ನೀರಿನ ದರ ಏರಿಕೆ..! ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಆಕ್ರೋಶ..!
(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 22. ಯಾರೇ ಬೈದರೂ ನೀರಿನ ದರ ಏರಿಕೆ ಮಾಡುವೆ ಎಂದು ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಪ್ರತಿಪಕ್ಷ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿರುವ ಕರ್ನಾಟಕ ಬಿಜೆಪಿ, ಮೂರು ಬಿಟ್ಟವರು ಊರಿಗೆ ದೊಡ್ಡವರು. ಡಿಕೆ ಶಿವಕುಮಾರ್ ಜನರ ಪೀಡಕರಂತೆ ವರ್ತಿಸುತ್ತಿದ್ದಾರೆ ಎಂದು ಹೇಳಿದೆ. ದಿನಕ್ಕೊಂದು ಬೆಲೆ ಏರಿಕೆಯ ಬರೆ ಎಳೆಯುತ್ತಿರುವ ಕಾಂಗ್ರೆಸ್ ಸರ್ಕಾರ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಮ್ಮ ದರ್ಪದ […]
ನೀರಿನ ದರ ಏರಿಕೆ..! ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ಆಕ್ರೋಶ..! Read More »
ಕರ್ನಾಟಕ
