ನ್ಯೂಸ್ ಕಡಬ

ಮಾ.16 ರಿಂದ ಬೆಂಗಳೂರಲ್ಲಿ ಆಟೋ ಸೇವೆ ಬಂದ್ ➤ಹಲವು ಸಂಘಟನೆಗಳ ಬೆಂಬಲ

(ನ್ಯೂಸ್ ಕಡಬ) newskadaba.com.ಬೆಂಗಳೂರು.ಮಾ. 15.  ರಾಜ್ಯ ಸರ್ಕಾರಕ್ಕೆ ಬೈಕ್ ಆಟೋ ಟ್ಯಾಕ್ಸಿ ನಿಷೇಧಿಸುವಂತೆ ಆಟೋ ಸಂಘಟನೆಗಳು ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು  ಮಾ.16 ರಿಂದ ಪ್ರತಿಭಟನೆ ನಡೆಸಲಿದ್ದಾರೆ.   ಮಾ. 20 ರಂದು ಬೆಂಗಳೂರು ನಗರದಲ್ಲಿ ಆಟೋ ಸೇವೆ ಲಭ್ಯವಿರುವುದಿಲ್ಲ. ಆಟೋ ಮುಷ್ಕರಕ್ಕೆ ಒಟ್ಟು 21 ಆಟೋ ಸಂಘಟನೆಗಳು ಬೆಂಬಲ ನೀಡಿವೆ ಎಂದು ತಿಳಿದು ಬಂದಿದೆ.

ಮಾ.16 ರಿಂದ ಬೆಂಗಳೂರಲ್ಲಿ ಆಟೋ ಸೇವೆ ಬಂದ್ ➤ಹಲವು ಸಂಘಟನೆಗಳ ಬೆಂಬಲ Read More »

ಕರ್ನಾಟಕ

ನಾಳೆ ಸಿಎಂ ಬೊಮ್ಮಾಯಿ ಮಂಗಳೂರಿಗೆ

(ನ್ಯೂಸ್ ಕಡಬ) newskadaba.comಮಂಗಳೂರು, ಮಾ. 15. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನಾಳೆ ಮಂಗಳೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಗ್ಗೆ 10:30ಕ್ಕೆ ಮೇರಿ ಹಿಲ್ ಹೆಲಿಪ್ಯಾಡ್ ನಲ್ಲಿ ಬಂದು ಇಳಿಯಲಿದ್ದಾರೆ. ಬಳಿಕ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಳ್ಳಲಾಗುವ ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮ್ಮೇಳನ ಉದ್ಘಾಟಿಸಲಿದ್ದಾರೆ. ನಂತರ ತುಮಕೂರು ಜಿಲ್ಲೆಗೆ ತೆರಳಲ್ಲಿದ್ದಾರೆ ಎಂದು ತಿಳಿದು ಬಂದಿದೆ.

ನಾಳೆ ಸಿಎಂ ಬೊಮ್ಮಾಯಿ ಮಂಗಳೂರಿಗೆ Read More »

ಕರ್ನಾಟಕ

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯ ನಿರ್ಮಾಣ ➤ ಸಿಎಂ ಬೊಮ್ಮಾಯಿ

(ನ್ಯೂಸ್ ಕಡಬ) newskadaba.com ಹಾವೇರಿ, ಮಾ. 14.  ಆಗಸ್ಟ್ 15ರೊಳಗೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಾಣ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಹಾವೇರಿ ಜಿಲ್ಲೆ ಸ್ವಕ್ಷೇತ್ರ ಶಿಗ್ಗಾವಿ ವ್ಯಾಪ್ತಿಯ ಕೋಣನಕೇರಿಯಲ್ಲಿ ಕರ್ನಾಟಕ ಮಾದರಿ ಶಾಲೆಗಳ ಮಾರ್ಗದರ್ಶಿ ಕಾರ್ಯಕ್ರಮದಡಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಪ್ರಯೋಗಾಲಯವನ್ನು ಅವರು ಉದ್ಘಾಟಿಸಿ, ಬಳಿಕ ವಿವೇಕ ಯೋಜನೆಯಡಿ ಶಾಲಾ ಕೊಠಡಿ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಬೊಮ್ಮಾಯಿ ಅವರು ಮಾತನಾಡಿದರು.

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯ ನಿರ್ಮಾಣ ➤ ಸಿಎಂ ಬೊಮ್ಮಾಯಿ Read More »

ಕರ್ನಾಟಕ

ಹಾವೇರಿ ಗರ್ಭಿಣಿ ನಾಯಿಗೆ ರಕ್ತದಾನ ಮಾಡಿದ ಮತ್ತೊಂದು ನಾಯಿ

(ನ್ಯೂಸ್ ಕಡಬ) newskadaba.com. ಹಾವೇರಿ.   ಮಾ 14.  ಹಾವೇರಿ ಜಿಲ್ಲೆಯ ಅಕ್ಕಿಆಲೂರು ಪಟ್ಣಣದಲ್ಲಿ ಲ್ಯಾಬ್ರಡಾರ್ ಜಾತಿಗೆ ಸೇರಿದ ಗರ್ಭಿಣಿ ನಾಯಿಯ ಪ್ರಾಣ ಉಳಿಸಲು ಮೊತ್ತೊಂದು ನಾಯಿ ರಕ್ತದಾನ ಮಾಡಿದೆ. ಆಶ್ಚರ್ಯವಾದರು ಸತ್ಯ. ಲ್ಯಾಬ್ರಡಾರ್ ಜಾತಿಗೆ ಸೇರಿದ ಜಿಪ್ಸಿ ಎಂಬ ಹೆಸರಿನ ನಾಯಿ ಎರಡು ತಿಂಗಳ ಗರ್ಭಿಣಿ. ಇದು ಕಳೆದ 5 ದಿನಗಳಿಂದ ಆಹಾರ ಸೇವಿಸುತ್ತಿರಲಿಲ್ಲ. ಈ ಸಂಬಂಧ ನಾಯಿ ಮಾಲಿಕ ನಿಖಿಲ್ ಹಡಲಗಿ, ಜಿಪ್ಸಿಯನ್ನು ಕರೆದುಕೊಂಡು ಪಶುವೈದ್ಯರ  ಬಳಿ ಹೋದರು. ಆಗ ವೈದ್ಯರು ನಾಯಿಯ ದೇಹಲ್ಲಿ ಹಿಮೋಗ್ಲೋಬಿನ್

ಹಾವೇರಿ ಗರ್ಭಿಣಿ ನಾಯಿಗೆ ರಕ್ತದಾನ ಮಾಡಿದ ಮತ್ತೊಂದು ನಾಯಿ Read More »

ಕರ್ನಾಟಕ

2023 ನಾಟು ನಾಟು ಹಾಡಿಗೆ ಕೋಟಿ ಕೋಟಿ ಬೆಟ್ಟಿಂಗ್ ಕಟ್ಟಿದ ಸೆಲೆಬ್ರಿಟಿಗಳು

(ನ್ಯೂಸ್ ಕಡಬ) newskadaba.com. ಬೆಂಗಳೂರು. ಮಾ. 13. ನಾಟು ನಾಟು ಹಾಡು ಆಸ್ಕರ್ ಗೆಲ್ಲೋದು ಗ್ಯಾರೆಂಟಿ ಎನ್ನುವುದು ಜನರ ನಂಬಿಕೆ ಆಗಿತ್ತು. ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿಗಾಗಿ ಇಡೀ ಭಾರತವೇ ಪ್ರಾರ್ಥಿಸುತ್ತಿತ್ತು. ಮತ್ತೊಂದೆಡೆ, ಈ ಹಾಡು ಆಸ್ಕರ್ ಗೆಲ್ಲುತ್ತಾ? ಇಲ್ಲವಾ ಎನ್ನುವ ಬಗ್ಗೆ ಜೋರಾಗಿ ಬೆಟ್ಟಿಂಗ್ ನಡೆದೆದಿದೆ. ಆನ್ಲೈನ್ ಪ್ಲಾಟ್ಫಾರ್ಮ ನಲ್ಲಿ ಕೋಟಿಗಟ್ಟಲೆ ಹಣ ಕಟ್ಟಿರುವ ವರದಿ ಆಗಿದೆ. ಭಾರತದ ಪ್ರಮುಖ ನಗರಗಳಾದ ಮುಂಬೈ, ಹೈದರಾಬಾದ್ ಮತ್ತು ಬೆಂಗಳೂರಿನಲ್ಲಿ ಆನ್ಲೈನ್ ಬುಕ್ಕಿಗಳು 1:4 ರ ರೇಂಜ್ ನಲ್ಲಿ

2023 ನಾಟು ನಾಟು ಹಾಡಿಗೆ ಕೋಟಿ ಕೋಟಿ ಬೆಟ್ಟಿಂಗ್ ಕಟ್ಟಿದ ಸೆಲೆಬ್ರಿಟಿಗಳು Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

➤ ನರ್ಸ್ ವೇಷ ಧರಿಸಿ ಮಗುವನ್ನು ಅಪಹರಿಸಿದ ಮಹಿಳೆ

(ನ್ಯೂಸ್ ಕಡಬ) newskadaba.com. ಹಾವೇರಿ. ಮಾ. 13. ನರ್ಸ್ ವೇಷ ಧರಿಸಿದ್ದ ಮಹಿಳೆಯೊಬ್ಬರು ಜಿಲ್ಲೆಯ ಆಸ್ಪತ್ರೆಯೊಂದರಿಂದ ಎರಡು ದಿನದ ಮಗುವನ್ನು ಕದ್ದೊಯ್ದಿರುವ ಘಟನೆ ನಡೆದಿದೆ.  ನವಜಾತ ಶಿಶುವಿಗೆ ಲಸಿಕೆ ಹಾಕಲು ಬಂದಿರುವುದಾಗಿ ಹೇಳುವ ಮೂಲಕ ಆರೋಪಿ ಮಹಿಳೆ ನರ್ಸ್ ವೇಷದಲ್ಲಿ ಆಸ್ಪತ್ರೆಯ ಹೆರಿಗೆ ವಾರ್ಡ್‌ಗೆ ಪ್ರವೇಶಿಸಿದ್ದಾಳೆ. ಇದನ್ನು ತಿಳಿಯದ ಕುಟುಂಬಸ್ಥರು ಆಕೆಗೆ ಮಗುವನ್ನು ಒಪ್ಪಿಸಿದ್ದಾರೆ. ಆರೋಪಿ ವಾಪಸ್ ಬಾರದೆ ಇದ್ದಾಗ ಕುಟುಂಬಸ್ಥರು ಹುಡುಕಾಟ ಆರಂಭಿಸಿದ್ದಾರೆ. ಕೂಡಲೇ ಹಾವೇರಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ದೃಶ್ಯ

➤ ನರ್ಸ್ ವೇಷ ಧರಿಸಿ ಮಗುವನ್ನು ಅಪಹರಿಸಿದ ಮಹಿಳೆ Read More »

ಕ್ರೈಮ್ ನ್ಯೂಸ್

➤ಇನ್ ಸ್ಟಾಗ್ರಾಮ್ ರೀಲ್ಸ್ ➤ಕಾಲು ಜಾರಿ ಬಿದ್ದು ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com. ಪುಣೆ. 13. ಇನ್ಸ್ ಸ್ಟಾಗ್ರಾಮ್ ರೀಲ್ಸ್ ಮಾಡುವ ಹವ್ಯಾಸವು ಯುವಕನೊಬ್ಬನ ಪ್ರಾಣಕ್ಕೆ ಕಂಟಕ ವಾಗಿದೆ. ಇನ್ ಸ್ಟಾಗ್ರಾಮ್ ರೀಲ್ಸ್ ಮಾಡುವಾಗ ಅಣೆಕಟ್ಟಿನಿಂದ ಕಾಲು ಜಾರಿ ಬಿದ್ದು, ಯುವಕನೊರ್ವ ಮೃತಪಟ್ಟ ಘಟನೆ ಪುಣೆಯಲ್ಲಿ ನಡೆದಿದೆ. ಮೃತ ಯುವಕನನ್ನು  ದತ್ತ ಭಾರತಿ(24) ಎಂದು ಗುರುತಿಸಲಾಗಿದೆ. ದತ್ತ ಭಾರತಿ, ಪುಣೆ ಜಿಲ್ಲೆಯ ಖೇಡ್ ನಲ್ಲಿರುವ ಭಾಮಾ ಆಸ್ಖೇಡ್  ಡ್ಯಾಮ್ ಗೆ ಇನ್ ಸ್ಟಾಗ್ರಾಮ್ ರೀಲ್ಸ್ ಮಾಡಲು ಹೋಗಿದ್ದ  ಈ ವೇಳೆ  ಅಣೆಕಟ್ಟಿನಿಂದ ಕಾಲು ಜಾರಿ ಬಿದ್ದು ಮೃತ ಪಟ್ಟಿದ್ದಾನೆ

➤ಇನ್ ಸ್ಟಾಗ್ರಾಮ್ ರೀಲ್ಸ್ ➤ಕಾಲು ಜಾರಿ ಬಿದ್ದು ಯುವಕ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಪುತ್ತೂರು ರೈಲ್ವೆ ಅಂಡರ್‌ಪಾಸ್‌ ಲೋಕಾರ್ಪಣೆಗೆ ದಿನಗಣನೆ

(ನ್ಯೂಸ್ ಕಡಬ) newskadaba.com. ಪುತ್ತೂರು ಮಾ.11. ಪುತ್ತೂರಿನ ಎಪಿಎಂಸಿ ಯಾರ್ಡ್‌ ಬಳಿ ರೈಲ್ವೆ ಕೆಳ ಸೇತುವೆ ನಿರ್ಮಿಸಬೇಕು ಎಂಬ ದಶಕಗಳ ಕನಸು ಸದ್ಯನನಸಾಗಿದೆ. ಕೆಳ ಸೇತುವೆ ಕಾಮಗಾರಿ ಪೂರ್ಣ ಗೊಂಡಿದ್ದು, ಉದ್ಘಾಟನೆಗೆ ದಿನಗಣನೆ ಆರಂಭಗೊಂಡಿದೆ, ಚುನಾವಣೆ ಅಧಿಸೂಚನೆ ಪ್ರಕಟಗೊಳ್ಳುವ ಮೊದಲು ಲೋಕಾರ್ಪಣೆ ನಡೆಯುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

➤ ಪುತ್ತೂರು ರೈಲ್ವೆ ಅಂಡರ್‌ಪಾಸ್‌ ಲೋಕಾರ್ಪಣೆಗೆ ದಿನಗಣನೆ Read More »

ಕರಾವಳಿ, ಕರ್ನಾಟಕ

ಖಾಸಗಿ ಎಕ್ಸ್‌ಪ್ರೆಸ್ ಬಸ್ ಢಿಕ್ಕಿ ➤ಶಾಲಾ ವಿದ್ಯಾರ್ಥಿನಿ ಗಂಭೀರ!

(ನ್ಯೂಸ್ ಕಡಬ) newskadaba.com. ಕಾಪು,ಮಾ 9.  ಮಹಾದೇವಿ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ವರ್ಷಿತಾ 13)  ಶನಿವಾರ ಬೆಳಗ್ಗೆ ಶಾಲೆಗೆ ಬರುತ್ತಿದ್ದ ಆಕೆ ರಾಷ್ಟ್ರೀಯ ಹೆದ್ದಾರಿ 66ರ ಮಂದಾರ ಹೊಟೇಲ್ ಬಳಿ ರಸ್ತೆ ದಾಟಲು ನಿಂತಿದ್ದ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್ ಬಸ್ ಢಿಕ್ಕಿ ಹೊಡೆದ ಪರಿಣಾಮ ಬಾಲಕಿಯ ತಲೆಗೆ ಗಂಭೀರ ಏಟಾಗಿದ್ದು, ಗಂಭೀರ ಗಾಯಗೊಂಡಿರುವ ಆಕೆಯನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕಾಪು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಖಾಸಗಿ ಬಸ್ ಅನ್ನು ವಶಕ್ಕೆ ತೆಗೆದುಕೊಂಡು

ಖಾಸಗಿ ಎಕ್ಸ್‌ಪ್ರೆಸ್ ಬಸ್ ಢಿಕ್ಕಿ ➤ಶಾಲಾ ವಿದ್ಯಾರ್ಥಿನಿ ಗಂಭೀರ! Read More »

ಕರಾವಳಿ, ಕ್ರೈಮ್ ನ್ಯೂಸ್

ಸರ್ಕಾರಿ ವಸತಿ ಶಾಲೆಯಲ್ಲಿ ಅವ್ಯವಹಾರ ➤ ಲೈಂಗಿಕ ಕಿರುಕುಳ ನೀಡಿದ ಪ್ರಾಂಶುಪಾಲರು ಸೇರಿದಂತೆ 4 ಮಂದಿ ಬಂಧನ!

(ನ್ಯೂಸ್ ಕಡಬ) newskadaba.com. ಹಾಸನ, ಮಾ.10.  ವಸತಿ ಶಾಲೆಯೊಂದರಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ಬಂಧಿಸಿದ್ದಾರೆ.  ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಳೇಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಕಿಯರ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಸಮಾಜ ಕಲ್ಯಾಣ ಇಲಾಖೆಯಿಂದ ಈ ವಸತಿ ನಿಲಯವನ್ನು ನೋಡಿಕೊಳ್ಳಲಾಗುತ್ತಿದೆ. ವಸತಿ ಶಾಲೆಯಲ್ಲಿ ಓದುತ್ತಿರುವ ಎಂಟು ಅಪ್ರಾಪ್ತ ಬಾಲಕಿಯರಿಗೆ ಆರೋಪಿಗಳು ಲೈಂಗಿಕ ಕಿರುಕುಳ ನೀಡಿದ್ದಾರೆ. ಜಿಲ್ಲಾ ಮಕ್ಕಳ ಕಲ್ಯಾಣ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ

ಸರ್ಕಾರಿ ವಸತಿ ಶಾಲೆಯಲ್ಲಿ ಅವ್ಯವಹಾರ ➤ ಲೈಂಗಿಕ ಕಿರುಕುಳ ನೀಡಿದ ಪ್ರಾಂಶುಪಾಲರು ಸೇರಿದಂತೆ 4 ಮಂದಿ ಬಂಧನ! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top