ನ್ಯೂಸ್ ಕಡಬ

ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣ; ಮೈಸೂರಲ್ಲಿ ಎನ್‌ಐಎ ದಾಳಿ       ➤ ಅಪಾರ ಪ್ರಮಾಣದ ಡಿಜಿಟಲ್ ಸಾಮಗ್ರಿ ಜಪ್ತಿ

(ನ್ಯೂಸ್ ಕಡಬ)newskadaba.com ನವದೆಹಲಿ, ಫೆ.16. ಕಳೆದ ವರ್ಷ ಅ.23ರಂದು ತಮಿಳುನಾಡಿನ ಕೊಯಮತ್ತೂರು ಮತ್ತು ನ.19ರಂದು ಕರ್ನಾಟಕದ ಮಂಗಳೂರಿನಲ್ಲಿ ನಡೆದ ಸ್ಫೋಟ ಪ್ರಕರಣ ಸಂಬಂಧ ಎನ್‌ಐಎ ಅಧಿಕಾರಿಗಳು 3 ರಾಜ್ಯಗಳ 40 ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ದಾಳಿ ನಡೆದ ಸ್ಥಳಗಳಲ್ಲಿ ಕರ್ನಾಟಕದ ಮೈಸೂರು ಸೇರಿದೆ. ದಾಳಿ ವೇಳೆ ಅಪಾರ ಪ್ರಮಾಣದ ಡಿಜಿಟಲ್‌ ಸಾಮಗ್ರಿ, ಆಧಾರ್‌ ಕಾರ್ಡ್‌, ಸಿಮ್‌ ಕಾರ್ಡ್‌, ಮೊಬೈಲ್‌, ಲ್ಯಾಪ್‌ಟಾಪ್‌ ಮತ್ತು 4 ಲಕ್ಷ ರು. ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳೂರು ಕುಕ್ಕರ್ ಸ್ಫೋಟ ಪ್ರಕರಣ; ಮೈಸೂರಲ್ಲಿ ಎನ್‌ಐಎ ದಾಳಿ       ➤ ಅಪಾರ ಪ್ರಮಾಣದ ಡಿಜಿಟಲ್ ಸಾಮಗ್ರಿ ಜಪ್ತಿ Read More »

ಕರಾವಳಿ, ಕರ್ನಾಟಕ

ರೈಲಿನ ಚಕ್ರಕ್ಕೆ ಹೊತ್ತಿಕೊಂಡ ಬೆಂಕಿ   ➤ಅದೃಷ್ಟವಶಾತ್ ಪ್ರಯಾಣಿಕರು ಪಾರು

(ನ್ಯೂಸ್ ಕಡಬ) newskadaba.com ಥಾಣೆ, ಫೆ.16. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಅಸಂಗಾವ್ ನಿಲ್ದಾಣದ ಬಳಿ ಗುರುವಾರ ಬೆಳಗ್ಗೆ ಚಾಲನೆಯಲ್ಲಿರುವ ಲೋಕಲ್ ರೈಲಿನ ಚಕ್ರಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಯಾವುದೇ ಪ್ರಯಾಣಿಕರಿಗೆ ಗಾಯವಾಗಿಲ್ಲ ಎಂದು ತಿಳಿದು ಬಂದಿದೆ. ಮುಂಬೈನಿಂದ ಸುಮಾರು 70 ಕಿಮೀ ದೂರದಲ್ಲಿ ನಡೆದ ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅದರಲ್ಲಿ ಪ್ರಯಾಣಿಕನೊಬ್ಬ ನಿಂತಿದ್ದ ರೈಲಿನಿಂದ ಜಿಗಿದಿರುವುದು ಕಂಡುಬಂದಿದೆ. “ಬ್ರೇಕ್ ಬೈಂಡಿಂಗ್” ನಿಂದಾಗಿ ಇದು ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.    

ರೈಲಿನ ಚಕ್ರಕ್ಕೆ ಹೊತ್ತಿಕೊಂಡ ಬೆಂಕಿ   ➤ಅದೃಷ್ಟವಶಾತ್ ಪ್ರಯಾಣಿಕರು ಪಾರು Read More »

ರಾಷ್ಟ್ರೀಯ ನ್ಯೂಸ್
crime, arrest, suspected

16 ರ ಅಪ್ರಾಪ್ತೆಗೆ ಮಗು ಜನನ !     ➤ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಕೊಪ್ಪಳ, ಫೆ.16. ಹತ್ತನೇ ತರಗತಿ ಓದುತ್ತಿದ್ದ ಹದಿನಾರು ವರ್ಷದ ಬಾಲಕಿಗೆ ಹೆರಿಗೆಯಾಗಿ , ಗಂಡು ಮಗು ಜನಿಸಿದೆ ಘಟನೆ ನಡೆದಿದೆ. ಈ ಘಟನೆಗೆ ಕಾರಣವಾದ ಆರೋಪಿಯನ್ನು ಪೋಕ್ಸೋ ಕಾಯ್ದೆ ಅಡಿಯಲ್ಲಿ ಬಂಧಿಸಲಾಗಿದೆ.  ಅಪ್ರಾಪ್ತೆ ಜತೆಗೆ ಹಲವು ಬಾರಿ ಲೈಂಗಿಕ ಸಂಪರ್ಕ ಬೆಳೆಸಿದ್ದ ಕಾಮುಕ. ವಿದ್ಯಾರ್ಥಿ ಗರ್ಭಿಣಿಯಾಗಿರುವ ವಿಷಯ ತಿಳಿದು ತಲೆಮರೆಸಿಕೊಂಡಿದ್ದ. ಗರ್ಭಿಣಿಯಾಗಿರುವ ವಿದ್ಯಾರ್ಥಿನಿ ಪೋಷಕರ ಬಳಿ ಆರೋಪಿಯ ಹೆಸರು ಹೇಳಿದ್ದಾಳೆ. ಆದರೆ ಅದಾಗಲೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಕಾರ್ಯಾಚರಣೆ ನಡೆಸಿ ಜಾತ್ರೆಯೊಂದರಲ್ಲಿ ಇರುವುದನ್ನು ಪತ್ತೆ

16 ರ ಅಪ್ರಾಪ್ತೆಗೆ ಮಗು ಜನನ !     ➤ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಿರತೆಯೊಂದಿಗೆ ಸೆಣಸಾಡಿ ಮಗುವನ್ನು ರಕ್ಷಿಸಿದ ತಾಯಿ!

(ನ್ಯೂಸ್ ಕಡಬ) newskadaba.com ಬಿಜನೋರ್, ಫೆ.16. ಬಿಜನೋರ್ ಜಿಲ್ಲೆಯ ಓಂಪ್ರಕಾಶ್ ಎಂಬವರ ಪತ್ನಿ ತನ್ನ 10 ವರ್ಷದ ಮಗ ತಿಕೇಂದ್ರನೊಂದಿಗೆ ಮನೆಯ ಸಮೀಪದ ಕಬ್ಬಿನ ಗದ್ದೆಗೆ ತೆರಳಿದ್ದಳು. ಆಕೆ ಗದ್ದೆಯಲ್ಲಿ ಕೆಲಸ ಮಾಡುತ್ತಿರಬೇಕಾದರೆ, ಮಗ ಅಷ್ಟು ದೂರ ಆಟವಾಡುತ್ತಿದ್ದ. ಈ ಸಂದರ್ಭದಲ್ಲಿ ಚಿರತೆ ಮಗನನ್ನು ಕಚ್ಚಿ ಹೊತ್ತೊಯ್ದಿದೆ. ತಾಯಿ ಕೈಯಲ್ಲಿದ್ದ ಕಬ್ಬನ್ನು ಎಳೆಯುವ ಮೆಷಿನ್ ತೆಗೆದುಕೊಂಡು ಚಿರತೆಯತ್ತ ಓಡಿದ್ದಾಳೆ. ಮಗುವನ್ನು ಕಚ್ಚಲು ಯತ್ನಿಸಿದ್ದ ಚಿರತೆಯ ಮುಖಕ್ಕೆ, ಹೊಟ್ಟೆಗೆ ತನ್ನ ಕೈಯಲ್ಲಿದ್ದ ಮೆಷಿನ್‌ನಿಂದ ತಿವಿದಿದ್ದಾಳೆ. ಈ ಸಂದರ್ಭದಲ್ಲಿ ಚಿರತೆ

ಚಿರತೆಯೊಂದಿಗೆ ಸೆಣಸಾಡಿ ಮಗುವನ್ನು ರಕ್ಷಿಸಿದ ತಾಯಿ! Read More »

ರಾಷ್ಟ್ರೀಯ ನ್ಯೂಸ್

ಭಾರತದಲ್ಲಿ ಹೊಸ ಐಕ್ಯೂ ನಿಯೋ 7 ಸ್ಮಾರ್ಟ್​ಫೋನ್ ಬಿಡುಗಡೆ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ.16. ಸ್ಮಾರ್ಟ್​​ಫೋನ್ ಮಾರುಕಟ್ಟೆಯಲ್ಲಿ ವಿಶೇಷ ಸ್ಥಾನ ಸಂಪಾದಿಸಿರುವ ವಿವೋ ಒಡೆತನದ ಐಕ್ಯೂ ಕಂಪನಿ ಇದೀಗ ಹೊಸ ಫೋನ್​ನೊಂದಿಗೆ ಮತ್ತೆ  ಮರುಕಟ್ಟೆಗೆ ಬಂದಿದೆ. ಕಳೆದ ವರ್ಷ ಐಕ್ಯೂ ನಿಯೋ 6 (iQOO Neo 6) ಎಂಬ ಫೋನನ್ನು ಬಿಡುಗಡೆ ಮಾಡಿ ಸದ್ದು ಮಾಡಿದ್ದ ಕಂಪನಿ ಇದೀಗ ಇದರ ಮುಂದುವರೆದ ಭಾಗವಾಗಿ ಐಕ್ಯೂ ನಿಯೋ 7 ಸ್ಮಾರ್ಟ್​ಫೋನ್ ಅನ್ನು ಭಾರತದಲ್ಲಿ ರಿಲೀಸ್ ಮಾಡಿದೆ. ತನ್ನ ಫಾಸ್ಟ್ ಚಾರ್ಜರ್​ನಿಂದ ಟೆಕ್ ಪ್ರಿಯರ ನಿದ್ದೆಗೆಡಿಸಿರುವ ಈ ಫೋನ್​ನಲ್ಲಿ ಬಲಿಷ್ಠವಾದ ಪ್ರೊಸೆಸರ್,

ಭಾರತದಲ್ಲಿ ಹೊಸ ಐಕ್ಯೂ ನಿಯೋ 7 ಸ್ಮಾರ್ಟ್​ಫೋನ್ ಬಿಡುಗಡೆ Read More »

ರಾಷ್ಟ್ರೀಯ ನ್ಯೂಸ್

 ಚಾಕೋಲೇಟ್ ಆಸೆ ತೋರಿಸಿ ಬಾಲಕಿಯ ಮೇಲೆ ಅತ್ಯಾಚಾರ

(ನ್ಯೂಸ್ ಕಡಬ) newskadaba.com ದಾವಣಗೆರೆ, ಫೆ.16. ಚಾಕೊಲೇಟ್ ಆಸೆ ತೋರಿಸಿ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಮನೆಯಲ್ಲಿ ಯಾರು ಇಲ್ಲದನ್ನ ಗಮನಿಸಿದ ಆರೋಪಿ, ಬಾಲಕಿಗೆ ಚಾಕೊಲೇಟ್ ಆಸೆ ತೋರಿಸಿ ದೇವಸ್ಥಾನದ ಬಳಿ ಕರೆದುಕೊಂಡು ಹೋಗಿ ಬಾಯಿಗೆ ಬಟ್ಟೆ ಹಾಕಿ ಅತ್ಯಾಚಾರ ಮಾಡಿದ್ದಾನೆ. ಬಾಲಕಿಯನ್ನು ಮನೆಯಲ್ಲಿ ಬಿಟ್ಟು ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದರು. ಈ ವೇಳೆ ದೇವಸ್ಥಾನದ ಬಳಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಆರೋಪಿಗಾಗಿ ಪೊಲೀಸರು

 ಚಾಕೋಲೇಟ್ ಆಸೆ ತೋರಿಸಿ ಬಾಲಕಿಯ ಮೇಲೆ ಅತ್ಯಾಚಾರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೇಘಾಲಯದಲ್ಲಿ ಲಘು ಭೂ ಕಂಪನ!

(ನ್ಯೂಸ್ ಕಡಬ) newskadaba.com ಮೇಘಾಲಯ, ಫೆ.16. ಮೇಘಾಲಯದಲ್ಲಿ ಲಘು ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆ ದಾಖಲಾಗಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ ಫೆಬ್ರವರಿ 16 ರಂದು ಬೆಳಿಗ್ಗೆ 9.26 ಕ್ಕೆ ಈಶಾನ್ಯ ರಾಜ್ಯ ಮೇಘಾಲಯದಲ್ಲಿ ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆಯ ಭೂಕಂಪ ಸಂಭವಿಸಿದೆ. ಅಧಿಕೃತ ಮಾಹಿತಿಯ ಪ್ರಕಾರ, ಮೇಘಾಲಯದ ಪೂರ್ವ ಖಾಸಿ ಬೆಟ್ಟಗಳಲ್ಲಿ ಭೂಕಂಪದ ಕೇಂದ್ರಬಿಂದುವು 46 ಕಿಮೀ ಆಳದಲ್ಲಿದೆ. ಯಾವುದೇ ಪ್ರಾಣ ಹಾನಿ ಅಥವಾ ಆಸ್ತಿ ನಷ್ಟವಾಗಿಲ್ಲ ಎಂದು ವರದಿಯಾಗಿದೆ.  

ಮೇಘಾಲಯದಲ್ಲಿ ಲಘು ಭೂ ಕಂಪನ! Read More »

ರಾಷ್ಟ್ರೀಯ ನ್ಯೂಸ್

ವಿವಾಹಿತೆಯನ್ನು ಹತ್ಯೆ ಮಾಡಿ ಪೊದೆಯೊಳಗೆ ಎಸೆದ ಸೆಕ್ಯುರಿಟಿ ಗಾರ್ಡ್

(ನ್ಯೂಸ್ ಕಡಬ) newskadaba.com ಮುಂಬೈ, ಫೆ.16. ವಿವಾಹಿತೆಯನ್ನು ಹತ್ಯೆ ಮಾಡಿ ಪೊದೆಯೊಳಗೆ ಎಸೆದಿದ್ದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಭದ್ರತಾ ಸಿಬ್ಬಂದಿಯನ್ನು ಬಂಧಿಸಿದ್ದಾರೆ. ಘಟನೆ ನವಿ ಮುಂಬೈನಲ್ಲಿ ನಡೆದಿದೆ. ಆರೋಪಿ ರಾಜ್‌ಕುಮಾರ್ ಬಾಬುರಾಮ್ ಪಾಲ್ ಅವರನ್ನು ಬಂಧಿಸಲಾಗಿದೆ, ಸೆಕ್ಯುರಿಟಿ ಗಾರ್ಡ್​ ವಿವಾಹೇತರ ಸಂಬಂಧ ಹೊಂದಿದ್ದ, ಆಕೆ ಮದುವೆಯಾಗುವಂತೆ ಪದೇ ಪದೇ ಒತ್ತಡ ಹೇರುತ್ತಿದ್ದಳು, ಹಾಗಾಗಿ ಹತ್ಯೆ ಮಾಡಿದ್ದೇನೆ ಎಂದು ಒಪ್ಪಿಕೊಂಡಿದ್ದಾನೆ. ಥಾಣೆ ಜಿಲ್ಲೆಯ ನವಿ ಮುಂಬೈ ಪಟ್ಟಣದ ಕೋಪರ್ಖೈರ್ನೆ ಪ್ರದೇಶದ ಹೌಸಿಂಗ್ ಸೊಸೈಟಿ ಬಳಿಯ ಪೊದೆಯಲ್ಲಿ 35 ರಿಂದ 40 ವರ್ಷ

ವಿವಾಹಿತೆಯನ್ನು ಹತ್ಯೆ ಮಾಡಿ ಪೊದೆಯೊಳಗೆ ಎಸೆದ ಸೆಕ್ಯುರಿಟಿ ಗಾರ್ಡ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

 ಬಾಲ್ಯವಿವಾಹ ಬಂಧನ ವಿನಾಶಕ್ಕೆ ದಾರಿ ➤ಅಸ್ಸಾಂ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ

(ನ್ಯೂಸ್ ಕಡಬ) newskadaba.com ಗುವಾಹತಿ, ಫೆ.16. ಬಾಲ್ಯವಿವಾಹ ವಿರುದ್ಧದ ಕಾರ್ಯಾಚರಣೆ ನೆಪದಲ್ಲಿ ಸಾವಿರಾರು ಮಂದಿಯನ್ನು ಬಂಧಿಸಿರುವ ಅಸ್ಸಾಂ ಸರ್ಕಾರದ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಗುವಾಹತಿ ಹೈಕೋರ್ಟ್, “ಈ ಬಂಧನ ಕಾರ್ಯಾಚರಣೆ ಜನರ ಖಾಸಗಿ ಬದುಕಿನ ಮೇಲೆ ವಿನಾಶಕಾರಿ ಪರಿಣಾಮ ಬೀರಿದೆ” ಎಂದು ಹೇಳಿದೆ. ಈ ಕುರಿತು ಒಂಬತ್ತು ಮಂದಿಗೆ ನಿರೀಕ್ಷಣಾ ಜಾಮೀನು ನೀಡಿರುವ ಹೈಕೋರ್ಟ್, “ಇವು ಕಸ್ಟಡಿಯಲ್ಲಿ ವಿಚಾರಣೆ ನಡೆಸುವ ಪ್ರಕರಣಗಳಲ್ಲ” ಎಂದು ಸ್ಪಷ್ಟಪಡಿಸಿದೆ. ಬಾಲ್ಯವಿವಾಹ ಸಂಬಂಧ ಪೋಕ್ಸೋ ಕಾಯ್ದೆಯಡಿ ಮತ್ತು ಅತ್ಯಾಚಾರ ಪ್ರಕರಣ ದಾಖಲಿಸುವುದು

 ಬಾಲ್ಯವಿವಾಹ ಬಂಧನ ವಿನಾಶಕ್ಕೆ ದಾರಿ ➤ಅಸ್ಸಾಂ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ Read More »

ರಾಷ್ಟ್ರೀಯ ನ್ಯೂಸ್

 ಹುಡುಗಿಯರನ್ನು ಚುಡಾಯಿಸಬೇಡ ಎಂದು ಬುದ್ದಿವಾದ ಹೇಳಿದ ವ್ಯಕ್ತಿಯನ್ನು ಅಪಹರಿಸಿ ಹತ್ಯೆ

(ನ್ಯೂಸ್ ಕಡಬ) newskadaba.com ಮೈಸೂರು, ಫೆ.16. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬುದ್ಧಿವಾದ ಹೇಳಿದ ವ್ಯಕ್ತಿಯನ್ನೇ ಅಪಹರಿಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಹತ್ಯೆಗೆ ಮುನ್ನ ಕೊಲೆಯಾದ ವ್ಯಕ್ತಿಯನ್ನು ಆರೋಪಿಗಳು ಹೊತ್ತುಕೊಂಡು ಹೋಗಿದ್ದರು. ಸಯ್ಯದ್ ಮನ್ಸೂರ್ (32) ಕೊಲೆಯಾಗಿದ್ದ ದುರ್ದೈವಿ ಎಂದು ತಿಳಿದುಬಂದಿದೆ. ಮೈಸೂರಿನ ಕಲ್ಯಾಣಗಿರಿ ನಿವಾಸಿ ಮನ್ಸೂರ್, ಭಾನುವಾರದಿಂದ ನಾಪತ್ತೆಯಾಗಿದ್ದರು. ಈ ಕುರಿತು ಎನ್ ಆರ್ ಮೊಹಲ್ಲಾದ ಜಬೀ ಸೈಯದ್ ಝೈನುಲ್ಲಾ ವಿರುದ್ದ ಪ್ರಕರಣ ದಾಖಲಾಗಿತ್ತು. ಜಬೀ ಹುಡಗಿಯರನ್ನು ಚುಡಾಯಿಸುತ್ತಿದ್ದ. ಹೀಗಾಗಿ ಇದು ತಪ್ಪು ಎಂದು ಮನ್ಸೂರ್,

 ಹುಡುಗಿಯರನ್ನು ಚುಡಾಯಿಸಬೇಡ ಎಂದು ಬುದ್ದಿವಾದ ಹೇಳಿದ ವ್ಯಕ್ತಿಯನ್ನು ಅಪಹರಿಸಿ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top