ನ್ಯೂಸ್ ಕಡಬ

➤ ಇನ್ನೂ ಮುಂದೆ ರಾಜ್ಯ ಸರ್ಕಾರಿ ನೌಕರರು ಡಿಸೆಂಬರ್ 31 ರೊಳಗೆ ಕಂಪ್ಯೂಟರ್ ಕಲಿತರೆ ಮಾತ್ರ ಭಡ್ತಿ!

(ನ್ಯೂಸ್ ಕಡಬ) newskadaba.com. ಬೆಂಗಳೂರು .  ಫೆ.28.  ರಾಜ್ಯ ಸರ್ಕಾರಿ ನೌಕರರು ಡಿಸೆಂಬರ್ 31 ರೊಳಗೆ ಕಂಪ್ಯೂಟರ್ ಕಡ್ಡಾಯವಾಗಿ ಕಲಿಯದಿದ್ದರೆ ಹುದ್ದೆಯಲ್ಲಿ ಮುಂಬಡ್ತಿ, ವಾರ್ಷಿಕ ವೇತನ ಭಡ್ತಿ ಇಲ್ಲ ನೀಡಲಾಗುವುದಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗೆ ತಿದ್ದುಪಡಿ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈವರೆಗೆ ಅಧಿಸೂಚನೆ ಹೊರಡಿಸಿದ 10 ವರ್ಷದೊಳಗೆ ಪರೀಕ್ಷೆ ಪಾಸ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಅದಕ್ಕಾಗಿ 2012 ರಲ್ಲೇ ಸರ್ಕಾರ ನಿಯಮ ಜಾರಿಗೊಳಿಸಿತ್ತು.

➤ ಇನ್ನೂ ಮುಂದೆ ರಾಜ್ಯ ಸರ್ಕಾರಿ ನೌಕರರು ಡಿಸೆಂಬರ್ 31 ರೊಳಗೆ ಕಂಪ್ಯೂಟರ್ ಕಲಿತರೆ ಮಾತ್ರ ಭಡ್ತಿ! Read More »

ಕರ್ನಾಟಕ

ರಾಜ್ಯದಲ್ಲಿ ನಾಳೆಯಿಂದ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ➤ ಬಹುತೇಕ ಸೇವೆಗಳಲ್ಲಿ ವ್ಯತ್ಯಯ!

(ನ್ಯೂಸ್ ಕಡಬ) newskadaba.com. ಬೆಂಗಳೂರು . ಫೆ.28.  ವೇತನ ಪರಿಷ್ಕರಣೆಗೆ ಆಗ್ರಹಿಸಿ, 7ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ನಾಳೆಯಿಂದ ಅನಿರ್ದಿಷ್ಟಾವಧಿಗೆ ರಾಜ್ಯ ಸರ್ಕಾರಿ ನೌಕರರು ಮುಷ್ಕರ ನಡೆಯಲಿದೆ. ಈ ಬಾರಿಯ ಬಜೆಟ್ ನಲ್ಲಿ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಜ್ಯ ಸರ್ಕಾರ ಯಾವುದೇ ಪ್ರಸ್ತಾಪ ಮಾಡಿಲ್ಲ, ಇದನ್ನು ಖಂಡಿಸಿ ಹೊಸ ಪಿಂಚಣಿ ನೀತಿ  ರದ್ಧತಿಗೆ ಆಗ್ರಹಿಸಿ 5.11 ಲಕ್ಷ ನೌಕರರು ನಾಳೆಯಿಂದ ಅನಿರ್ದಿಷ್ಟಾವಧಿಯವರೆಗೆ ಮುಷ್ಕರ ನಡೆಸಲಿದ್ದಾರೆ. ಇದರಿಂದ ಶಾಲೆ-ಕಾಲೇಜು, ತ್ಯಾಜ್ಯ ವಿಲೇವಾರಿ, ಕಂದಾಯ ಮತ್ತು ಆರೋಗ್ಯ

ರಾಜ್ಯದಲ್ಲಿ ನಾಳೆಯಿಂದ ಸರ್ಕಾರಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ➤ ಬಹುತೇಕ ಸೇವೆಗಳಲ್ಲಿ ವ್ಯತ್ಯಯ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಅವಧಿ ಮೀರಿ ಡಿಜೆ ಸೌಂಡ್   ➤ ಮೆಹಂದಿ ಕಾರ್ಯಕ್ರಮದ ಮನೆಗೆ ಪೊಲೀಸ್ ದಾಳಿ

(ನ್ಯೂಸ್ ಕಡಬ)newskadaba.com ಉಡುಪಿ, ಫೆ. 28. ಮೆಹಂದಿ ಕಾರ್ಯಕ್ರಮದಲ್ಲಿ ಅವಧಿ ಮೀರಿ ಅತೀ ಕರ್ಕಶವಾದ ಡಿ.ಜೆ ಸೌಂಡ್‌ ಹಾಕಿದ್ದ ಮನೆಗೆ ಪೊಲೀಸರು ದಾಳಿ ಮಾಡಿದ ಘಟನೆ ಕುಂಜಿಬೆಟ್ಟು ಪರಿಸರದಲ್ಲಿ ನಡೆದಿದೆ. ಕುಂಜಿಬೆಟ್ಟು ಪರಿಸರದಲ್ಲಿ ಫೆ. 26ರಂದು ತಡರಾತ್ರಿ 1.30ರ ಸುಮಾರಿಗೆ ಮೆಹಂದಿ ಕಾರ್ಯಕ್ರಮದಲ್ಲಿ ಅತೀ ಕರ್ಕಶವಾದ ಡಿಜೆ ಸೌಂಡ್‌ ಹಾಕಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದಾರೆ ಎಂಬ ಸಾರ್ವಜನಿಕ ದೂರಿನ ಮೇರೆಗೆ ರೌಂಡ್ಸ್‌ ಕರ್ತವ್ಯದಲ್ಲಿದ್ದ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ 76 ಬಡಗಬೆಟ್ಟು ಗ್ರಾಮದ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನದ

ಉಡುಪಿ: ಅವಧಿ ಮೀರಿ ಡಿಜೆ ಸೌಂಡ್   ➤ ಮೆಹಂದಿ ಕಾರ್ಯಕ್ರಮದ ಮನೆಗೆ ಪೊಲೀಸ್ ದಾಳಿ Read More »

ಕರಾವಳಿ

ಪ್ರಾಂಶುಪಾಲೆಗೆ ಬೆಂಕಿ ಹಚ್ಚಿದ ಪ್ರಕರಣ ➤ಬೆಂದು ಹೋಗಿದ್ದ ಪ್ರಾಂಶುಪಾಲೆ ಮೃತ್ಯು..!

(ನ್ಯೂಸ್ ಕಡಬ) newskadaba.com. ಇಂದೋರ್. ಫೆ.25.  ಹಿರಿಯ ವಿದ್ಯಾರ್ಥಿ ಹಚ್ಚಿದ್ದ ಬೆಂಕಿಯಿಂದ ಬೆಂದು ಹೋಗಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ ಇಂದೋರ್‌ನ ಪ್ರಾಂಶುಪಾಲೆ ವಿಮುಕ್ತಾ ಶರ್ಮಾ ಇಂದು ಮೃತಪಟ್ಟಿದ್ದಾರೆ. ಇಂದೋರ್​ನ ಬಿಎಂ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲೆ ವಿಮು+ಕ್ತಾ ಶರ್ಮಾ (54) ಅವರಿಗೆ ಅದೇ ಕಾಲೇಜಿನ ಮಾಜಿ ವಿದ್ಯಾರ್ಥಿ ಆಶುತೋಶ್​ ಶ್ರೀವಾತ್ಸವ್​ (24) ಕಳೆದ ನಾಲ್ಕೈದು ದಿನಗಳ ಹಿಂದೆ ಬೆಂಕಿ ಹಚ್ಚಿದ್ದ. ಶೇ.70ರಷ್ಟು ಸುಟ್ಟ ಗಾಯಗಳಿಂದ ನರಳುತ್ತಿದ್ದ ಪ್ರಾಂಶುಪಾಲೆಯನ್ನು ಕೂಡಲೇ ಆಸ್ಪತ್ರೆಗೆ ಸೇರಿಸಲಾಗಿತ್ತು. ಕಳೆದ ನಾಲ್ಕೈದು ದಿನಗಳಿಂದ ಸಾವು

ಪ್ರಾಂಶುಪಾಲೆಗೆ ಬೆಂಕಿ ಹಚ್ಚಿದ ಪ್ರಕರಣ ➤ಬೆಂದು ಹೋಗಿದ್ದ ಪ್ರಾಂಶುಪಾಲೆ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ಬೆಳ್ತಂಗಡಿ ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಪ್ರತಿಭಟನೆ

(ನ್ಯೂಸ್ ಕಡಬ) newskadaba.com. ಬೆಳ್ತಂಗಡಿ. ಫೆ.25. ಶಿರ್ಲಾಲು ಗ್ರಾಮ ಪಂಚಾಯತ್  ವ್ಯಾಪ್ತಿಯ ಕರಂಬಾರು ಬಂತಡ್ಕದ ಜನತೆಗೆ ಸರಿಯಾಗಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ ಎಂದು ಗ್ರಾಮಸ್ಥರು ಪಂಚಯತ್ ಬಳಿ ನೀರಿನ ಕೊಡ, ಬಕೆಟ್ ಗಳ ಜೊತೆಗೆ ಪ್ರತಿಭಟನೆ ನಡೆಸಿದರು. ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂತಡ್ಕದ ಜನತೆಗೆ ನಾಲ್ಕೈದು ದಿನಗಳಿಂದ ಸರಿಯಾದ ರೀತಿಯಲ್ಲಿ ನೀರಿನ ವ್ಯವಸ್ಥೆ ಇಲ್ಲದೆ ಈ ಪ್ರತಿಭಟನೆ ನಡೆಸಿದರು ಎಂದು ತಿಳಿದು ಬಂದಿದೆ. ಈ ಸಂಬಂಧ ಪಂಚಾಯತ್ ಪಿಡಿಒ ಅವರನ್ನು ತರಾಟೆಗೆ

➤ ಬೆಳ್ತಂಗಡಿ ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಪ್ರತಿಭಟನೆ Read More »

ಕರಾವಳಿ

➤ ಬೀದಿ ನಾಯಿಗಳಿಗೆ ಊಟ ಹಾಕಿದ್ದಕ್ಕೆ ಮಹಿಳಾ ಟೆಕ್ಕಿ ಮೇಲೆ ಹಲ್ಲೆ!

(ನ್ಯೂಸ್ ಕಡಬ) newskadaba.com. ಬೆಂಗಳೂರು. ಫೆ.25.  ಬೀದಿ ನಾಯಿಗಳಿಗೆ ಊಟ ಹಾಕಿದ್ದಕ್ಕೆ ಮಹಿಳಾ ಟೆಕ್ಕಿ ಮೇಲೆ ಇಬ್ಬರು ಪುರುಷರು ಹಲ್ಲೆ ನಡೆಸಿರುವ ಘಟನೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ನಿನ್ನೆ ನಡೆದಿದೆ. ಶ್ರೀ ಬೃಂದಾವನ್ ಲೇಔಟ್ ನಲ್ಲಿರುವ ವರುಣ್ ಅಪಾರ್ಟ್ ಮೆಂಟ್ ನಿವಾಸಿ ಮೀರಾ ತಿವಾರಿ ಹಲ್ಲೆಗೊಳಗಾಗಿದ್ದು, ಚಿಕಿತ್ಸೆಗಾಗಿ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಡಾವಣೆಯ ಒಳಗೆ 17 ಬೀದಿನಾಯಿಗಳು ಹಾಗೂ ಬಡಾವಣೆಯ ಹೊರಗೆ 16 ಬೀದಿ ನಾಯಿಗಳಿವೆ. ನನ್ನ ಸ್ವಂತ ಖರ್ಚಿನಿಂದ ನಾನು ಅವುಗಳಿಗೆ ಆಹಾರ ನೀಡುತ್ತೇನೆ. ಇದು ಬಡಾವಣೆಯ

➤ ಬೀದಿ ನಾಯಿಗಳಿಗೆ ಊಟ ಹಾಕಿದ್ದಕ್ಕೆ ಮಹಿಳಾ ಟೆಕ್ಕಿ ಮೇಲೆ ಹಲ್ಲೆ! Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ಮಾನಸಿಕ ಖಿನ್ನತೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿ ಕುಮಾರಧಾರ ನದಿ ತೀರದಲ್ಲಿ ಶವವಾಗಿ ಪತ್ತೆ!

(ನ್ಯೂಸ್ ಕಡಬ) newskadaba.com. ಆಲಂಕಾರು. ಫೆ.23.  ಕೆಲ ದಿನಗಳ ಹಿಂದೆ ಆಲಂಕಾರಿನಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು  ಶವವಾಗಿ ಪತ್ತೆಯಾದ ಘಟನೆ ನಡೆದಿದೆ. ಅಲಂಕಾರಿನ ನಿವಾಸಿ ಸೂರಪ್ಪ ಪೂಜಾರಿ (74) ಅವರ ಶವ  ಕುಮಾರಧಾರ ನದಿ ತೀರದಲ್ಲಿ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅಲಂಕಾರು ಪೇಟೆಗೆ ಹೋಗಿ ಬರುವುದಾಗಿ ತಿಳಿಸಿ ತೆರಳಿದ್ದ,  ಇವರು ಸಂಜೆಯಾದರೂ ಮನೆಗೆ ವಾಪಸಾಗದ ಹಿನ್ನೆಲೆಯಲ್ಲಿ ಮನೆಯವರು ಸಂಬಂಧಿಕರ ಮನೆ ಸೇರಿದಂತೆ ಎಲ್ಲಾ ಕಡೆ ವಿಚಾರಿಸಿದ್ದಾರೆ. ಆದರೆ ಯಾವುದೇ ಮಾಹಿತಿ ಲಭ್ಯವಾಗಿರಲಿಲ್ಲ ಬುಧವಾರ ಬೆಳಗ್ಗೆ ಆಲಂಕಾರು ಪೇಟೆಯ ಸಿಸಿ

➤ ಮಾನಸಿಕ ಖಿನ್ನತೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿ ಕುಮಾರಧಾರ ನದಿ ತೀರದಲ್ಲಿ ಶವವಾಗಿ ಪತ್ತೆ! Read More »

ಕರಾವಳಿ, ಕ್ರೈಮ್ ನ್ಯೂಸ್

1 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು ➤ ರೂಪಾಗೆ ಲೀಗಲ್ ನೊಟೀಸ್ ನೀಡಿ ಕೋರ್ಟ್ ಮೆಟ್ಟಿಲೇರಿದ ಅಧಿಕಾರಿ ರೋಹಿಣಿ ಸಿಂಧೂರಿ

(ನ್ಯೂಸ್ ಕಡಬ) newskadaba.com. ಬೆಂಗಳೂರು. ಫೆ.23.  ಕಳೆದ ಕೆಲ ದಿನಗಳಿಂದ ರಾಜ್ಯದ ಇಬ್ಬರು ಮಹಿಳಾ ಅಧಿಕಾರಿಗಳಾದ ಡಿ ರೂಪಾ ಮತ್ತು ರೋಹಿಣಿ ಸಿಂಧೂರಿಯವರಿಗೆ ಸಂಬಂಧಿಸಿದ ಸುದ್ದಿಗಳು ಸಾಕಷ್ಟು ಹೊರಬಿದ್ದಿದೆ. ವೃತ್ತಿಪರ ಮಟ್ಟದಿಂದ ವೈಯಕ್ತಿಕ ಮಟ್ಟಕ್ಕೆ ಇವರಿಬ್ಬರ ಆರೋಪ-ಪ್ರತ್ಯಾರೋಪ ಸಾಗಿ ಇಬ್ಬರಿಗೂ ಸರ್ಕಾರ ಹುದ್ದೆಯನ್ನು ತೋರಿಸದೆ ವರ್ಗಾವಣೆ ಮಾಡಿದೆ. ಇವರಿಬ್ಬರ ಕಿತ್ತಾಟದಲ್ಲಿ ರೂಪಾ ಅವರ ಪತಿ ಮುನೀಶ್ ಮೌದ್ಗಿಲ್ ಅವರನ್ನೂ ಸರ್ಕಾರ ಬೇರೆ ಇಲಾಖೆಗೆ ವರ್ಗಾಯಿಸಿದೆ. ಇದೀಗ ರೋಹಿಣಿ ಸಿಂಧೂರಿ ಐಪಿಎಸ್ ಅಧಿಕಾರಿ ರೂಪಾ ವಿರುದ್ಧ ಕಾನೂನು ಸಮರಕ್ಕೆ ಕೋರ್ಟ್

1 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು ➤ ರೂಪಾಗೆ ಲೀಗಲ್ ನೊಟೀಸ್ ನೀಡಿ ಕೋರ್ಟ್ ಮೆಟ್ಟಿಲೇರಿದ ಅಧಿಕಾರಿ ರೋಹಿಣಿ ಸಿಂಧೂರಿ Read More »

ಕರ್ನಾಟಕ

➤ 1 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು ➤ ರೂಪಾಗೆ ಲೀಗಲ್ ನೊಟೀಸ್ ನೀಡಿ ಕೋರ್ಟ್ ಮೆಟ್ಟಿಲೇರಿದ ಅಧಿಕಾರಿ ರೋಹಿಣಿ ಸಿಂಧೂರಿ

(ನ್ಯೂಸ್ ಕಡಬ) newskadaba.com. ಬೆಂಗಳೂರು. ಫೆ.23.  ಕಳೆದ ಕೆಲ ದಿನಗಳಿಂದ ರಾಜ್ಯದ ಇಬ್ಬರು ಮಹಿಳಾ ಅಧಿಕಾರಿಗಳಾದ ಡಿ ರೂಪಾ ಮತ್ತು ರೋಹಿಣಿ ಸಿಂಧೂರಿಯವರಿಗೆ ಸಂಬಂಧಿಸಿದ ಸುದ್ದಿಗಳು ಸಾಕಷ್ಟು ಹೊರಬಿದ್ದಿದೆ. ವೃತ್ತಿಪರ ಮಟ್ಟದಿಂದ ವೈಯಕ್ತಿಕ ಮಟ್ಟಕ್ಕೆ ಇವರಿಬ್ಬರ ಆರೋಪ-ಪ್ರತ್ಯಾರೋಪ ಸಾಗಿ ಇಬ್ಬರಿಗೂ ಸರ್ಕಾರ ಹುದ್ದೆಯನ್ನು ತೋರಿಸದೆ ವರ್ಗಾವಣೆ ಮಾಡಿದೆ. ಇವರಿಬ್ಬರ ಕಿತ್ತಾಟದಲ್ಲಿ ರೂಪಾ ಅವರ ಪತಿ ಮುನೀಶ್ ಮೌದ್ಗಿಲ್ ಅವರನ್ನೂ ಸರ್ಕಾರ ಬೇರೆ ಇಲಾಖೆಗೆ ವರ್ಗಾಯಿಸಿದೆ. ಇದೀಗ ರೋಹಿಣಿ ಸಿಂಧೂರಿ ಐಪಿಎಸ್ ಅಧಿಕಾರಿ ರೂಪಾ ವಿರುದ್ಧ ಕಾನೂನು ಸಮರಕ್ಕೆ ಕೋರ್ಟ್

➤ 1 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲು ➤ ರೂಪಾಗೆ ಲೀಗಲ್ ನೊಟೀಸ್ ನೀಡಿ ಕೋರ್ಟ್ ಮೆಟ್ಟಿಲೇರಿದ ಅಧಿಕಾರಿ ರೋಹಿಣಿ ಸಿಂಧೂರಿ Read More »

ಕರ್ನಾಟಕ

➤ ವಿದ್ಯಾರ್ಥಿನಿಯರಿಗೆ ಅಸಭ್ಯ ಮೆಸೇಜ್​ ಕಳಿಸಿದ ಶಿಕ್ಷಕ ಅಮಾನತು

(ನ್ಯೂಸ್ ಕಡಬ) newskadaba.com. ತುಮಕೂರು. ಫೆ.22.  ತುಮಕೂರಿನ ಶಿಕ್ಷಕರೊಬ್ಬರು ವಿದ್ಯಾರ್ಥಿನಿಯರ ಮೊಬೈಲ್ ಗೆ ಅಸಭ್ಯ ಸಂದೇಶ ಕಳಿಸಿದ್ದಾರೆ. ಇದು ಬೆಳಕಿಗೆ ಬಂದ ವಿಚಾರವಾಗಿ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಪಿ.ನಾಗಭೂಷಣ್ ಅಮಾನತುಗೊಂಡ ಶಿಕ್ಷಕ ತುಮಕೂರು ಜಿಲ್ಲೆ, ಮಧುಗಿರಿ ತಾಲೂಕಿನ ಕೊಟಗಾರಲಹಳ್ಳಿ ಸರ್ಕಾರಿ ಪ್ರೌಡ ಶಾಲೆಯ ಸಹ ಶಿಕ್ಷಕರಾಗಿ ಇವರು ಕೆಲಸ ಮಾಡುತ್ತಿದ್ದರು. ಶಾಲಾ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಶಿಕ್ಷಕ. ಕೊಟಗಾರಲಹಳ್ಳಿ ಸರ್ಕಾರಿ ಪ್ರೌಡ ಶಾಲೆಯ ವಿದ್ಯಾರ್ಥಿನಿಯರೊಡನೆ ಈ ಶಿಕ್ಷಕ ಅಸಭ್ಯವಾಗಿ ವರ್ತನೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.  ಪರೀಕ್ಷೆಯಲ್ಲಿ

➤ ವಿದ್ಯಾರ್ಥಿನಿಯರಿಗೆ ಅಸಭ್ಯ ಮೆಸೇಜ್​ ಕಳಿಸಿದ ಶಿಕ್ಷಕ ಅಮಾನತು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top