ನ್ಯೂಸ್ ಕಡಬ

ಸೊಸೈಟಿ ಅಕ್ಕಿಗೆ  ಕನ್ನಹಾಕಿದ ಗಜರಾಜ!!

(ನ್ಯೂಸ್ ಕಡಬ)newskadaba.com ಹಾಸನ, ಫೆ.15 ಆನೆಯೊಂದು ಸೊಸೈಟಿಗೆ ಬಂದು ರೇಷನ್ ಅಕ್ಕಿ ತಿಂದುಹೋದ ವಿಚಿತ್ರ ಘಟನೆ ಹಾಸನದಲ್ಲಿ ಸಂಭವಿಸಿದೆ. ಬೇಲೂರು ತಾಲ್ಲೂಕಿನ ಅರೇಹಳ್ಳಿ ಹೋಬಳಿಯ ಅನುಘಟ್ಟ ಗ್ರಾಮದಲ್ಲಿರುವ ಕೃಷಿ ಪತ್ತಿನ ಸಹಕಾರಿ ಸಂಘದ ಕಬ್ಬಿಣದ ರೋಲಿಂಗ್ ಷೆಲ್ಟರ್ ಒಡೆದು ಕಾಡಾನೆಯೊಂದು ಅಕ್ಕಿ ತಿಂದು ಹೋಗಿದೆ. ನಿನ್ನೆಯಷ್ಟೇ ಸೊಸೈಟಿಗೆ ಅಕ್ಕಿ ಲೋಡ್ ಬಂದಿತ್ತು. ಮುಂಜಾನೆ 4.15 ರ ಸಮಯದಲ್ಲಿ ಗಜ ಸೊಸೈಟಿ ಆವರಣಕ್ಕೆ ಬಂದಿದೆ. ಈ ಮುಂದಿನ ಹಾಗೂ ಹಿಂದಿ‌ನ ಬಾಗಿಲನ್ನು ಒಡೆದು ಹದಿಮೂರು ಚೀಲ‌ ಅಕ್ಕಿ ಎಳೆದಾಡಿ […]

ಸೊಸೈಟಿ ಅಕ್ಕಿಗೆ  ಕನ್ನಹಾಕಿದ ಗಜರಾಜ!! Read More »

ಕರ್ನಾಟಕ

ಮೂವರು ಯುವಕರ ಮೃತ್ಯು ಪ್ರಕರಣಕ್ಕೆ ತಿರುವು ➤‌  ಅಪಘಾತವಲ್ಲ ಹತ್ಯೆಯೆಂದು ದೃಢ!!

(ನ್ಯೂಸ್ ಕಡಬ)newskadaba.com ದಾವಣಗೆರೆ,ಫೆ.15. ದಾವಣಗೆರೆ ತಾಲೂಕಿನ ಆನಗೋಡು ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ   ರಾತ್ರಿ ಅಪಘಾತದಲ್ಲಿ ದಾವಣಗೆರೆ ಹೊರ ವಲಯದ ಶ್ರೀರಾಮನಗರದ ಮೂವರು ಯುವಕರು ಮೃತಪಟ್ಟಿದ್ದಾರೆ ಎಂಬ ಘಟನೆಯ ಕುರಿತು  ಹಿಂದಿನ ರಹಸ್ಯ ಭೇದಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು ಕೊಲೆ ಮಾಡಿ ಪರಾರಿಯಾಗಿದ್ದ ಲಾರಿ ಚಾಲಕ ಹಾಗೂ ದಾವಣಗೆರೆಯ ಮೂವರು ದರೋಡೆಕೋರರನ್ನು ಬಂಧಿಸಿದ್ದಾರೆ.

ಮೂವರು ಯುವಕರ ಮೃತ್ಯು ಪ್ರಕರಣಕ್ಕೆ ತಿರುವು ➤‌  ಅಪಘಾತವಲ್ಲ ಹತ್ಯೆಯೆಂದು ದೃಢ!! Read More »

ಕರ್ನಾಟಕ

ಕೆಲಸ ಕೊಡಿಸುವುದಾಗಿ ಹಣ ಪಡೆದ ಪ್ರಕರಣ: ➤‌ ಆರೋಪಿಗಳು ಅರೆಸ್ಟ್​

(ನ್ಯೂಸ್ ಕಡಬ)newskadaba.com ಹಾಸನ,ಫೆ.15. ಹಾವೇರಿ ಜಿಲ್ಲೆಯ ಕಾಗಿನೆಲೆ ಮಠದಲ್ಲಿ ಸೋಲಾರ್ ಪ್ರಾಜೆಕ್ಟ್ ಕೆಲಸಕೊಡಿಸುವುದಗಿ ನಂಬಿಸಿ 21 ಲಕ್ಷ ರೂ ಪಡೆದು ವಂಚಿಸಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರು ಜಿಲ್ಲೆ ಕೆ.ಲಕ್ಕಿಹಳ್ಳಿ ಗ್ರಾಮದ ರಘು, ಚಿಕ್ಕಮಗಳೂರು ಜಿಲ್ಲೆಯ ಬಿ.ಕೋಡಿಹಳ್ಳಿ ಗ್ರಾಮದ ಶ್ರೀಧರ್ ಅಲಿಯಾಸ್ ಸಿದ್ದಪ್ಪ ಬಂಧಿತ ಆರೋಪಿಗಳು ಎಂದು ವರದಿಯಾಗಿದೆ. ಬಂಧಿತರಿಂದ 9.19 ಲಕ್ಷ ನಗದು ಮತ್ತು ಮೂರು ಕಾರುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಮಾಹಿತಿ ನೀಡಿದ್ದಾರೆ

ಕೆಲಸ ಕೊಡಿಸುವುದಾಗಿ ಹಣ ಪಡೆದ ಪ್ರಕರಣ: ➤‌ ಆರೋಪಿಗಳು ಅರೆಸ್ಟ್​ Read More »

ಕರ್ನಾಟಕ

ಜಾತಿ ನಿಂದನೆ ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಮುಂಬೈ,ಫೆ.15. ಐಐಟಿ ಬಾಂಬೆಯಲ್ಲಿ18 ವರ್ಷದ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದು ಜಾತಿ ನಿಂದನೆಯೇ ಇದಕ್ಕೆ ಕಾರಣ ಎಂದು ಆತನ ಕುಟುಂಬ ಹೇಳಿದೆ. ತನ್ನ ಜಾತಿಯಿಂದಾಗಿ ಸ್ನೇಹಿತರು ಕೂಡಾ ಅವಮಾನಿಸುತ್ತಿದ್ದರು ಎಂದು ಸಹೋದರಿ ಮತ್ತು ಅತ್ತೆಯೊಂದಿಗೆ ಈತ ಹೇಳಿದ್ದ ಎಂದು ವಿದ್ಯಾರ್ಥಿಯ ಕುಟುಂಬವು ಎನ್‌ಡಿಟಿವಿಗೆ ತಿಳಿಸಿದೆ. ಐಐಟಿ ಬಾಂಬೆಯ ಅಧಿಕಾರಿಗಳು ಕ್ಯಾಂಪಸ್‌ನಲ್ಲಿ ಯಾವುದೇ ತಾರತಮ್ಯವಿಲ್ಲ ಎಂದು ಹೇಳಿದ್ದು, ದರ್ಶನ್ ಸೋಲಂಕಿ ಎಂಬ ವಿದ್ಯಾರ್ಥಿಯ ಕುಟುಂಬವು ತಮ್ಮ ಮಗ ಕಿರುಕುಳ ಅನುಭವಿಸಿದ್ದಾನೆ ಎಂದು ಹೇಳಿದೆ. “ಕಳೆದ ತಿಂಗಳು ಅವ

ಜಾತಿ ನಿಂದನೆ ವಿದ್ಯಾರ್ಥಿ ಆತ್ಮಹತ್ಯೆ Read More »

ರಾಷ್ಟ್ರೀಯ ನ್ಯೂಸ್

ಕೊರೊನಾವೈರಸ್ ಪ್ರಕರಣ ➤‌ ಮೂರು ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.comನವದೆಹಲಿ,ಫೆ.15. ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 102 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,823ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ. ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಉತ್ತರ ಪ್ರದೇಶದಲ್ಲಿ ಎರಡು ಮತ್ತು ಕೇರಳದಲ್ಲಿ ಒಂದು ಸೇರಿದಂತೆ ಈವರೆಗೆ ದೇಶದಲ್ಲಿ 5,30,756 ಮಂದಿ ಕೋವಿಡ್‌ನಿಂದಾಗಿ ಮೃತಪಟ್ಟಿದ್ದಾರೆ.    

ಕೊರೊನಾವೈರಸ್ ಪ್ರಕರಣ ➤‌ ಮೂರು ಮಂದಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಲಂಚ ಸ್ವೀಕಾರ; ಲೋಕಾ ಬಲೆಗೆ ಬಿದ್ದ ಜಿಪಂ AEE…!

(ನ್ಯೂಸ್ ಕಡಬ) newskadaba.comಹಾವೇರಿ,ಫೆ.15.   ಹಾವೇರಿಯಲ್ಲಿ ಸವಣೂರು ಉಪವಿಭಾಗದ AEE ನಿಂಬಣ್ಣ ಹೊಸಮನಿ ಲೋಕಾಯುಕ್ತ  ಬಲೆಗೆ ಬಿದ್ದಿದ್ದು, AEE ನಿಂಬಣ್ಣ ಹೊಸಮನಿ  ಲಚ್ಚಪ್ಪ ದುರ್ಗಪ್ಪ ಕನವಳ್ಳಿಯಿಂದ 40,000 ಹಣಕ್ಕೆ ಬೇಡಿಕೆ ಇಟ್ಟಿದ್ದನು, 30,000 ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ದಾಳಿ ನಡೆದಿದೆ ಎಂದು ವರದಿಯಾಗಿದೆ. RDPR ಉಪವಿಭಾಗ ವ್ಯಾಪ್ತಿಯಲ್ಲಿ ಕಾಮಗಾರಿ ಬಿಲ್​ ರಿಲೀಸ್​ಗೆ ಲಂಚ ಸ್ವೀಕರಿಸಿದ್ದನು. ಕಾಂಟ್ರಾಕ್ಟರ್​​​​ ಲಚ್ಚಪ್ಪ ಹಣ ರಿಲೀಸ್ ಮಾಡುವಂತೆ ಕೋರಿದ್ದನು. ಲಚ್ಚಪ್ಪ ಕನವಳ್ಳಿ ನೀಡಿದ ದೂರಿನ ಆಧಾರದ ಮೇಲೆ ರೇಡ್​ ನಡೆಸಲಾಗಿದ್ದು, ಲೋಕಾಯುಕ್ತ ಡಿವೈಎಸ್‌ಪಿ

ಲಂಚ ಸ್ವೀಕಾರ; ಲೋಕಾ ಬಲೆಗೆ ಬಿದ್ದ ಜಿಪಂ AEE…! Read More »

ಕರ್ನಾಟಕ

ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿಗೆ ಭಾಜನರಾದ ನಟ ರಿಷಬ್ ಶೆಟ್ಟಿ…!

(ನ್ಯೂಸ್ ಕಡಬ) newskadaba.comಬೆಂಗಳೂರು,ಫೆ.15.  ನಟ ರಿಷಬ್ ಶೆಟ್ಟಿ ಚಿತ್ರೋದ್ಯಮದ ಅತ್ಯುನ್ನತ ಪ್ರಶಸ್ತಿಗೆ ಭಾಜನರಾಗಿದ್ದು, ದಾದಾ ಸಾಹೇಬ್‌ ಪಾಲ್ಕೆ ಪ್ರಶಸ್ತಿಗೆ ರಿಷಬ್ ಶೆಟ್ಟಿ ಭಾಜನರಾಗಿದ್ದಾರೆ. ಅತ್ಯಂತ ಭರವಸೆಯ ನಟ ವಿಭಾಗದಲ್ಲಿ ಪ್ರಶಸ್ತಿ ಲಭ್ಯವಾಗಿದೆ.  ಮುಂಬೈನಲ್ಲಿ ಫೆ 20ರಂದು ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ ಎಂದು ವರದಿಯಾಗಿದೆ. ಕಾಂತಾರ ಮೂಲಕ ವಿಶ್ವದ ಮನ್ನಣೆ ಪಡೆದ ರಿಷಬ್‌ ಶೆಟ್ಟಿ ತಾಜ್‌ ಲ್ಯಾಂಡ್‌ ಎಂಡ್ ಹೋಟೆಲ್‌ ನಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಪ್ರಕಟಿಸಿದೆ.

ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿಗೆ ಭಾಜನರಾದ ನಟ ರಿಷಬ್ ಶೆಟ್ಟಿ…! Read More »

ಕರ್ನಾಟಕ

ಐಸಿಸ್ ಬೆಂಬಲಿಗರಿಗಾಗಿ ಹುಡುಕಾಟ ➤‌ ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಎನ್‌ಐಎ ದಾಳಿ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ,ಫೆ.15.  ಕರ್ನಾಟಕದ ಸೇರಿದಂತೆ ದಕ್ಷಿಣ ಭಾರತದ ಮೂರು ರಾಜ್ಯಗಳ ಅನೇಕ ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮತ್ತೊಂದು ಬೃಹತ್ ದಾಳಿ ನಡೆಸಿದೆ. ಇಸ್ಲಾಮಿಕ್ ಸ್ಟೇಟ್ ಉಗ್ರರ ಶಂಕಿತ ಬೆಂಬಲಿಗರಿಗೆ ಸಂಬಂಧಿಸಿದಂತೆ ಈ ಪತ್ತೆ ಕಾರ್ಯಾಚರಣೆ ನಡೆದಿದೆ. ಕರ್ನಾಟಕದ ಅನೇಕ ಸ್ಥಳಗಳಲ್ಲಿ ಎನ್‌ಐಎ ದಾಳಿ ನಡೆಸಿದೆ ಎಂದು ವರದಿಯಾಗಿದೆ. ತಮಿಳುನಾಡು ಮತ್ತು ಕೇರಳದ 60ಕ್ಕೂ ಅಧಿಕ ಪ್ರದೇಶಗಳಲ್ಲಿ ಕೂಡ ಭಯೋತ್ಪಾದನಾ ನಿಗ್ರಹ ತಂಡ ದಾಳಿ ಮಾಡಿದೆ. ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ

ಐಸಿಸ್ ಬೆಂಬಲಿಗರಿಗಾಗಿ ಹುಡುಕಾಟ ➤‌ ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಎನ್‌ಐಎ ದಾಳಿ Read More »

ರಾಷ್ಟ್ರೀಯ ನ್ಯೂಸ್

ಕಡಲೆ ಇಳುವರಿಯಲ್ಲಿ ಭಾರಿ ಕುಸಿತ! ➤‌ ರೈತರು ಕಂಗಾಲು

(ನ್ಯೂಸ್ ಕಡಬ) newskadaba.com ಜಗಳೂರು,ಫೆ.15. ಪ್ರತಿ ವರ್ಷ ಹಿಂಗಾರು ಹಂಗಾಮಿನಲ್ಲಿ ತಾಲೂಕಿನ ರೈತರ ಕೈ ಹಿಡಿಯುತ್ತಿದ್ದ ಕಡಲೆ ಬೆಳೆ ಈ ಬಾರಿ ಕೈಕೊಟ್ಟಿದೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಕಡಲೆ ಇಳುವರಿ ತೀವ್ರ ಕುಸಿದಿದ್ದು, ರೈತ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾನೆ. ಮುಂಗಾರು ಹಂಗಮಿನಲ್ಲಿ ಮೆಕ್ಕೆಜೋಳ ಬೆಳೆವ ರೈತರು, ಅಕ್ಟೋಬರ್‌ ವೇಳೆಗೆ ಕಟಾವು ಮಾಡಿ, ಹಿಂಗಾರು ಬೆಳೆಯಾಗಿ ಕಡಲೆ ಬಿತ್ತನೆ ಮಾಡುತ್ತಾರೆ. ಈ ಬಾರಿ ತಾಲೂಕಿನ 6 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಕಡಲೆ ಬಿತ್ತನೆಯಾಗಿದೆ. ಆದರೆ ಇಳುವರಿ ಕುಂಠಿತವಾಗಿದೆ ಎಂದು

ಕಡಲೆ ಇಳುವರಿಯಲ್ಲಿ ಭಾರಿ ಕುಸಿತ! ➤‌ ರೈತರು ಕಂಗಾಲು Read More »

ಕರ್ನಾಟಕ

ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿಕೊಂಡ ಪ್ರಿಯಾಂಕಾ ಗೋಸ್ವಾಮಿ ಮತ್ತು ಆಕಾಶದೀಪ್ ಸಿಂಗ್!

(ನ್ಯೂಸ್ ಕಡಬ) newskadaba.com ರಾಂಚಿ,ಫೆ.15.  ರಾಷ್ಟ್ರೀಯ ಓಪನ್ ರೇಸ್ ವಾಕಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಕ್ರಮವಾಗಿ ಮಹಿಳೆಯರ ಮತ್ತು ಪುರುಷರ 20 ಕಿಮೀ ಓಟದ ನಡಿಗೆಯಲ್ಲಿ ಅರ್ಹತೆ ಪಡೆದ ನಂತರ ಟೋಕಿಯೊ ಒಲಿಂಪಿಯನ್ ಪ್ರಿಯಾಂಕಾ ಗೋಸ್ವಾಮಿ ಮತ್ತು ಆಕಾಶದೀಪ್ ಸಿಂಗ್ ಅವರು ಪ್ಯಾರಿಸ್ ಒಲಿಂಪಿಕ್ಸ್ 2024 ಮತ್ತು ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2023ಗೆ ಅರ್ಹತೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಮೊರಾಬಾಡಿ ವಾಕ್ ಸ್ಪರ್ಧೆಯಲ್ಲಿ ಮಹಿಳೆಯರ 20 ಕಿಮೀ ಸ್ಪರ್ಧೆಯಲ್ಲಿ, ಪ್ರಿಯಾಂಕಾ ಬುಡಾಪೆಸ್ಟ್ ಮತ್ತು ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಅಥ್ಲೆಟಿಕ್ಸ್ ವರ್ಲ್ಡ್‌ಗಾಗಿ ನಿಗದಿಪಡಿಸಿದ 1:29.20

ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿಕೊಂಡ ಪ್ರಿಯಾಂಕಾ ಗೋಸ್ವಾಮಿ ಮತ್ತು ಆಕಾಶದೀಪ್ ಸಿಂಗ್! Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top