ನ್ಯೂಸ್ ಕಡಬ) newskadaba.com ಕೋಲಾರ, ಮಾ. 17. ಕಾರಿನ ಮೇಲೆ ನಿಂತು ಹುಟ್ಟುಹಬ್ಬ ಆಚರಿಸಿಕೊಳ್ಳುವ ಮೂಲಕ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಯುಟ್ಯೂಬರ್ ಪ್ರಿನ್ಸ್ ದೀಕ್ಷಿತ್ ಎಂಬಾತನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಪ್ರಿನ್ಸ್ ದೀಕ್ಷಿತ್ ರಾಷ್ಟ್ರೀಯ ಹೆದ್ದಾರಿ 24ರಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ನಿಂತು ಸ್ನೇಹಿತರೊಂದಿಗೆ ಪಾರ್ಟಿ ಮಾಡಿದ್ದರು. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು, ಬಳಿಕ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ದೀಕ್ಷೀತ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಕಾರಿನ ಮೇಲೆ ನಿಂತು ಬರ್ತ್ ಡೇ ಪಾರ್ಟಿ ➤ ಯುಟ್ಯೂಬರ್ ದೀಕ್ಷಿತ್ ಬಂಧನ Read More »

ಕರ್ನಾಟಕ

➤ ಹಲಸಿನ ಹಣ್ಣು ತಿನ್ನುವುದರಿಂದ ಈ ನಾಲ್ಕು ಕಾಯಿಲೆಗಳನ್ನು ಶಾಶ್ವತವಾಗಿ ದೂರ ಮಾಡಬಹುದು

(ನ್ಯೂಸ್ ಕಡಬ) newskadaba.com.ಮಂಗಳೂರು. ಮಾ 16.  ಬೇಸಿಗೆಯಲ್ಲಿ ಅನೇಕ ಹಣ್ಣುಗಳು ಮಾರುಕಟ್ಟೆಗೆ ಲಗ್ಗೆ ಇಡುತ್ತವೆ. ಅವುಗಳಲ್ಲಿ ಹಲಸು ಕೂಡಾ ಒಂದು. ಹಲಸಿನ ಹಣ್ಣು ಇಷ್ಟಪಡದವರು ಬಹಳ ಕಡಿಮೆ. ಈ ಋತುವಿನಲ್ಲಿ ಸಿಗುವ ಆರೋಗ್ಯಕರ ಹಣ್ಣುಗಳಲ್ಲಿ ಇದು ಒಂದಾಗಿದೆ. ಈ ಹಣ್ಣಿನಲ್ಲಿ ಉತ್ತಮ ಪ್ರಮಾಣದ ಫೈಬರ್ ಅಂಶವಿದೆ. ಇದು ಅನೇಕ ರೀತಿಯ ಕ್ಯಾರೊಟಿನಾಯ್ಡ್‌ಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ಒಳಗೊಂಡಿದೆ. ಹಾಗಾಗಿ ಈ ಹಣ್ಣು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ. ಹಲಸಿನ ಹಣ್ಣು ತಿನ್ನುವುದರಿಂದ ಆಗುವ ಪ್ರಯೋಜನಗಳು : ಮಲಬದ್ಧತೆಗೆ

➤ ಹಲಸಿನ ಹಣ್ಣು ತಿನ್ನುವುದರಿಂದ ಈ ನಾಲ್ಕು ಕಾಯಿಲೆಗಳನ್ನು ಶಾಶ್ವತವಾಗಿ ದೂರ ಮಾಡಬಹುದು Read More »

ಲೈಫ್‍ಸ್ಟೈಲ್

ಟೋಲ್‌ ಸಂಗ್ರಹ ವಿರೋಧಿಸಿ ಪ್ರತಿಭಟನೆ ➤ನಿಖಿಲ್‌ ಕುಮಾರಸ್ವಾಮಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com. ರಾಮನಗರ. ಮಾ 16.  ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಟೋಲ್‌ ಸಂಗ್ರಹ ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದ ವೇಳೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ರಾಮನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಸತತ ಎರಡು ಗಂಟೆಗೂ ಹೆಚ್ಚು ಕಾಲ‌ ಪ್ರತಿಭಟನೆ ನಡೆಸಿದ್ದು, ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶ್ರೀಧರ್‌ಗಾಗಿ ನಿಖಿಲ್ ಕುಮಾರಸ್ವಾಮಿ ಕಾದಿದ್ದಾರೆ. ಆಗ ಎಚ್ಚೆತ್ತ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಇನ್ನು ಬೆಂಗಳೂರು-ಮೈಸೂರು ಹೆದ್ದಾರಿಯ ಅನಧಿಕೃತ

ಟೋಲ್‌ ಸಂಗ್ರಹ ವಿರೋಧಿಸಿ ಪ್ರತಿಭಟನೆ ➤ನಿಖಿಲ್‌ ಕುಮಾರಸ್ವಾಮಿ ಪೊಲೀಸ್ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇಂದು ಮಧ್ಯರಾತ್ರಿ 12ರಿಂದ ಲಾರಿ ಮುಷ್ಕರ ➤ ಸರಕು ಸಾಗಣೆಯಲ್ಲಿ ವ್ಯತ್ಯಯ

(ನ್ಯೂಸ್ ಕಡಬ) newskadaba.com. ಬೆಂಗಳೂರು. ಮಾ 16. ಕರ್ನಾಟಕದ ಲಾರಿ ಮಾಲೀಕರು ಮತ್ತು ಏಜೆಂಟರ ಸಂಘಗಳ ಒಕ್ಕೂಟ ಮಾರ್ಚ್ 16ರ ಮಧ್ಯರಾತ್ರಿಯಿಂದ ಪ್ರತಿಭಟನೆ ನಡೆಸಲು ಕರೆ ನೀಡಿದೆ. ವಾಣಿಜ್ಯ ವಾಹನಗಳ ಎಫ್‌.ಸಿ ನವೀಕರಣಕ್ಕೆ ಕ್ಯೂಆರ್‌ ಕೋಡ್‌ ಇರುವ ರೆಟ್ರೋ ರಿಫ್ಲೆಕ್ಟರ್‌ ಟೇಪ್ ಅಳವಡಿಸಿಕೊಂಡು ಬರುವಂತೆ ಸರ್ಕಾರ ಆದೇಶ ಹೊರಡಿಸಿದ್ದು, ಇದಕ್ಕೆ ಕರ್ನಾಟಕ ಲಾರಿ ಮಾಲೀಕರು ಮತ್ತು ಏಜೆಂಟರ ಸಂಘಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ. ಹಾಗೂ ಬೆಂಗಳೂರು ನಗರದಲ್ಲಿ ಸರಕು ಸಾಗಣೆ ವಾಹನಗಳ ಪ್ರವೇಶ ರದ್ದು ಪಡಿಸಿರುವುದನ್ನು ಖಂಡಿಸಿ

ಇಂದು ಮಧ್ಯರಾತ್ರಿ 12ರಿಂದ ಲಾರಿ ಮುಷ್ಕರ ➤ ಸರಕು ಸಾಗಣೆಯಲ್ಲಿ ವ್ಯತ್ಯಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರೈಲು ಹತ್ತುವ ವೇಳೆ ಚಿನ್ನಾಭರಣ ಕಳವು ➤ ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಣಿಪಾಲ, ಮಾ. 15. ರೈಲು ಹತ್ತುವ ಸಂಧರ್ಭದಲ್ಲಿ ವ್ಯಾನಿಟಿ ಬ್ಯಾಗ್ ನಿಂದ ಸುಮಾರು 4 ಲಕ್ಷ ರುಪಾಯಿ ಮೌಲ್ಯದ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೋಲಿಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಇಬ್ಬರು ಮಹಿಳೆಯರನ್ನು  ಬಂದಿಸಿದ್ದಾರೆ. ಬಂಧಿತರನ್ನು ಶಿವಮೊಗ್ಗ ಜಿಲ್ಲೆಯ ಲಲಿತಾ ಬೋವಿ (41) ಮತ್ತು ಭದ್ರಾವತಿಯ ಸುಶೀಲಮ್ಮ (64) ಎಂದು ಗುರುತಿಸಲಾಗಿದೆ. ಮಾರ್ಚ್ 14 ರಂದು ಪುನೀತ್ ವಸಂತ್ ಹೆಗ್ಡೆ ಎಂಬವರು ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ತಮ್ಮ ಕುಟುಂಬದವರೊಂದಿಗೆ ಮಂಗಳೂರು –

ರೈಲು ಹತ್ತುವ ವೇಳೆ ಚಿನ್ನಾಭರಣ ಕಳವು ➤ ಆರೋಪಿಗಳ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top