ನ್ಯೂಸ್ ಕಡಬ

 ಉಗ್ರರ ಒಳನುಸುಳುವಿಕೆ ಯತ್ನ ವಿಫಲ ➤ಓರ್ವ ಉಗ್ರನ ಹತ್ಯೆ

(ನ್ಯೂಸ್ ಕಡಬ) newskadaba.com ಶ್ರೀ ನಗರ, ಫೆ.16. ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಭದ್ರತಾ ಪಡೆಗಳು ಒಳನುಸುಳುವಿಕೆ ಪ್ರಯತ್ನವನ್ನು ಗುರುವಾರ ನಸುಕಿನ ಜಾವ ವಿಫಲಗೊಳಿಸಿದ್ದು ಗುಂಡಿನ ದಾಳಿಯಲ್ಲಿ ಓರ್ವ ಭಯೋತ್ಪಾದಕ ಹತನಾಗಿದ್ದಾನೆ ಎಂದು ವರದಿ ತಿಳಿಸಿದೆ. ಕುಪ್ವಾರ ಪೊಲೀಸರ ಸ್ಪಷ್ಟ ಮಾಹಿತಿಯೊಂದಿಗೆ ಸೇನೆ ಮತ್ತು ಪೊಲೀಸ್ ಇಲಾಖೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಸೈದ್ಪೋರಾ ಫಾರ್ವರ್ಡ್ ಪ್ರದೇಶದಲ್ಲಿ ಉಗ್ರರ ಒಳನುಸುಳುವಿಕೆಯನ್ನು ತಡೆಯಲಾಯಿತು. ಕಾರ್ಯಾಚರಣೆಯಲ್ಲಿ ಓರ್ವ ನುಸುಳುಕೋರನನ್ನು ಹತ್ಯೆಗೈಯಲಾಗಿದೆ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. […]

 ಉಗ್ರರ ಒಳನುಸುಳುವಿಕೆ ಯತ್ನ ವಿಫಲ ➤ಓರ್ವ ಉಗ್ರನ ಹತ್ಯೆ Read More »

ರಾಷ್ಟ್ರೀಯ ನ್ಯೂಸ್

ಜನಸೇವೆ ಮಾಡಲು ರಾಜಕೀಯ ಆಯ್ದುಕೊಂಡ ಜಡ್ಜ್!!

(ನ್ಯೂಸ್ ಕಡಬ) newskadaba.com ಗದಗ, ಫೆ.16. ನ್ಯಾಯಾಧೀಶ ಹುದ್ದೆಗೆ ಗುಡ್​ಬೈ, ರಾಜಕೀಯಕ್ಕೆ ಜೈ. ಜಡ್ಜ್​​ ಜನಸೇವೆ ಮಾಡಲು ರಾಜಕೀಯ ಆಯ್ದುಕೊಂಡಿದ್ದಾರೆ. ಸಿವಿಲ್‌ ನ್ಯಾಯಾಧೀಶ ಹುದ್ದೆಗೆ ರಾಜೀನಾಮೆ ನೀಡಿ ಗದಗದ JMFC ಪ್ರಧಾನ ಸಿವಿಲ್ ನ್ಯಾಯಾಧೀಶ ಸುಭಾಷ್ ಚಂದ್ರ ರಾಥೋಡ್​ ಜೆಡಿಎಸ್ ಸೇರಿದ್ದಾರೆ. ಕಲಬುರಗಿ ಜಿಲ್ಲೆ ಚಿತ್ತಾಪುರ ಕ್ಷೇತ್ರದಿಂದ ಕಣಕ್ಕಿಳಿಯಲು ತಯಾರಿ ನಡೆಸಿದ್ದು,  ಸುಭಾಷ್ ಚಂದ್ರ ರಾಥೋಡ್​ ಜೆಡಿಎಸ್​ನಿಂದ ಸ್ಪರ್ಧಿಸಲು ಬಯಸಿದ್ದಾರೆ ಎಂದು ವರಿಯಾಗಿದೆ. ರಾಥೋಡ್​ ಬಸವನ ಬಾಗೇವಾಡಿ ತಾಲೂಕಿನ ಸಂಕನಾಳ ಗ್ರಾಮದವರಾಗಿದ್ದಾರೆ.  ಕಾರ್ಮಿಕರ ಕಾನೂನು ವಿಷಯದಲ್ಲಿ ಪಿಎಚ್‌ಡಿ‌

ಜನಸೇವೆ ಮಾಡಲು ರಾಜಕೀಯ ಆಯ್ದುಕೊಂಡ ಜಡ್ಜ್!! Read More »

ಕರ್ನಾಟಕ

ಖಾಸಗಿ ಬಸ್ ಪಲ್ಟಿ ➤ ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ.16.  ಬೆಂಗಳೂರಿನಿಂದ-ಮಂಗಳೂರು, ಕುಮಟಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ರಾಷ್ಟೀಯ ಹೆದ್ದಾರಿ 75ರ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಪಲ್ಟಿಯಾಗಿದೆ. ಪರಿಣಾಮ ಬಸ್ಸಿನಲ್ಲಿದ್ದ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಗುರುವಾರ ಮುಂಜಾನೆ ವೇಳೆ ಸಂಭವಿಸಿದೆ.

ಖಾಸಗಿ ಬಸ್ ಪಲ್ಟಿ ➤ ಹಲವರಿಗೆ ಗಾಯ Read More »

ಕರಾವಳಿ

ವೇತನ ಹೆಚ್ಚು ಮಾಡಿಲ್ಲ ಅಂತ ಮಾಲೀಕರ ಮನೆಯಲ್ಲಿ ಕಳ್ಳತನ… ಆರೋಪಿ ಅರೆಸ್ಟ್​..

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.16. ಸಂಬಳ ಹೆಚ್ಚು ಮಾಡಿಲ್ಲ ಅಂತ ಮಾಲೀಕರ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನ ಅರೆಸ್ಟ್​ ಮಾಡಲಾಗಿದೆ. ಸಂಬಳ ಹೆಚ್ಚು ಮಾಡಿಲ್ಲ ಅಂತ ಮಾಲೀಕರ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನ ಬಂಧನ ಮಾಡಲಾಗಿದೆ. ಶಾಂತಿನಗರ ಮನೆಯೊಂದರಲ್ಲಿ 2 ಲಕ್ಷ ಮೌಲ್ಯದ ಚಿನ್ನಭಾರಣ ಕಳ್ಳತನವಾಗಿದೆ.  ಕದ್ದು‌ ಬಳಿಕ ದೇವಸ್ಥಾನಕ್ಕೆ ಭೇಟಿ ನೀಡಿ ದೇವಸ್ಥಾನ ಹುಂಡಿಯಲ್ಲಿ ಚಿನ್ನ ಹಾಕುತ್ತಿದ್ದ, ದೇವಸ್ಥಾನದ ಬಳಿ ಇರುವ ಭೀಕ್ಷಕರಿಗೂ ಕಳ್ಳತನದಲ್ಲಿ ಆರೋಪಿ ಪಾಲು ನೀಡುತ್ತಿದ್ದ.ಸದ್ಯ ಅಶೋಕ್ ನಗರ ಪೊಲೀಸರಿಂದ ಆರೋಪಿ

ವೇತನ ಹೆಚ್ಚು ಮಾಡಿಲ್ಲ ಅಂತ ಮಾಲೀಕರ ಮನೆಯಲ್ಲಿ ಕಳ್ಳತನ… ಆರೋಪಿ ಅರೆಸ್ಟ್​.. Read More »

ಕರಾವಳಿ

ಭಾರೀ ಬೆಂಕಿ ಅವಘಡ… ➤‌ ಧಗಧಗನೆ ಹೊತ್ತಿ ಉರಿದ ಕೋಟಿ-ಕೋಟಿ ಮೌಲ್ಯದ ಕಾರು…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.16. ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಕೋಟಿ-ಕೋಟಿ ಮೌಲ್ಯದ ಕಾರುಗಳು ಧಗಧಗನೆ ಹೊತ್ತಿ ಉರಿದಿದೆ. ರಾಮಮೂರ್ತಿ ನಗರದಲ್ಲಿ ಹೈಎಂಡ್​ ಕಾರು​ಗಳು ಭಸ್ಮವಾಗಿದ್ದು, ಕಸ್ತೂರಿನಗರದ ಕಾರು ಗ್ಯಾರೇಜ್​ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಚಾಂದ್ ಪಾಷ, ತಬರೇಜ್​​ ಪಾಷ ಎಂಬುವರಿಗೆ ಸೇರಿದ ಗ್ಯಾರೇಜ್ ಇದಾಗಿದ್ದು, ಈ ಗ್ಯಾರೇಜ್​​​​ ನಲ್ಲಿ ಐಷಾರಾಮಿ ಕಾರುಗಳ ರಿಪೇರಿ ಮಾಡಲಾಗುತ್ತಿತ್ತು. 10ಕ್ಕೂ ಹೆಚ್ಚು ಐಷಾರಾಮಿ ಕಾರುಗಳು ಸುಟ್ಟು ಕರಕಲಾಗಿದೆ ಎಂದು ವರದಿ ತಿಳಿಸಿದೆ. ಗ್ಯಾರೇಜ್​​ನಲ್ಲಿ ಸ್ಟಾಟರ್ ಕೆಲಸ ಮಾಡುವಾಗ  ಬೆಂಕಿ

ಭಾರೀ ಬೆಂಕಿ ಅವಘಡ… ➤‌ ಧಗಧಗನೆ ಹೊತ್ತಿ ಉರಿದ ಕೋಟಿ-ಕೋಟಿ ಮೌಲ್ಯದ ಕಾರು…! Read More »

ಕರ್ನಾಟಕ

ನಾಲ್ವರು ಬಾಲಕಿಯರು ನೀರುಪಾಲು

(ನ್ಯೂಸ್ ಕಡಬ) newskadaba.com ತಮಿಳುನಾಡು, ಫೆ.16. ಪುದುಕೊಟ್ಟೈ ಜಿಲ್ಲೆಯ ವಿರಲಿಮಲೈ ಫಿಲಿಪ್ಪೂರ್ ಸರ್ಕಾರಿ ಮಾಧ್ಯಮಿಕ ಶಾಲೆಯ ನಾಲ್ವರು ವಿದ್ಯಾರ್ಥಿನಿಯರು ಕರೂರ್ ಜಿಲ್ಲೆಯ ಮಾಯನೂರಿನ ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ತಮಿಳರಸಿ,ಇನಿಯಾ,ಲಾವಣ್ಯ ಮತ್ತು ಸೋಫಿಯಾ ಮೃತ ಬಾಲಕಿಯರು.ಅವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕರೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ವರದಿಯಾಗಿದೆ. ಪುದುಕೊಟ್ಟೈ ಜಿಲ್ಲೆಯ ವಿರಲಿಮಲೈ ಫಿಲಿಪ್ಪೂರ್ ಸರ್ಕಾರಿ ಮಾಧ್ಯಮಿಕ ಶಾಲೆಯ 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ತಿರುಚ್ಚಿ ಜಿಲ್ಲೆಯ ಥಾನಿಯಂನಲ್ಲಿರುವ ಖಾಸಗಿ ಕಾಲೇಜಿನಲ್ಲಿ ಫುಟ್ಬಾಲ್ ಪಂದ್ಯದಲ್ಲಿ ಭಾಗವಹಿಸಲು ಹೋಗಿದ್ದರು. ಮೊದಲು

ನಾಲ್ವರು ಬಾಲಕಿಯರು ನೀರುಪಾಲು Read More »

ರಾಷ್ಟ್ರೀಯ ನ್ಯೂಸ್

➤ ಕರ್ನಾಟಕದಲ್ಲಿ ಹೊಸ ಪ್ರಭೇದ 2 ಏಡಿ ಪತ್ತೆ!

(ನ್ಯೂಸ್ ಕಡಬ) newskadaba.com. ಕಾರವಾರ, ಫೆ.15.  ಭಾರತದ ಜೈವಿಕ ವೈವಿಧ್ಯತೆಯ ಪಟ್ಟಿಗೆ ಹೊಸ ಜಾತಿಯ 2 ಏಡಿಗಳು ಸೇರ್ಪಡೆಯಾಗಿದೆ.  ಕರ್ನಾಟಕದಲ್ಲಿ 2 ಹೊಸ ಏಡಿ ಪ್ರಭೇದ ಪತ್ತೆಯಾಗಿದ್ದು, ಆ ಮೂಲಕ ಭಾರತದಲ್ಲಿನ ಏಡಿ ಪ್ರಭೇದಗಳ ಸಂಖ್ಯೆ 75ಕ್ಕೇರಿಕೆಯಾಗಿದೆ. ಭಾರತದ ಜೈವಿಕ ವೈವಿಧ್ಯತೆಯ ಪಟ್ಟಿಗೆ ಹೊಸ ಜಾತಿಯ ಏಡಿಗಳು ಸೇರ್ಪಡೆಯಾಗುತ್ತಿದ್ದು, ಪಶ್ಚಿಮ ಕರಾವಳಿಗೆ ಸಂಪೂರ್ಣವಾಗಿ ಹೊಸದಾದ ಸಿಹಿನೀರಿನ ಏಡಿ ಮತ್ತು ಸಮುದ್ರದ ಏಡಿ ಎಂಬ ಎರಡು ಜಾತಿಯ ಏಡಿಗಳು ನಮ್ಮ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ಪತ್ತೆಯಾಗಿವೆ.

➤ ಕರ್ನಾಟಕದಲ್ಲಿ ಹೊಸ ಪ್ರಭೇದ 2 ಏಡಿ ಪತ್ತೆ! Read More »

ಕರ್ನಾಟಕ

ಬಿಬಿಸಿ ಮೇಲೆ ಐಟಿ ದಾಳಿ ➤ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾಗ್ದಾಳಿ!

(ನ್ಯೂಸ್ ಕಡಬ) newskadaba.com. ಕೋಲ್ಕತಾ, ಫೆ.15. ಬಿಬಿಸಿ ಇಂಡಿಯಾದ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಸಮೀಕ್ಷೆ ದಾಳಿ ನಡೆಸಿರುವುದು ಅತ್ಯಂತ ದುರದೃಷ್ಟಕರ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳ ಅಸೆಂಬ್ಲಿಯಲ್ಲಿ ಹೇಳಿದರು.  ಇದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ರಾಜಕೀಯ ಸೇಡು ಎಂದು ಆರೋಪಿಸಿದ್ದಾರೆ. ಇಂತಹ ಕ್ರಮಗಳು ಪತ್ರಿಕಾ ಸ್ವಾತಂತ್ರ್ಯದ ಮೇಲೆ ಪರಿಣಾಮ ಬೀರುತ್ತವೆ, ಬಿಜೆಪಿ ಪಕ್ಷವು ಮಾಧ್ಯಮವನ್ನು ನಿಯಂತ್ರಿಸುತ್ತಿದೆ. ಒಂದು ದಿನ ದೇಶದಲ್ಲಿ ಮಾಧ್ಯಮವೇ ಇಲ್ಲದಂತೆ ಮಾಡುತ್ತಾರೆ ಎಂದು

ಬಿಬಿಸಿ ಮೇಲೆ ಐಟಿ ದಾಳಿ ➤ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾಗ್ದಾಳಿ! Read More »

ಕರ್ನಾಟಕ

➤ 2 ವರ್ಷದ B.Ed ಕೋರ್ಸ್ ಗೆ ಅರ್ಜಿ ಆಹ್ವಾನ!

(ನ್ಯೂಸ್ ಕಡಬ) newskadaba.com. ಬೆಂಗಳೂರು, ಫೆ.15. ಬಿ-ಇಡ್  ಪ್ರವೇಶಾತಿಗಾಗಿ ಕಾಯುತ್ತಿದ್ದರೆ ಇದನ್ನು ಗಮನಿಸಿ. ನೀವು ಮೊದಲು CET ಪರೀಕ್ಷೆ ಬರೆಯಬೇಕಾಗುತ್ತದೆ ಅದಾದ ನಂತರವೇ ನಿಮಗೆ ಪ್ರವಾಶಾತಿ ಆರಂಭವಾಗುತ್ತದೆ. ಕರಾಮುವಿಯಲ್ಲಿ ನೀವು ದೂರ ಶಿಕ್ಷಣ ಪಡೆಯಲು ಬಯಸಿದ್ದರೆ ಇಲ್ಲಿ ಒಂದು ಉತ್ತಮ ಅವಕಾಶ  ನಿಮಗೆಂದೇ ಕಾದಿದೆ. ಕೋರ್ಸ್  ಪ್ರವೇಶಕ್ಕೆ ಸಿಇಟಿ ಮೂಲಕ ಪ್ರವೇಶಾತಿಯನ್ನು ನೀಡಲಾಗುತ್ತದೆ. ಹಾಗಾಗಿ ಅಭ್ಯರ್ಥಿಗಳು ಬಿ.ಇಡಿ ಕೋರ್ಸ್‌ ಪ್ರವೇಶ ಪಡೆಯಲು ಮೊದಲು ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಬೇಕು. ಎರಡು ವರ್ಷದ ಬಿ.ಇಡಿ ಕೋರ್ಸ್‌ ಪ್ರವೇಶ ಬಯಸುವ

➤ 2 ವರ್ಷದ B.Ed ಕೋರ್ಸ್ ಗೆ ಅರ್ಜಿ ಆಹ್ವಾನ! Read More »

ಕರ್ನಾಟಕ

ಮನೆ ಕಳ್ಳತನ: ಆರೋಪಿ ಬಂಧನ

(ನ್ಯೂಸ್ ಕಡಬ)newskadaba.com ಬೀದರ್, ಫೆ.15. ವಿವಿಧ 6 ಮನೆಗಳ್ಳತನ ಪ್ರಕರಣಗಳಲ್ಲಿ ನಗರದ ಬಸವ ನಗರ, ಲಾಡಗೇರಿ, ಚಿಯಾನ್ ಕಾಲೋನಿ, ಬ್ಯಾಂಕ್ ಕಾಲೋನಿ, ಬ್ರಹ್ಮಪೂರ ಕಾಲೋನಿ ಮತ್ತು ಚನ್ನಬಸವ ನಗರಗಳಲ್ಲಿ ಕಳುವಾದ ಒಟ್ಟು 7 ಲಕ್ಷ 12000 ಮೊತ್ತದ 178 ಗ್ರಾಂ. ವಿವಿಧ ಆಭರಣಗಳು ಕಳುವು ಮಾಡಿದ ಆರೋಪಿಯನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ. ಗಾಂಧಿಗಂಜ್ ಪೋಲಿಸ್ ಠಾಣೆಯ ಪಿಎಸ್‍ಐ ಹಣಮರೆಡ್ಡೆಪ್ಪ ಅವರ ನೇತೃತ್ವದಲ್ಲಿ ರಚಿಸಲಾದ ರೌಡಿ ನಿಗ್ರಹ ದಳದ ತಂಡವು ಈ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.  

ಮನೆ ಕಳ್ಳತನ: ಆರೋಪಿ ಬಂಧನ Read More »

ಕರ್ನಾಟಕ
Scroll to Top