ನ್ಯೂಸ್ ಕಡಬ

ನೀರಿನ ದರ ಏರಿಕೆ..!   ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಆಕ್ರೋಶ..!    

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 22.  ಯಾರೇ ಬೈದರೂ ನೀರಿನ ದರ ಏರಿಕೆ ಮಾಡುವೆ ಎಂದು ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಪ್ರತಿಪಕ್ಷ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ ಪ್ರಕಟಿಸಿರುವ ಕರ್ನಾಟಕ ಬಿಜೆಪಿ, ಮೂರು ಬಿಟ್ಟವರು ಊರಿಗೆ ದೊಡ್ಡವರು. ಡಿಕೆ ಶಿವಕುಮಾರ್ ಜನರ ಪೀಡಕರಂತೆ ವರ್ತಿಸುತ್ತಿದ್ದಾರೆ ಎಂದು ಹೇಳಿದೆ. ದಿನಕ್ಕೊಂದು ಬೆಲೆ ಏರಿಕೆಯ ಬರೆ ಎಳೆಯುತ್ತಿರುವ ಕಾಂಗ್ರೆಸ್ ಸರ್ಕಾರ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ದರ್ಪದ […]

ನೀರಿನ ದರ ಏರಿಕೆ..!   ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಆಕ್ರೋಶ..!     Read More »

ಕರ್ನಾಟಕ

ವಾಹನ ಅಪಘಾತ..!            ಪಾದಾಚಾರಿ ಮೃತ್ಯು..!      

(ನ್ಯೂಸ್ ಕಡಬ) newskadaba.c0m ಉಡುಪಿ, ಆ. 22.  ಪರ್ಕಳ ಇಲ್ಲಿನ ರಾಷ್ಟ್ರೀಯ ಹೆದ್ದಾರಿ /(169 ಎ) ಪರ್ಕಳದ ಹೃದಯ ಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ತಿರುವಿನ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಪಾದಾಚಾರಿಯ ಮೇಲೆ ರಿಕ್ಷಾ ಎರೆಗಿದ್ದು ಪಾದಾಚಾರಿ ಅಶೋಕ್ ಶೆಟ್ಟಿಗಾರ್ ತೀವ್ರ ತಲೆಗೆ ಏಟಾಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೂರು ದಿನಗಳ ಹಿಂದೆ ಅಶೋಕ್ ಶೆಟ್ಟಿಗಾರ್ ರವರು‌ ನಡೆದುಕೊಂಡು ಹೋಗುತ್ತಿದ್ದಾಗ ರಿಕ್ಷಾವೊಂದು ಅವರ ಮೇಲೆ ಮಗುಚಿ ಬಿದ್ದಿತ್ತು, ಚಿಕಿತ್ಸೆ ಫಲಕಾರಿಯಾಗದೇ ಇದೀಗ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ. ಮೃತರು ಎಂಐಟಿ ಉದ್ಯೋಗಿಯಾಗಿದ್ದು,

ವಾಹನ ಅಪಘಾತ..!            ಪಾದಾಚಾರಿ ಮೃತ್ಯು..!       Read More »

ಕರಾವಳಿ, ಕ್ರೈಮ್ ನ್ಯೂಸ್

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಹತ್ಯೆ ಪ್ರಕರಣ      ಪ್ರತಿಭಟನೆ ನಡೆಸುತ್ತಿರುವ ವೈದ್ಯರಿಗೆ ಕರ್ತವ್ಯಕ್ಕೆ ಮರಳುವಂತೆ ಸುಪ್ರೀಂ ಕೋರ್ಟ್ ಸೂಚನೆ

(ನ್ಯೂಸ್ ಕಡಬ) newskadaba.c0m ನವದೆಹಲಿ, ಆ. 22.  ಕೋಲ್ಕತ್ತಾದ ಆರ್‌ಜಿ ಕಾರ್ ಮೆಡಿಕಲ್ ಕಾಲೇಜಿನಲ್ಲಿ ಸ್ನಾತಕೋತ್ತರ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಪ್ರತಿಭಟನೆ ನಡೆಸುತ್ತಿರುವ ವೈದ್ಯರು ಪ್ರತಿಭಟನೆ ಹಿಂತೆಗೆದುಕೊಂಡು ಕೆಲಸಕ್ಕೆ ಮತ್ತೆ ಹಾಜರಾಗುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಕೆಲಸಕ್ಕೆ ಮರಳಿದರೆ ಅವರ ವಿರುದ್ಧ ಯಾವುದೇ ಶಿಸ್ತು ಕ್ರಮ ತೆಗೆದುಕೊಳ್ಳದಂತೆ ನೋಡಿಕೊಳ್ಳಲಾಗುವುದು ಎಂದು ಸಹ ಭರವಸೆ ನೀಡಿದೆ. ಕೋಲ್ಕತ್ತಾದ ಅತ್ಯಾಚಾರ-ಕೊಲೆ ಪ್ರಕರಣದ ಪ್ರತಿಭಟನೆಗೆ ತಮ್ಮನ್ನು ಬಲಿಪಶು ಮಾಡಲಾಗುತ್ತಿದೆ ಎಂದು ನಾಗ್ಪುರದ ಏಮ್ಸ್‌ ನಿವಾಸಿ ವೈದ್ಯರ ಪರ

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಹತ್ಯೆ ಪ್ರಕರಣ      ಪ್ರತಿಭಟನೆ ನಡೆಸುತ್ತಿರುವ ವೈದ್ಯರಿಗೆ ಕರ್ತವ್ಯಕ್ಕೆ ಮರಳುವಂತೆ ಸುಪ್ರೀಂ ಕೋರ್ಟ್ ಸೂಚನೆ Read More »

ರಾಷ್ಟ್ರೀಯ ನ್ಯೂಸ್

ಕೊಳದಲ್ಲಿ ಈಜುತ್ತಿದ್ದ 41 ವರ್ಷದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 22.  ರಾಜರಾಜೇಶ್ವರಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೆಸ್ಟ್ ಕ್ಲಬ್‌ನಲ್ಲಿ ಸೋಮವಾರ ಸಂಜೆ ಕೊಳದಲ್ಲಿ ಈಜುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಗೊಟ್ಟಿಗೆರೆಯ ಅಪಾರ್ಟ್‌ಮೆಂಟ್ ನಿವಾಸಿ ಖಾಸಗಿ ಕಂಪನಿ ಉದ್ಯೋಗಿ ದಯಾನಂದ ಎಂದು ಗುರುತಿಸಲಾಗಿದೆ. ಸೋಮವಾರ ಸಂಜೆ ದಯಾನಂದ ಅದೇ ಅಪಾರ್ಟ್‌ಮೆಂಟ್‌ನಲ್ಲಿರುವ ತನ್ನ ಸ್ನೇಹಿತರೊಂದಿಗೆ ಈಜಲು ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸುಮಾರು 10 ನಿಮಿಷ ಈಜಿದ ಬಳಿಕ ಕೊಳದಲ್ಲಿ ಪ್ರಜ್ಞೆ ತಪ್ಪಿದ್ದು, ಸ್ನೇಹಿತರು ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ

ಕೊಳದಲ್ಲಿ ಈಜುತ್ತಿದ್ದ 41 ವರ್ಷದ ವ್ಯಕ್ತಿ ಮೃತ್ಯು Read More »

ಕ್ರೈಮ್ ನ್ಯೂಸ್

’ಮುಡಾಗೆ ಸಿಎಂ ಪತ್ನಿ ಬರೆದಿದ್ದ ಪತ್ರ ತಿರುಚಲಾಗಿದೆ’   ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪ 

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 22.  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರ ಬಳಸಿಕೊಂಡು ಮುಡಾಕ್ಕೆ ಪತ್ನಿ ಪಾರ್ವತಿ ಬರೆದಿರುವ ಪತ್ರವನ್ನು ತಿರುಚಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಆರೋಪಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ಪತ್ನಿ ಇಂತಹುದೇ ಬಡಾವಣೆಯಲ್ಲಿ ಸೈಟು ಕೊಡಿ ಎಂದು ಕೇಳಿಲ್ಲ ಎಂದು ಸಮರ್ಥನೆ ಮಾಡಿಕೊಳ್ಳುವ ಸಿಎಂ ಸಿದ್ದರಾಮಯ್ಯ ಅವರ ಮಾತಿನಲ್ಲಿ ಎಷ್ಟು ಸತ್ಯ

’ಮುಡಾಗೆ ಸಿಎಂ ಪತ್ನಿ ಬರೆದಿದ್ದ ಪತ್ರ ತಿರುಚಲಾಗಿದೆ’   ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪ  Read More »

ಕರ್ನಾಟಕ

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 22.  ಅನ್ನಭಾಗ್ಯ ಯೋಜನೆಯಡಿ ಉಚಿತ ಅಕ್ಕಿ ವಿತರಣೆ ಕುರಿತು ಬಿಪಿಎಲ್ ಕಾರ್ಡ್‌ದಾರರಿಗೆ ಸರ್ಕಾರ ಮತ್ತೊಂದು ಗುಡ್‌ನ್ಯೂಸ್ ನೀಡಿದೆ. ಬಿಪಿಎಲ್ ಕಾರ್ಡುದಾರರಿಗೆ ಉಚಿತ ಅಕ್ಕಿ ನೀಡುವುದಕ್ಕಾಗಿ ಕರ್ನಾಟಕಕ್ಕೆ ಅಕ್ಕಿ ಪೂರೈಸಲು ಸಿದ್ಧವಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಭಾರತೀಯ ಆಹಾರ ನಿಗಮ (ಎಫ್‌ಸಿಐ) ಈ ಬಗ್ಗೆ ಘೋಷಣೆ ಮಾಡಿದೆ. ಹೀಗಾಗಿ ಫಲಾನುಭವಿಗಳಿಗೆ ಈಗ ನೀಡುತ್ತಿರುವ 170 ರೂಪಾಯಿಗಳ ಬದಲಿಗೆ 5 ಕೆಜಿ ಅಕ್ಕಿ ಹೆಚ್ಚು ಸಿಗಲಿದೆ. ರಾಜ್ಯ ಸರ್ಕಾರ ಮಾಡಿದ್ದ ಮನವಿಯನ್ನು

ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್ Read More »

ಕರ್ನಾಟಕ

ಚಾರ್ಮಾಡಿ ಘಾಟ್ ನಲ್ಲಿ ಭಾರಿ ಮಳೆಯಿಂದ ಮತ್ತೆ ಗುಡ್ಡ ಕುಸಿತ

(ನ್ಯೂಸ್ ಕಡಬ) newskadaba.c0m ಚಿಕ್ಕಮಗಳೂರು, ಆ. 22.  ಚಾರ್ಮಾಡಿ ಘಾಟ್ ತಪ್ಪಲಿನಲ್ಲಿ ಭಾರಿ ಮಳೆಯ ಕಾರಣದಿಂದಾಗಿ ಮತ್ತೆ ಗುಡ್ಡ ಕುಸಿದಿದೆ. ಘಾಟಿಯ 8 ಮತ್ತು 9ನೇ ತಿರುವಿನಲ್ಲಿ ಗುಡ್ಡ ಮತ್ತು ಬಂಡೆಗಳು ಕುಸಿದಿವೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಹನ‌ ಸಂಚಾರಕ್ಕೆ ಯಾವುದೇ ತೊಂದರೆಯಾಗಿಲ್ಲ. ಕಳೆದ ಎರಡು ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಯಾಗುತ್ತಿದ್ದು ರಸ್ತೆಯಲ್ಲಿ ಧಾರಾಳ ನೀರು ಹರಿಯುತ್ತಿದೆ ಎನ್ನಲಾಗಿದೆ.    

ಚಾರ್ಮಾಡಿ ಘಾಟ್ ನಲ್ಲಿ ಭಾರಿ ಮಳೆಯಿಂದ ಮತ್ತೆ ಗುಡ್ಡ ಕುಸಿತ Read More »

ಕರ್ನಾಟಕ

ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ವಿಚಾರ ಆಕ್ರೋಶ ಕಾಂಗ್ರೆಸ್ ನಾಯಕ ಐವನ್ ಡಿಸೋಜ ಮನೆಗೆ ಕಲ್ಲು ತೂರಾಟ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 22.  ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ನಾಯಕ, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಅವರ ವಿವಾದಾತ್ಮಕ ಹೇಳಿಕೆ ಸಂಘರ್ಷದ ವಾತಾವರಣ ನಿರ್ಮಾಣ ಮಾಡಿದ್ದು ಐವನ್ ಡಿಸೋಜ ಅವರ ಮನೆಗೆ ಕಲ್ಲು ತೂರಾಟ ನಡೆಸಲಾಗಿದೆ. ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ವಿಚಾರದಲ್ಲಿ ವಿರೋಧ ಪಕ್ಷಗಳು ಸಾಕಷ್ಟು ಪ್ರತಿಭಟನೆಗಳನ್ನು ನಡೆಸುವ ಆಕ್ರೋಶಗಳನ್ನು ವ್ಯಕ್ತಪಡಿಸುತ್ತಿದೆ. ಈ ಮಧ್ಯೆ ಬುಧವಾರ ರಾತ್ರಿ ಸುಮಾರು 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಈ ಸಂದರ್ಭ ಐವನ್

ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ವಿಚಾರ ಆಕ್ರೋಶ ಕಾಂಗ್ರೆಸ್ ನಾಯಕ ಐವನ್ ಡಿಸೋಜ ಮನೆಗೆ ಕಲ್ಲು ತೂರಾಟ Read More »

ಕರಾವಳಿ

ನವಜಾತ ಶಿಶುವಿನ ಹೆರಿಗೆ ವೇಳೆ ವೈದ್ಯರ ನಿರ್ಲಕ್ಷ್ಯ ‘ಲೇಡಿ ಗೋಶೆನ್’ ಆಸ್ಪತ್ರೆ ವಿರುದ್ಧ ಪ್ರಕರಣ ದಾಖಲೆ

(ನ್ಯೂಸ್ ಕಡಬ) newskadaba.c0m ಮಂಗಳೂರು, ಆ. 22.  ನವಜಾತ ಶಿಶುವಿನ ಹೆರಿಗೆ ಸಂದರ್ಭದಲ್ಲಿ ವೈದ್ಯಕೀಯ ನಿರ್ಲಕ್ಷ್ಯ ತೋರಿದೆ ಎಂದು ಆರೋಪಿಸಿ ಲೇಡಿ ಗೊಸ್ಚೆನ್ ಆಸ್ಪತ್ರೆಯ ವಿರುದ್ಧ ಆರೋಗ್ಯ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಪೋಷಕರು ದೂರು ಸಲ್ಲಿಸಿದ್ದಾರೆ. ಮಗುವಿನ ತಾಯಿಯ ಚಿಕ್ಕಪ್ಪ ನೀಡಿದ ದೂರಿನ ಪ್ರಕಾರ, ಒಂಬತ್ತು ತಿಂಗಳ ಗರ್ಭಿಣಿಯಾಗಿದ್ದ ಅವರ ತಂಗಿಯನ್ನು ಆಗಸ್ಟ್ 17 ರಂದು ರಾತ್ರಿ ಲೇಡಿ ಗೊಸ್ಚೆನ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಅವರು ಆಗಸ್ಟ್ 18 ರಂದು ಬೆಳಿಗ್ಗೆ 10:30 ಕ್ಕೆ

ನವಜಾತ ಶಿಶುವಿನ ಹೆರಿಗೆ ವೇಳೆ ವೈದ್ಯರ ನಿರ್ಲಕ್ಷ್ಯ ‘ಲೇಡಿ ಗೋಶೆನ್’ ಆಸ್ಪತ್ರೆ ವಿರುದ್ಧ ಪ್ರಕರಣ ದಾಖಲೆ Read More »

ಕರಾವಳಿ, ಕ್ರೈಮ್ ನ್ಯೂಸ್

3ನೇ ಬಾರಿ ತೇರ್ಗಡೆಯಾಗಿ ಐಎಎಸ್ ಅಧಿಕಾರಿಯಾದ  ಜಯಂತ್ ನಹತಾ

(ನ್ಯೂಸ್ ಕಡಬ) newskadaba.c0m ಕೋಲ್ಕತ್ತಾ, ಆ. 22.  2020ರ ಬ್ಯಾಚ್ ನ ಐಎಎಸ್ ಅಧಿಕಾರಿ ಜಯಂತ್ ನಹತಾ ಯುಪಿಎಸ್ಸಿ ಮೇನ್ಸ್ನಲ್ಲಿ 3 ಬಾರಿ ತೇರ್ಗಡೆಯಾಗಿದ್ದು, ಎರಡು ಬಾರಿ ಸಂದರ್ಶನದಲ್ಲಿ ತೇರ್ಗಡೆಯಾಗಿದ್ದಾರೆ. ಅವರ ಸಾಮರ್ಥ್ಯವು ಯುಪಿಎಸ್ಸಿಯಂತಹ ಕಠಿಣ ಪರೀಕ್ಷೆಯನ್ನು ಸಹ ಸುಲಭವೆಂದು ತೋರುತ್ತದೆ. ಜಯಂತ್ ಅವರು ಕೋಲ್ಕತ್ತಾದಲ್ಲಿ ಜನಿಸಿದರು, ಆದರೆ ಅವರು 2 ವರ್ಷದವರಾಗಿದ್ದಾಗ ಅವರ ಕುಟುಂಬ ದೆಹಲಿಗೆ ಸ್ಥಳಾಂತರಗೊಂಡಿತು. ಅಲ್ಲೆ ಬೆಳೆದರು ಅವರು ಅಧ್ಯಯನದಲ್ಲಿ ತುಂಬಾ ಚುರುಕಾಗಿದ್ದರು, ಅದಕ್ಕಾಗಿಯೇ ಅವರು 12 ನೇ ನಂತರ, ಅವರು ಪ್ರತಿಷ್ಠಿತ

3ನೇ ಬಾರಿ ತೇರ್ಗಡೆಯಾಗಿ ಐಎಎಸ್ ಅಧಿಕಾರಿಯಾದ  ಜಯಂತ್ ನಹತಾ Read More »

ಕರ್ನಾಟಕ
Scroll to Top