ಶಾಲಾ ಮಕ್ಕಳಿಗೆ ಸಿಹಿಸುದ್ದಿ ➤ ಮಧ್ಯಾಹ್ನದ ಬಿಸಿಯೂಟದಲ್ಲಿ ಜೇನುತುಪ್ಪ ವಿತರಣೆ!
(ನ್ಯೂಸ್ ಕಡಬ) newskadaba.com. ಬೆಂಗಳೂರು, ಮಾ20. ಶಾಲಾ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಇನ್ಮೂಂದೆ ಮಧ್ಯಾಹ್ನದ ಬಿಸಿಯೂಟದಲ್ಲಿ ಜೇನುತುಪ್ಪ ವಿತರಿಸುವಂತೆ ರಾಜ್ಯಗಳಿಗೆ ಕೇಂದ್ರ ಶಿಕ್ಷಣ ಸಚಿವಾಲಯ ಸೂಚನೆ ನೀಡಿದೆ. ಪ್ರಧಾನಮಂತ್ರಿ ಪೋಷಣ್ ಯೋಜನೆಯಡಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಜೇನುತುಪ್ಪವನ್ನು ನೀಡಲು ಎಲ್ಲ ರಾಜ್ಯಗಳಿಗೆ ಕೇಂದ್ರ ಶಿಕ್ಷಣ ಸಚಿವಾಲಯ ಸೂಚನೆ ನೀಡಿದ್ದು, ಚೇನುತುಪ್ಪದಲ್ಲಿನ ಪೋಷಕಾಂಶಗಳನ್ನು ಗಮನದಲ್ಲಿಟ್ಟುಕೊಂಡು ಮಕ್ಕಳಿಗೆ ಜೇನು ತುಪ್ಪ ನೀಡಲು ಮುಂದಾಗಿದೆ. ದೇಶದಲ್ಲಿ ಜೇನು ಸಾಕಣೆ ಮಾಡುವವರಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಹಾಗೂ […]
ಶಾಲಾ ಮಕ್ಕಳಿಗೆ ಸಿಹಿಸುದ್ದಿ ➤ ಮಧ್ಯಾಹ್ನದ ಬಿಸಿಯೂಟದಲ್ಲಿ ಜೇನುತುಪ್ಪ ವಿತರಣೆ! Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್








