ನ್ಯೂಸ್ ಕಡಬ

ಮಾನವ ದೋಷವೇ ಪೋಖರಾ ವಿಮಾನ ದುರಂತಕ್ಕೆ ಕಾರಣ!

(ನ್ಯೂಸ್ ಕಡಬ) newskadaba.com ಕಠ್ಮಂಡು, ಫೆ.17. ಕಳೆದ ತಿಂಗಳು ನೇಪಾಳದಲ್ಲಿ ನಡೆದ ಯೇತಿ ಏರ್‌ ಲೈನ್ಸ್ ವಿಮಾನ ಪತನಕ್ಕೆ ಮಾನವ ದೋಷವೇ ಕಾರಣ ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ. ಜನವರಿ 15 ರಂದು ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ನಂತರ ಯೇತಿ ಏರ್‌ಲೈನ್ಸ್ ಫ್ಲೈಟ್ 691, ರೆಸಾರ್ಟ್ ಸಿಟಿ ಪೊಖರಾದಲ್ಲಿನ ಹೊಸ ವಿಮಾನ ನಿಲ್ದಾಣದ ನಡುವಿನ ಸೇಟಿ ನದಿಯ ಕಮರಿಯಲ್ಲಿ ಅಪಘಾತಕ್ಕೀಡಾಯಿತು. ವಿಮಾನ ಪತನಗೊಂಡಾಗ ಅದರಲ್ಲಿ ನಾಲ್ಕು ಸಿಬ್ಬಂದಿ ಸೇರಿದಂತೆ 72 ಜನರಿದ್ದರು, […]

ಮಾನವ ದೋಷವೇ ಪೋಖರಾ ವಿಮಾನ ದುರಂತಕ್ಕೆ ಕಾರಣ! Read More »

ಅಂತರ್ರಾಷ್ಟ್ರೀಯ ನ್ಯೂಸ್

ಒಂದೇ ಬಾರಿಗೆ ಬರೊಬ್ಬರಿ ಐದು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ!!

(ನ್ಯೂಸ್ ಕಡಬ) newskadaba.com ಪೋಲೆಂಡ್, ಫೆ.17. ಮಹಿಳೆಯೋರ್ವರು ಬರೊಬ್ಬರಿ ಐದು ಮಕ್ಕಳಿಗೆ ಏಕಲಕಾಲದಲ್ಲಿ ಜನ್ಮ ನೀಡಿ ಸುದ್ದಿಯಾಗಿದ್ದಾರೆ. ಪೋಲೆಂಡ್ ನಲ್ಲಿ 37 ವರ್ಷದ ಮಹಿಳೆ 5 ಮಕ್ಕಳಿಗೆ ಜನ್ಮ ನೀಡಿದ್ದಾರೆ.ಅವರಿಗೆ ಮೊದಲು 7 ಮಕ್ಕಳಿದ್ದರು. ಡೊಮಿನಿಕಾ ಕ್ಲಾರ್ಕ್ ತನ್ನ ಗರ್ಭಧಾರಣೆಯ 28 ನೇ ವಾರದಲ್ಲಿ 5 ಮಕ್ಕಳಿಗೆ ಜನ್ಮ ನೀಡಿದ್ದಾರೆ . ಮೂವರು ಹೆಣ್ಣು ಮತ್ತು ಇಬ್ಬರು ಗಂಡು ಮಕ್ಕಳಿದ್ದಾರೆ ಎಂದು ವರದಿ ತಿಳಿಸಿದೆ. ಸಿಸೇರಿಯನ್ ಮೂಲಕ ಮಹಿಳೆಗೆ ಹೆರಿಗೆ ಮಾಡಿಸಲಾಗಿದೆ. ಹುಟ್ಟಿದ ಎಲ್ಲಾ ಮಕ್ಕಳ ತೂಕ

ಒಂದೇ ಬಾರಿಗೆ ಬರೊಬ್ಬರಿ ಐದು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ!! Read More »

ಅಂತರ್ರಾಷ್ಟ್ರೀಯ ನ್ಯೂಸ್

ಮೃತದೇಹವನ್ನು ಗೂಡ್ಸ್ ವಾಹನದಲ್ಲಿ ತಂದು ಕಸದ ರಾಶಿಗೆ ಎಸೆದ ದುಷ್ಕರ್ಮಿಗಳು ➤ ಆರೋಪಿಗಳು ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ಫೆ.17. ಅಸ್ವಸ್ಥ ಕಾರ್ಮಿಕ ಮೃತಪಟ್ಟಿದ್ದಾನೆ ಎಂದು ಉಳಿದ ಇಬ್ಬರು ಆತನನ್ನು ಗೂಡ್ಸ್ ವಾಹನವೊಂದರಲ್ಲಿ ಹಾಕಿ ತಂದು ಕಸದ ರಾಶಿಗೆ ಎಸೆದ ಪ್ರಕರಣ ಕೆಮ್ಮಣ್ಣು ಸಂತೆ ಮಾರುಕಟ್ಟೆಯ ಬಳಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಹನುಮಂತ ಎಂದು ಗುರುತಿಸಲಾಗಿದೆ. ಈತ ವಾರದ ಸಂತೆ ಹಿನ್ನೆಲೆಯಲ್ಲಿ ಕೆಮ್ಮಣ್ಣು ಮಾರುಕಟ್ಟೆಗೆ ವ್ಯಾಪಾರ ನಡೆಸಲು ಬಂದಿದ್ದ ಎನ್ನಲಾಗಿದೆ.ಆದರೆ ಅಸ್ವಸ್ಥಗೊಂಡು ಮೃತಪಟ್ಟಿದ್ದನು.ಇದನ್ನು ಕಂಡು ಇತರ ಇಬ್ಬರು ವ್ಯಾಪಾರಿಗಳು ಹನುಮಂತನ ಮೃತದೇಹವನ್ನು ಗೂಡ್ಸ್ ವಾಹನದಲ್ಲಿ ಸಾಗಿಸಿಕೊಂಡು ಹೋಗಿ ಕೆಮ್ಮಣ್ಣು ಸಂತೆಮಾರುಕಟ್ಟೆ ಬಳಿಯ

ಮೃತದೇಹವನ್ನು ಗೂಡ್ಸ್ ವಾಹನದಲ್ಲಿ ತಂದು ಕಸದ ರಾಶಿಗೆ ಎಸೆದ ದುಷ್ಕರ್ಮಿಗಳು ➤ ಆರೋಪಿಗಳು ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ನ್ಯಾಯಕೊಡಿ ಎಂದು ಹಲ್ಲೆಗೊಳಗಾದ ಪತಿಯನ್ನು ಎಸ್ಪಿ ಕಚೇರಿಗೆ ಹೆಗಲ ಮೇಲೆ ಹೊತ್ತುಕೊಂಡು ಬಂದ ಪತ್ನಿ

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಫೆ.17.  ಹಲ್ಲೆಗೊಳಗಾದ ವ್ಯಕ್ತಿಯೋರ್ವನಿಗೆ ನ್ಯಾಯ ಕೋರಿ ಆತನ ಪತ್ನಿ ಆತನನ್ನು ಹೆಗಲ ಮೇಲೆ ಹೊತ್ತು ಎಸ್ ಪಿ ಕಚೇರಿಗೆ ಕರೆದುಕೊಂಡು ಬಂದ ಘಟನೆ ಮಧ್ಯಪ್ರದೇಶದಲ್ಲಿ ಸಂಭವಿಸಿದೆ.   ಶಾದೂಲ್ ಜಿಲ್ಲೆಯಲ್ಲಿ ಸೋಹಾಗ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹರಿ ಗ್ರಾಮದ ಗೆಂಡಲಾಲ್ ಯಾದವ್ ಎಂಬ ಕೂಲಿ ಕಾರ್ಮಿಕ ಕೆಲಸ ಮುಗಿಸಿಕೊಂಡು ಬರುವಾಗ ಮೂವರು ದುಷ್ಕರ್ಮಿಗಳು ಆತನಿಗೆ ಹಲ್ಲೆ ನಡೆಸಿ ದರೋಡೆ ಮಾಡಿದ್ದರು. ಇದರಿಂದ ಗೆಂಡಲಾಲ್ ಪತ್ನಿ ತನ್ನ ಗಾಯಾಳು ಪತಿಯನ್ನು ಹೆಗಲ ಮೇಲೆ

ನ್ಯಾಯಕೊಡಿ ಎಂದು ಹಲ್ಲೆಗೊಳಗಾದ ಪತಿಯನ್ನು ಎಸ್ಪಿ ಕಚೇರಿಗೆ ಹೆಗಲ ಮೇಲೆ ಹೊತ್ತುಕೊಂಡು ಬಂದ ಪತ್ನಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಾಹನವೊಂದರಲ್ಲಿ ಸುಟ್ಟು ಸ್ಥಿತಿಯಲ್ಲಿ ಎರಡು ಮೃತದೇಹಗಳು ಪತ್ತೆ

(ನ್ಯೂಸ್ ಕಡಬ) newskadaba.com ಹರಿಯಾಣ, ಫೆ.17.  ವಾಹನವೊಂದರಲ್ಲಿ ಸುಟ್ಟ ಸ್ಥಿತಿಯಲ್ಲಿ ಎರಡು ಶವಗಳು ಪತ್ತೆಯಾಗಿದ್ದು. ಮೃತರನ್ನು ನಾಸಿರ್ (25) ಮತ್ತು ಜುನೈದ್ ಅಲಿಯಾಸ್ ಜುನಾ (35) ಎಂದು ಗುರುತಿಸಲಾಗಿದೆ. ಇಬ್ಬರನ್ನು ಅಪಹರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಲ್ಕು ಚಕ್ರದ ವಾಹನದಲ್ಲಿ ಎರಡು ಸುಟ್ಟ ಮೃತದೇಹಗಳು ಪತ್ತೆಯಾಗಿವೆ. ಅಪಹರಣಕಾರರು ಮೊದಲು ಇಬ್ಬರನ್ನೂ ಥಳಿಸಿ, ನಂತರ ಅಪಹರಿಸಿ, ವಾಹನವನ್ನು ತೆಗೆದುಕೊಂಡು ಹೋಗಿ ಸುಟ್ಟುಹಾಕಲಾಗಿದೆ ಎಂದು ವರದಿ ತಿಳಿಸಿದೆ.      

ವಾಹನವೊಂದರಲ್ಲಿ ಸುಟ್ಟು ಸ್ಥಿತಿಯಲ್ಲಿ ಎರಡು ಮೃತದೇಹಗಳು ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸೆಲ್ಫಿ ನಿರಾಕರಣೆ ➤ಕ್ರಿಕೆಟ್ ಆಟಗಾರ ಪೃಥ್ವಿ ಶಾ ಸ್ನೇಹಿತನ ಕಾರಿನ ಮೇಲೆ ದಾಳಿ

(ನ್ಯೂಸ್ ಕಡಬ) newskadaba.com. ಮುಂಬೈ, ಫೆ.16.  ವಾಣಿಜ್ಯ ನಗರಿ ಮುಂಬೈಯಲ್ಲಿ ಫೈವ್ ಸ್ಟಾರ್ ಹೋಟೆಲ್ ವೊಂದರ ಮುಂಭಾಗ ಸೆಲ್ಫಿಗೆ ನಿರಾಕರಿಸಿದ ನಂತರ ಜನರ ಗುಂಪೊಂದು ಕ್ರಿಕೆಟ್ ಆಟಗಾರ ಪೃಥ್ವಿ ಶಾ ಅವರ ಸ್ನೇಹಿತನ ಕಾರಿನ ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದೆ. ಈ ಸಂಬಂಧ ಎಂಟು ಜನರ ವಿರುದ್ಧ ವಾಯವ್ಯ ಮುಂಬೈನ ಓಶಿವಾರಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳು ಕಾರನ್ನು ಹಿಂಬಾಲಿಸಿ ಹಣ ನೀಡದಿದ್ದರೆ ಸುಳ್ಳು ಪ್ರಕರಣಗಳಿಗೆ ಬೆದರಿಕೆ ಹಾಕಿರುವುದಾಗಿ  ಶಾ ಅವರ ಸ್ನೇಹಿತ ಆಶಿಶ್ ಸುರೇಂದ್ರ

ಸೆಲ್ಫಿ ನಿರಾಕರಣೆ ➤ಕ್ರಿಕೆಟ್ ಆಟಗಾರ ಪೃಥ್ವಿ ಶಾ ಸ್ನೇಹಿತನ ಕಾರಿನ ಮೇಲೆ ದಾಳಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಡಿಎಂಕೆಗೆ ಸೇನೆಯ ಮೇಲೆ ಎಂದಿಗೂ ಗೌರವವಿಲ್ಲ   ➤ಅಣ್ಣಾಮಲೈ ಕೆಂಡಾಮಂಡಲ

(ನ್ಯೂಸ್ ಕಡಬ) newskadaba.com ಚೆನ್ನೈ, ಫೆ.16. ಡಿಎಂಕೆ ಪ್ರತ್ಯೇಕ ರಾಜ್ಯದ ಬಗ್ಗೆ ಮಾತನಾಡಿದ್ದು, 1965-67ರಲ್ಲಿ ಪಕ್ಷ ರಚನೆಯಾಗಿದ್ದೇ ಹಾಗೆ. ಅವರಿಗೆ ಸೇನೆಯ ಮೇಲೆ ಎಂದಿಗೂ ಗೌರವ ಇಲ್ಲ ಎಂದು ಕೃಷ್ಣಗಿರಿಯಲ್ಲಿ ಸೇನಾ ಸಿಬಂದಿಯ ಹತ್ಯೆಯ ಕುರಿತು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮವಸ್ತ್ರವನ್ನು ಧರಿಸಿದ ಯಾವುದೇ ವ್ಯಕ್ತಿಗೆ ಗೌರವ ಸಿಗುವುದಿಲ್ಲ ಎಂಬುದು ಅವರ ಸಿದ್ದಾಂತ ಮತ್ತು ಸಂಸ್ಕೃತಿಯಲ್ಲಿದೆ. ಡಿಎಂಕೆ ಲಜ್ಜೆಗೆಟ್ಟ, ದುಷ್ಟ ಪಕ್ಷ ಎಂದು ಕಿಡಿ ಕಾರಿದರು ಎಂದು ವರದಿಯಾಗಿದೆ.

ಡಿಎಂಕೆಗೆ ಸೇನೆಯ ಮೇಲೆ ಎಂದಿಗೂ ಗೌರವವಿಲ್ಲ   ➤ಅಣ್ಣಾಮಲೈ ಕೆಂಡಾಮಂಡಲ Read More »

ರಾಷ್ಟ್ರೀಯ ನ್ಯೂಸ್

11 ಲಕ್ಷ ರೂ. ಗಾಂಜಾ ಜಪ್ತಿ ➤ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಭಾಲ್ಕಿ, ಫೆ.16.  ಭಾಲ್ಕಿ ಉಪವಿಭಾಗದ ಭಾಲ್ಕಿ ಗ್ರಾಮೀಣ ಠಾಣೆ ಪೊಲೀಸರ ಕಾರ್ಯಾರಣೆಯಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರೂ.11,2000/- ಗಾಂಜಾ ಜಪ್ತಿ ಮಾಡಿ, ಗಾಂಜಾ ಸಾಗಾಟ ಪ್ರಕರಣದಲ್ಲಿ ಆರೋಪಿತರನ್ನು ಬಂಧಿಸಿರುವುದಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕ ಚನ್ನಬಸವಣ್ಣ ಲಂಗೋಟಿ ಮೆಚ್ಚುಗೆ ವ್ಯಕ್ತ ಪಡಿಸಿದರು ಎಂದು ವರದಿಯಾಗಿದೆ. ಗ್ರಾಮೀಣ ಪೊಲೀಸ್ ಠಾಣೆಗೆ ಆಗಮಿಸಿದ ಎಸ್.ಪಿ ಚನ್ನಬಸವಣ್ಣ ಲಂಗೋಟಿಯವರು ಪತ್ರಕರ್ತರೊಂದಿಗೆ ಮಾತನಾಡಿ, ಭಾಲ್ಕಿ ಗ್ರಾಮೀಣ ಠಾಣೆಯ ವ್ಯಾಪ್ತಿಯ ಅಂಬೇಸಾಂಗವಿ ಕ್ರಾಸ್ ಹತ್ತಿರ ರಾಷ್ಟೀಯ ಹೆದ್ದಾರಿ 50 ರಲ್ಲಿ ವಿಶಾಖಪಟ್ಟಣ

11 ಲಕ್ಷ ರೂ. ಗಾಂಜಾ ಜಪ್ತಿ ➤ಆರೋಪಿ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟ್ರಕ್ ಮತ್ತು ಜೀಪ್ ನಡುವೆ ರಸ್ತೆ ಅಪಘಾತ ➤ಏಳು ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಪಟಾನ್, ಫೆ.16. ಗುಜರಾತ್‌ನ ಪಟಾನ್ ಜಿಲ್ಲೆಯ ವರಾಹಿ ಬಳಿ ನಿಂತಿದ್ದ ಟ್ರಕ್‌ಗೆ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಏಳು ಜನರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ ಅಪಘಾತ ಸಂಭವಿಸಿದೆ, ರಾತ್ರಿಯಿಡಿ ತನಿಖೆ ನಡೆಸಿ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಜೀಪ್ ಸುಮಾರು 18 ಜನರನ್ನು ಹೊತ್ತೊಯ್ದಿತ್ತು, ಅದರಲ್ಲಿ 11 ಮಂದಿ ಗಾಯಗೊಂಡಿದ್ದರು, ಐವರು ಸ್ಥಳದಲ್ಲೇ ಸಾವನ್ನಪ್ಪಿದರು ಮತ್ತು ಇಬ್ಬರು ಆಸ್ಪತ್ರೆಯಲ್ಲಿ ಅಸು ನೀಗಿದ್ದಾರೆ ಎಂದು ಎಫ್ ಐ

ಟ್ರಕ್ ಮತ್ತು ಜೀಪ್ ನಡುವೆ ರಸ್ತೆ ಅಪಘಾತ ➤ಏಳು ಮಂದಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಪತ್ನಿಯನ್ನು ಬರ್ಬರವಾಗಿ ಕೊಂದ ಪಾಪಿ ಪತಿ!

(ನ್ಯೂಸ್ ಕಡಬ) newskadaba.com ಕಲಬುರಗಿ, ಫೆ.16.  ಪತ್ನಿಯ ನಡತೆ ಶಂಕಿಸಿದ ಗಂಡ ಆಕೆ ಮಲಗಿದ್ದಾಗ ತಲೆ ಮೇಲೆ ದೊಡ್ಡ ಕಲ್ಲನ್ನು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿಯ ಅಂಬಿಕಾ ನಗರದಲ್ಲಿ ಸಂಭವಿಸಿದೆ. ಮೃತ ಗೃಹಿಣಿಯನ್ನು 39 ವರ್ಷದ ಫರೀದಾ ಬೇಗಂ ಎಂದು ಗುರುತಿಸಲಾಗಿದೆ. ಇನ್ನು ಆರೋಪಿ ಪತಿ ಏಜಾಜ್ ಅಹ್ಮದ್ ಕಳೆದ ರಾತ್ರಿ ನಿದ್ದೆಗೆ ಜಾರಿದ ಫರೀದಾ ಬೇಗಂ ಮೇಲೆ ಕಲ್ಲು ಎತ್ತಿಹಾಕಿ ಕೊಂದಿದ್ದಾನೆ ಎಂದು ವರದಿಯಾಗಿದೆ. ಎಜಾಜ್ ಹಾಗೂ ಫರೀದಾ ಬೇಗಂ ಇಬ್ಬರು

ಪತ್ನಿಯನ್ನು ಬರ್ಬರವಾಗಿ ಕೊಂದ ಪಾಪಿ ಪತಿ! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top